ರಾಜ್ಯ

ದ.ಕ ನೂತನ ಎಸ್ಪಿಯಾಗಿ ವಿಕ್ರಮ್ ಅಮಾಟೆ ನೇಮಕ| ಋಷಿಕೇಶ್ ಸೋನಾವಣೆ ಗುಪ್ತಚರ ಇಲಾಖೆಗೆ ವರ್ಗ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ಗುಪ್ತಚರ ವಿಭಾಗಕ್ಕೆ ವರ್ಗಾಯಿಸಲಾಗಿದೆ. ನೂತನ ಎಸ್‌ಪಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರನ್ನು ನಿಯೋಜಿಸಲಾಗಿದೆ. 2015ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಹೃಷಿಕೇಶ್‌ ಅವರು 2021ರ ಎಪ್ರಿಲ್‌ನಲ್ಲಿ ದ.ಕ. ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕೊರೊನಾ ಸಂದರ್ಭ ಯಶಸ್ವಿ ನಿರ್ವಹಣೆ, ಕೋಮು ಸಾಮರಸ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭಾರೀ ಸವಾಲಾಗಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಸೇರಿದಂತೆ ಹಕವು ಪ್ರಕರಣಗಳನ್ನು ಭೇದಿಸುವಲ್ಲಿ […]

ದ.ಕ ನೂತನ ಎಸ್ಪಿಯಾಗಿ ವಿಕ್ರಮ್ ಅಮಾಟೆ ನೇಮಕ| ಋಷಿಕೇಶ್ ಸೋನಾವಣೆ ಗುಪ್ತಚರ ಇಲಾಖೆಗೆ ವರ್ಗ Read More »

ಫೆ. 11ಕ್ಕೆ ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 11ರಂದು ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ

ಫೆ. 11ಕ್ಕೆ ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ Read More »

ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವೆಯಿಂದ ಬಿಡುಗಡೆ| ಹೊಸ ನೇಮಕಾತಿ ನಡೆಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021 -22ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿ 2022 -23ನೇ ಸಾಲಿಗೆ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದ್ದು, 2022 -23ನೇ ಸಾಲಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 3ರಂದು ಅಂತಿಮ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರದ ಮಾಹಿತಿ ಪ್ರಕಟಿಸಬೇಕಿದೆ.

ಎಲ್ಲಾ ಅತಿಥಿ ಉಪನ್ಯಾಸಕರಿಗೆ ಸೇವೆಯಿಂದ ಬಿಡುಗಡೆ| ಹೊಸ ನೇಮಕಾತಿ ನಡೆಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ Read More »

ಹವಾಮಾನ ವರದಿ; ನಾಳೆಯಿಂದ ಮತ್ತೆ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ(ಫೆ.1) ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಫೆಬ್ರವರಿ 1 ರಂದು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ. ಕನಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಸಾಮಾನ್ಯಕ್ಕಿಂತ 2 ರಿಂದ

ಹವಾಮಾನ ವರದಿ; ನಾಳೆಯಿಂದ ಮತ್ತೆ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ಸಮಗ್ರ ನ್ಯೂಸ್: ಉದ್ಯೋಗಕ್ಕಾಗಿ ಆಕಾಂಕ್ಷಿಗಳಾಗಿರುವವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶವಿದ್ದು, ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 16 ಕೊನೆ ದಿನವಾಗಿದೆ. ಗ್ರಾಮೀಣ ಅಂಚೆ ಸೇವಕರು, ಬ್ರಾಂಚ್ ಪೋಸ್ಟ್‌ಮಾಸ್ಟರ್ , ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್‌ಮಾಸ್ಟರ್ ಅಂಚೆ ಸೇವಕ್ ಅಭ್ಯರ್ಥಿಗಳನ್ನು ಅವರ 10 ನೇ ತರಗತಿಯ ಮಾರ್ಕ್ ಶೀಟ್ ಬಳಸಿ ರಚಿಸಲಾದ ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಉದ್ಯೋಗ ಪ್ರಕಟಣೆಯನ್ನು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ www.indiapostgdsonline.gov.in ನಲ್ಲಿ ಪೋಸ್ಟ್ ಮಾಡಲಾಗಿದೆ. 40,889

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ಅಂಚೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ Read More »

ಅಥಣಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಠಳ್ಳಿ

ಸಮಗ್ರ ನ್ಯೂಸ್ : ಅಥಣಿ ತಾಲೂಕಿನ‌ ಹುಲಗಬಾಳಿ ಗ್ರಾಮದಲ್ಲಿ‌ ಇದುವರೆಗೆ ಕನಿಷ್ಠ 10 ಕೋಟಿ ರೂ ಅನುದಾನದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದೆನೆ, ಬರುವ ದಿನಮಾನದಲ್ಲಿ ಇನ್ನಷ್ಟು ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡು ಹುಲಗಬಾಳಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿಸುವೆ ಎಂದು ಅಥಣಿ ಶಾಸಕ ಹಾಗೂ ಕರ್ನಾಟಕ ಅಭಿವೃದ್ದಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಅವರು ಹೇಳಿದರು. ಅವರು ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಸುಮಾರು 02 ಕೋಟಿ 50 ಲಕ್ಷ ರೂ ವೆಚ್ಚದಲ್ಲಿ ಅಥಣಿ ಕ್ಲಬ್ ನಿಂದ

ಅಥಣಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಮಹೇಶ ಕುಮಠಳ್ಳಿ Read More »

ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಬಾವಾ!

