ರಾಜ್ಯ

ರಾಜ್ಯದಲ್ಲಿ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ‌ಕಾಲೇಜು| ಸಿಎಂ ಬೊಮ್ಮಾಯಿ ಹೇಳಿದ್ದೇನು?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಪ್ರತ್ಯೇಕ ಕಾಲೇಜು ಸ್ಥಾಫನೆಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ. ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕ ಎಂದು ಹೇಳಿದ್ದಾರೆ. ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ರಾಜ್ಯದಲ್ಲಿ ಮತ್ತೊಂದು […]

ರಾಜ್ಯದಲ್ಲಿ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ‌ಕಾಲೇಜು| ಸಿಎಂ ಬೊಮ್ಮಾಯಿ ಹೇಳಿದ್ದೇನು? Read More »

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »

ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ

ಸಮಗ್ರ‌ ನ್ಯೂಸ್: ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಈ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದರು. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿದ್ದವು. ಶಿಕ್ಷಣ

ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ Read More »

ಹಿಜಾಬ್ ವಿವಾದ ಎಫೆಕ್ಟ್; ರಾಜ್ಯದ‌10 ಕಡೆ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಗೆ ಸರ್ಕಾರದ ಒಪ್ಪಿಗೆ| ಇದು ಖಂಡನೀಯ ಎಂದ ಶ್ರೀರಾಮ ಸೇನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲಾಗುವುದು. ರಾಜ್ಯ ಸರ್ಕಾರದಿಂದಲೇ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಿಸಲಾಗುವುದು. ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು. ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಸರ್ಕಾರ ವಕ್ಫ್ ಬೋರ್ಡ್ ನೀಡುವ ಅನುದಾನದಲ್ಲಿ ಕಾಲೇಜು ನಿರ್ಮಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕರ್ನಾಟಕ ಸೇರಿದಂತೆ

ಹಿಜಾಬ್ ವಿವಾದ ಎಫೆಕ್ಟ್; ರಾಜ್ಯದ‌10 ಕಡೆ ಮುಸ್ಲಿಂ ‌ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜಿಗೆ ಸರ್ಕಾರದ ಒಪ್ಪಿಗೆ| ಇದು ಖಂಡನೀಯ ಎಂದ ಶ್ರೀರಾಮ ಸೇನೆ Read More »

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ

ಸಮಗ್ರ ನ್ಯೂಸ್: ಯಾವುದೇ ರೌಡಿ ಶೀಟರ್ ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಕೊಡುವುದಿಲ್ಲ, ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ Read More »

ದತ್ತಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ 5 ದಿನ ಪ್ರವಾಸಿಗರ ಭೇಟಿ ನಿರ್ಬಂಧಿಸಿದ ಜಿಲ್ಲಾಧಿಕಾರಿ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠ ಗ್ರಾಮದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ

ದತ್ತಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ 5 ದಿನ ಪ್ರವಾಸಿಗರ ಭೇಟಿ ನಿರ್ಬಂಧಿಸಿದ ಜಿಲ್ಲಾಧಿಕಾರಿ Read More »

ಅಯ್ಯಪ್ಪ ವೃತಧಾರಿಗಳ ಜೊತೆ ಶಬರಿಮಲೆಯತ್ತ ಹೊರಟ ಶ್ವಾನ| ನಿರಂತರ ಪಾದಯಾತ್ರೆಯಲ್ಲಿ ಭಕ್ತರ ಜೊತೆ ಸಾಥ್!

ಸಮಗ್ರ ನ್ಯೂಸ್: ಶಬರಿಮಲೆ ಪಾದಾಯಾತ್ರೆಗೆ ಹೊರಟಿದ್ದ ಅಯ್ಯಪ್ಪ ಸ್ವಾಮಿ ವೃತಾಧಾರಿಗಳೊಂದಿಗೆ ಶ್ವಾನವೊಂದು ಹೆಜ್ಜೆ ಹಾಕಿ ನೂರಾರು ಕಿ.ಮೀ ಕ್ರಮಿಸಿರುವ ಅಚ್ಚರಿಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಧಾರವಾಡದಿಂದ ಕೇರಳದ ಶಬರಿಮಲೆಗೆ ಹೊರಟ ಅಯ್ಯಪ್ಪ ಸ್ವಾಮಿ ಭಕ್ತರಾದ ನಾಗನಗೌಡ ಪಾಟೀಲ್, ಮಂಜು ಹಾಗೂ ರವಿ ಎನ್ನುವವರಿಗೆ ಮಾರ್ಗ ಮಧ್ಯೆ ಶ್ವಾನವೊಂದು ಜೊತೆಯಾಗಿದ್ದು, ವೃತಾಧಾರಿಗಳೊಂದಿಗೆ ತಾನು ಕೂಡ ನೂರಾರು ಕಿಲೋ ಮೀಟರ್‌ ಕ್ರಮಿಸಿದೆ. ಮೂವರು ಭಕ್ತರು ಬರಿಗಾಲಿನಲ್ಲಿ ಧಾರವಾಡದಿಂದ ಯಾತ್ರೆ ಪ್ರಾರಂಭಿಸಿದಾಗ ಧಾರವಾಡದ ನರೇಂದ್ರ ಟೋಲ್ ಬಳಿ

