ರಾಜ್ಯ

ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಹೊಸದಿಲ್ಲಿ : ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ, ಉತ್ತಮ ರೀತಿಯಲ್ಲಿ ಜೀವನ ಮಾಡುವಂತಾಗಲು ಅವರಿಗೆ ಉತ್ತಮ ಸಂಬಳ ಕೊಡಬೇಕು’ ಹೀಗೆಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಪ್ರತಿಪಾದಿಸಿದ್ದಾರೆ. ವಕೀಲ ವೃತ್ತಿ ಎನ್ನುವುದು ಕೇವಲ ಹಿರಿಯದ್ದು ಎಂಬ ಭಾವನೆ ಬರುವಂತೆ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. “ಬೆಂಗಳೂರು, ಕೋಲ್ಕತಾ, ಹೊಸದಿಲ್ಲಿ , ಮುಂಬಯಿಗಳಲ್ಲಿ ಯುವ ವಕೀಲರು ವಾಸಿಸುತ್ತಿದ್ದರೆ, ಅಲ್ಲಿನ ಖರ್ಚುಗಳೆಷ್ಟು? ಅವರು ಊಟೋಪಚಾರ, ಬಾಡಿಗೆ, ಪ್ರಯಾಣಕ್ಕೆ ತಗಲುವ ವೆಚ್ಚ ಹೆಚ್ಚಾಗಿಯೇ ಇದೆ. ಕೆಲವು ಯುವ ವಕೀಲರಿಗೆ ಸೂಕ್ತ ರೀತಿಯಲ್ಲಿ ಸಂಭಾವನೆಯನ್ನೇ […]

ಕಿರಿಯ ವಕೀಲರನ್ನು ಗುಲಾಮರಂತೆ ಕಾಣಬೇಡಿ:ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ Read More »

2023ನೇ ಸಾಲಿನ ಸಾರ್ವತ್ರಿಕ ರಜಾದಿನ ಪ್ರಕಟಿಸಿದ ರಾಜ್ಯ ಸರ್ಕಾರ| 17 ಪರಿಮಿತ ರಜೆ ಸೇರಿಸಿ ಆದೇಶ

ಸಮಗ್ರ ನ್ಯೂಸ್: 2023ನೇ ಸಾಲಿನಲ್ಲಿ ರಾಜ್ಯಾದ್ಯಂತ 19 ಸಾರ್ವತ್ರಿಕ ರಜೆ ಹಾಗೂ ಸರ್ಕಾರಿ ನೌಕರರಿಗೆ 17 ಪರಿಮಿತ ರಜಾ ದಿನಗಳನ್ನು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2023ನೇ ಸಾಲಿನಲ್ಲಿ ರಾಜ್ಯಾದ್ಯಂತ 36 ಸಾರ್ವತ್ರಿಕ ಹಾಗೂ ಪರಿಮಿತ ರಜೆಗಳನ್ನು ಘೋಷಿಸಲಾಗಿದೆ. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ (15.01.2023), ಬಸವ ಜಯಂತಿ/ಅಕ್ಷಯ ತೃತೀಯ (23.04.2023) ಮತ್ತು ನರಕ ಚತುರ್ದಶಿ (12.11.2023) ಹಾಗೂ ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (14.10.2023) ಹಾಗೂ ನಾಲ್ಕನೇ

2023ನೇ ಸಾಲಿನ ಸಾರ್ವತ್ರಿಕ ರಜಾದಿನ ಪ್ರಕಟಿಸಿದ ರಾಜ್ಯ ಸರ್ಕಾರ| 17 ಪರಿಮಿತ ರಜೆ ಸೇರಿಸಿ ಆದೇಶ Read More »

ತುಳುನಾಡಿನ ಸಹಕಾರಿ ಕ್ರಾಂತಿ
ಕಲ್ಯಾಣ ಕರ್ನಾಟಕದಲ್ಲಿ ಏಕಿಲ್ಲ?

