ರಾಜ್ಯ

ಹವಾಮಾನ ವೈಪರೀತ್ಯ; ಕೇಂದ್ರ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಸಮಗ್ರ ನ್ಯೂಸ್: ಹವಾಮಾನ ವೈಪರಿತ್ಯದ ಕಾರಣ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ಗುವಾಹಟಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅಗರ್ತಲಕ್ಕೆ ಹೊರಟ್ಟಿದ್ದ ಅಮಿತ್ ಶಾ ಹವಾಮಾನ ವೈಪರಿತ್ಯದಿಂದ ವಿಮಾನ ಇಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಗುವಾಹಟಿಯ ಲೋಕಪ್ರಿಯ ಗೋಪಿನಾಥ್ ಬರ್ದೊಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಅಮಿತ್ ಶಾ ಗುವಾಹಟಿಯ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಾರೆ. ಗುರುವಾರ ಬೆಳಿಗ್ಗೆ ತ್ರಿಪುರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ […]

ಹವಾಮಾನ ವೈಪರೀತ್ಯ; ಕೇಂದ್ರ ಸಚಿವ ಅಮಿತ್ ಶಾ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ Read More »

ಶಬರಿಮಲೆಯಲ್ಲಿ ಹಾರಿಬಿಟ್ಟ ಪಾರಿವಾಳ ಮರಳಿ ಗೂಡು ತಲುಪಿತು| ಇದು ಅಯ್ಯಪ್ಪನ ಪವಾಡವೇ?

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ಆಶ್ಚರ್ಯಕರ ಸಂಗತಿಯೊಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾ. ಮೇಗಳಹಟ್ಟಿ ಗ್ರಾಮದಲ್ಲಿ ಪಾರಿವಾಳ ಪವಾಡ ಮಾಡಿದೆ. ಶಬರಿಮಲೆ ಯಾತ್ರೆಯಲ್ಲಿ ಬಿಟ್ಟ ಪಾರಿವಾಳ ಮರಳಿ ತನ್ನ ಗೂಡಿಗೆ ಸೇರಿದೆ. ಕೇರಳದಲ್ಲಿ ಬಿಟ್ಟ ಮಾಲಾಧಾರಿಯ ಪಾರಿವಾಳ ಮರಳಿ ಗೂಡಿಗೆ ಬಂದಿದೆ. ಮೇಗಳಹಟ್ಟಿ ಗ್ರಾಮದ ವೆಂಕಟೇಶ್ ಅವರ ಪಾರಿವಾಳ ಡಿ.30 ರಂದು ಶಬರಿಮಲೆಯಲ್ಲಿ ಹಾರಿ ಬಿಟ್ಟಿದ್ದರು. ನಾಲ್ಕು ದಿನಗಳ ಬಳಿಕ ಆ ಪಾರಿವಾಳ ಮೇಗಳಹಟ್ಟಿ ಗ್ರಾಮಕ್ಕೆ ಆಗಮಿಸಿದೆ. ಪಾರಿವಾಳ ಆಗಮಿಸಿದ್ದನ್ನು ಕಂಡು ಗ್ರಾಮಸ್ಥರಲ್ಲಿ ಅಚ್ಚರಿ ಹುಟ್ಟುಹಾಕಿದೆ. ಕೇರಳ

ಶಬರಿಮಲೆಯಲ್ಲಿ ಹಾರಿಬಿಟ್ಟ ಪಾರಿವಾಳ ಮರಳಿ ಗೂಡು ತಲುಪಿತು| ಇದು ಅಯ್ಯಪ್ಪನ ಪವಾಡವೇ? Read More »

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ ಕೃಷ್ಣ

ಸಮಗ್ರ ನ್ಯೂಸ್: ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಎಂ ಕೃಷ್ಣ Read More »

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಾಗಲು ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು, ಸಹಾಯಕರಿಗೆ ಎಸ್ಸೆಸ್ಸೆಲ್ಸಿ ಕಡ್ಡಾಯ! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಹೊಸ ನಿಯಮ ಜಾರಿಗೆ ಬರಲಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು, ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.SE.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಎನ್ಇಪಿ ಅಡಿಯಲ್ಲಿ ಹೊಸ ಮಾನದಂಡ ಪ್ರಕಟ Read More »

