ರಾಜ್ಯ

75ನೇ ವಯಸ್ಸಿನಲ್ಲಿ ಮರು ವಿವಾಹವಾದ ಮಾಜಿ ಮೇಯರ್| ಪತ್ನಿ ಅಗಲಿದ 3 ತಿಂಗಳಲ್ಲೇ ಅಕ್ಕನ ಜೊತೆಗೆ ವಿವಾಹ

ಸಮಗ್ರ ನ್ಯೂಸ್: ಮಾಜಿ ಮೇಯರೊಬ್ಬರು ತಮ್ಮ 75ನೇ ವಯಸ್ಸಿನಲ್ಲಿ ಇನ್ನೊಂದು ಮದುವೆಯಾಗಿದ್ದಾರೆ. ಹೀಗೆ ಇನ್ನೊಮ್ಮೆ ಹಸೆಮಣೆಗೆ ಏರಿದವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್​ ಡಿ.ಕೆ.ಚವ್ಹಾಣ. ಚವ್ಹಾಣ ಅವರ ಮೊದಲ ಪತ್ನಿ ಶಾರದಾ ಮೂರು ತಿಂಗಳ ಹಿಂದೆ ತೀರಿಹೋಗಿದ್ದರು. ಪತ್ನಿಯ ಅಗಲಿಕೆಯ ಬಳಿಕ ಆಕೆಯ ಅಕ್ಕ ಅನಸೂಯಾ ಅವರನ್ನು ಚವ್ಹಾಣ ಅವರು ಮದುವೆಯಾಗಿದ್ದಾರೆ. ಈ ಮೂಲಕ ಎರಡನೇ ಸಲ ದಾಂಪತ್ಯ ಜೀವನಕ್ಕೆ ಪ್ರವೇಶ ಮಾಡಿದ್ದಾರೆ. ಚವ್ಹಾಣ ಅವರ ಮನೆಯ ಮುಂದೆಯೇ ಈ ವಿವಾಹ ಸಮಾರಂಭ ನಡೆದಿದೆ. ಮಾಜಿ […]

75ನೇ ವಯಸ್ಸಿನಲ್ಲಿ ಮರು ವಿವಾಹವಾದ ಮಾಜಿ ಮೇಯರ್| ಪತ್ನಿ ಅಗಲಿದ 3 ತಿಂಗಳಲ್ಲೇ ಅಕ್ಕನ ಜೊತೆಗೆ ವಿವಾಹ Read More »

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ| ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶ ರಚನೆಯಾಗಲಿದೆ. ಮುಂದಿನ 4 ದಿನಗಳಲ್ಲಿ ದಕ್ಷಿಣ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಆಂಧ್ರಪ್ರದೇಶಗಳಿಗೂ ಹವಾಮಾನ ಸಂಸ್ಥೆ ಹಳದಿ ಎಚ್ಚರಿಕೆ ನೀಡಿದೆ. ತಮಿಳುನಾಡಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನವೆಂಬರ್ 16 ಮತ್ತು 17 ರಂದು

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ| ಹವಾಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕರಡು ನಿಯಮಕ್ಕೆ ಸಚಿವರು ಸಮ್ಮತಿಸಿದ್ದು, ಒಂದೇ ಬಾರಿ ಪರಸ್ಪರ ವರ್ಗಾವಣೆ ನಿಯಮ ರದ್ದು ಮಾಡಿ ಶೀಘ್ರವೇ ಆಕ್ಷೇಪಣೆ ಆಹ್ವಾನಿಸುವ ಸಾಧ್ಯತೆ ಇದೆ. ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಅನುಮತಿ ನೀಡಿರುವ ಸರ್ಕಾರ ವರ್ಗಾವಣೆಯ ಕರುಡು ನಿಯಮಗಳನ್ನು ರೂಪಿಸಿ ಆಕ್ಷೇಪಣೆ ಆಹ್ವಾನಿಸಲಿದೆ. ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ವರ್ಗಾವಣೆ ಕಾಯ್ದೆಗೆ ಅನುಮೋದನೆ ಪಡೆಯಲಾಗಿದ್ದು, ಕಾನೂನು ಪ್ರಕಾರ ಸಚಿವರ ಒಪ್ಪಿಗೆ ಬೇಕಿದೆ. ಮಂಗಳವಾರ ಸಚಿವರ ಅನುಮೋದನೆ ಸಿಕ್ಕಿದ್ದು ಕರಡು ನಿಯಮ ರೂಪಿಸಿ ಆಕ್ಷೇಪಣೆಯ ಆಹ್ವಾನಿಸಲಾಗುವುದು. ಇದಕ್ಕೆ 15