ಮಂಗಳೂರು ಜಿಲ್ಲೆ ಎಂದಾಕ್ಷಣ ಸಾಕಷ್ಟು ವಿಚಾರ ಚಿಂತನೆ ಆಲೋಚನೆ, ಥಟ್ ಅಂತ ಮೆದುಳಿಗೆ ಹೊಳೆಯುತ್ತದೆ. ಸಂಸ್ಕೃತಿ, ಆಚರಣೆ, ವ್ಯಾಪಾರ, ವ್ಯವಹಾರ, ಕೃಷಿ, ಕೈಗಾರಿಕೆ, ಶಿಕ್ಷಣ, ವಾಣಿಜ್ಯ, ಧರ್ಮ, ಕಲೆ, ಸಾಹಿತ್ಯ ಸಂಗೀತ, ಪ್ರಾಕೃತಿಕ ಸೊಗಡು, ಕಡಲತೀರ.. ಹೀಗೆ ಹತ್ತು ಹಲವು ವೈವಿಧ್ಯತೆಗೆ ಹೆಸರುವಾಸಿ ಈ ತುಳುನಾಡು. ಜನಸಂಖ್ಯೆ ತೀರಾ ವಿರಳವಾದರೂ ಎಲ್ಲ ಕ್ಷೇತ್ರಗಳಿಂದಲೂ ಮುಂದುವರೆದ ಪ್ರದೇಶವಿದು. ಜನರ ಆಲೋಚನೆ ಜೀವನ ಕ್ರಮವೇ ವಿಶಿಷ್ಠವಾಗಿದೆ. ಇಲ್ಲಿಯ ಜನರು ‘ನಮ್ಮದು ಮುಂದುವರೆದ ಸಂಸ್ಕೃತಿ’ ಎಂದು ಹೆಮ್ಮೆಯಿಂದ ಬಿಗುತ್ತಾರೆ. “ನಾವು ತುಳುನಾಡಿನ

ತುಳುನಾಡಿನ ಸಹಕಾರಿ ಕ್ರಾಂತಿ
ಕಲ್ಯಾಣ ಕರ್ನಾಟಕದಲ್ಲಿ ಏಕಿಲ್ಲ?
Read More »

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ – ಹೆಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಎಲ್ಲಾ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡಲಾಗುತ್ತದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ರಾಜ್ಯದ ಜನರ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ರಥಯಾತ್ರೆಯನ್ನು ಆರಂಭಿಸಿದ್ದೇವೆ. ಬದಲಾವಣೆ

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ – ಹೆಚ್.ಡಿ ಕುಮಾರಸ್ವಾಮಿ Read More »

ಮೈಸೂರು ವಿವಿಯಿಂದ ಮಹಾ ಎಡವಟ್ಟು| ಏಡ್ಸ್,ಕ್ಯಾನ್ಸರ್ ಗೆ ಸ್ವಮೂತ್ರಪಾನವೇ ಮದ್ದಂತೆ!!

ಸಮಗ್ರ ನ್ಯೂಸ್: ಮೈಸೂರು ವಿಶ್ವವಿದ್ಯಾಲಯದ ಪಠ್ಯ ಪುಸ್ತಕ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬಿಎ ಪದವಿಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದ ಅಧ್ಯಾಯವೊಂದರಲ್ಲಿ ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರಪಾನವೇ ಮದ್ದು ಎಂದು ಬರೆಯಲಾಗಿದೆ. ಅಲ್ಲದೇ ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗವಾಗಿದ್ದು, ಸ್ವಮೂತ್ರಪಾನದಿಂದ ಕಣ್ಣು, ಕಿವಿ, ಹಲ್ಲು, ಚರ್ಮ ರೋಗಗಳನ್ನು ನಿಯಂತ್ರಿಸಬಹುದು ಎಂದು ಹೇಳಲಾಗಿದೆ. ಇದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮದ ಅನ್ವಯ ಈ ಅಧ್ಯಾಯ ಸೇರ್ಪಡೆಯಾಗಿದೆ. ಚಿಕಿತ್ಸೆಯ ಮಹತ್ವ ಮತ್ತು ವಿವರಿಸಲು ಲೇಖನದಲ್ಲಿ ಹಲವು ಸಾಧಕರ ಹೆಸರು

ಮೈಸೂರು ವಿವಿಯಿಂದ ಮಹಾ ಎಡವಟ್ಟು| ಏಡ್ಸ್,ಕ್ಯಾನ್ಸರ್ ಗೆ ಸ್ವಮೂತ್ರಪಾನವೇ ಮದ್ದಂತೆ!! Read More »

ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….?

ಸಮಗ್ರ ನ್ಯೂಸ್: ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಭಾಗದ ರೈತರು ಹಲ್ಲೇ ಮಾಡಿ ಶಾಸಕ ಕುಮಾರಸ್ವಾಮಿಯ ಶರ್ಟ್ ಹರಿದರಾ…? ಎಂಬ ಪ್ರಶ್ನೆ ಮೂಡಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಗ್ರಾಮದಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ 35 ವರ್ಷದ ಶೋಭಾ ಎಂಬ ಮಹಿಳೆ ಮೇಲೆ ದಾಳಿ ಮಾಡಿದ ಕಾಡಾನೆ ಮಹಿಳೆಯನ್ನ ಸ್ಥಳದಲ್ಲೇ ಕೊಂದಿತ್ತು. ಸ್ಥಳಿಯರು ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ

ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….? Read More »

