ರಾಜ್ಯ

ಚಿಕ್ಕಮಗಳೂರು : ವರ್ಷವಾದರೂ ಆರಂಭವಾಗದ ಕಾಮಗಾರಿ| ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸಮಗ್ರ ನ್ಯೂಸ್ : ಅನುದಾನ ನೀಡಿ ವರ್ಷವಾದರೂ ಕಾಮಗಾರಿ ಆರಂಭವಾಗದ ಹಿನ್ನಲೆ ಆಕ್ರೋಶಗೊಂಡ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ ನೀಡಿದ ಘಟನೆ ಕಳಸ ತಾಲೂಕಿನ ಶಂಕರಕೂಡಿಗೆ ಯಿಂದ ವರದಿ ಯಾಗಿದೆ. ಕಾಡಿನ ಕಲ್ಲು ದಾರಿಯಲ್ಲಿ ಹಳ್ಳಿಗರ ಏಳು-ಬೀಳಿನ ಬದುಕು ನಡೆಸುತ್ತಿದ್ದ ಊರಿನ ರಸ್ತೆಗೆ ಕಾಂಕ್ರಿಟ್ ಮಾಡಲು ವರ್ಷದ ಹಿಂದೆಯೇ 70 ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಅಲ್ಲದೆ ಕಾಮಗಾರಿಗೆ ರಸ್ತೆ ಅಗೆದು ಕಂಟ್ರಾಕ್ಟರ್ ನಾಪತ್ತೆಯಾಗಿದ್ದಾನೆ. ಈ ಎಲ್ಲಾ ಆರೋಪವನಿಟ್ಟು ಗ್ರಾಮದ ಧ್ವಾರ ಬಾಗಿಲಲ್ಲಿ ಬಹಿಷ್ಕಾರದ ಬ್ಯಾನರ್ ಹಿಡಿದು ಮಲೆನಾಡಿಗರ […]

ಚಿಕ್ಕಮಗಳೂರು : ವರ್ಷವಾದರೂ ಆರಂಭವಾಗದ ಕಾಮಗಾರಿ| ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ Read More »

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಮಕ್ಕಳು ಮೊಟ್ಟೆ ಕೇಳಿದರೆ‌ ನೀಡಲೇಬೇಕು – ಸರ್ಕಾರದ ಆದೇಶ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಮೊಟ್ಟೆಯನ್ನು ಕೇಳಿದರೆ ಮೊಟ್ಟೆಯನ್ನೇ ನೀಡಬೇಕು. ಬಾಳೆಹಣ್ಣು, ಚಿಕ್ಕಿ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ ಸೂಚಿಸಿದೆ. ಆದರೆ, ಕೆಲವು ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು ಹಾಗೂ ಚಿಕ್ಕಿ ನೀಡುತ್ತಿರುವುದು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಮಕ್ಕಳು ಮೊಟ್ಟೆ ಕೇಳಿದರೆ‌ ನೀಡಲೇಬೇಕು – ಸರ್ಕಾರದ ಆದೇಶ Read More »

ಯುಎಇ ಅಧಿಕಾರಿ‌ ಸೋಗಿನಲ್ಲಿ ದೆಹಲಿಯ ಪೈವ್ ಸ್ಟಾರ್ ಹೊಟೇಲ್ ಗೆ ಪಂಗನಾಮ| ಬಿಲ್ ಪಾವತಿಸದೆ ಪರಾರಿಯಾದಾತ ಮಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ ಅಧಿಕಾರಿ ಎಂದು ಹೇಳಿಕೊಂಡು 23 ಲಕ್ಷಕ್ಕೂ ಅಧಿಕ ಮೊತ್ತವನ್ನು ಪಂಚತಾರಾ ಹೋಟೆಲ್​ಗೆ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮದ್ ಷರೀಫ್ (41) ಬಂಧಿತ ವ್ಯಕ್ತಿ. ಬಂಧಿತ ಮಹಮ್ಮದ್ ಷರೀಫ್ ಕರ್ನಾಟಕದ ದಕ್ಷಿಣ ಕನ್ನಡ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಕಲಿ ವ್ಯಾಪಾರ ಕಾರ್ಡ್​​​ನ್ನು ಬಳಸಿಕೊಂಡು ಸುಮಾರು ಮೂರು ತಿಂಗಳ ಕಾಲ ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಹಮ್ಮದ್ ಷರೀಫ್ ಮೂರು