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಇಲ್ಲಿ ಗಮನಿಸಿ Read More »

ಚಲಿಸುತ್ತಿದ್ದ ರೈಲ್ ನಲ್ಲಿ ಬೆಂಕಿ ಎಚ್ಚರಿಕೆಯ ಸೈರನ್ ಮೊಳಗಿಸಿದ ಇಲಿ..!!

ಸಮಗ್ರ ನ್ಯೂಸ್: ರೈಲಿನಲ್ಲಿ ನಡುರಾತ್ರಿಯಲ್ಲಿ ಸೈರನ್ ಮೊಳಗಿದ ಕಾರಣ ನಿದ್ದೆಯಲ್ಲಿದ್ದ ಪ್ರಯಾಣಿಕರು ಆತಂಕದಿಂದ ಎದ್ದು ಭಯಭೀತಿಗೊಳಗಾಗದ ಘಟನೆ ಹಾಸನ ಜಂಕ್ಷನ್ ಬಳಿ ಸಂಭವಿಸಿದೆ. ಕಾರವಾರದಿಂದ ಬೆಂಗಳೂರಿಗೆ ತೆರಳುವ ರೈಲು ರಾತ್ರಿ ಒಂದು ಗಂಟೆಗೆ ಹಾಸನದ ಬಳಿ ಸಾಗುತ್ತಿದ್ದಾಗ ಬಿ1 ಬೋಗಿಯಲ್ಲಿ ಬೆಂಕಿ ಎಚ್ಚರಿಕೆಯ ಸೈರನ್ ಮೊಳಗತೊಡಗಿತು. ಅಪಾಯದ ಸೂಚನೆ ಘೋಷಣೆ ಆದ ಕಾರಣ ನಿದ್ರೆಯಲ್ಲಿದ್ದ ಪ್ರಯಾಣಿಕರು ಒಮ್ಮೆಲೇ ಎದ್ದು ಆತಂಕದಿಂದ ಬಾಗಿಲ ಬಳಿ ಜಮಾಯಿಸಿದರು. ತಾಂತ್ರಿಕ ಸಿಬ್ಬಂದಿ ಪರಿಶೀಲಿಸಿದಾಗ ವಿದ್ಯುತ್ ಬೋರ್ಡ್ ಒಳಗಡೆ ಇಲಿ ನುಸುಳಿ ಅವಾಂತರ

ಚಲಿಸುತ್ತಿದ್ದ ರೈಲ್ ನಲ್ಲಿ ಬೆಂಕಿ ಎಚ್ಚರಿಕೆಯ ಸೈರನ್ ಮೊಳಗಿಸಿದ ಇಲಿ..!! Read More »

ಮೈಸೂರು: ನಾಟಕೀಯ ತಿರುವು ಪಡೆದುಕೊಂಡ ಬಸ್ ತಂಗುದಾಣ ವಿವಾದ| ನಾಮಫಲಕದಲ್ಲಿ ರಾರಾಜಿಸಿದ ಮೋದಿ, ಬೊಮ್ಮಾಯಿ, ಸ್ವಾಮೀಜಿ ಫೋಟೋ