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಮಂಗಳೂರು ಆಟೋ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಬೆಳಗ್ಗೆ ಸ್ವತಃ ಡಿಜಿಪಿ ಪ್ರವೀಣ್ ಸೂದ್ ಅವರು ಉಗ್ರ ಕೃತ್ಯ ಎಂದು ಸ್ಪಷ್ಟ ಪಡಿಸಿದ್ದು, ಟಾರ್ಗೆಟ್ ಸಿಎಂ ಬೊಮ್ಮಾಯಿ ಆಗಿದ್ದರೇ ಎಂಬ ಅನುಮಾನ ಮೂಡುತ್ತಿದೆ. ಈ ಸಂಬಂಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಸ್ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಲು ಉಗ್ರರು ಸಂಚು ರೂಪಿಸಿದ್ದ ವಿಚಾರ ಈಗ ಬಯಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಪಂಪ್ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು

ದಿನಕ್ಕೊಂದು ತಿರುವು ಪಡೆಯುತ್ತಿರುವ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ| ಕೊಯಮತ್ತೂರು ಸ್ಪೋಟಕ್ಕೂ ಲಿಂಕ್? ಟಾರ್ಗೆಟ್ ಆಗಿದ್ರಾ ಸಿಎಂ ಬೊಮ್ಮಾಯಿ Read More »

ಮಂಗಳೂರು ಆಟೋ ಬ್ಲಾಸ್ಟ್ ಹಿನ್ನೆಲೆ| ರಾಜ್ಯದೆಲ್ಲೆಡೆ ಹೈ ಅಲರ್ಟ್|

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಉಗ್ರರು ಬಾಂಬ್ ಸ್ಪೋಟಿಸಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದು, ಬೆಳಕಿಗೆ ಬಂದಿರುವ ಹಿನ್ನೆಲೆ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಿಎಂ, ರಾಜ್ಯದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ತತ್‍ಕ್ಷಣವೇ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದ್ದಾರೆ. ರಾಜಧಾನಿ ಬೆಂಗಳೂರು, ಮಂಗಳೂರು, ಉಡುಪಿ, ಕಾರವಾರ, ಮಡಿಕೇರಿ, ಶಿವಮೊಗ್ಗ, ಮೈಸೂರು, ಬೆಳಗಾವಿ, ಹುಬ್ಬಳ್ಳಿ

ಮಂಗಳೂರು ಆಟೋ ಬ್ಲಾಸ್ಟ್ ಹಿನ್ನೆಲೆ| ರಾಜ್ಯದೆಲ್ಲೆಡೆ ಹೈ ಅಲರ್ಟ್| Read More »

ವೋಟರ್ ಐಡಿ ಹಗರಣ; ಪ್ರಮುಖ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಬಂಧಿಸಲಾಗಿದೆ. ವೋಟರ್ ಐಡಿ ಪರಿಷ್ಕರಣಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಸಂಬಂಧಿಸಿದ ಹಣಕಾಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದ ಕೆಂಪೇಗೌಡನನ್ನು ಬಂಧಿಸಲಾಗಿದೆ. ತುಮಕೂರಿನ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ ಕೆಂಪೇಗೌಡನನ್ನು ಬಂಧಿಸಿದ್ದಾರೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಬಂಧನಕ್ಕೆ ತೀವ್ರ ಹುಡುಕಾಟ ನಡೆಸಲಾಗಿದೆ ಎಂದು ಹೇಳಲಾಗಿದೆ. ಅಕ್ರಮವಾಗಿ ಮತದಾರರ ಮಾಹಿತಿಯನ್ನು ಸಂಗ್ರಹಿಸಿದ್ದ ಕಾರಣ

ವೋಟರ್ ಐಡಿ ಹಗರಣ; ಪ್ರಮುಖ ಆರೋಪಿ ಅರೆಸ್ಟ್ Read More »

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವತಿಯೋರ್ವಳು ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಐವತ್ತೊಕ್ಲು ಗ್ರಾಮದ ಪಡ್ಪಿನಂಗಡಿ ಸಮೀಪದ ಜನತಾ ಕಾಲೋನಿಯಲ್ಲಿ ನಡೆದಿದೆ. ಉಮೇಶ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಸುಪ್ರೀತಾ (19) ಮೃತ ಯುವತಿ. ಇವರು ನಿಂತಿಕಲ್ಲ್ ನಲ್ಲಿ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ನ.14 ರಂದು ಮನೆಯಲ್ಲಿದ್ದ ವೇಳೆ ಹಠಾತ್ ಅನಾರೋಗ್ಯಕ್ಕೆ ಒಳಗಾದರು. ಅವರನ್ನು ಮೊದಲು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಯುವತಿಯ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದರಿಂದ ನ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಯುವತಿ

ಸುಳ್ಯ: ಅನಾರೋಗ್ಯದಿಂದಾಗಿ ಯುವತಿ ಸಾವು Read More »