ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ
ಸಮಗ್ರ ನ್ಯೂಸ್: ತಮ್ಮ ತನ್ನ ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ನಗರದಲ್ಲಿ ನಡೆದಿದೆ. ಪರಿಕ್ಷತ್ ತಾಜ್ (25) ಕೊಲೆಯಾದ ಯುವಕ. ನಿತ್ಯ ಕುಡಿದು ಹಣ ಕೊಡುವಂತೆ ಮನೆಯಲ್ಲಿ ಕಾಟ ಕೊಡುತ್ತಿದ್ದ. ಇದರಿಂದಅಣ್ಣನ ಕಿರುಕುಳ ತಾಳಲಾರದೆ ತಮ್ಮನೆ ಅಣ್ಣನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದ ಮಾನ್ವಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಭೀಮನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಅಣ್ಣನನ್ನೆ ಕೊಡಲಿಯಿಂದ ಕೊಚ್ಚಿ ಬರ್ಬರ ಕೊಲೆಮಾಡಿದ ತಮ್ಮ Read More »