ಸಮಗ್ರ ನ್ಯೂಸ್: ರಾತ್ರೋರಾತ್ರಿ ಮೈಸೂರು ನಗರದಲ್ಲಿ ಗುಂಬಜ್‌ ಮಾದರಿಯ ಬಸ್‌ ತಂಗುದಾಣದ ಮೇಲೆ ಕಳಶಗಳು ಬಂದಿದ್ದವು. ಈಗ ಏಕಾಏಕಿ ಸುತ್ತೂರು ಸ್ವಾಮೀಜಿ, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ಅವರ ಫೋಟೊ ಅಳವಡಿಸಿರುವುದು ಕಂಡುಬಂದಿದ್ದು, ಬಸ್ ತಂಗುದಾಣ ವಿವಾದ ನಾಟಕೀಯ ತಿರುವು ಪಡೆದಿದೆ. ತಂಗುದಾಣವೊಂದಕ್ಕೆ ಮಂಗಳವಾರ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣ ಎಂಬ ಬೋರ್ಡ್ ಅಳವಡಿಕೆ ಮಾಡಿದ್ದು, ಪಕ್ಷ, ಜಾತಿ ಮುಂದೆ ಬಿಟ್ಟು ಪೇಚಿಗೆ ಸಿಲುಕಿಸುವ ಯತ್ನ‌ ನಡೆಸಲಾಗಿದೆ. ಸುತ್ತೂರು ಶ್ರೀ ವೀರಸಿಂಹಾಸನ ಮಠದ ಆದಿ

ಮೈಸೂರು: ನಾಟಕೀಯ ತಿರುವು ಪಡೆದುಕೊಂಡ ಬಸ್ ತಂಗುದಾಣ ವಿವಾದ| ನಾಮಫಲಕದಲ್ಲಿ ರಾರಾಜಿಸಿದ ಮೋದಿ, ಬೊಮ್ಮಾಯಿ, ಸ್ವಾಮೀಜಿ ಫೋಟೋ Read More »

15000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿ| ಈ ವಾರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ ಮುಂದುವರೆದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಟ್ವಿಟ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಸ್ಪರ್ಧಾತ್ಮಕ

15000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿ| ಈ ವಾರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ Read More »

ವಂದೇ ಭಾರತ್ ನಲ್ಲಿ ದೂರ ಪ್ರಯಾಣಕ್ಕೆ ಕಡಿಮೆ ದರ! ಚೆನ್ನೈ- ಬೆಂಗಳೂರಿಗಿಂತ ಮೈಸೂರು- ಬೆಂಗಳೂರು ದರವೇ ತುಟ್ಟಿ

ಸಮಗ್ರ ನ್ಯೂಸ್: ಚೆನ್ನೈ- ಬೆಂಗಳೂರು – ಮೈಸೂರು ನಡುವೆ ಸಂಚರಿಸುವ ದಕ್ಷಿಣ ಭಾರತದ ಮೊದಲ ‘ವಂದೇ ಭಾರತ್‌’ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಅವರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ರೈಲ್ವೆ ನಿಲ್ದಾಣದಲ್ಲಿ ಕಳೆದ ಶುಕ್ರವಾರ ಹಸಿರು ನಿಶಾನೆ ತೋರಿದ್ದಾರೆ. ಈ ರೈಲಿನ ದರ ಈಗಿರುವ ಶತಾಬ್ದಿ ರೈಲಿಗಿಂತ ಭಿನ್ನವಾಗಿದೆ. ಮೈಸೂರು-ಬೆಂಗಳೂರು ಟಿಕೆಟ್‌ಗೆ ಶತಾಬ್ದಿ ರೈಲಿಗಿಂತ ಹೆಚ್ಚಿನ ದರ ನಿಗದಿ ಮಾಡಲಾಗಿದ್ದರೆ, ಬೆಂಗಳೂರು ಚೆನ್ನೈ ಪ್ರಯಾಣಿಕರಿಗೆ ಮಾತ್ರ ಈಗಿರುವ ದರಕ್ಕಿಂತ ಕಡಿಮೆ ದರ ವಿಧಿಸಲಾಗಿದೆ. ಮೈಸೂರು-

