ರಾಜ್ಯ

ಎಸ್ಎಸ್ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.31ರಿಂದ ಎ.15ರವರೆಗೆ ನಡೆಯಲಿದೆ ಪರೀಕ್ಷೆ

ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ ಬಂದ ಆಕ್ಷೇಪಗಳ ನಂತರ ಈಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು, ಅದರಲ್ಲಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ […]

ಎಸ್ಎಸ್ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.31ರಿಂದ ಎ.15ರವರೆಗೆ ನಡೆಯಲಿದೆ ಪರೀಕ್ಷೆ Read More »

ದಕ್ಷಿಣ ಕನ್ನಡ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ
ಮೆದುಳು ಜ್ವರಕ್ಕೆ ಲಸಿಕೆ ಅಭಿಯಾನ

ಸಮಗ್ರ ನ್ಯೂಸ್ : ಜೆಇ ಮೆದುಳು ಜ್ವರ ನಿಯಂತ್ರಣಕ್ಕಾಗಿ ಇಂದಿನಿಂದ ರಾಜ್ಯದ 10 ಜಿಲ್ಲೆಗಳಲ್ಲಿ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಜೆಇ ಲಸಿಕಾ ಅಭಿಯಾನ ಕುರಿತುಮಾಹಿತಿ ನೀಡಿದ ಅವರು, ‘ಜೆಇ ಮೆದುಳು ಜ್ವರ ಫ್ಲೇವಿ ವೈರಸ್‌ನಿಂದ ಬರುತ್ತದೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟುಮಾಡುವ ಸಾಧ್ಯತೆಗಳಿವೆ.

ದಕ್ಷಿಣ ಕನ್ನಡ ಸೇರಿ ರಾಜ್ಯದ 10 ಜಿಲ್ಲೆಗಳಲ್ಲಿ
ಮೆದುಳು ಜ್ವರಕ್ಕೆ ಲಸಿಕೆ ಅಭಿಯಾನ
Read More »

ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರು ಮೂಲದ ಯುವಕನ ಮೃತದೇಹ ತೊಕ್ಕೊಟ್ಟು ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್ ಎ.ಎಸ್ (36) ಮೃತ ಯುವಕ. ನವೆಂಬರ್ 30ರಂದು ಬೆಂಗಳೂರಿನಿಂದ ತೊಕ್ಕೊಟ್ಟಿಗೆ ಬಂದಿದ್ದ ಮಹಾಂತೇಶ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದರು. ರಾತ್ರಿ ಲಾಡ್ಜ್ ನಿಂದ ತೆರಳಿದವರು ವಾಪಸ್ಸಾಗಿರಲಿಲ್ಲ. ಡಿಸೆಂಬರ್ 1 ರಂದು ಸಂಜೆ ಲಾಡ್ಜ್ ರೂಮಿನ ಅವಧಿ ಮುಗಿದ ಹಿನ್ನೆಲೆ ರೂಮ್ ಬಾಯ್ ರೂಮಿಗೆ

ಬೆಂಗಳೂರು ಮೂಲದ ಯುವಕನ ಶವ ತೊಕ್ಕೊಟ್ಟು ಬಳಿ ಬಾವಿಯಲ್ಲಿ ಪತ್ತೆ Read More »

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಧರ್ಮದಂಗಲ್| ಮದರಸಾ ಬ್ಯಾನ್ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ – ಹಿಂದೂಪರ ಸಂಘಟನೆಗಳ‌ ಆಗ್ರಹ

ಸಮಗ್ರ ನ್ಯೂಸ್: ಹಿಜಾಬ್, ಹಲಾಲ್ ಕಟ್, ಅಜಾನ್ ಬಳಿಕ ರಾಜ್ಯದಲ್ಲಿ ಮತ್ತೊಂದು ಧರ್ಮ ದಂಗಲ್ ಶುರುವಾಗಿದ್ದು, ರಾಜ್ಯದಲ್ಲಿ ಮದರಸಾ ಬ್ಯಾನ್ ಮಾಡದಿದ್ದರೆ ಕೇಸರಿ ಶಾಲೆಗಳನ್ನು ಆರಂಭಿಸಲು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ರಾಜ್ಯದಲ್ಲಿ ಮದರಸಾಗಳನ್ನು ನಿಷೇಧ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಮದರಸಾಗಳನ್ನು ನಿಷೇಧ ಮಾಡಲಾಗಿದೆ. ಕರ್ನಾಟಕದಲ್ಲೂ ಮದಸರಾಸಗಳನ್ನು ಬ್ಯಾನ್ ಮಾಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ಕೇಸರಿ ಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ. ಕೇಸರಿ ಶಾಲೆಗಳಲ್ಲಿ ಪ್ರತ್ಯೇಕ ಪಠ್ಯ ಇರಬೇಕು. ಪಠ್ಯ

