ರಾಜ್ಯ

ಪ್ರತೀ ಪಂಚಾಯತ್ ನಲ್ಲೂ ಸಹಕಾರ ಸಮಿತಿ ಸ್ಥಾಪನೆ – ಅಮಿತ್ ಶಾ ಹೇಳಿಕೆ

ಸಮಗ್ರ ನ್ಯೂಸ್: ದೇಶದ ಪ್ರತಿ ಪಂಚಾಯತಿಯಲ್ಲೂ ಸಹಕಾರ ಸಮಿತಿ ರಚಿಸಲಾಗುತ್ತದೆ. ಮೂರು ವರ್ಷದೊಳಗೆ ಹೊಸದಾಗಿ ಎರಡು ಲಕ್ಷ ಸಹಕಾರ ಸಮಿತಿ ರಚಿಸುತ್ತೇವೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಹಕಾರಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ರಾಜ್ಯ ವೇಗವಾಗಿ ಮುನ್ನುಗುತ್ತಿದೆ. ಕೇಂದ್ರದಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ಸಹಕಾರಿ ಮಂತ್ರಾಲಯ ಮಾಡಿದರು ಎಂದರು. ಸಹಕಾರಿ ಇಲಾಖೆಯಲ್ಲಿ ಪಾರದರ್ಶಕತೆ ತರಲು ಕ್ರಮ ಕೈಗೊಳ್ಳಲಾಗಿದೆ. ದೇಶದ […]

ಪ್ರತೀ ಪಂಚಾಯತ್ ನಲ್ಲೂ ಸಹಕಾರ ಸಮಿತಿ ಸ್ಥಾಪನೆ – ಅಮಿತ್ ಶಾ ಹೇಳಿಕೆ Read More »

ಗುಜರಾತ್ ನ ‘ಅಮುಲ್’ ಜೊತೆಗೆ ಒಂದಾಗುತ್ತಾಳಾ ಕರ್ನಾಟಕದ ‘ನಂದಿನಿ?’| ಮಹತ್ವದ ಸುಳಿವು ಕೊಟ್ಟ ಅಮಿತ್ ಶಾ

ಸಮಗ್ರ ನ್ಯೂಸ್: ಗುಜರಾತ್ ನ ಅಮುಲ್‌ ಜೊತೆಗೆ ಕರ್ನಾಟಕದ ನಂದಿನಿ ‘ಮಿಲನ’ ಮಾಡುವ ಬಗ್ಗೆ ಕೇಂದ್ರ ಸಹಕಾರಿ ಸಚಿವ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಮಹತ್ವದ ಸುಳಿವು ಬಿಚ್ಚಿಟ್ಟಿದ್ದಾರೆ. ಅವರು ಮಂಡ್ಯದಲ್ಲಿ ನಡೆಯುತ್ತಿರುವ ಮೆಗಾಡೈರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಹಾಲು ಉತ್ಪಾದನಾ ಫೀಲ್ಡ್‌ನಲ್ಲಿ ಅಮುಲ್‌ ಜೊತೆಗೆ ನಂದಿನಿ ಕೆಲಸ ಮಾಡಿದರೆ ಇನ್ನೂ ಹೆಚ್ಚಿನ ಲಾಭ ಮಾಡಬಹುದಾಗಿದೆ ಎಂದು ಹೇಳಿದರು. ಮುಂದುವರಿದು ಮಾತನಾಡಿದ ಅವರು ಇದಕ್ಕೆ ಬೇಕಾಗಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು ಅಂತ ತಿಳಿಸಿದರು. ಸಹಕಾರಿ

ಗುಜರಾತ್ ನ ‘ಅಮುಲ್’ ಜೊತೆಗೆ ಒಂದಾಗುತ್ತಾಳಾ ಕರ್ನಾಟಕದ ‘ನಂದಿನಿ?’| ಮಹತ್ವದ ಸುಳಿವು ಕೊಟ್ಟ ಅಮಿತ್ ಶಾ Read More »

ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 05-11-2023 ರ ಬೆಳಿಗ್ಗೆ 11.00 ರಿಂದ 22-01-2023 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ /

ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಮತದಾರರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದ್ದು, ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ. ಬೆಸ್ಕಾಂ

ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ – ಸಚಿವ ಸುನಿಲ್ ಕುಮಾರ್ Read More »

