ರಾಜ್ಯ

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು. […]

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ Read More »

ನಾಯಿಮರಿಗೂ ತನ್ನ ರೆಕ್ಕೆಗಳಡಿ ಆಶ್ರಯ ನೀಡಿದ ಕೋಳಿ.. ದಂಗಾದ ಹುಂಜ..| ಜಾಲತಾಣದಲ್ಲಿ ವೈರಲ್ ಆಗಿವೆ.

ಪರಸ್ಪರ ಪ್ರೀತಿ ತೋರುವ ಪ್ರಾಣಿ ಪಕ್ಷಿಗಳ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅದೇ ರೀತಿ ಈಗ ತಾಯಿ ಕೋಳಿ ಹಾಗೂ ಮರಿಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕೋಳಿಯೊಂದು ತನ್ನ ರೆಕ್ಕೆಗಳಡಿ ಮರಿಗಳಿಗೆ ರಕ್ಷಣೆ ನೀಡುತ್ತಾ ಬುಟ್ಟಿಯೊಂದರಲ್ಲಿ ಕುಳಿತಿರುತ್ತದೆ. ಇದೇ ಬುಟ್ಟಿಯಲ್ಲಿ ಎರಡು ಪುಟಾಣಿ ನಾಯಿಮರಿಗಳಿದ್ದು, ಅವುಗಳು ಕೂಡ ಆಶ್ರಯಕ್ಕಾಗಿ ಕೋಳಿಯ ರೆಕ್ಕೆಗಳಡಿ ನುಗ್ಗಲು ನೋಡುತ್ತವೆ. ಅಲ್ಲದೇ ಅಲ್ಲೇ ಆಶ್ರಯ ಪಡೆಯುತ್ತವೆ. ಆದರೆ ತನ್ನದಲ್ಲದ ಈ ನಾಯಿಮರಿಗಳನ್ನು ನೋಡಿ ಕೋಳಿ ಅವುಗಳನ್ನು ದೂರ

ನಾಯಿಮರಿಗೂ ತನ್ನ ರೆಕ್ಕೆಗಳಡಿ ಆಶ್ರಯ ನೀಡಿದ ಕೋಳಿ.. ದಂಗಾದ ಹುಂಜ..| ಜಾಲತಾಣದಲ್ಲಿ ವೈರಲ್ ಆಗಿವೆ. Read More »

ಚಿಕ್ಕಮಗಳೂರು: ಹೊಸ ಬೋರ್ ಕೊರೆಸುವಾಗ ಹಳೇ ಬೋರ್ ನಲ್ಲಿ ಚಿಮ್ಮಿದ ನೀರು| ಬೋರ್ ಲಾರಿಗಿಂತಲೂ ಎತ್ತರಕ್ಕೆ ನೆಗೆದ ಗಂಗೆ

ಸಮಗ್ರ ನ್ಯೂಸ್: ಸತತ ಬರಗಾಲದಿಂದಾಗಿ ಒಣಗಿದ್ದ ಕೊಳವೆ ಬಾವಿಯೊಂದರ ಪಕ್ಕದಲ್ಲಿ ಹೊಸ ಬೋರ್ ಕೊರೆಸುವಾಗ ಹಳೇ ಬೋರ್‍ನಲ್ಲಿ ಮುಗಿಲೆತ್ತರಕ್ಕೆ ನೀರು ಚಿಮ್ಮಿರುವ ಆಶ್ಚರ್ಯಕರ ಜಿಲ್ಲೆಯ ಕಡೂರು ತಾಲೂಕಿನ ಚಿಕ್ಕದೇವನೂರು ಗ್ರಾಮದಲ್ಲಿ ನಡೆದಿದೆ. ಬೋರ್‍ನಲ್ಲಿ ಇದ್ದಕ್ಕಿದ್ದಂತೆ ನೀರು ಚಿಮ್ಮುತ್ತಿರೋದನ್ನ ಕಂಡ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಡೂರು ತಾಲ್ಲೂಕಿನ ಚಿಕ್ಕದೇವನೂರು ಗ್ರಾಮದ ಶೇಖರಪ್ಪ ಎಂಬುವವರ ಜಮೀನಿನಲ್ಲಿದ್ದ ಹಳೆಯ 150 ಅಡಿ ಆಳದ ಕೊಳವೆ ಬಾವಿಯು ಬಹಳ ವರ್ಷಗಳಿಂದ ಬರಗಾಲದಿಂದಾಗಿ ಬತ್ತಿ ಹೋಗಿತ್ತು. ಈ ವರ್ಷ ಸಮೃದ್ಧ ಮಳೆಯಾದ ಹಿನ್ನೆಲೆ

ಚಿಕ್ಕಮಗಳೂರು: ಹೊಸ ಬೋರ್ ಕೊರೆಸುವಾಗ ಹಳೇ ಬೋರ್ ನಲ್ಲಿ ಚಿಮ್ಮಿದ ನೀರು| ಬೋರ್ ಲಾರಿಗಿಂತಲೂ ಎತ್ತರಕ್ಕೆ ನೆಗೆದ ಗಂಗೆ Read More »

ನಾಲ್ಕು ಕಾಲುಗಳಿರುವ ಹೆಣ್ಣುಮಗು ಜನನ| ಹೆಚ್ಚುವರಿ ಎರಡು ಕಾಲುಗಳ ಗತಿ ಏನು?

