ರಾಜ್ಯ

ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ|ಮಹಿಳೆಯರು ಸೇರಿ ಹಲವರಿಗೆ ಗಾಯ

ಬೆಂಗಳೂರು: ಕಾಂಗ್ರೆಸ್‌ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ಜಗಳ ನಡೆದು ಮಹಿಳೆಯರು ಸೇರಿ 20ಕ್ಕೂ ಅಧಿಕ ಮಂದಿಗೆ ಗಾಯಗೊಂಡಿರುವ ಘಟನೆ ದಾಸರಹಳ್ಳಿಯ ಎನ್​ಟಿಟಿಎಫ್​ ಜಿಮ್‌ಖಾನ ಕ್ಲಬ್​ನಲ್ಲಿ ನಡೆದಿದೆ. ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್ ಮುಖಂಡ ಪಿ‌.ಎನ್ ಕೃಷ್ಣ ಮೂರ್ತಿಗೆ ಆಹ್ವಾನ ನೀಡಿರಲಿಲ್ಲ. ಇದರಿಂದ ಕೃಷ್ಣಮೂರ್ತಿ ಬೆಂಬಲಿಗರು ಸಭೆ ನಡೆಯುತ್ತಿದ್ದ ಸ್ಥಳಕ್ಕ ಆಗಮಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಗಲಾಟೆ ವೇಳೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ […]

ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ|ಮಹಿಳೆಯರು ಸೇರಿ ಹಲವರಿಗೆ ಗಾಯ Read More »

ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ

ಸಮಗ್ರ ನ್ಯೂಸ್: ಮೂಡಿಗೆರೆ ತಾಲೂಕಿಿ ನಂದಿಪುರ ಗ್ರಾ.ಪಂ ವ್ಯಾಪ್ತಿಯ ಬಸ್ಕಲ್ ಗ್ರಾಮದ ಬಸ್ ನಿಲ್ದಾಣವನ್ನು ಒತ್ತುವರಿ ಮಾಡಲಾಗಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷರಾದ ನಾರಾಯಣ್ ಅವರು ಆರೋಪಿಸಿದ್ದಾರೆ. ಬಸ್ಕಲ್ ಗ್ರಾಮದ ಮಂಜುನಾಥ್ ಎಂಬುವವರು ಸಾರ್ವಜನಿಕರಿಗೆ ಉಪಯೋಗವಾಗಲೆಂದು ಬಸ್ ನಿಲ್ದಾಣಕ್ಕೆ ಜಾಗವನ್ನು ದಾನವಾಗಿ ನೀಡಿದ್ದರು. ಈ ಜಾಗವನ್ನು ದುರುಪಯೋಗ ಮಾಡಿಕೊಂಡು ಬಸ್ ನಿಲ್ದಾಣವನ್ನು ದುರಸ್ಥಿಗಾಗಿ ನೆಲಸಮ ಮಾಡಿದ ಸಂದರ್ಭದಲ್ಲಿ ಬಸ್ ನಿಲ್ದಾಣದ ಜಾಗವನ್ನು ಒತ್ತುವರಿ ಮಾಡಲಾಗಿದೆ‌. ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ನಿಲ್ದಾಣ್ ಜಾಗವನ್ನು ಒತ್ತುವರಿ ಮಾಡಿದವರ ವಿರುದ್ದ

ಬಸ್ಕಲ್ ಗ್ರಾ.ಪಂ ಬಸ್ ನಿಲ್ದಾಣ ಒತ್ತುವರಿ:
ಗ್ರಾ.ಪಂ ಮಾಜಿ ಅಧ್ಯಕ್ಷರಿಂದ ಆರೋಪ
Read More »

‘ವಲ್ಡ್ ಬುಕ್ ಆಫ್ ರೆಕಾರ್ಡ್’ ಗೆ ಸೇರ್ಪಡೆಯಾದ ನಾಡಪ್ರಭು ಪ್ರತಿಮೆ| ವಿಶ್ವದ ಮೊದಲ ಮತ್ತು ಎತ್ತರದ ಕಂಚಿನ ಪ್ರತಿಮೆ ನ.11ಕ್ಕೆ‌ ಅನಾವರಣ

ಸಮಗ್ರ ನ್ಯೂಸ್: ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬ ದಾಖಲೆಗೆ ಕೆಂಪೇಗೌಡರ ಪ್ರತಿಮೆ ಪಾತ್ರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ವಿಶ್ವದ ಮೊದಲ ಮತ್ತು ಅತ್ಯಂತ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಯಾಗಿದೆ. 84 ಕೋಟಿ ರೂ. ವೆಚ್ಚದಲ್ಲಿ 108 ಅಡಿಯ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ನವೆಂಬರ್ 11 ರಂದು ಉದ್ಘಾಟನೆಗೊಳ್ಳಲಿದೆ.

