ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೂ ವ್ಯಾಪಾರಕ್ಕೆ ಅವಕಾಶ ನೀಡಿ ನಿರ್ಣಯ| ವ್ಯಾಪಾರ ನಿಷೇಧಕ್ಕೆ ಮನವಿ ಸಲ್ಲಿಸಿದ್ದ ಹಿಂಜಾವೇ ಗೆ ಹಿನ್ನಡೆ
ಸಮಗ್ರ ನ್ಯೂಸ್: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಜ.03 ರಿಂದ ಜ.12 ರವರೆಗೆ ನಡೆಯಲಿದ್ದು, ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಬಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ […]










