ರಾಜ್ಯ

ಜನಸಾಮಾನ್ಯರಿಗೆ ಶಾಸಕ ಭರತ್ ಶೆಟ್ಟಿ ಥ್ರೆಟ್! -ಮೊಯಿದೀನ್ ಬಾವಾ ವಾಗ್ದಾಳಿ

ಸಮಗ್ರ ನ್ಯೂಸ್: “ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬಹಿರಂಗ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಲವ್ ಜಿಹಾದ್ ಮಾಡಿದರೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದೀರಿ ಭರತ್ ಶೆಟ್ಟಿ ಆವರೇ, ಹಾಗಾದರೆ ರ್ಯಾಲಿಯಲ್ಲಿದ್ದ ಕಾಂಗ್ರೆಸ್ ಮುಖಂಡರು, ಸಾವಿರಾರು ಸಂಖ್ಯೆಯ ಹಿಂದೂ ಮುಸ್ಲಿಂ ಕ್ರೈಸ್ತ ಕಾರ್ಯಕರ್ತರು ಲವ್ ಜಿಹಾದ್ ಮಾಡುತ್ತಾರಾ? ಇದಕ್ಕೆ ಉತ್ತರಿಸಿ” ಎಂದು ವಾಗ್ದಾಳಿ ನಡೆಸಿದರು. “ಉಚಿತ ಪೆಟ್ರೋಲ್ ಹಾಕಿಸಿ ಜನ ಸೇರಿಸುವ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕಿಲ್ಲ. ಮುಂದಿನ ಚುನಾವಣೆಯಲ್ಲಿ […]

ಜನಸಾಮಾನ್ಯರಿಗೆ ಶಾಸಕ ಭರತ್ ಶೆಟ್ಟಿ ಥ್ರೆಟ್! -ಮೊಯಿದೀನ್ ಬಾವಾ ವಾಗ್ದಾಳಿ Read More »

“ಗಣರಾಜ್ಯೋತ್ಸವ ಬಿಟ್ಬಿಡಿ; ಕ್ರಾಂತಿ ಉತ್ಸವ ಆಚರಿಸಿ”| ವಿವಾದಾತ್ಮಕ ಹೇಳಿಕೆ ನೀಡಿದ ರಚಿತಾ ರಾಮ್ ಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಚಾಲೆಂಚಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ್‌ ಹಾಗೂ ರಚಿತಾ ರಾಮ್‌ ಅಭಿನಯದ ಬಹುನಿರೀಕ್ಷಿತ ‘ಕ್ರಾಂತಿ’ ಸಿನಿಮಾದ ಪ್ರಮೋಷನ್ ವೇಳೆ ನಾಯಕಿ ನಟಿ ರಚಿತಾ ರಾಮ್ ನೀಡಿದ್ದ ಹೇಳಿಕೆ ಇದೀಗ ವಿವಾದ ಶುರುಮಾಡಿದೆ. ಡಿಂಪಲ್ ಕ್ವೀನ್ ವಿರುದ್ದ ದೂರು ದಾಖಲಿಸಲಾಗಿದ್ದು, ಬಂಧನ ಭೀತಿ ಎದುರಾಗಿದೆ. ನಟ ದರ್ಶನ್‌ ಅಭಿನಯದ ಈ ಸಿನಿಮಾವನ್ನು ಬರೋಬ್ಬರಿ 22 ತಿಂಗಳುಗಳ ಬಳಿಕ ಬೆಳ್ಳತೆರೆ ಮೇಲೆ ನೋಡಿ ಸಂಭ್ರಮಿಸಲು ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ಈ ಸಿನಿಮಾ ಮುಂದಿನ ವಾರ ಗುರುವಾರ(ಜ.26)ದಂದು ಗಣರಾಜ್ಯೋತ್ಸವದ ಪ್ರಯುಕ್ತ

“ಗಣರಾಜ್ಯೋತ್ಸವ ಬಿಟ್ಬಿಡಿ; ಕ್ರಾಂತಿ ಉತ್ಸವ ಆಚರಿಸಿ”| ವಿವಾದಾತ್ಮಕ ಹೇಳಿಕೆ ನೀಡಿದ ರಚಿತಾ ರಾಮ್ ಗೆ ಬಂಧನ ಭೀತಿ Read More »

ಮೇಲಿನ ಮನೆ ಅಂಕಲ್ ಜೊತೆ ಕೆಳಗೆ ಮನೆ ಆಂಟಿ ಪರಾರಿ!!