ರಾಜ್ಯದಲ್ಲಿ ಮತ್ತೆ ಶುರುವಾಯ್ತು ಧರ್ಮದಂಗಲ್| ಮದರಸಾ ಬ್ಯಾನ್ ಮಾಡಿ ಇಲ್ಲವೇ ಕೇಸರಿ ಶಾಲೆ ಆರಂಭಿಸಿ – ಹಿಂದೂಪರ ಸಂಘಟನೆಗಳ‌ ಆಗ್ರಹ Read More »

ಬೆಂಗಳೂರು: ದೀಪಾವಳಿ ಬಲೀಂದ್ರ ಹಬ್ಬ ಆಚರಣೆ| ಬದುಕು ಕಟ್ಟುವ ಜೊತೆಗೆ ಆಚರಣೆಗಿರಲಿ ಮನ್ನಣೆ- ಕಜೆಗದ್ದೆ

ಸಮಗ್ರ ನ್ಯೂಸ್: ಬದುಕು ಕಟ್ಟಿಕೊಳ್ಳಲು ಬಂದವರು ನಮ್ಮ ಆಚರಣೆ, ಪದ್ದತಿ ಬಿಟ್ಟು ಹೋಗಬಾರದೆಂದು ಈ ಸಂಸ್ಥೆಯನ್ನು ಹುಟ್ಟು ಹಾಕಿ ಬೆಳೆಸುತ್ತಿರುವುದು ಶ್ಲಾಘನೀಯ ಎಂದು ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಹೇಳಿದರು. ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿಯ ಕರ್ನಾಟಕ ಸಚಿವಾಲಯ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಗೌಡ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ದೀಪಾವಳಿ ಬಲೀಂದ್ರ ಹಬ್ಬದ ಆಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕೃಷಿ ಸಂಸ್ಕೃತಿಯ ಹಿನ್ನೆಲೆ ಉಳ್ಳ ನಾವು

ಬೆಂಗಳೂರು: ದೀಪಾವಳಿ ಬಲೀಂದ್ರ ಹಬ್ಬ ಆಚರಣೆ| ಬದುಕು ಕಟ್ಟುವ ಜೊತೆಗೆ ಆಚರಣೆಗಿರಲಿ ಮನ್ನಣೆ- ಕಜೆಗದ್ದೆ Read More »

ಹುಣಸೂರು: ಕಟ್ಟಿದ ಹಸುವಿನ ಕೊರಳ ಹಿಡಿದ ವ್ಯಾಘ್ರ| ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯಲ್ಲಿ ಹುಲಿ, ಚಿರತೆಗಳ ಆರ್ಭಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹೊಲದಲ್ಲಿ ಹಸು ಕಟ್ಟಿರುವ ವೇಳೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ವಾರದಿಂದ ಹುಲಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದರು ಹುಲಿ ಸಿಗದೆ ಜನರಲ್ಲಿ ಆತಂಕ ಮೂಡಿಸಿದೆ ಹೈರಿಗೆ ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿರುವ ಹುಲಿ ಸುತ್ತ ಮುತ್ತಲಿನ ಗ್ರಾಮದ ಜನರಲ್ಲಿ ಬಯ ಹುಟ್ಟಿಸಿದೆ. ರೈತರು

ಹುಣಸೂರು: ಕಟ್ಟಿದ ಹಸುವಿನ ಕೊರಳ ಹಿಡಿದ ವ್ಯಾಘ್ರ| ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ Read More »

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ

ಸಮಗ್ರ ನ್ಯೂಸ್:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಾರ್ಕಳ : ನೇಣಿಗೆ ಶರಣಾದ ವಿಧ್ಯಾರ್ಥಿನಿ Read More »