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರತಿಷ್ಠಿತ ಕೆವಿ‌ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಡೆಂಡಲ್ ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿದ ಆರೋಪ ಕೇಳಿಬಂದಿದ್ದು, ಸುಳ್ಯ ಠಾಣೆಯಲ್ಲಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ, ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯೇ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಇವರು ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ. ಕೇರಳ ಮೂಲದ ಆರು ವಿದ್ಯಾರ್ಥಿಗಳ

ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ರ‍್ಯಾಗಿಂಗ್‌| ಹಲ್ಲೆಗೊಳಗಾದ ವಿದ್ಯಾರ್ಥಿನಿಯಿಂದ ದೂರು ದಾಖಲು| ಪ್ರಾಂಶುಪಾಲರಿಂದ ಆರೋಪ ನಿರಾಕರಣೆ Read More »

ಆಂಧ್ರ ಮಾಜಿ ಸಿಎಂ ಚಂದ್ರಬಾಬು‌ ನಾಯ್ಡು ರೋಡ್ ಶೋ ವೇಳೆ ಕಾಲ್ತುಳಿತ| ಕನಿಷ್ಠ ಎಂಟು ಮಂದಿ ಮೃತಪಟ್ಟಿರುವ ಶಂಕೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಭಾರೀ ಕಾಲ್ತುಳಿತದ ದುರ್ಘಟನೆಯೊಂದು ವರದಿಯಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ರೋಡ್‌ಶೋನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿರುವ ಸಾಧ್ಯತೆಯಿದೆ. ರಾಜ್ಯದ ನೆಲ್ಲೂರು ಜಿಲ್ಲೆಯಲ್ಲಿ ನಡೆಸಿದ ರೋಡ್ ಶೋ ಸಂದರ್ಭದಲ್ಲಿ ಜನರ ನಡುವೆ ನೂಕುನುಗ್ಗಲು ಸೃಷ್ಟಿಯಾಗಿತ್ತು. ಚಂದ್ರಬಾಬು ನಾಯ್ಡು ಅವರ ಬೆಂಗಾವಲು ಪಡೆ ಈ ಪ್ರದೇಶವನ್ನು ಹಾದುಹೋಗುತ್ತಿದ್ದಂತೆ ನೂಕುನುಗ್ಗಲು ವಿಪರೀತವಾಯಿತು. ರೋಡ್ ಶೋನಲ್ಲಿ ಪಾಲ್ಗೊಂಡಿದ್ದ ಸಾವಿರಾರು ಜನರಲ್ಲಿ ನೂಕು ನುಗ್ಗಲಿನಿಂದಾಗಿ ಕೆಲವರು ನೆಲಕ್ಕೆ ಬಿದ್ದಿದ್ದಾರೆ. ಈ

ಆಂಧ್ರ ಮಾಜಿ ಸಿಎಂ ಚಂದ್ರಬಾಬು‌ ನಾಯ್ಡು ರೋಡ್ ಶೋ ವೇಳೆ ಕಾಲ್ತುಳಿತ| ಕನಿಷ್ಠ ಎಂಟು ಮಂದಿ ಮೃತಪಟ್ಟಿರುವ ಶಂಕೆ Read More »

ಬಂಗಾಳ ಕೊಲ್ಲಿಯಲ್ಲಿ ಪ್ರಬಲ‌ ವಾಯುಭಾರ ಕುಸಿತ| ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು

ಬಂಗಾಳ ಕೊಲ್ಲಿಯಲ್ಲಿ ಪ್ರಬಲ‌ ವಾಯುಭಾರ ಕುಸಿತ| ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ Read More »

ರಾಜ್ಯಕ್ಕೆ ಇಂದು ಅಮಿತ್ ಶಾ ಭೇಟಿ| ವಿಧಾನಮಂಡಲ ಅಧಿವೇಶನ ಒಂದು ದಿನ ಮೊದಲೇ ಮುಕ್ತಾಯ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಭೇಟಿ ನೀಡುತ್ತಿದ್ದು, ಈ ನಡುವೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವು ರಾಜ್ಯದ ವಿವಿಧ ಭಾಗಗಳಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ಚರ್ಚೆಯಾಗುವ ಮುನ್ನವೇ ತರಾತುರಿಯಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳುವಂತೆ ಸರ್ಕಾರದ ಮೇಲೆ ಒತ್ತಡವಿದ್ದರೂ ಅಧಿವೇಶನ ಇಂದು ಮೊಟಕುಗೊಳ್ಳಳಿದೆ ಎಂದು ಹೇಳಲಾಗುತ್ತಿದೆ. ಈ ಬಾರಿಯ ಅಧಿವೇಶನದಲ್ಲಿ ಉತ್ತರ

