ರಾಜ್ಯ

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ

ಸಮಗ್ರ ನ್ಯೂಸ್ : ನಿನ್ನೆ ಗಡಿ ಕಿಚ್ಚು ಇಂದು ಮೀಸಲು ಕದನ ಶುರುವಾಗಲಿದ್ದು, ಬೆಳಗಾವಿ ಅಧಿವೇಶನ ಇಂದು ಕಾವೇರಲಿದೆ. ಕಾಂಗ್ರೆಸ್​ ಮೀಸಲಾತಿ ವಿಚಾರದಲ್ಲಿ ನಿಲುವಳಿ ಪ್ರಸ್ತಾಪಿಸಿದೆ. ಸರ್ಕಾರ ಎಸ್​ಸಿ-ಎಸ್​ಟಿ ಮೀಸಲು ಹೆಚ್ಚಳ ಮಸೂದೆ ಮಂಡಿಸಿದೆ. ಸಿದ್ದು ಮೀಸಲು ವಿಚಾರದಲ್ಲಿ ಸರ್ಕಾರವನ್ನು ಅಡಕತ್ತರಿಗೆ ಸಿಲುಕಿಸಲು ಪ್ಲಾನ್​​​ ಮಾಡಿದ್ದಾರೆ. ಒಟ್ಟಾಗಿ ಸರ್ಕಾರದ ಮೇಲೆ ಮುಗಿಬೀಳಲು ಕಾಂಗ್ರೆಸಿಗರ ತಂತ್ರವಾಗಿದೆ. ಸರ್ಕಾರ ಕಾಂಗ್ರೆಸ್​ಗೆ ತಿರುಗೇಟು ನೀಡಲೆಂದೇ ವಿಧೇಯಕ ಮಂಡಿಸಿದ್ಧಾರೆ. ವಿಧಾನಸಭೆಯಲ್ಲಿ ಸರ್ಕಾರ- ವಿಪಕ್ಷಗಳ ಮಧ್ಯೆ ಮೀಸಲು ಯುದ್ಧ ನಡೆಯಲಿದೆ. ನೇರಪ್ರಸಾರಕ್ಕಾಗಿ ಕೆಳಗಿನ ಲಿಂಕ್ […]

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ Read More »

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ತ್ರಿಬಲ್ ರೈಡಿಂಗ್ ವಿರುದ್ಧ ಮೈಸೂರು ನಗರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 103 ವಾಹನಗಳ ವಶಪಡಿಸಿಕೊಂಡು, 760 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ಮತ್ತು ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಮೈಸೂರು ನಗರ ಸಂಚಾರ ಪೊಲೀಸರು ಕೈಗೊಂಡಿದ್ದಾರೆ. ಡಿಸೆಂಬರ್​ 5ರಿಂದ 19ರವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ 103 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಾಹನಗಳ ಬಗ್ಗೆ ಪರಿಶೀಲಿಸಲಾಗಿ 760 ಪ್ರಕರಣಗಳು

ತ್ರಿಬಲ್ ರೈಡಿಂಗ್; 103 ವಾಹನಗಳು ಪೊಲೀಸ್ ವಶಕ್ಕೆ Read More »

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಯುವ ಉದ್ಯಮಿ, ಸುಳ್ಯ ತಾಲೂಕಿನ ಬೆಳ್ಳಾರೆಯ ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಂದೆ ಎಂ.ಮಾಧವ ಗೌಡ, ಅತ್ತೆ ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ. ನವೀನ್ ಅವರ ತಾಯಿ ನೀರಜಾಕ್ಷಿಯವರು ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದು ದೂರಿನಲ್ಲಿ ” ಮಗ ನವೀನ್ ಕುಮಾರ್ ಹಾಗೂ ಆತನ ಪತ್ನಿ ಸ್ಪಂದನಳ ಮಧ್ಯೆ ಸುಮಾರು 3 ತಿಂಗಳಿಂದ

ಸುಳ್ಯ: ಉದ್ಯಮಿ ನವೀನ್ ರನ್ನು ಹೊತ್ತೊಯ್ದ ಪ್ರಕರಣ| ತಂದೆ, ಅತ್ತೆ ಸೇರಿ 6 ಮಂದಿ ವಿರುದ್ದ ಪ್ರಕರಣ ದಾಖಲು Read More »

ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಬಿಡುಗಡೆ

ಸಮಗ್ರ ನ್ಯೂಸ್: ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಅವರು, ಜಾಮೀನಿನ ಮೇಲೆ ಮಂಗಳವಾರ ಬೆಳಿಗ್ಗೆ ಇಲ್ಲಿನ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು. ಸುಪ್ರೀಂ ಆದೇಶದನ್ವಯ ವಕೀಲ ಬಾಬುರಾಜ್ ಅವರು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಜ್ಞಾನ ಪ್ರಕಾಶ್ ಬಿಡುಗಡೆಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಇಬ್ಬರಿಂದ ಶ್ಯೂರಿಟಿ ಹಾಗೂ ₹ 5 ಲಕ್ಷದ ಬಾಂಡ್ ಅನ್ನು ನ್ಯಾಯಾಲಯವು ಪಡೆದಿತ್ತು. ನಂತರ ಕೇಂದ್ರ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಟ್ ಅವರಿಗೆ