ಯುಎಇ ಅಧಿಕಾರಿ‌ ಸೋಗಿನಲ್ಲಿ ದೆಹಲಿಯ ಪೈವ್ ಸ್ಟಾರ್ ಹೊಟೇಲ್ ಗೆ ಪಂಗನಾಮ| ಬಿಲ್ ಪಾವತಿಸದೆ ಪರಾರಿಯಾದಾತ ಮಂಗಳೂರಿನಲ್ಲಿ ಅರೆಸ್ಟ್ Read More »

ಜಾನುವಾರುಗಳ ಚರ್ಮಗಂಟು ರೋಗ| ಹೋಮಿಯೋಪಥಿಯಲ್ಲಿದೆ ಪರಿಹಾರ

ಸಮಗ್ರ ನ್ಯೂಸ್: ದ. ಕ ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ದೇಶದ ಹಲವೆಡೆಯಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ಸಾಂಕ್ರಾಮಿಕ ರೋಗವು ಹರಡುತ್ತಲೇ ಇದೆ. ಈ ಜಾನುವಾರುಗಳಿಗೆ ಬಂದ ಕಾಯಿಲೆಯು ಅದನ್ನೇ ಅವಲಂಬಿತವಾಗಿರುವ ಜನರ ನಿದ್ದೆ ಕೆಡಿಸಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದೆ. ಇದರಿಂದ ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ . ಚರ್ಮಗಂಟು ರೋಗ ಲಕ್ಷಣಗಳೇನು – ಕೆಲವೊಮ್ಮೆ ಕರುಗಳಲ್ಲಿ ಮಲವು ನೀರಿನಂತಾಗಿ (Diarrhoea) ಇರುತ್ತದೆ. ಜ್ವರ ಇರುವ ಸಂದರ್ಭದಲ್ಲಿ ರಾತ್ರಿಯಿಡೀ

ಜಾನುವಾರುಗಳ ಚರ್ಮಗಂಟು ರೋಗ| ಹೋಮಿಯೋಪಥಿಯಲ್ಲಿದೆ ಪರಿಹಾರ Read More »

ಪ್ರಜಾಧ್ವನಿ ಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿದ ಇನಾಯತ್ ಅಲಿ ಮೂಲ್ಕಿ!!

ಸಮಗ್ರ ನ್ಯೂಸ್: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದ್ದ ಪ್ರಜಾಧ್ವನಿ ಬೃಹತ್ ಸಮಾವೇಶಕ್ಕೆ ತೆರಳುವ ದಾರಿ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಎನ್ ಐಟಿಕೆ ಬಳಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಮೂಲ್ಕಿ ಅವರು ಭವ್ಯವಾಗಿ ಸ್ವಾಗತ ಕೋರಿದರು. ಉಡುಪಿಯಿಂದ ಸಾಗಿಬಂದ ಪ್ರಜಾಧ್ವನಿ ಯಾತ್ರೆಯನ್ನು ಎನ್ ಐಟಿಕೆ ಬಳಿ ಕಾಂಗ್ರೆಸ್ ಮುಖಂಡರು, ಸಾವಿರಾರು ಮಂದಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದರು. ರಸ್ತೆಯ ಇಕ್ಕೆಲದಲ್ಲಿ ನಿಲ್ಲಿಸಿದ್ದ ಎರಡು ಜೆಸಿಬಿಯಿಂದ ಯಾತ್ರೆಯ

ಪ್ರಜಾಧ್ವನಿ ಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿದ ಇನಾಯತ್ ಅಲಿ ಮೂಲ್ಕಿ!! Read More »

2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ

ನವದೆಹಲಿ: 2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾಹ್ ಅಲ್-ಸಿಸಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷರನ್ನು ಇದೇ ಮೊದಲ ಬಾರಿಗೆ ಆಹ್ವಾನಿಸಲಾಗಿದೆ. ಅಧ್ಯಕ್ಷ ಅಲ್-ಸಿಸಿ ಜ. 24 ರಿಂದ 26 ರವರೆಗೆ ಭಾರತದಲ್ಲಿರಲಿದ್ದಾರೆ. ಈ ಸಂದರ್ಭದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಈಜಿಪ್ಟ್ ನ ಅಧ್ಯಕ್ಷರೊಂದಿಗೆ ಐವರು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಇರಲಿದೆ.

