ರಾಜ್ಯ

25 ವರ್ಷಕ್ಕಿಂತ ಮೊದಲು ಮದುವೆ ಆಗದಿದ್ದರೆ ಖಾರದ ಪುಡಿಯಿಂದ ಸ್ನಾನ…!!!| ಇಂತಹ ಕಠೋರ ಶಿಕ್ಷೆ ಯಾವ ದೇಶದಲ್ಲಿ..?

ಸಮಗ್ರ ನ್ಯೂಸ್: 25 ವರ್ಷಕ್ಕಿಂತ ಮೊದಲು ಮದುವೆ ಆಗದಿದ್ದರೆ ಖಾರದ ಪುಡಿಯಿಂದ ಸ್ನಾನ ಮಾಡಿಸುವ ವಿಚಿತ್ರ ಆಚರಣೆಯನ್ನು ಇರುವುದು ಡೆನ್ಮಾರ್ಕ್‌ನಲ್ಲಿ. ಪ್ರತಿಯೊಂದು ದೇಶವೂ ತನ್ನದೇ ಆದ ನಂಬಿಕೆಗಳನ್ನು ಹೊಂದಿದೆ. ಎಲ್ಲೋ ಒಂದು ಕಡೆ ಬಾಲ್ಯ ವಿವಾಹವನ್ನು ಒಳ್ಳೆಯದು ಎಂದು ಪರಿಗಣಿಸಿದರೆ, ಇನ್ನೊಂದು ಕಡೆ ಜನರು ತಡವಾಗಿ ಮದುವೆಯಾಗುವುದು ಒಳ್ಳೆಯದು ಎನ್ನುತ್ತಾರೆ. ಆದರೆ ಡೆನ್ಮಾರ್ಕ್‌ನಲ್ಲಿ ಯಾರಾದರೂ 25 ವರ್ಷ ವಯಸ್ಸಿನವರೆಗೆ ಅವಿವಾಹಿತರಾಗಿದ್ದರೆ, ಅವರಿಗೆ ದಾಲ್ಚಿನ್ನಿ ಪುಡಿ ಮತ್ತು ಇತರ ಖಾರ ಮಸಾಲೆಗಳಿಂದ ಸ್ನಾನ ಮಾಡಿಸಲಾಗುತ್ತದೆ. ನೀವು ಈ ಪದ್ಧತಿಯನ್ನು […]

25 ವರ್ಷಕ್ಕಿಂತ ಮೊದಲು ಮದುವೆ ಆಗದಿದ್ದರೆ ಖಾರದ ಪುಡಿಯಿಂದ ಸ್ನಾನ…!!!| ಇಂತಹ ಕಠೋರ ಶಿಕ್ಷೆ ಯಾವ ದೇಶದಲ್ಲಿ..? Read More »

ಚಲಿಸುತ್ತಿದ್ದ ಸ್ಕೂಟಿಯಲ್ಲಿ ಪ್ರೇಮಿಗಳ ಸಕತ್ ರೊಮ್ಯಾನ್ಸ್| ಇವರ ಸರಸಕ್ಕೆ ನೆಟ್ಟಿಗರು ಕೊಟ್ರು ಶಾಕ್!! ಇದು ಸೋಶಿಯಲ್ ಮೀಡಿಯಾ ಎಫೆಕ್ಟ್ ಗುರೂ…!