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠ ಶಿವಮೂರ್ತಿ ಮುರುಘಾ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಅವರು ಜೈಲು ಸೇರಿದ್ದಾರೆ. ಆದರೆ ಬಾಲಕಿಯರ ಮೇಲೆ ಅತ್ಯಾಚಾರವೇ ನಡೆದಿಲ್ಲ ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು ವರದಿ ನೀಡಿದ್ದು ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 1ನೇ ಪೋಕ್ಸೋ ಪ್ರಕರಣದ ಇಬ್ಬರು ಸಂತ್ರಸ್ತೆ ಬಾಲಕಿಯರ ಮೆಡಿಕಲ್ ರಿಪೋರ್ಟ್​​​ನಲ್ಲಿ ಅತ್ಯಾಚಾರ ಆಗಿಲ್ಲ ಎಂಬ ವರದಿ ಬಂದಿದೆ. ಯಾವುದೇ ಗಾಯಗಳು ಇಲ್ಲ ಎಂದು

ಚಿತ್ರದುರ್ಗ‌ ಮುರುಘಾ ಶ್ರೀ‌ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಅತ್ಯಾಚಾರ ‌ನಡೆದೇ‌ ಇಲ್ಲ ಅಂತಿದೆ ವೈದ್ಯಕೀಯ ವರದಿ Read More »

ಬೆಂಗಳೂರು ಯುವಕನ ಕಿಡ್ನಾಪ್ & ಕೊಲೆ ಪ್ರಕರಣ|ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ

ಸಮಗ್ರ ನ್ಯೂಸ್: ಸುಮಾರು 9 ತಿಂಗಳ ಹಿಂದೆ ಕೊಲೆಯಾದ ಯುವಕನ ಶವವನ್ನು ಚಾರ್ಮಾಡಿ ಘಾಟಿ ಪರಿಸರದಲ್ಲಿ ಎಸೆಯಲಾಗಿದೆ ಎಂದು ಆರೋಪಿಗಳು ತಿಳಿಸಿದ್ದು ಅದರಂತೆ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಡಿಸಿಪಿ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ,ಪಿಎಸ್ ಐ ಮತ್ತು ಸಿಬ್ಬಂದಿ ಶವ ಪತ್ತೆಹಚ್ಚುವ ಕಾರ್ಯಾಚರಣೆಗೆ ಮಂಗಳವಾರ ಆಗಮಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ – ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟಿಯ ಪ್ರದೇಶಗಳ ಕಣಿವೆಗಳಲ್ಲಿ ಸ್ಥಳೀಯ ಪೊಲೀಸರ

ಬೆಂಗಳೂರು ಯುವಕನ ಕಿಡ್ನಾಪ್ & ಕೊಲೆ ಪ್ರಕರಣ|ಚಾರ್ಮಾಡಿ ಘಾಟ್ ನಲ್ಲಿ ಶವಕ್ಕಾಗಿ ಹುಡುಕಾಟ Read More »

ಕರ್ನಾಟಕದಲ್ಲಿ ಕಾಣಿಸಿಕೊಂಡ ಓಮಿಕ್ರಾನ್ XBB 1.5 ಉಪತಳಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಆತಂಕದ ನಡುವೆಯೇ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಅಮೆರಿಕದ ಜನರನ್ನು ಕಾಡಿದ್ದ ಕೋವಿಡ್ ಒಮಿಕ್ರಾನ್ ನ ಎಕ್ಸ್ ಬಿಬಿ 1.5 ಉಪತಳಿ ಕರ್ನಾಟಕದಲ್ಲೂ ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೇನ್ಸ್ ಪರೀಕ್ಷೆಯಲ್ಲಿ ಉಪತಳಿ ಎಕ್ಸ್ ಬಿಬಿ 1.5 ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಎಚ್ ಬಿಬಿ 1.5 ತಳಿಯ ಸೋಂಕು ಪ್ರಕರಣಗಳ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಒಂದು, ಗುಜರಾತ್ ನಲ್ಲಿ ಮೂವರಲ್ಲಿ ಹಾಗೂ ಕರ್ನಾಟಕದ ಒಬ್ಬರಲ್ಲಿ ಎಕ್ಸ್ ಬಿಬಿ 1.5

ಕರ್ನಾಟಕದಲ್ಲಿ ಕಾಣಿಸಿಕೊಂಡ ಓಮಿಕ್ರಾನ್ XBB 1.5 ಉಪತಳಿ Read More »

ರಸ್ತೆ ಗುಂಡಿ, ಮೋರಿ‌ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಗಮನಿಸಿ| ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೇಜವಾಬ್ದಾರಿ ಹೇಳಿಕೆ