ಜೀವಾವಧಿ ಶಿಕ್ಷೆಗೊಳಗಾಗಿದ್ದ ವೀರಪ್ಪನ್ ಸಹಚರ ಬಿಡುಗಡೆ Read More »

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ…

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನ ಮಂಡಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾಕಷ್ಟು ವಿಷಯಗಳು ಚರ್ಚೆಗೆ ಬರಲಿದ್ದು ವಿಪಕ್ಷ ಕಾಂಗ್ರೆಸ್ ನಿಲುವಳಿ ಸೂಚನೆಯ ಮಂಡನೆಗೆ ಸಿದ್ದತೆ ನಡೆಸಿದೆ. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕವನ್ನು ಮಂಡಿಸಲು ಸರ್ಕಾರ ನಿರ್ಧಾರ ಮಾಡಿದ್ದು ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿಧೇಯಕ ಮಂಡನೆ ಮಾಡಲಿದ್ದಾರೆ.

ಕರ್ನಾಟಕ ವಿಧಾನಮಂಡಲ ಅಧಿವೇಶನ| ನಿಲುವಳಿ ಸೂಚನೆಗೆ ಮುಂದಾದ ಕಾಂಗ್ರೆಸ್| ಬೆಳಗಾವಿಯಿಂದ ನೇರಪ್ರಸಾರ… Read More »

ಶಿಕ್ಷಕಿ ಬಳಿ ಸಾಲ ಕೇಳಿದ ಮಹಿಳೆಗೆ ಹರಿದು ಬಂತು ಬರೋಬ್ಬರಿ 51 ಲಕ್ಷ ರೂಪಾಯಿ!!

ಸಮಗ್ರ‌ ನ್ಯೂಸ್: ತನ್ನ ಮಗನ ಶಿಕ್ಷಕಿಯ ಬಳಿ 500 ರೂಪಾಯಿ ಸಾಲ ಕೇಳಿದ ಮಹಿಳೆಯ ಖಾತೆಗೆ ಒಂದೇ ದಿನದಲ್ಲಿ ಬರೋಬ್ಬರಿ 51 ಲಕ್ಷ ರೂಪಾಯಿ ಹರಿದು ಬಂದಿದೆ. ಪಾಲಕ್ಕಾಡ್ ನ ಕೂಟ್ಟನಾಡ್ ನಿವಾಸಿ ಸುಭದ್ರ ಎಂಬ ಮಹಿಳೆ ತನ್ನ ಮಗನ ಶಿಕ್ಷಕಿ ಗಿರಿಜಾ ಹರಿಕುಮಾರ್ ಬಳಿ ರೂ. 500 ಸಹಾಯ ಕೇಳಿದ್ದರು. ಶಿಕ್ಷಕಿಯು ಮಹಿಳೆಗೆ ಒಂದು ಸಾವಿರ ರೂಪಾಯಿ ಸಾಲ ನೀಡಿದ್ದಲ್ಲದೆ ಮಹಿಳೆಯ ಕುಟುಂಬದ ಬವಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ದಾನಿಗಳು ಸುಭದ್ರರ ಖಾತೆಗೆ

ಶಿಕ್ಷಕಿ ಬಳಿ ಸಾಲ ಕೇಳಿದ ಮಹಿಳೆಗೆ ಹರಿದು ಬಂತು ಬರೋಬ್ಬರಿ 51 ಲಕ್ಷ ರೂಪಾಯಿ!! Read More »

14ನೇ ವಿಧಾನ ಮಂಡಲ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 14 ನೇ ವಿಧಾನಸಭಾ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಹಲವಾರು ವಿಷಯಗಳು ಈ ಬಾರಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣವಾದ ಬಳಿಕ

14ನೇ ವಿಧಾನ ಮಂಡಲ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ Read More »

ಜ.1ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್- ಡಿಕೆಶಿ

ಸಮಗ್ರ ನ್ಯೂಸ್: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪ್ರತಿ ಕ್ಷೇತ್ರಗಳಲ್ಲಿ 1 ರಿಂದ 3 ಆಕಾಂಕ್ಷಿಗಳ ಹೆಸರನ್ನು ಪರಿಷ್ಕರಿಸಿ ಕೆಪಿಸಿಸಿಗೆ ಕಳುಹಿಸುವಂತೆ ನಾವು ಸೂಚನೆ

ಜ.1ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್- ಡಿಕೆಶಿ Read More »

ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ| ರೈತರಿಂದ ಇಂದು ಮಂಡ್ಯ ಬಂದ್

ಸಮಗ್ರ ನ್ಯೂಸ್: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ವನ್ನು ಖಂಡಿಸಿ ನ.19 ರಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್‌ಗೆ ಕರೆ ನೀಡಿದೆ. ಮಂಡ್ಯ ಬಂದ್‌ಗೆ ಕೆಲ ದಲಿತ ಸಂಘಟನೆಗಳು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಬಂದ್‌ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ

ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ| ರೈತರಿಂದ ಇಂದು ಮಂಡ್ಯ ಬಂದ್ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ

ಸಮಗ್ರ ನ್ಯೂಸ್: ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.19)ದಿಂದ ಆರಂಭಗೊಳ್ಳುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಬಾರಿ ಕಲಾಪದಲ್ಲಿ ಕಾವೇರಿದ ಚರ್ಚೆಗಳು ನಡೆಯಲಿದೆ. ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ Read More »