ಸಮಗ್ರ ನ್ಯೂಸ್: ಪ್ರೇಮಿಗಳಿಬ್ಬರು ಸ್ಕೂಟಿಯಲ್ಲಿ ಕುಳಿತಿ ಸಾರ್ವಜನಿಕವಾಗಿ ಸರಸ ಸಲ್ಲಾಪವಾಡುತ್ತಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹುಡುಗ ಸ್ಕೂಟಿ ಓಡಿಸುವಾಗ ಅವನ ಮಡಿಲಲ್ಲಿ ಕೂತು ಅಪ್ಪಿಕೊಂಡಿದ್ದ ಹುಡುಗಿ ಗಟ್ಟಿಯಾಗಿ ಹಗ್‌ ಮಾಡಿ ಮುತ್ತಿಡುತ್ತಿದ್ದ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್‌ ಆಗುತ್ತಿದೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ಮೂಲಕ ಜೋಡಿಗೆ ನೆಟ್ಟಿಗರು ಶಾಕ್‌ ನೀಡಿದ್ದಾರೆ. ಇತ್ತೀಚಿಗೆ ಪ್ರೇಮಿಗಳ ವರ್ತನೆ ಸಾರ್ವಜನಿಕರಿಗೆ ಮುಜುಗರ ಉಂಟು ಮಾಡುವಂತಿವೆ. ಬೈಕ್‌ ಮೇಲೆ ಲವರ್ಸ್‌ ಸರಸ ಸಲ್ಲಾಪವಾಡುವ ಪ್ರಸಂಗಗಳು ಹೆಚ್ಚಾಗುತ್ತಲೇ ಇವೆ.

ಚಲಿಸುತ್ತಿದ್ದ ಸ್ಕೂಟಿಯಲ್ಲಿ ಪ್ರೇಮಿಗಳ ಸಕತ್ ರೊಮ್ಯಾನ್ಸ್| ಇವರ ಸರಸಕ್ಕೆ ನೆಟ್ಟಿಗರು ಕೊಟ್ರು ಶಾಕ್!! ಇದು ಸೋಶಿಯಲ್ ಮೀಡಿಯಾ ಎಫೆಕ್ಟ್ ಗುರೂ…! Read More »

ಗದಗ: ಮುಸ್ಲಿಂ ಯುವಕನೊಂದಿಗೆ ಓಡಿಹೋದ ನಾಲ್ಕು ಮಕ್ಕಳ ತಾಯಿ

ಸಮಗ್ರ ನ್ಯೂಸ್: ನಾಲ್ಕು ಮಕ್ಕಳ ತಾಯಿಯಾಗಿರುವ ಹಿಂದೂ ಮಹಿಳೆಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಓಡಿಹೋಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿರುವ ಗದಗ ಮೂಲದ ಪ್ರಕಾಶ್ ಗುಜರಾತಿ, ತನ್ನ ಪತ್ನಿ ತನ್ನನ್ನು ತೊರೆದು ಸವಣೂರು ನಿವಾಸಿ ಮಕ್ಬೂಲ್ ಬಾಯಬಡಕಿಯನ್ನು ಮದುವೆಯಾಗಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಬೆಳವಣಿಗೆಯನ್ನು ‘ಲವ್ ಜಿಹಾದ್’ ಪ್ರಕರಣ ಎಂದು ಬಣ್ಣಿಸಿರುವ ಪ್ರಕಾಶ್, ಮಕ್ಬೂಲ್ ತನ್ನ ಹೆಂಡತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಮಕ್ಬೂಲ್ ಅವರ ಕುಟುಂಬವು ಅವನಿಗೆ ಅವಕಾಶ ನೀಡಲಿಲ್ಲ ಮತ್ತು ಬೆದರಿಕೆ ಹಾಕಿತು, ತನ್ನ

ಗದಗ: ಮುಸ್ಲಿಂ ಯುವಕನೊಂದಿಗೆ ಓಡಿಹೋದ ನಾಲ್ಕು ಮಕ್ಕಳ ತಾಯಿ Read More »

ಇಂದು(ಜ.19) ರಾಜ್ಯಕ್ಕೆ ಪ್ರಧಾನಿ ಮೋದಿ; ಹಲವು ಕಾರ್ಯಕ್ರಮಗಳಿಗೆ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್‌ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು. ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ‌ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ

ಇಂದು(ಜ.19) ರಾಜ್ಯಕ್ಕೆ ಪ್ರಧಾನಿ ಮೋದಿ; ಹಲವು ಕಾರ್ಯಕ್ರಮಗಳಿಗೆ ಚಾಲನೆ Read More »

