ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ
ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ವಳಚ್ಚಿಲ್ನಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಅವರ ಸಂಬಂಧಿಕನೇ ಚೂರಿಯಿಂದ ಇರಿದಿದ್ದು, ಗಾಯಾಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತ ವ್ಯಕ್ತಿಯ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ. ಮೃತರನ್ನು ವಾಮಂಜೂರಿನ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಅವರ ಇಬ್ಬರು ಪುತ್ರರಾದ ರಿಯಾಬ್ ಹಾಗೂ ಶಿಯಾಬ್ ಕೂಡ ಗಾಯಗೊಂಡವರು. ಸುಲೇಮಾನ್ ಅವರ ಸಂಬಂಧಿ ವಳಚ್ಚಿಲ್ ನಿವಾಸಿ ಮುಸ್ತಾಫಾ (30) ಕೊಲೆ ಅರೋಪಿ. ಆತನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ‘ಸುಲೇಮಾನ್ ಮದುವೆ […]
ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ Read More »