ಸಕಲೇಶಪುರ: ಖೆಡ್ಡಾಗೆ ಬಿದ್ದ ಮರಿಯಾನೆ| ಕಾರ್ಯಾಚರಣೆಗೆ ಬಂದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದ ತರಾಟೆ
ಸಮಗ್ರ ನ್ಯೂಸ್: ನಿರಂತರವಾಗಿ ಜನರಿಗೆ ಕಾಟ ನೀಡುತ್ತಿದ್ದ ಮರಿ ಕಾಡಾನೆ ಜನರೇ ತೋಡಿದ್ದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಉಪಟಳದಿಂದ ರೋಸಿ ಹೋಗಿದ್ದ ಮಲೆನಾಡು ಭಾಗದ ಜನರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸುತ್ತಲೇ ಬಂದಿದ್ದರು. ಆದರೆ ಸರ್ಕಾರ ಮಾತ್ರ ಶಾಶ್ವತ ಪರಿಹಾರ ಕಂಡುಹಿಡಿಯದ ಹಿನ್ನಲೆ ಗ್ರಾಮಸ್ಥರು ಒಟ್ಟು ಸೇರಿ ಆನೆ ಸೆರೆಗೆ ದೊಡ್ಡ ಕಂದಕ ತೋಡಿದ್ದಾರೆ. ಸದ್ಯ ಗ್ರಾಮಸ್ಥರು ತೋಡಿದ್ದ ಖೆಡ್ಡಾಕ್ಕೆ ಮರಿಯಾನೆಯೊಂದು ಬಿದ್ದಿದೆ. ಹೊಸಕೊಪ್ಪಲು ಗ್ರಾಮಸ್ಥರು ಕಾಡಾನೆಗಳ ಭೀತಿಯಿಂದಲೇ […]
ಸಕಲೇಶಪುರ: ಖೆಡ್ಡಾಗೆ ಬಿದ್ದ ಮರಿಯಾನೆ| ಕಾರ್ಯಾಚರಣೆಗೆ ಬಂದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದ ತರಾಟೆ Read More »