ಕರ್ನಾಟಕ ಎಸ್ಎಸ್ಎಲ್ಸಿ‌ ಅಂತಿಮ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 31ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (100 ಅಂಕಗಳು), ಏ.3ರಂದು ಗಣಿತ, ವಿಭಿನ್ನ ಸಾಮರ್ಥ್ಯದ ಅಭ್ಯರ್ಥಿಗಳಿಗೆ ಸಮಾಜಶಾಸ್ತ್ರ (80 ಅಂಕಗಳು), 6ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ (80 ಅಂಕಗಳು), 8ರಂದು ಎಂಜಿನಿಯರಿಂಗ್, ಅರ್ಥ

ಕರ್ನಾಟಕ ಎಸ್ಎಸ್ಎಲ್ಸಿ‌ ಅಂತಿಮ ವೇಳಾಪಟ್ಟಿ ಪ್ರಕಟ Read More »

‘ಆತನ ಕುಟುಂಬ ವರ್ಷದೊಳಗೆ ಸರ್ವನಾಶವಾಗಲಿ’ | ದೇವರ ಕಾಣಿಕೆ ಹುಂಡಿಯಲ್ಲಿ ಸಿಕ್ತು ವಿಚಿತ್ರ ಬೇಡಿಕೆಯ ಪತ್ರ

ಸಮಗ್ರ ನ್ಯೂಸ್: ದೇವರ ಬಳಿ ನಾನಾ ಬಗೆಯ ಪ್ರಾರ್ಥನೆಗಳನ್ನು ಮಾಡಿ ಅದನ್ನು ಪತ್ರಗಳ ಮೂಲಕ ಕಾಣಿಕೆ ಹುಂಡಿಯಲ್ಲಿ ಹಾಕುವುದು ಸಾಮಾನ್ಯ. ಇದರಲ್ಲಿ ತಮ್ಮ ಅಭಿವೃದ್ಧಿಗೆ, ಪ್ರೇಮ ಸಮಸ್ಯೆ ನಿವಾರಣೆಗೆ ಸಂಬಂಧಿಸಿದ್ದೇ ಅನೇಕ ಪತ್ರಗಳಿರುತ್ತವೆ. ಆದರೆ, ಇಲ್ಲೋರ್ವ ಒಂದು ಕುಟುಂಬ ಸರ್ವನಾಶ ಆಗಲೆಂಬ ವಿಚಿತ್ರ, ಆಘಾತಕಾರಿ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು ಈ ವೇಳೆ ಭಕ್ತರ ಕೋರಿಕೆ ಪತ್ರಗಳು ಸಿಕ್ಕಿದೆ. ಅದರಲ್ಲಿ, ಬಳ್ಳಾರಿ ಜಿಲ್ಲೆ ಎಂದು

‘ಆತನ ಕುಟುಂಬ ವರ್ಷದೊಳಗೆ ಸರ್ವನಾಶವಾಗಲಿ’ | ದೇವರ ಕಾಣಿಕೆ ಹುಂಡಿಯಲ್ಲಿ ಸಿಕ್ತು ವಿಚಿತ್ರ ಬೇಡಿಕೆಯ ಪತ್ರ Read More »

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹2000 – ಸಚಿವ ಆರ್.ಅಶೋಕ್

ಸಮಗ್ರ ನ್ಯೂಸ್: ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದ್ದಾರೆ. ಕಲಬುರಗಿ ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹2000 – ಸಚಿವ ಆರ್.ಅಶೋಕ್ Read More »