ಸಮಗ್ರ ನ್ಯೂಸ್: ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಜನರಲ್ಲಿ ಕುತೂಹಲ ಮೂಡಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗ್ವಾಲಿಯರ್ ನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಎಂಬುವವರು ನಾಲ್ಕು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿಗೆ ನಾಲ್ಕು ಕಾಲುಗಳಿದ್ದು ಆಕೆಗೆ ದೈಹಿಕ ಅಂಗವಿಕಲತೆ ಇದೆ. ಹೆಚ್ಚುವರಿ ಭ್ರೂಣದಿಂದಾಗಿ ಈ ರೀತಿ ಉಂಟಾಗುತ್ತದೆ. ವೈದ್ಯಕೀಯ

ನಾಲ್ಕು ಕಾಲುಗಳಿರುವ ಹೆಣ್ಣುಮಗು ಜನನ| ಹೆಚ್ಚುವರಿ ಎರಡು ಕಾಲುಗಳ ಗತಿ ಏನು? Read More »

2500 ವರ್ಷಗಳ ಹಿಂದಿನ ಸಂಸ್ಕೃತ ಒಗಟು ಬಿಡಿಸಿದ ರಿಷಿ ಅತುಲ್

ಸಮಗ್ರ ನ್ಯೂಸ್: ಸಂಸ್ಕೃತ ವ್ಯಾಕರಣಕ್ಕೆ ಸಂಬಂಧಿಸಿದ, ಎರಡುವರೆ ಸಾವಿರ ವರ್ಷಗಳಿಂದ ಒಗಟಾಗಿಯೇ ಉಳಿದಿದ್ದ ಸವಾಲೊಂದನ್ನು ಭಾರತೀಯ ವಿದ್ಯಾರ್ಥಿ ಬಿಡಿಸಿದ್ದಾರೆ. ಐದನೇ ಶತಮಾನದ ವಿದ್ವಾಂಸರು ರಚಿಸಿದ್ದ ಒಗಟನ್ನು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರಿಷಿ ಅತುಲ್ ರಾಜ್‌ಪೋಪೆಟ್ ಬಿಡಿಸಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ರಿಷಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಕ್ರಿಸ್ತಪೂರ್ವ ಐದನೇ ಶತಮಾನದಿಂದಲೂ ವಿದ್ವಾಂಸರನ್ನು ಗೊಂದಲಕ್ಕೀಡು ಮಾಡಿದ್ದ ಸಂಸ್ಕೃತಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ವಿದ್ಯಾರ್ಥಿ ಬಗೆಹರಿಸಿದ್ದಾರೆ. ಪುರಾತನ ಸಂಸ್ಕೃತ ವಿದ್ವಾಂಸರಾದ ಪಾಣಿನಿ ಅವರು ಎರಡೂವರೆ ಸಾವಿರ ವರ್ಷಗಳಷ್ಟು ಹಳೆಯದಾದ

2500 ವರ್ಷಗಳ ಹಿಂದಿನ ಸಂಸ್ಕೃತ ಒಗಟು ಬಿಡಿಸಿದ ರಿಷಿ ಅತುಲ್ Read More »

ಹೊಸ ಕಾರು ಖರೀದಿದಾರರಿಗೆ ಮತ್ತೊಂದು ಆಯ್ಕೆ| ಈ ಕಾರಿನಲ್ಲಿ ಸಿಗಲಿದೆ ಮರ್ಸಿಡಿಸ್ ನಂತಹ ಫೀಚರ್ಸ್

ಸಮಗ್ರ ನ್ಯೂಸ್: ಹ್ಯುಂಡೈ ವೆರ್ನಾ ದೇಶದ ಜನಪ್ರಿಯ ಕಾಂಪ್ಯಾಕ್ಟ್ ಸೆಡಾನ್‌ಗಳಲ್ಲಿ ಒಂದು. ಇದರ ಹೊಸ ಅವತಾರ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಕಂಪನಿಯು ಈ ವಾಹನದ 4ನೇ ತಲೆಮಾರಿನ ಮಾದರಿಯನ್ನು ನಿರ್ಮಿಸಿದ್ದು, ಈ ಕಾರಿನ ವಿಶೇಷತೆಗಳು ಇಲ್ಲಿವೆ. ಈ ಕಾರಿನ ಕೆಲವು ಆಂತರಿಕ ವೈಶಿಷ್ಟ್ಯಗಳು ಕುತೂಹಲ ಮೂಡಿಸುತ್ತಿವೆ. ಈ ಕಾರ್ ನಲ್ಲಿ ಕನೆಕ್ಟ್ ಸ್ಕ್ರೀನ್ ಸೆಟಪ್ ಲಭ್ಯವಾಗಲಿದೆ. ಸಾಮಾನ್ಯವಾಗಿ ಮರ್ಸಿಡಿಸ್ ಕಾರುಗಳು ಅಥವಾ ಮಹೀಂದ್ರಾ XUV700 ನಲ್ಲಿ ಈ ರೀತಿಯ ಸೆಟಪ್ ಇದೆ. ಅಂಥದ್ದೇ ಸ್ಕ್ರೀನ್‌ ಸೆಟಪ್‌ ಅನ್ನು