ಸಮಗ್ರ ನ್ಯೂಸ್: ‘ ಚುನಾವಣಾ ಪ್ರಚಾರದಲ್ಲಿ ರಸ್ತೆಗುಂಡಿ, ಮೋರಿ ಇತ್ಯಾದಿ ವಿಚಾರಗಳನ್ನು ಬಿಟ್ಟು ಲವ್ ಜಿಹಾದ್ ಕುರಿತು ಗಮನಹರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಬೇಜವಾಬ್ದಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. 2014ರ ನಂತರ ಎಲ್ಲೂ ಈ ದೇಶದಲ್ಲಿ ಬಾಂಬ್‌ ಬ್ಲಾಸ್ಟ್‌ಗಳು ಆಗಿಲ್ಲ. ಅದು ನರೇಂದ್ರ ಮೋದಿ ತಾಕತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ

ರಸ್ತೆ ಗುಂಡಿ, ಮೋರಿ‌ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಗಮನಿಸಿ| ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೇಜವಾಬ್ದಾರಿ ಹೇಳಿಕೆ Read More »

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಭಾರತ್ ಜೋಡೋ ಯಾತ್ರೆ ಯುಪಿಗೆ ಕಾಲಿಟ್ಟಿದ್ದು, ಕಾಂಗ್ರೆಸ್ ನಾಯಕಿ ಮತ್ತು ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ಅದಕ್ಕೆ ಸೇರಿಕೊಂಡರು. ಈ ವೇಳೆ ವೇದಿಕೆ ಮೇಲೆಯೇ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ರಾಹುಲ್ ಅಪ್ಪಿ ಮುತ್ತಿಟ್ಟಿದ್ದು, ವಿಡಿಯೋ ಸಧ್ಯ ವೈರಲ್ ಆಗ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಅವರನ್ನ ಆತ್ಮೀಯವಾಗಿ ಸ್ವಾಗತಿಸಿದರು. ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಂಡು ಜನರನ್ನುದ್ದೇಶಿಸಿ ಮಾತನಾಡಿದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ

ಭಾರತ್‌‌ ಜೋಡೋ ಯಾತ್ರೆಯಲ್ಲಿ ಸಹೋದರಿಯ ಅಪ್ಪಿ ಮುದ್ದಾಡಿದ ರಾಗಾ| ವಿಡಿಯೋ ವೈರಲ್ Read More »

ಇಹಲೋಕದ ಯಾತ್ರೆ ಮುಗಿಸಿದ ನಡೆದಾಡುವ ದೇವರು| ಪಂಚಭೂತಗಳಲ್ಲಿ ಲೀನರಾದ ಸಿದ್ದೇಶ್ವರ ‌ಸ್ವಾಮೀಜಿ

ಸಮಗ್ರ ನ್ಯೂಸ್: ನಡೆದಾಡುವ ಸಂತ, ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ವಿಜಯಪುರದ ಜ್ಞಾನಯೋಗ ಆಶ್ರಮದ ಆವರಣದಲ್ಲಿ ನಡೆದಿದೆ. ಶ್ರೀಗಳು ವಿಲ್‌ನಲ್ಲಿ ಬರೆದಿರುವಂತೆ ಮಣ್ಣು ಮಾಡುವ ಬದಲು, ಅವರ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ. ಈ ಮೂಲಕ ಶ್ರೀಗಳ ಇಹಲೋಕದ ಯಾತ್ರೆ ಮುಗಿದಿದ್ದು, ಪಂಚಭೂತಗಳಲ್ಲಿ ಸ್ವಾಮೀಜಿ ಲೀನರಾಗಿದ್ದಾರೆ. ವಿಜಯಪುರದ ಜ್ಞಾನ ಯೋಗಾಶ್ರಮದ ಆವರಣದಲ್ಲಿಯೇ ಸಿದ್ದೇಶ್ವರ ಸ್ವಾಮೀಜಿ ಅಂತ್ಯಸಂಸ್ಕಾರ ನಡೆಯಿತು. ಇಂದು(ಡಿ.3) ಬೆಳಗ್ಗೆಯಿಂದ ವಿಜಯಪುರ ಸೈನಿಕ ಶಾಲೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಸಿಎಂ

ಇಹಲೋಕದ ಯಾತ್ರೆ ಮುಗಿಸಿದ ನಡೆದಾಡುವ ದೇವರು| ಪಂಚಭೂತಗಳಲ್ಲಿ ಲೀನರಾದ ಸಿದ್ದೇಶ್ವರ ‌ಸ್ವಾಮೀಜಿ Read More »