ಪರವಾನಗಿ ಇರುವ ಬಂದೂಕು ಠಾಣೆಯಲ್ಲಿ ಇರಿಸುವಂತಿಲ್ಲ – ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಪರವಾನಗಿ ಹೊಂದಿದ ಬಂದೂಕನ್ನು ಠಾಣೆಯಲ್ಲಿ ಇರಿಸುವಂತಿಲ್ಲವೆಂದು ಕೇರಳ ಹೈಕೋರ್ಟ್‌ ಮತ್ತೊಮ್ಮೆ ಮಹತ್ವದ ತೀರ್ಪು ನೀಡಿದೆ. ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ನಂತರ ಬದಿಯಡ್ಕ ಉಕ್ಕಿನಡ್ಕ ಸಮೀಪದ ಕೃಷಿಕ ಏನಂಕೂಡ್ಲು ಸುಬ್ರಹ್ಮಣ್ಯ ಅವರು ತಮ್ಮ ಕೋವಿಯನ ಪಡೆಯಲು ಬದಿಯಡ್ಕ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದಾಗ ಅವರು ಕೋವಿಯನ್ನು ಹಿಂತಿರುಗಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರು ರಾಜ್ಯ ಹೈಕೋರ್ಟ್‌ನ ಮೊರೆಹೋಗಿದ್ದರು. ಅವರ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್ ಮೇಲಿನ ಆದೇಶವನ್ನೇ ನೀಡಿದೆ. ಚುನಾವಣೆಯ ಸಂದರ್ಭದಲ್ಲಿ ಪರವಾನಗಿ ಹೊಂದಿದ ಬಂದೂಕನ್ನು ಠಾಣೆಯಲ್ಲಿ

ಪರವಾನಗಿ ಇರುವ ಬಂದೂಕು ಠಾಣೆಯಲ್ಲಿ ಇರಿಸುವಂತಿಲ್ಲ – ಕೇರಳ ಹೈಕೋರ್ಟ್ ಮಹತ್ವದ ತೀರ್ಪು Read More »

ಹೆಚ್ಚುತ್ತಿರುವ ಕೋವಿಡ್ ಪ್ರಕರಣ| ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ‌ ಕೇರಳ

ಸಮಗ್ರ ನ್ಯೂಸ್: ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಸೋಮವಾರ ಘೋಷಿಸಿದೆ. ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ. ಕೋವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್‌ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು

ಹೆಚ್ಚುತ್ತಿರುವ ಕೋವಿಡ್ ಪ್ರಕರಣ| ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ‌ ಕೇರಳ Read More »

ಯೋಗಥಾನ್ ನಲ್ಲಿ ದಾಖಲೆ ಬರೆದ ಕರ್ನಾಟಕ| 14 ಲಕ್ಷ ಯೋಗಪಟುಗಳಿಂದ ಗಿನ್ನಿಸ್ ರೆಕಾರ್ಡ್

ಸಮಗ್ರ ನ್ಯೂಸ್: ಯೋಗಾಥಾನ್‍ದಲ್ಲಿ ಗಿನ್ನೆಸ್‌ ದಾಖಲೆ ಸ್ಥಾಪಿಸುವ ಕರ್ನಾಟಕ ರಾಜ್ಯದ ಕನಸು ಕೊನೆಗೂ ಈಡೇರಿದೆ. ಯೋಗಾಸನದ ವಿಶೇಷ ಪ್ರದರ್ಶನ ಆಯೋಜಿಸಲು ಕಳೆದ ಎಂಟು ತಿಂಗಳಿಂದ ರಾಜ್ಯ ಯುವ ಜನ ಸೇವಾ ಹಾಗೂ ಕ್ರೀಡಾ ಇಲಾಖೆಯು ನಿರಂತರವಾಗಿ ಶ್ರಮಿಸಿತ್ತು. ಭಾನುವಾರ (ಜ.15) ರಾಜ್ಯದಲ್ಲಿ ಏಕಕಾಲದಲ್ಲಿ ನಡೆದ ಯೋಗಾಥಾನ್​ನಲ್ಲಿ 4,05,255 ಜನರು ಭಾಗಿಯಾಗುವ ಮೂಲಕ ಕರ್ನಾಟಕ ರಾಜ್ಯದ ಹೆಸರಿನಲ್ಲಿ ಗಿನ್ನೆಸ್‌ ದಾಖಲೆ ಮಾಡಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಯೋಗಾಥಾನ್

ಯೋಗಥಾನ್ ನಲ್ಲಿ ದಾಖಲೆ ಬರೆದ ಕರ್ನಾಟಕ| 14 ಲಕ್ಷ ಯೋಗಪಟುಗಳಿಂದ ಗಿನ್ನಿಸ್ ರೆಕಾರ್ಡ್ Read More »