ಹೊಸ ಕಾರು ಖರೀದಿದಾರರಿಗೆ ಮತ್ತೊಂದು ಆಯ್ಕೆ| ಈ ಕಾರಿನಲ್ಲಿ ಸಿಗಲಿದೆ ಮರ್ಸಿಡಿಸ್ ನಂತಹ ಫೀಚರ್ಸ್ Read More »

ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ| ಬೆಳ್ತಂಗಡಿ ಸೇರಿ ರಾಜ್ಯದ 9 ಕಡೆಗಳಲ್ಲಿ ನೂತನ ಪೊಲೀಸ್ ಠಾಣೆ, 4 ಸಂಚಾರಿ ಠಾಣೆಗೆ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಕಾನೂನು, ಸಂಚಾರ ನಿರ್ವಹಣೆಗೆ ಮಹತ್ವದ ಕ್ರಮ ತೆಗೆದುಕೊಂಡಿದ್ದು, 9 ಪೊಲೀಸ್ ಉಪ-ವಿಭಾಗ, ನಾಲ್ಕು ಸಂಚಾರಿ ಠಾಣೆಗಳನ್ನು ಹೊಸದಾಗಿ ತೆರೆಯಲು ಅನುಮತಿ ನೀಡಿ, ಆದೇಶಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಭ್ರಷ್ಟಾಚಾರ ನಿಗ್ರಹ ದಳದಿಂದ ಪೊಲೀಸ್ ಇಲಾಖೆಗೆ ಹಂಚಿಕೆ ಮಾಡಿರುವ ಒಟ್ಟು 221 ಹುದ್ದೆಗಳಲ್ಲಿ ಈ ಕೆಳಕಂಡಂತೆ ಮರು ಹಂಚಿಕೆ ಮಾಡಿಕೊಳ್ಳಲು ಸಹಮತಿ ನೀಡಿಲಾಗಿದೆ. ಹೊಸದಾಗಿ 9 ಪೊಲೀಸ್ ಉಪ-ವಿಭಾಗವನ್ನು ತೆರೆಯಲು ಅನುಮತಿಸಲಾಗಿದ್ದು ಬೆಂಗಳೂರಿನಲ್ಲಿ ವಿಜಯನಗರ

ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ| ಬೆಳ್ತಂಗಡಿ ಸೇರಿ ರಾಜ್ಯದ 9 ಕಡೆಗಳಲ್ಲಿ ನೂತನ ಪೊಲೀಸ್ ಠಾಣೆ, 4 ಸಂಚಾರಿ ಠಾಣೆಗೆ ಗ್ರೀನ್ ಸಿಗ್ನಲ್ Read More »

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆ| ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 14ರಿಂದ 17ರವರೆಗೆ ಕಡಲು ಪ್ರಕ್ಷುಬ್ದವಾಗಲಿದ್ದು ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚರಲಿದೆ ಆದುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯದೇ ಇರುವುದು ಉತ್ತಮ ಅದರಲ್ಲೂ ಡಿಸೆಂಬರ್ 16ರಂದು ಗಾಳಿಯ ವೇಗ ಅತಿ ಹೆಚ್ಚು ಇರುವ ಸಾಧ್ಯತೆ ಇದೆ. ಈ ವೇಳೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಯಾವುದೇ ದೋಣಿ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿಯಲ್ಲಿರುವ ಎಲ್ಲಾ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆ| ಹವಾಮಾನ ಇಲಾಖೆಯಿಂದ ಎಚ್ಚರಿಕೆ Read More »

ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ ,ಮೀಸಲಾತಿ ವಿಚಾರ| ಸರ್ಕಾರಕ್ಕೆ ದಂಡದ ರುಚಿ ತೋರಿದ ಹೈಕೋರ್ಟ್

ಸಮಗ್ರ ನ್ಯೂಸ್: ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರುವ ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ ,ಮೀಸಲಾತಿ ವಿಚಾರ| ಸರ್ಕಾರಕ್ಕೆ ದಂಡದ ರುಚಿ ತೋರಿದ ಹೈಕೋರ್ಟ್ Read More »

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ನ6 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ಪತ್ರಿಕೆ-1ಕ್ಕೆ 1,40,790 ಅಭ್ಯರ್ಥಿಗಳು ಹಾಜರಾಗಿದ್ದರು. ಇವರಲ್ಲಿ 20070

ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಫಲಿತಾಂಶ ಪ್ರಕಟ Read More »