ರಾಜ್ಯಕ್ಕೆ ಇಂದು ಅಮಿತ್ ಶಾ ಭೇಟಿ| ವಿಧಾನಮಂಡಲ ಅಧಿವೇಶನ ಒಂದು ದಿನ ಮೊದಲೇ ಮುಕ್ತಾಯ ಸಾಧ್ಯತೆ Read More »

ಚರ್ಚ್ ಗೆ ನುಗ್ಗಿ ಬಾಲಯೇಸು ಪ್ರತಿಮೆ ಭಗ್ನಗೊಳಿಸಿದ ದುಷ್ಕರ್ಮಿಗಳು| ದೂರು ದಾಖಲು

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಸಂತ ಮರಿಯಮ್ಮ ಚರ್ಚ್‌ಗೆ ಅಪರಿಚಿತರು ನುಗ್ಗಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರೂಪಿಸಲಾಗಿದ್ದ ಬಾಲ ಯೇಸು ಪ್ರತಿಮೆಯನ್ನು ಭಗ್ನಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪ್ರಾರ್ಥನೆ ಮುಗಿಸಿ ಚರ್ಚಿನ ಬಾಗಿಲು ಹಾಕಿಕೊಂಡು ತೆರಳಿದ್ದರು. ಸಂಜೆ ೬ ಗಂಟೆ ವೇಳೆ ಪ್ರಾರ್ಥನೆಗೆ ಬಂದ ಫಾದರ್ ಜಾನ್‌ಪಾಲ್ ಚರ್ಚಿನ ಬಾಗಿಲು ಮುರಿದು, ಬಾಲ ಯೇಸು ಪ್ರತಿಮೆ ಭಗ್ನಗೊಂಡಿರುವುದು, ಕಾಣಿಕೆ ಹುಂಡಿಯನ್ನು ಒಡೆದು ಹಣವನ್ನು ದೋಚಿರುವುದು

ಚರ್ಚ್ ಗೆ ನುಗ್ಗಿ ಬಾಲಯೇಸು ಪ್ರತಿಮೆ ಭಗ್ನಗೊಳಿಸಿದ ದುಷ್ಕರ್ಮಿಗಳು| ದೂರು ದಾಖಲು Read More »

8 ತಿಂಗಳ ಕಾಲ ತಿರುಪತಿ ದೇಗುಲ ಬಂದ್| ತಿಮ್ಮಪ್ಪನ ಮೂಲಮೂರ್ತಿ ದರ್ಶನ ಅನುಮಾನ!

ಸಮಗ್ರ ನ್ಯೂಸ್: ಗರ್ಭಗುಡಿ ಮೇಲಿನ ಗೋಪುರದ ಚಿನ್ನದ ಲೇಪನ ಕಾರ್ಯ ಕೈಗೊಳ್ಳುವುದರಿಂದ ಎಂಟು ತಿಂಗಳ ಕಾಲ ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನ ದರ್ಶನ ಬಂದ್ ಆಗಲಿದೆ. ತಾತ್ಕಾಲಿಕವಾಗಿ ಗರ್ಭಗುಡಿ ನಿರ್ಮಿಸಿ ಭಕ್ತರಿಗೆ ದರ್ಶನ ಕಲ್ಪಿಸಲು ಚಿಂತನೆ ನಡೆದಿದೆ. ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಾರ್ಷಿಕ ಒಂದು ಕೋಟಿಗೂ ಅಧಿಕ ಭಕ್ತರು ಬರುತ್ತಾರೆ. ಗರ್ಭಗುಡಿಯನ್ನು ಕನಿಷ್ಠ ಆರರಿಂದ ಎಂಟು ತಿಂಗಳ ಕಾಲ ಮುಚ್ಚುವ ಸಾಧ್ಯತೆ ಇದ್ದು, ಗರ್ಭಗುಡಿಯ ಮೇಲೆ ಮೂರು ಅಂತಸ್ತಿನ ಆನಂದ ನಿಲಯಂ ಹೆಸರಿನ 37.8

8 ತಿಂಗಳ ಕಾಲ ತಿರುಪತಿ ದೇಗುಲ ಬಂದ್| ತಿಮ್ಮಪ್ಪನ ಮೂಲಮೂರ್ತಿ ದರ್ಶನ ಅನುಮಾನ! Read More »