‘ವಲ್ಡ್ ಬುಕ್ ಆಫ್ ರೆಕಾರ್ಡ್’ ಗೆ ಸೇರ್ಪಡೆಯಾದ ನಾಡಪ್ರಭು ಪ್ರತಿಮೆ| ವಿಶ್ವದ ಮೊದಲ ಮತ್ತು ಎತ್ತರದ ಕಂಚಿನ ಪ್ರತಿಮೆ ನ.11ಕ್ಕೆ‌ ಅನಾವರಣ Read More »

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಇಲಾಖೆಯ ಸಂಚಾರ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಕೆಜಿ ಶ್ರೀಗಂಧ ಮರವನ್ನು ಪಿರಿಯಾಪಟ್ಟಣ ತಾಲ್ಲೂಕಿನ ನಿಲುವಾಡಿ ಬಳಿ ವಶಪಡಿಸಿಕೊಳ್ಳಲಾಗಿದೆ. ಅರಣ್ಯ ಇಲಾಖೆಯಿಂದ ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಧರ್ಮ ಮತ್ತು ಯುಸೂಫ್ ಪರಾರಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ದ್ವಿಚಕ್ರ ವಾಹನ ಬಿಟ್ಟು ಪರಾರರಿಯಾಗಿದರೆ ಇನ್ನು ಶ್ರೀಗಂಧದ ಮರ ದ್ವಿಚಕ್ರ ವಾಹನವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮೈಸೂರು:ಅರಣ್ಯ ಇಲಾಖೆಯ ಕಾರ್ಯಾಚರಣೆ|ಶ್ರೀಗಂಧ ಮರ ವಶ Read More »

ಟಿಪ್ಪು ಜಯಂತಿ ಆಚರಣೆಗೆ ಕೊನೆಗೂ ಫರ್ಮಿಷನ್ ನೀಡಿದ ಹು-ಧಾ ಮಹಾನಗರ ಪಾಲಿಕೆ| ಈದ್ಗಾ ಮೈದಾನದಲ್ಲಿ ನಡೆಯಲಿದೆ ಟಿಪ್ಪು ಜಯಂತಿ!

ಸಮಗ್ರ ನ್ಯೂಸ್: ಹುಬ್ಬಳ್ಳಿ – ಧಾರವಾಡ ಪಾಲಿಕೆಗೆ ದೊಡ್ಡ ತಲೆನೋವಾಗಿದ್ದ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ವಿಚಾರ ಇದೀಗ ಒಂದು ಹಂತಕ್ಕೆ ಬಂದು ನಿಂತಿದೆ.‌ ಹೌದು, ಟಿಪ್ಪು ಸೇರಿ ಎಲ್ಲ ಜಯಂತಿಗೂ ಷರತ್ತು ಬದ್ಧ ಅವಕಾಶ ನೀಡಲಾಗಿದೆ. ಜಯಂತಿ ಆಚರಣೆಗೆ ಅವಕಾಶ ನೀಡಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಆದೇಶ ಹೊರಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು, ಆಯುಕ್ತರೊಂದಿಗೆ ಮೇಯರ್ ಸಭೆ ನಡೆಸಿ, ಪಾಲಿಕೆ ನಿರ್ಣಯವನ್ನು ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ದಾರೆ. ಇನ್ನು ಈದ್ಗಾ

ಟಿಪ್ಪು ಜಯಂತಿ ಆಚರಣೆಗೆ ಕೊನೆಗೂ ಫರ್ಮಿಷನ್ ನೀಡಿದ ಹು-ಧಾ ಮಹಾನಗರ ಪಾಲಿಕೆ| ಈದ್ಗಾ ಮೈದಾನದಲ್ಲಿ ನಡೆಯಲಿದೆ ಟಿಪ್ಪು ಜಯಂತಿ! Read More »

ರಾಜ್ಯಪಾಲರ ವಿರುದ್ದವೇ ಸುಗ್ರಿವಾಜ್ಞೆ ಹೊರಡಿಸಿದ ಕೇರಳ‌ ಸರ್ಕಾರ| ವಿವಿ ಗಳ ಕುಲಪತಿ ಹುದ್ದೆಯಿಂದ ಕೆಳಗಿಳಿಸಲು ನಿರ್ಣಯ