2023ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ Read More »

ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ಅಶ್ವತ್ಥ ನಾರಾಯಣ| ಪ್ರತಿಭಟನೆ ಕೈ ಬಿಟ್ಟ ಅಂಗನವಾಡಿ ಸಿಬ್ಬಂದಿ

ಸಮಗ್ರ ನ್ಯೂಸ್: ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪರಿಶೀಲಿಸುವ ಭರವಸೆ ನೀಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆಗಳನ್ನು ಆಲಿಸಿದರು. ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇರುವ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನು ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದು. ಜತೆಗೆ ಅಂಗನವಾಡಿ ಕೇಂದ್ರಗಳಿಗೆ ಬೇಕಾದ

ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ಅಶ್ವತ್ಥ ನಾರಾಯಣ| ಪ್ರತಿಭಟನೆ ಕೈ ಬಿಟ್ಟ ಅಂಗನವಾಡಿ ಸಿಬ್ಬಂದಿ Read More »

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ‌ ಮಹಿಳೆಯನ್ನು ನೀಲಮ್ಮ ದಾನಪ್ಪಗೌಡ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನೆ ಬಳಿಕ ಊರಿಗೆ ಮರಳಿದ್ದ ಶಿವಮೊಗ್ಗ ಮೂಲದ ಅಂಗನವಾಡಿ ಸಹಾಯಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಸರ್ಕಾರದ ವಿರುದ್ದ ಹರಿಹಾಯ್ದ‌ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ Read More »

ಜ.26ಕ್ಕೆ ಭಾರತದಲ್ಲಿ ಇಂಟ್ರಾನಸಲ್ ಕೋವಿಡ್ ಲಸಿಕೆ ಇನ್ ಕೋವ್ಯಾಕ್‌ ಬಿಡುಗಡೆ

ಸಮಗ್ರ ನ್ಯೂಸ್: ಸ್ವದೇಶಿ ಲಸಿಕೆ ತಯಾರಕ ಭಾರತ್ ಬಯೋಟೆಕ್ ತನ್ನ ಇಂಟ್ರಾನಾಸಲ್ ಕೋವಿಡ್ ಲಸಿಕೆ ಇನ್ ಕೊವಾಕ್ ಅನ್ನು ಜ.26ರಂದು ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆ ಮಾಡಲಿದೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲಾ ತಿಳಿಸಿದ್ದಾರೆ. ಭೋಪಾಲ್‌ನಲ್ಲಿ ನಡೆದ ಭಾರತ ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಎಲಾ, ಜಾನುವಾರುಗಳಲ್ಲಿನ ಗಡ್ಡೆಯ ಚರ್ಮದ ಕಾಯಿಲೆಗೆ ಸ್ವದೇಶಿ ಲಸಿಕೆ, ಲುಂಪಿ-ಪ್ರೊವಾಕ್‌ಇಂಡ್ ಅನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜ.26

ಜ.26ಕ್ಕೆ ಭಾರತದಲ್ಲಿ ಇಂಟ್ರಾನಸಲ್ ಕೋವಿಡ್ ಲಸಿಕೆ ಇನ್ ಕೋವ್ಯಾಕ್‌ ಬಿಡುಗಡೆ Read More »

ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಗುಡುಗಿದ ಭರತ್ ಶೆಟ್ಟಿ!

ಸಮಗ್ರ ನ್ಯೂಸ್: ಕಾವೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ರ್ಯಾಲಿಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದಾರೆ. “ಗೋಹತ್ಯೆಯನ್ನು ಹಿಂದೆಯೂ ನಿಲ್ಲಿಸಿದ್ದೇವೆ, ಮುಂದೆಯೂ ನಿಲ್ಲಿಸುತ್ತೇವೆ. ಹಿಂದೆ ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಯುವಕ ಪೊಲೀಸ್ ಗುಂಡೇಟಿಗೆ ಬಲಿಯಾದಾಗ ಆತನಿಗೆ 10 ಲಕ್ಷ ಕೊಟ್ಟಿದ್ದ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಈಗ ಹಿಂದೂಗಳ ಮನೆಗೆ ಹೋಗಿ ಸಾಂತ್ವನ ನೀಡುತ್ತಿದ್ದಾರೆ. ಸುರತ್ಕಲ್ ನಲ್ಲಿ ನಡೆದ ಬೈಕ್

ಗೋಹತ್ಯೆ, ಲವ್ ಜಿಹಾದ್ ವಿರುದ್ಧ ಗುಡುಗಿದ ಭರತ್ ಶೆಟ್ಟಿ! Read More »