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ರೌಡಿಗೆ ಶಾಲು ಹೊದೆಸಿ ಪಕ್ಷಕ್ಕೆ ಸ್ವಾಗತಿಸಿದ ಆರೋಪಕ್ಕೆ ಗುರಿಯಾದ ಸಂಸದ ಪ್ರತಾಪ್ ಸಿಂಹ ಈ ವಿವಾದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರು ಬಿಜೆಪಿ ಕಚೇರಿಯಲ್ಲಿ ಹೋಗಿದ್ದಾಗ ಶಾಲು ಹಾಕಿದೆ, ಅಪ್ಪಣ್ಣ ಅವರು ಎಚ್.ಡಿ‌ಕೋಟೆ ಭಾಗದಲ್ಲಿ ಕೆಲವರನ್ನ ಪಕ್ಷಕ್ಕೆ ಸೇರಿಸಿಕೊಂಡರು, ಆ ಕಾರ್ಯಕ್ರಮದಲ್ಲಿ ಶಾಲು ಹಾಕಿ ಸ್ವಾಗತ ಮಾಡಿದೆ, ಬೆತ್ತನೆಗೆರೆ ಶಂಕರ್ ನ ಬಗ್ಗೆ ನನಗೆ ಗೊತ್ತಿಲ್ಲ.ಪಕ್ಷ ಸೇರ್ಪಡೆಗೆ ಸಾವಿರಾರು ಜನರು ಬರುತ್ತಾರೆ. ಅವರ ಕುಂಡಲಿ, ಜಾತಕ ತೆಗೆದುಕೊಂಡು ನಾನು ಪರೀಕ್ಷೆ ಮಾಡಲು ಸಾಧ್ಯವಿಲ್ಲ.ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ Read More »

ಹಿಂದೂಗಳು ಮುಸ್ಲಿಂ ಸೂತ್ರ ಅಳವಡಿಸಿ ಜನಸಂಖ್ಯೆ ಹೆಚ್ಚಿಸಿ| ಮದುವೆಗೆ ಮೊದಲೇ ಸಂಬಂಧ ಹೊಂದುವುದಲ್ಲ – ಬದ್ರುದ್ದಿನ್ ಅಜ್ಮಲ್

ಸಮಗ್ರ‌ನ್ಯೂಸ್: ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಂಡು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಡಿಯುಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ. ‘ಮುಸ್ಲಿಂ ಪುರುಷರು 20ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮತ್ತೊಂದೆಡೆ, ಹಿಂದೂಗಳು ಮದುವೆಗೆ ಮೊದಲು ಒಬ್ಬ, ಎರಡು ಅಥವಾ ಮೂರು ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ. ಅವರು ಮಕ್ಕಳನ್ನು ಹೆರುವುದಿಲ್ಲ. ನೀವೂ ಸಹ ಶಿಶುಗಳಿಗೆ ಜನ್ಮ

ಹಿಂದೂಗಳು ಮುಸ್ಲಿಂ ಸೂತ್ರ ಅಳವಡಿಸಿ ಜನಸಂಖ್ಯೆ ಹೆಚ್ಚಿಸಿ| ಮದುವೆಗೆ ಮೊದಲೇ ಸಂಬಂಧ ಹೊಂದುವುದಲ್ಲ – ಬದ್ರುದ್ದಿನ್ ಅಜ್ಮಲ್ Read More »

ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷ ಸಜೆ ; 10 ಲಕ್ಷವರೆಗೂ ದಂಡ – ಪ್ರಭು ಚೌಹಾಣ್

ಸಮಗ್ರ ನ್ಯೂಸ್: ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ವಿಕಾಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಭು ಚೌಹ್ಹಾಣ್ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಬಂದ ಮೇಲೆ ಗೋವುಗಳ ಹತ್ಯೆ ಸಂಖ್ಯೆ ಇಳಿಕೆಯಾಗುತ್ತಿದೆ, ಕಾನೂನು ಉಲ್ಲಂಘಿಸಿ ಗೋಹತ್ಯೆ ಎಸಗುವ ಆರೋಪಿಗಳಿಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು

ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷ ಸಜೆ ; 10 ಲಕ್ಷವರೆಗೂ ದಂಡ – ಪ್ರಭು ಚೌಹಾಣ್ Read More »