ಸಮಗ್ರ ನ್ಯೂಸ್: ಅಕ್ರಮ ಸಂಬಂಧದ ಹಿನ್ನೆಲೆ ಮೇಲಿನ ಮನೆಯ ಅಂಕಲ್ ಜೊತೆ ಕೆಳಮನೆಯ ಆಂಟಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಒಂದೇ ವಸತಿ ಕಟ್ಟಡದಲ್ಲಿ ನೆಲೆಸಿದ್ದ ವಿವಾಹಿತ ಪುರುಷ ಹಾಗೂ ವಿವಾಹಿತ ಮಹಿಳೆ ನಾಪತ್ತೆ ಆಗಿರುವ ಘಟನೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಕ್ರಮ ಸಂಬಂಧದ ಹಿನ್ನೆಲೆ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಾರುತಿನಗರದ ನವೀದ್ ಹಾಗೂ ಶಾಜಿಯಾ ಎಂಬುವವರು ಪರಾರಿಯಾದವರು. ಮಾರುತಿನಗರದ ನವೀದ್ ಹಾಗೂ ಜೀನತ್ 12 ವರ್ಷದ ಹಿಂದೆ ಮದುವೆಯಾಗಿದ್ದರು. . ಅದೇ ರೀತಿ 8 ವರ್ಷದ

ಮೇಲಿನ ಮನೆ ಅಂಕಲ್ ಜೊತೆ ಕೆಳಗೆ ಮನೆ ಆಂಟಿ ಪರಾರಿ!! Read More »

ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ ತಯಾರಿಸಿದ ಜ್ಯುವೆಲ್ಲರಿ ಅಂಗಡಿಯ ಮಾಲೀಕ

ಸೂರತ್‌: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್‌ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್‌ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 ಗ್ರಾಂ ತೂಕದ ಅವರ ಪ್ರತಿಮೆಯನ್ನು ತಯಾರಿಸಲಾಗಿದೆ. ನಮ್ಮ ಕಾರ್ಖಾನೆಯಲ್ಲಿ 20

ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ ತಯಾರಿಸಿದ ಜ್ಯುವೆಲ್ಲರಿ ಅಂಗಡಿಯ ಮಾಲೀಕ Read More »

ಸಂಬಂಧವಿಲ್ಲದ ವ್ಯಕ್ತಿಗಳು ಹೈಕೋರ್ಟ್‌ನ ಹಾಲ್‌ಗಳಿಗೆ ಪ್ರವೇಶಿಸಿದರೆ ನೇರವಾಗಿ ಜೈಲಿಗೆ ಕಳುಹಿಸಿ:ಹೈಕೋರ್ಟ್‌

ಸಮಗ್ರ ನ್ಯೂಸ್: ‘ವಿನಾಕಾರಣ ಮತ್ತು ಸಂಬಂಧವಿಲ್ಲದ ವ್ಯಕ್ತಿಗಳು ಹೈಕೋರ್ಟ್‌ನ ಹಾಲ್‌ಗಳಿಗೆ ಪ್ರವೇಶಿಸಿದರೆ ಅಂತಹವರನ್ನು ಬಂಧಿಸಿ ನೇರವಾಗಿ ಜೈಲಿಗೆ ಕಳುಹಿಸಲಾಗುವುದು’ ಎಂದು ಹೈಕೋರ್ಟ್‌ ಕಠಿಣವಾದ ಮೌಖಿಕ ಎಚ್ಚರಿಕೆ ನೀಡಿದೆ. ‘ವಕೀಲರು, ಕಾನೂನು ವಿದ್ಯಾರ್ಥಿಗಳು, ಕೇಸಿಗೆ ಸಂಬಂಧಿಸಿದ ಕಕ್ಷಿದಾರರು, ಅಧಿಕಾರಿಗಳು ಹಾಗೂ ಸಕಾರಣ ಹೊಂದಿದ ವ್ಯಕ್ತಿಗಳಿಗೆ ಮಾತ್ರವೇ ಕೋರ್ಟ್‌ ಹಾಲ್‌ ಪ್ರವೇಶ ಇರುತ್ತದೆ’ ಎಂದು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿದೆ. ಸಚಿವ ಮುನಿರತ್ನ ವಿರುದ್ಧ ವಿಧಾನಪರಿಷತ್‌ ಸದಸ್ಯ ತುಳಸಿ ಮುನಿರಾಜು ಗೌಡ ದಾಖಲಿಸಿರುವ ಚುನಾವಣಾ ಅಕ್ರಮ

ಸಂಬಂಧವಿಲ್ಲದ ವ್ಯಕ್ತಿಗಳು ಹೈಕೋರ್ಟ್‌ನ ಹಾಲ್‌ಗಳಿಗೆ ಪ್ರವೇಶಿಸಿದರೆ ನೇರವಾಗಿ ಜೈಲಿಗೆ ಕಳುಹಿಸಿ:ಹೈಕೋರ್ಟ್‌ Read More »

ಜೆಡಿಎಸ್ ಗೆ ಬಿಗ್ ಶಾಕ್| ಸಿಂದಗಿ ಕ್ಷೇತ್ರದ ಘೋಷಿತ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ (54) ಹೃದಯಾಘಾತದಿಂದ ಶನಿವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಕಳೆದ ರಾತ್ರಿ‌ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರ ಪ್ರಕಟಿಸಿದ್ದಾರೆ. ನಾಗಠಾಣ ಕ್ಷೇತ್ರದಲ್ಲಿ ‌ನಡೆದ ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌

ಜೆಡಿಎಸ್ ಗೆ ಬಿಗ್ ಶಾಕ್| ಸಿಂದಗಿ ಕ್ಷೇತ್ರದ ಘೋಷಿತ ಅಭ್ಯರ್ಥಿ ಹೃದಯಾಘಾತದಿಂದ ಸಾವು Read More »

ತುಮಕೂರು: ಇಂದು (ಜ.21) ಶಿವಕುಮಾರ ಸ್ವಾಮಿಗಳ ನಾಲ್ಕನೇ ಪುಣ್ಯಸ್ಮರಣೆ

ಸಮಗ್ರ ನ್ಯೂಸ್: ತುಮಕೂರು ಸಿದ್ದಗಂಗಾ ಮಠದ ದಿ. ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ

ತುಮಕೂರು: ಇಂದು (ಜ.21) ಶಿವಕುಮಾರ ಸ್ವಾಮಿಗಳ ನಾಲ್ಕನೇ ಪುಣ್ಯಸ್ಮರಣೆ Read More »

ಸೋಲಿಲ್ಲದ ಸರದಾರ, ಸಚಿವ ಎಸ್.ಅಂಗಾರ ರಾಜಕೀಯಕ್ಕೆ ಹೇಳ್ತಾರಾ ಗುಡ್ ಬೈ? ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ?

ಸಮಗ್ರ ನ್ಯೂಸ್: ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಭದ್ರಕೋಟೆ ಎನಿಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸ ರಾಜಕೀಯ ಸಂಚಲನ ಉಂಟಾಗಿದೆ. ಸೋಲನ್ನೇ ಅರಿಯದ, ಆರು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿರುವ ಎಸ್.ಅಂಗಾರ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಸುದ್ದಿಯೊಂದು ಗುಲ್ಲೆಬ್ಬಿಸಿದೆ. ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ಮಾಡಿಕೊಂಡಿದೆ. ಪ್ರತಿಯೊಂದು ಕ್ಷೇತ್ರದಲ್ಲೂ, ಪತ್ರೀ ಪಕ್ಷಕ್ಕೂ ಅಭ್ಯರ್ಥಿಗಳ ಆಯ್ಕೆ ಮತ್ತು ಗೆಲುವು ಕೂಡ ಬಹಳ

ಸೋಲಿಲ್ಲದ ಸರದಾರ, ಸಚಿವ ಎಸ್.ಅಂಗಾರ ರಾಜಕೀಯಕ್ಕೆ ಹೇಳ್ತಾರಾ ಗುಡ್ ಬೈ? ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ? Read More »

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ

ಸಮಗ್ರ ನ್ಯೂಸ್: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ ದಾಖಲಾಗಿದ್ದಾರೆ. ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡಿದ್ದಾರೆಂದು ಹೇಳಲಾಗಿದೆ. ಮಂಗಳೂರಿನ ಮಲ್ಲೂರು ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಹೋದರನ ಮಾಹಿತಿ ಪಡೆದು ಆತನನ್ನು ಅಪಹರಣ ಮಾಡಿ ಹಣ ತರದೇ ಹೋದರೆ ತಮ್ಮನನ್ನು

ಪುತ್ತೂರು: ಹಣದ ವಿಚಾರಕ್ಕೆ ವ್ಯಕ್ತಿಯನ್ನು ಅಪಹರಿಸಿ ಕೊಲೆ ಬೆದರಿಕೆ Read More »

ಎ. 1ರಿಂದ 15 ವರ್ಷ ಹಳೆಯ ವಾಹನಗಳು ಗುಜರಿಗೆ| ಸರ್ಕಾರಿ ವಾಹನಗಳಿಂದಲೇ ‘ವೆಹಿಕಲ್ ಸ್ಕ್ರಾಪ್ ನೀತಿ’ ಜಾರಿಗೆ ತರಲು ನಿರ್ಧಾರ

ಸಮಗ್ರ ನ್ಯೂಸ್: ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು, ಭಾರತ ಸರ್ಕಾರವು ‘ವಾಹನ ಸ್ಕ್ರ್ಯಾಪ್ ನೀತಿ’ಯನ್ನು ಪರಿಚಯಿಸಿದೆ. ಈ ನೀತಿಯಡಿ ದೇಶದಲ್ಲಿ 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ (15 ವರ್ಷಗಳ ನಂತರ) ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ

ಎ. 1ರಿಂದ 15 ವರ್ಷ ಹಳೆಯ ವಾಹನಗಳು ಗುಜರಿಗೆ| ಸರ್ಕಾರಿ ವಾಹನಗಳಿಂದಲೇ ‘ವೆಹಿಕಲ್ ಸ್ಕ್ರಾಪ್ ನೀತಿ’ ಜಾರಿಗೆ ತರಲು ನಿರ್ಧಾರ Read More »