ಸಮಗ್ರ ನ್ಯೂಸ್: ಕೇರಳ ಸರ್ಕಾರ ಮತ್ತು ಅಲ್ಲಿನ ರಾಜ್ಯಪಾಲರ ನಡುವಿನ ರಾಜಕೀಯ ಬಿಕ್ಕಟ್ಟು ಮತ್ತೊಂದು ಹಂತಕ್ಕೆ ತಲುಪಿದೆ. ಗವರ್ನರ್‌ ಆರಿಫ್‌ ಮೊಹಮ್ಮದ್‌ ಖಾನ್‌ರನ್ನ ವಿವಿಗಳ ಕುಲಪತಿ ಹುದ್ದೆಯಿಂದ ಕೆಳಗಿಳಿಸಲು ಕೇರಳ ಸರ್ಕಾರ ಮುಂದಾಗಿದೆ. ಈ ಸಂಬಂಧ ಸುಗ್ರೀವಾಜ್ಞೆ ಅಥವಾ ವಿಶೇಷ ಆಜ್ಞೆ ಹೊರಡಿಸಲು ಅಲ್ಲಿನ ಸಿಎಂ ಪಿಣರಾಯಿ ವಿಜಯನ್‌ ಸಂಪುಟ ಮತ ಹಾಕಿದೆ. ಇತ್ತೀಚೆಗೆ 9 ವಿವಿಗಳ ಉಪಕುಲಪತಿಗಳಿಗೆ ರಾಜಿನಾಮೆ ನೀಡೋಕೆ ಗವರ್ನರ್‌ ಖಾನ್‌ ಹೇಳಿದರು. ಈ ಆದೇಶವನ್ನು ಪ್ರಶ್ನಿಸಿ ಎಲ್ಲಾ ಉಪಕುಲಪತಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು.

ರಾಜ್ಯಪಾಲರ ವಿರುದ್ದವೇ ಸುಗ್ರಿವಾಜ್ಞೆ ಹೊರಡಿಸಿದ ಕೇರಳ‌ ಸರ್ಕಾರ| ವಿವಿ ಗಳ ಕುಲಪತಿ ಹುದ್ದೆಯಿಂದ ಕೆಳಗಿಳಿಸಲು ನಿರ್ಣಯ Read More »

ಐದು ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗ ಮತ್ತೆ ಬಂದಿಲ್ಲ| ಮಗನ ನೆನಪಿನಲ್ಲಿ ಹಾಸಿಗೆ ಹಿಡಿದ ತಾಯಿ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಹೋಬಳಿಯ ಬಳಘಟ್ಟ ಗ್ರಾಮದ ಗೌತಮ್ ಎಂಬುವವರು ಐದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದು, ಮಗನ ನೆನಪಿನಲ್ಲಿ ತಾಯಿ ಹಾಸಿಗೆ ಹಿಡಿದಿದ್ದಾರೆ. ಬಳಘಟ್ಟದ ಮೂರ್ತಿ ವನಜ ಅವರ ಮಗ ಮನೆ ಬಿಟ್ಟು ಐದು ವರ್ಷ ಕಳೆದರೂ ಇನ್ನೂ ಸಿಕ್ಕಿಲ್ಲ. ಮಗ ಇಂದು ಬರುತ್ತಾನೆ, ನಾಳೆ‌ ಬರುತ್ತಾನೆ ಎಂದು‌ ಜಾತಕ ಪಕ್ಷಿಯಂತೆ ತಾಯಿ ಕಾಯುತ್ತಿದ್ದಾರೆ. ಮಗನ ನೆನಪಿನಲ್ಲಿ ಹಾಸಿಗೆ ಹಿಡಿದ ತಾಯಿ ವನಜ ಅನಾರೋಗ್ಯದಿಂದ ಗಂಭೀರ ಸ್ಥಿತಿಯಲ್ಲಿ ಇದ್ದು

ಐದು ವರ್ಷದ ಹಿಂದೆ ಮನೆ ಬಿಟ್ಟು ಹೋದ ಮಗ ಮತ್ತೆ ಬಂದಿಲ್ಲ| ಮಗನ ನೆನಪಿನಲ್ಲಿ ಹಾಸಿಗೆ ಹಿಡಿದ ತಾಯಿ Read More »

ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಚೆನ್ನಮ್ಮ ಹೆಸರು

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಇರುವ ಈದ್ಗಾ ಮೈದಾನಕ್ಕೆ ಸ್ವಾತಂತ್ರ ಹೋರಾಟಗಾರ್ತಿ ರಾಣಿ ಚೆನ್ನಮ್ಮ ಅವರ ಹೆಸರನ್ನಿಡುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಅವರಿಗೆ ಮೇಯರ್ ಈರೇಶ್ ಅಂಚಟಗೇರಿ ಆದೇಶಿಸಿದ್ದಾರೆ. ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆಯ ಬಿಜೆಪಿ ಸದಸ್ಯ ಸಂತೋಷ ಚವ್ಹಾಣ ಅವರು, ಮೈದಾನಕ್ಕೆ ಸ್ವಾತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿಡುವಂತೆ ಮನವಿ ಮಾಡಿದ್ದರು. ಆಗ ಸಭೆಯಲ್ಲಿ ಠರಾವ್ ಕೂಡ ಪಾಸ್ ಮಾಡಲಾಗಿತ್ತು. ಅದರಂತೆ ಇದೀಗ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಎಂದು

ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಚೆನ್ನಮ್ಮ ಹೆಸರು Read More »

ಮುರುಘಾ ಶ್ರೀಯಿಂದ 10 ಕ್ಕೂ ಹೆಚ್ಚು ಬಾಲಕಿಯರ ಅತ್ಯಾಚಾರ; ಒಂದು ಕೊಲೆ!! ಅಬ್ಬಬ್ಬಾ… ಚಾರ್ಜ್ ಶೀಟ್ ನಲ್ಲಿನ ಆರೋಪಗಳೇನು?

ಸಮಗ್ರ ನ್ಯೂಸ್: ಮುರುಘಾ ಶ್ರೀ ವಿರುದ್ಧ ಪೊಲೀಸರು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದು ಅದರಲ್ಲಿ ಸಾಕಷ್ಟು ಶಾಕಿಂಗ್‌ ಆರೋಪಗಳನ್ನು ಮಾಡಲಾಗಿದೆ. ಉನ್ನತ ಮೂಲಗಳ ಪ್ರಕಾರ ಮುರುಘಾ ಶ್ರೀ ಪ್ರತಿ ಭಾನುವಾರ ಮಕ್ಕಳನ್ನು ಕೋಣೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ಆರೋಪಿಸಲಾಗಿದೆ. ಜತೆಗೆ ಪ್ರಕರಣದ ಎರಡನೇ ಆರೋಪಿ ವಾರ್ಡನ್‌ ರಶ್ಮಿ ಮಕ್ಕಳನ್ನು ಕೋಣೆಗೆ ಕರೆದುಕೊಂಡು ಬರುತ್ತಿದ್ದಳು, ಒಪ್ಪದವರಿಗೆ ಬೆದರಿಕೆ ಹಾಕಲಾಗುತ್ತಿತ್ತು ಎಂದೂ ಆರೋಪಿಸಲಾಗಿದೆ. ರಶ್ಮಿ ಕೈಗೆ ಮಕ್ಕಳ ಹೆಸರನ್ನು ಬರೆದು ಮುರುಘಾ ಶ್ರೀ ಕೊಡುತ್ತಿದ್ದರು, ನಂತರ

ಮುರುಘಾ ಶ್ರೀಯಿಂದ 10 ಕ್ಕೂ ಹೆಚ್ಚು ಬಾಲಕಿಯರ ಅತ್ಯಾಚಾರ; ಒಂದು ಕೊಲೆ!! ಅಬ್ಬಬ್ಬಾ… ಚಾರ್ಜ್ ಶೀಟ್ ನಲ್ಲಿನ ಆರೋಪಗಳೇನು? Read More »

ಜಾರಕಿಹೊಳಿಯ ಹಿಂದೂ ವಿರೋಧಿ ಹೇಳಿಕೆಗೆ ಜನ ತಕ್ಕ ಉತ್ತರ ನೀಡ್ತಾರೆ – ಶಶಿಕಲಾ ಜೊಲ್ಲೆ

ಸಮಗ್ರ ನ್ಯೂಸ್: ಹಿಂದೂ ಪದ ಅಶ್ಲೀಲ ಎನ್ನುವರ ಮನಸ್ಥಿತಿಯನ್ನು ಜನರು ಅರಿತುಕೊಳ್ಳಬೇಕಿದೆ. ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಜನ ತಕ್ಕ ಉತ್ತರ ನೀಡುತ್ತಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ನಿಪ್ಪಾಣಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಂಬಿಕೆಯನ್ನು ಕೀಳು ಪದಗಳಿಗೆ ಹೋಲಿಸಿರುವ ಸತೀಶ್‌ ಜಾರಕಿಹೊಳಿ ಮನಸ್ಥಿತಿಯನ್ನು ಜನರು ಅರಿತುಕೊಳ್ಳಬೇಕಾಗಿದೆ. ಹಿಂದುತ್ವ ಎನ್ನುವುದು ಬಹುಜನರ ಧಾರ್ಮಿಕ ನಂಬಿಕೆ. ಬಹುಸಂಖ್ಯಾತರ ಭಾವನೆಗೆ ಜಾರಕಿಹೊಳಿ ಧಕ್ಕೆ ತಂದಿದ್ದಾರೆ. ಅವರ

ಜಾರಕಿಹೊಳಿಯ ಹಿಂದೂ ವಿರೋಧಿ ಹೇಳಿಕೆಗೆ ಜನ ತಕ್ಕ ಉತ್ತರ ನೀಡ್ತಾರೆ – ಶಶಿಕಲಾ ಜೊಲ್ಲೆ Read More »