ರಾಜ್ಯ

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೂ ವ್ಯಾಪಾರಕ್ಕೆ ಅವಕಾಶ ನೀಡಿ‌ ನಿರ್ಣಯ| ವ್ಯಾಪಾರ ನಿಷೇಧಕ್ಕೆ ಮನವಿ ಸಲ್ಲಿಸಿದ್ದ ಹಿಂಜಾವೇ ಗೆ ಹಿನ್ನಡೆ

ಸಮಗ್ರ ನ್ಯೂಸ್: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಜ.03 ರಿಂದ ಜ.12 ರವರೆಗೆ ನಡೆಯಲಿದ್ದು, ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಬಾವಿ ಸಭೆಯಲ್ಲಿ ನಿರ್ಣಯಿಸಲಾಯಿತು. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ […]

ಸುಳ್ಯ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೂ ವ್ಯಾಪಾರಕ್ಕೆ ಅವಕಾಶ ನೀಡಿ‌ ನಿರ್ಣಯ| ವ್ಯಾಪಾರ ನಿಷೇಧಕ್ಕೆ ಮನವಿ ಸಲ್ಲಿಸಿದ್ದ ಹಿಂಜಾವೇ ಗೆ ಹಿನ್ನಡೆ Read More »

ಮಂಗಳೂರು: ಖೋಟಾ‌ ನೋಟು ಚಲಾವಣೆ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಖೋಟಾ ನೋಟು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಠಾಣೆಯ ಪೊಲೀಸರು ನಂತೂರಿನ ಬಳಿ ಸೋಮವಾರ ಬಂಧಿಸಿದ್ದಾರೆ. ಆರೋಪಿಗಳಿಂದ ₹ 500 ಮುಖಬೆಲೆಯ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದು, ಅದರ ಮೊತ್ತ ₹ 4.50 ಲಕ್ಷ ಎಂದು ತಿಳಿದುಬಂದಿದೆ. ಬಂಟ್ವಾಳ ತಾಲ್ಲೂಕಿನ ಬಿ.ಸಿ‌.ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್‌ ನಿಜಾಮ್‌ (32) ಮತ್ತು ಮಂಗಳೂರು ಜೆಪ್ಪು ನಿವಾಸಿ ರಜೀಮ್ ಅಲಿಯಾಸ್ ರಾಫಿ (31) ಬಂಧಿತ ಆರೋಪಿಗಳು‌. ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ‘ಪೊಲೀಸರು

ಮಂಗಳೂರು: ಖೋಟಾ‌ ನೋಟು ಚಲಾವಣೆ; ಇಬ್ಬರ ಬಂಧನ Read More »

ಚಲಿಸುತ್ತಿದ್ದ ಸ್ಕೂಟಿ‌ಯಲ್ಲಿ ಪ್ರೇಮಿಗಳ ರೊಮ್ಯಾನ್ಸ್| ನಡುರಸ್ತೆಯಲ್ಲೇ ಕಿಸ್ ನ ಸುರಿಮಳೆಗೈದ ಪ್ರೇಮಿ

ಸಮಗ್ರ ನ್ಯೂಸ್: ಸಂಚಾರಿ ಪೊಲೀಸರ ಭಯವಿಲ್ಲದೇ ನಡು ರಸ್ತೆಯಲ್ಲೇ ಸ್ಕೂಟಿ ಮೇಲಿದ್ದ ಪ್ರೇಮಿಗಳಿಬ್ಬರು ರೊಮ್ಯಾನ್ಸ್ ಮಾಡಿರುವ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ ಎನ್ನಲಾಗಿದೆ. ಹೆಲ್ಮೆಟ್ ಧರಿಸದೇ, ಸಂಚಾರಿ ನಿಯಮಗಳನ್ನೂ ಲೆಕ್ಕಿಸದೇ, ಕನಿಷ್ಠ ಸಾರ್ವಜನಿಕರ ಭಯವೂ ಇಲ್ಲದೇ ಸ್ಕೂಟರ್ ಚಲಾಯಿಸುತ್ತಿದ್ದ ಪ್ರಿಯತಮೆಗೆ ಪ್ರೇಮಿಯೊಬ್ಬ ಮುತ್ತಿನ ಸುರಿಮಳೆಗೈದಿದ್ದಾನೆ. ಎರಡು ದಿನಗಳ ಹಿಂದೆ ಮೈಸೂರು ರಸ್ತೆಯ ನಾಯಂಡಹಳ್ಳಿ ಮೇಲ್ಸೇತುವೆ ಮೇಲೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪ್ರೇಮಿಗಳ ಹುಚ್ಚಾಟ ಸ್ಕೂಟರ್ ಹಿಂಬದಿ ಸಾಗುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರ‌ ಮೊಬೈಲ್​ನಲ್ಲಿ ಸೆರೆಯಾಗಿದೆ. ಘಟನೆಯಿಂದ ಎಚ್ಚೆತ್ತ