ವಂದೇ ಭಾರತ್ ನಲ್ಲಿ ದೂರ ಪ್ರಯಾಣಕ್ಕೆ ಕಡಿಮೆ ದರ! ಚೆನ್ನೈ- ಬೆಂಗಳೂರಿಗಿಂತ ಮೈಸೂರು- ಬೆಂಗಳೂರು ದರವೇ ತುಟ್ಟಿ Read More »

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ. 2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ಹೆಚ್. ನಿಂಗಪ್ಪ, 2013 ರಲ್ಲಿ ಜೆಡಿಎಸ್ ಬಿಟ್ಟು

ಜೆಡಿಎಸ್ ನಲ್ಲಿ ಮತ್ತೊಂದು ವಿಕೆಟ್ ಪತನ|ಪಕ್ಷಕ್ಕೆ ಇಬ್ಬರು ರಾಜೀನಾಮೆ ಸಲ್ಲಿಕೆ Read More »

ನನಗೆ ಬಹಳ ವರ್ಷ ಬದುಕುವ ಆಸೆ….ಆದರೆ?|ಬದುಕುವ ಬಗ್ಗೆ ಸಿದ್ದು ಹೇಳಿದ್ದೇನು

ಸಮಗ್ರ ನ್ಯೂಸ್: ನನಗೆ ಬಹಳ ವರ್ಷ ಬದುಕುವ ಆಸೆ. ಜನ ಸೇವೆಗಾಗಿ ನಾನು ಹೆಚ್ಚು ವರ್ಷ ಬದುಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವೇದಿಕೆ ಮೇಲೆ ಹೇಳಿದ್ದಾರೆ. ಡಾ. ಕರುಣಾಕರ ನಾಗರಾಜೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯನವರು, ನನಗೆ ಈಗ 76 ವರ್ಷ. ಡಯಾಬಿಟಿಕ್​​ನಿಂದ 10 ವರ್ಷ ಆಯಸ್ಸು ಕಡಿಮೆ ಆಗಿದೆ. ಎಷ್ಟು ವರ್ಷ ಬದುಕುತ್ತೇನೋ ಗೊತ್ತಿಲ್ಲ. ಆದರೆ ಜಾಸ್ತಿ ವರ್ಷ ಬದುಕುವ ಆಸೆ ಇದೆ. ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಬೇಕು. ರೋಗಗಳು ಬಾರದಂತೆ

ನನಗೆ ಬಹಳ ವರ್ಷ ಬದುಕುವ ಆಸೆ….ಆದರೆ?|ಬದುಕುವ ಬಗ್ಗೆ ಸಿದ್ದು ಹೇಳಿದ್ದೇನು Read More »

ಹಾಲು, ಮೊಸರು ದರ‌ ಏರಿಕೆ ಸದ್ಯಕ್ಕಿಲ್ಲ‌| ಕೆಎಂಎಫ್ ನಡೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​ ಹೇಳಿತ್ತು. ಆದರೆ ಈಗ ಮುಖ್ಯಮಂತ್ರಿ ಸೂಚನೆ ಹಿನ್ನೆಲೆಯಲ್ಲಿ ಕೆಎಂಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ತೀರ್ಮಾನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ. ದರ ಏರಿಕೆ ಬಗ್ಗೆ ಇಂದು ಸೇಡಂ ನಲ್ಲಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿ ‘ಹಾಲು ದರ ಹೆಚ್ಚಳ ಬಗ್ಗೆ ಆರು

ಹಾಲು, ಮೊಸರು ದರ‌ ಏರಿಕೆ ಸದ್ಯಕ್ಕಿಲ್ಲ‌| ಕೆಎಂಎಫ್ ನಡೆಗೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ Read More »