ಅಯ್ಯಪ್ಪ ವೃತಧಾರಿಗಳ ಜೊತೆ ಶಬರಿಮಲೆಯತ್ತ ಹೊರಟ ಶ್ವಾನ| ನಿರಂತರ ಪಾದಯಾತ್ರೆಯಲ್ಲಿ ಭಕ್ತರ ಜೊತೆ ಸಾಥ್! Read More »

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮತ್ತು ಇನ್ನಷ್ಟು!! ಬೆಚ್ಚಿಬಿದ್ದ ಸಿಬ್ಬಂದಿ, ಪೋಷಕರಿಗೆ ಆಘಾತ

ಸಮಗ್ರ ನ್ಯೂಸ್: ಶಾಲಾ ಮಕ್ಕಳ ಬ್ಯಾಗ್​ಗಳಲ್ಲಿ ಹಲವು ಆಘಾತಕಾರಿ ವಸ್ತುಗಳಿರುವುದು ಬೆಳಕಿಗೆ ಬಂದಿದ್ದು, ಸಿಬ್ಬಂದಿ ಹಾಗೂ ಪೋಷಕರಲ್ಲಿ ಆಘಾತ ಉಂಟು ಮಾಡಿದೆ. ಮಕ್ಕಳ ಏಕಾಗ್ರತೆ ಮತ್ತು ಕಲಿಕೆಗೆ ಸ್ಮಾರ್ಟ್​ಫೋನ್​ಗಳಿಂದ ಭಂಗ ಬರುತ್ತಿದೆ. ಇದೇ ಕಾರಣಕ್ಕೆ ಶಾಲೆಗಳಿಗೆ ಸ್ಮಾರ್ಟ್​ಫೋನ್ ತರುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಹಲವು ಶಾಲೆಗಳು ವಿದ್ಯಾರ್ಥಿಗಳು ಮಕ್ಕಳ ಬ್ಯಾಗ್ ಗಳನ್ನು ತಪಾಸಣೆಗೆ ಒಳಪಡಿಸುತ್ತಿವೆ. ಈ ವೇಳೆ ಕೆಲ ಮಕ್ಕಳ ಬ್ಯಾಗ್​ಗಳಲ್ಲಿ ಸೆಲ್​ಫೋನ್​ಗಳು, ಸ್ಮಾರ್ಟ್​ಫೋನ್​ಗಳು, ಜೊತೆಗೆ ಕಾಂಡೋಮ್​ಗಳು, ಗರ್ಭನಿರೋಧಕ ಮಾತ್ರೆಗಳು, ಲೈಟರ್​ಗಳು, ಸಿಗರೇಟ್​ಗಳು, ಮತ್ತೇರಿಸುವ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ನಲ್ಲಿ ಕಾಂಡೋಮ್, ಗರ್ಭನಿರೋಧಕ ಮಾತ್ರೆ ಮತ್ತು ಇನ್ನಷ್ಟು!! ಬೆಚ್ಚಿಬಿದ್ದ ಸಿಬ್ಬಂದಿ, ಪೋಷಕರಿಗೆ ಆಘಾತ Read More »

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.9ರಿಂದ 29ರವರೆಗೆ ಪರೀಕ್ಷೆ

ಸಮಗ್ರ ನ್ಯೂಸ್: ‌ ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ( Karnataka School Examination and Evaluation Board ) ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023ರ ಮಾ 09 ರಿಂದ ಮಾ.‌ 29ರವೆಗೆ ನಡೆಯಲಿದೆ. ಪರೀಕ್ಷಾ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.9ರಿಂದ 29ರವರೆಗೆ ಪರೀಕ್ಷೆ Read More »

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಗುರುಪನ್ನಪಾಳ್ಯದಲ್ಲಿ ನಡೆದಿದೆ. ಖತೀಜಾ ಕುಬ್ರ(30)ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವತಿ. ಈಕೆಯನ್ನು ಗಂಡನ ಮನೆಯವರೇ ಬಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಖತೀಜಾ ಮೃತದೇಹ ಪತ್ತೆ ಸಂಬಂಧಿಸಿ ಪ್ರತಿಕ್ರಿಯಿಸಿದ ಆಕೆಯ ಪೋಷಕರು ಪತಿ ಮಹಬೂಬ್ ಸೇರಿ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಮೆಹಬೂಬ್ ಮಗಳ ಜೊತೆ ಯಾವಾಗಲೂ ಜಗಳಾವಾಡುತ್ತಿದ್ದ.ಆತನಿಗೆ ಇನ್ನೋರ್ವ ಮಹಿಳೆಯ ಜೊತೆ ಅಕ್ರಮ ಸಂಬಂಧ ಇದೆ. ನನ್ನ ಮಗಳಿಗೆ ಪ್ರತಿನಿತ್ಯ ಹಲ್ಲೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ|ಪತಿ, ಮಾವ, ನಾದಿನಿ ಪೊಲೀಸ್ ವಶಕ್ಕೆ Read More »