ಚಲಿಸುತ್ತಿದ್ದ ಸ್ಕೂಟಿ‌ಯಲ್ಲಿ ಪ್ರೇಮಿಗಳ ರೊಮ್ಯಾನ್ಸ್| ನಡುರಸ್ತೆಯಲ್ಲೇ ಕಿಸ್ ನ ಸುರಿಮಳೆಗೈದ ಪ್ರೇಮಿ Read More »

ಮೆಸ್ಕಾಂ ಗ್ರಾಹಕರಿಗೆ ದರ ಏರಿಕೆ ಶಾಕ್| ಯೂನಿಟ್ ಗೆ 1.38 ರೂ ಹೆಚ್ಚಳಕ್ಕೆ ಪ್ರಸ್ತಾವನೆ

ಸಮಗ್ರ ನ್ಯೂಸ್: ಹೊಸ ವರ್ಷದ ಆರಂಭದಲ್ಲೇ ಮೆಸ್ಕಾಂ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆಯ ಶಾಕ್‌ ನೀಡಿದೆ. ಪ್ರತಿ ಯೂನಿಟ್ ಗೆ 1.38 ರೂ. ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಮೆಸ್ಕಾಂ ಈಗಾಗಲೇ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗಕ್ಕೆ ನೀಡಿದೆ. ಮೆಸ್ಕಾಂ ತನ್ನ ಗ್ರಾಹಕರಿಗೆ ವಿದ್ಯುತ್‌ ದರ ಏರಿಕೆಯ ಶಾಕ್‌ ನೀಡುತ್ತಿದ್ದು, 2023-24ನೇ ಸಾಲಿಗೆ ಘಟಕದ ಬೆಲೆಯನ್ನು 1.38 ರೂ.ಗಳಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮುಂದಿಟ್ಟಿದೆ. ಮೆಸ್ಕಾಂ ಪ್ರಕಾರ ಪ್ರತಿ ಘಟಕಕ್ಕೆ 9.93 ರೂ. ದರವಿದ್ದು,

ಮೆಸ್ಕಾಂ ಗ್ರಾಹಕರಿಗೆ ದರ ಏರಿಕೆ ಶಾಕ್| ಯೂನಿಟ್ ಗೆ 1.38 ರೂ ಹೆಚ್ಚಳಕ್ಕೆ ಪ್ರಸ್ತಾವನೆ Read More »

ಶಿರಾಡಿ‌ ಘಾಟ್ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ| ವಿಸ್ಕೃತ ಯೋಜನಾ ವರದಿಗೆ ಆದೇಶ

ಸಮಗ್ರ ನ್ಯೂಸ್: ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್‌ ಕುಮಾರ್ ಕಟೀಲ್‌ ಟ್ವಿಟ್ ಮಾಡಿದ್ದು ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ.ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ. ಬೆಂಗಳೂರು-ಮಂಗಳೂರು

ಶಿರಾಡಿ‌ ಘಾಟ್ ಸುರಂಗ ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ| ವಿಸ್ಕೃತ ಯೋಜನಾ ವರದಿಗೆ ಆದೇಶ Read More »

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ

ಸಮಗ್ರ ನ್ಯೂಸ್: ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, 2023ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ಜನವರಿ 23 ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ ಎಂದಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು

ಜ.23 ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ ಆರಂಭ| ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳೂ ನಿಗದಿ Read More »

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ| ನಡೆದಾಡುವ ದೇವರು ಲಿಂಗೈಕ್ಯ

ಸಮಗ್ರ ನ್ಯೂಸ್: ಖ್ಯಾತ ಪ್ರವಚನಕಾರರು, ನಡೆದಾಡುವ ದೇವರೆಂದೇ ಇಡೀ ಖ್ಯಾತರಾಗಿದ್ದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು, ಸುಮಾರು 1 ತಿಂಗಳಿಂದ ದ್ರವಾಹಾರವನ್ನೇ ಸೇವಿಸುತ್ತಿದ್ದರು. ಹೆಚ್ಚಿನ ಚಿಕಿತ್ಸೆ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೈ ಮುಗಿದು ಬೇಡಿಕೊಂಡರೂ ಶ್ರೀಗಳು ನಿರಾಕರಿಸಿದ್ದರು. ನಿನ್ನೆ ಬೆಳಗ್ಗೆ ಪ್ರಧಾನಿ ಮೋದಿ ಸಹ ದೂರವಾಣಿ ಕರೆ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದರು. ಇಂದು ಮಧ್ಯಾಹ್ನದವರೆಗೆ ಆರೋಗ್ಯ ವಿಚಾರಿಸಿದ ಗಣ್ಯರೆಲ್ಲರೂ ಶ್ರೀಗಳ ಆರೋಗ್ಯ ಸ್ಥಿರವಾಗಿದೆ

ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ| ನಡೆದಾಡುವ ದೇವರು ಲಿಂಗೈಕ್ಯ Read More »

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓಟಗಾರ ವಂದಿತ್ ಶೆಟ್ಟಿ ಸಾಧನೆಗೆ ಎಲ್ಲೆಡೆ ಅಭಿನಂದನೆ ಕೇಳಿಬರುತ್ತಿದೆ. ಹಗ್ಗ ಹಿರಿಯ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಂದಳಿಕೆ ಕೋಣವನ್ನು ಓಡಿಸಿದ ಬಂಬ್ರಾಣಬೈಲು ವಂದಿತ್ ಶೆಟ್ಟಿಯವರೇ ಈ ಸಾಧನೆ ಮೆರೆದ ತುಳುವ ಕುವರ. ನಿನ್ನೆ(ಜ.1) ನಡೆದ ಮೂಲ್ಕಿ ಸೀಮೆ

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ Read More »

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಚಿನ್ನ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಮೂಲ್ಕಿ ಸೀಮೆ ಅರಸು ಜೋಡುಕರೆ ಕಂಬಳದಲ್ಲಿ ಕಂಬಳ ಓಟಗಾರ ಕಂಬಳದ ಕೆರೆಯಲ್ಲಿ ಬಿದ್ದರೂ ಕೋಣದ ಹಗ್ಗ ಬಿಡದೆ ಪ್ರಥಮ ಸ್ಥಾನ ಪಡೆಯವಲ್ಲಿ ಯಶಸ್ವಿಯಾಗಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಓಟಗಾರ ವಂದಿತ್ ಶೆಟ್ಟಿ ಸಾಧನೆಗೆ ಎಲ್ಲೆಡೆ ಅಭಿನಂದನೆ ಕೇಳಿಬರುತ್ತಿದೆ. ಹಗ್ಗ ಹಿರಿಯ ವಿಭಾಗದ ಫೈನಲ್ ಹಣಾಹಣಿಯಲ್ಲಿ ನಂದಳಿಕೆ ಕೋಣವನ್ನು ಓಡಿಸಿದ ಬಂಬ್ರಾಣಬೈಲು ವಂದಿತ್ ಶೆಟ್ಟಿಯವರೇ ಈ ಸಾಧನೆ ಮೆರೆದ ತುಳುವ ಕುವರ. ನಿನ್ನೆ(ಜ.1) ನಡೆದ ಮೂಲ್ಕಿ ಸೀಮೆ

ಕಂಬಳದ ಕೆರೆಯಲ್ಲಿ ಬಿದ್ದರೂ ಹಠ ಬಿಡದೆ ಗೆದ್ದ ಚಿನ್ನ ಗೆದ್ದ ವಂದಿತ್ ಶೆಟ್ಟಿ| ಶಹಬ್ಬಾಸ್ ಎಂದ ತುಳುನಾಡ ಜನ Read More »

ಪಿರಿಯಾಪಟ್ಟಣ ಚರ್ಚ್ ದಾಳಿಗೆ ಬಿಗ್ ಟ್ವಿಸ್ಟ್| ಬಂಧಿತ ಬಾಯ್ಬಿಟ್ಟ ಅಸಲಿ ಸತ್ಯ ಏನು?

ಸಮಗ್ರ ನ್ಯೂಸ್: ಕ್ರಿಸ್ ಮಸ್ ನ ಮರುದಿನ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಬಾಲಯೇಸು ಪ್ರತಿಮೆ ಧ್ವಂಸಗೈದ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ವರದಿಯಾಗಿತ್ತು. ಪ್ರಕರಣ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಸಂಬಳ ನೀಡದಿದ್ದಕ್ಕೆ ಕಳ್ಳತನ ಮಾಡಲಾಗಿದೆ ಎಂದು ಬಾಯ್ಬಿಟ್ಟಿದ್ದಾನೆ. ಈ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆ ನೀಡಿದ್ದು, ವಿಶ್ವ ಎಂಬ ಪೌರ ಕಾರ್ಮಿಕನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಎರಡು ತಿಂಗಳಿನಿಂದ ಚರ್ಚ್ನಲ್ಲಿ ಸಂಬಳ

ಪಿರಿಯಾಪಟ್ಟಣ ಚರ್ಚ್ ದಾಳಿಗೆ ಬಿಗ್ ಟ್ವಿಸ್ಟ್| ಬಂಧಿತ ಬಾಯ್ಬಿಟ್ಟ ಅಸಲಿ ಸತ್ಯ ಏನು? Read More »