ಸಮಗ್ರ ನ್ಯೂಸ್: ಮಹಾತ್ಮ ಗಾಂಧಿಯವರ ಪುಣ್ಯತಿಥಿ ಹಾಗೂ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಸಮಾರೋಪ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಮತ್ತು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಸೋಮವಾರ ಮುಂಜಾನೆ ನೆರವೇರಿತು. ಇದೇ ಸಂದರ್ಭದಲ್ಲಿ ಇತ್ತೀಚಿಗೆ ಯಕ್ಷಗಾನ ರಂಗಸ್ಥಳದಲ್ಲಿ ನಿಧಾನರಾದ ಖ್ಯಾತ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರ್ ಹಾಗೂ ಕಾವೂರಿನಲ್ಲಿ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಇಂದಿರಾ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ನೆರವಿನ ಚೆಕ್

ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಬಾವಾ! Read More »

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದು| ರಾಜ್ಯ ಹೈಕೋರ್ಟ್ ನಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರೆಯಲಾಗಿದ್ದ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.‌ ಈ ಪಟ್ಟಿಯನ್ನು ಇದೀಗ ರಾಜ್ಯ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠ ರದ್ದುಗೊಳಿಸಿದೆ. ಈ ಸಂಬಂಧ ನೂರಾರು ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಹಿರಿಯ ವಕೀಲ ಶಶಿಕಿರಣ್

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆಪಟ್ಟಿ ರದ್ದು| ರಾಜ್ಯ ಹೈಕೋರ್ಟ್ ನಿಂದ ಮಹತ್ವದ ಆದೇಶ Read More »

ಮಂಗಳೂರು: ಅಪಘಾತ- ನಟ, ರಂಗಕರ್ಮಿ ಅರವಿಂದ ಬೋಳಾರ್ ಗಂಭೀರ

ಸಮಗ್ರ ನ್ಯೂಸ್: ತುಳು ರಂಗಭೂಮಿ, ಚಿತ್ರರಂಗದ ಪ್ರಸಿದ್ಧ ಹಾಸ್ಯನಟ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ್ ಬೋಳಾರ್‌ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೊಳಗಾದ ಘಟನೆ ಮಂಗಳೂರು ಪಂಪ್‌ವೆಲ್ ಬಳಿ ಜ.30 ರಂದು ಸಂಭವಿಸಿದೆ. ಅವರು ಚಲಾಯಿಸುತ್ತಿದ್ದ ಆಕ್ಟೀವಾ ಹೊಂಡಾ ಸ್ಕಿಡ್ ಹೊಡೆದು ಅಪಘಾತಕ್ಕೊಳಗಾಗಿದೆ. ಚಿಕಿತ್ಸೆಗಾಗಿ ಎನಪೋಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಆಪರೇಷನ್‌ ನಡೆಸುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.

ಮಂಗಳೂರು: ಅಪಘಾತ- ನಟ, ರಂಗಕರ್ಮಿ ಅರವಿಂದ ಬೋಳಾರ್ ಗಂಭೀರ Read More »

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಬಿಎಸ್ವೈ ಸ್ಪಷ್ಟನೆ

ಸಮಗ್ರ ನ್ಯೂಸ್: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾನುವಾರ ಸ್ಪಷ್ಟಪಡಿಸಿದ್ದಾರೆ. “ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಈಗ 80 ವರ್ಷ ವಯಸ್ಸಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಪಕ್ಷವನ್ನು ಬಲಪಡಿಸಲು ನಾನು ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕ ಬೆಳಗಾವಿ ಸುದ್ದಿಗಾರರಿಗೆ ತಿಳಿಸಿದ್ದಾರೆ. “ನನ್ನ ಮಕ್ಕಳಾದ ರಾಘವೇಂದ್ರ ಮತ್ತು ವಿಜಯೇಂದ್ರ ಇಬ್ಬರೂ ಪಕ್ಷವನ್ನು ಬಲಪಡಿಸಲು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ನಾನು ರಾಜಕೀಯದಿಂದ

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಬಿಎಸ್ವೈ ಸ್ಪಷ್ಟನೆ Read More »