ರಾಜ್ಯ

ಬಂಧುತ್ವ ಇಲ್ಲದ ಹಿಂದುತ್ವ, ವ್ಯಕ್ತಿಪೂಜೆ ಅಪಾಯಕಾರಿ| ಕೊರೊ‌ನಾ ಸಮಯದಲ್ಲಿ ದೇವರು ಎಲ್ಲೋಗಿದ್ದ? – ಜ್ಞಾನಪ್ರಕಾಶ ಸ್ವಾಮೀಜಿ ಆಕ್ರೋಶ

ಸಮಗ್ರ ನ್ಯೂಸ್: “ಬಂಧುತ್ವ ಇಲ್ಲದ ಹಿಂದುತ್ವ ದೇಶಕ್ಕೆ ಅಪಾಯಕಾರಿ. ದೇಶ ಅತ್ಯಂತ ಅಪಾಯದಲ್ಲಿದೆ. ಇಬ್ಬರು ದೇಶವನ್ನು ಮಾರುತ್ತಿದ್ದಾರೆ, ಇಬ್ಬರು ದೇಶವನ್ನು ಕೊಳ್ಳುತ್ತಿದ್ದಾರೆ,” ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮೀತ್ ಷಾ ವಿರುದ್ಧ ಜ್ಞಾನಪ್ರಕಾಶ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಪ್ಪಾಣಿಯಲ್ಲಿ ಮೈಸೂರು ಉರಿಲಿಂಗ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನೆ ಮನೆಗೆ ಬುದ್ದ, ಬಸವ, ಅಂಬೇಡ್ಕರ್ ತಲುಪಬೇಕಿದೆ ಎಂದು ಅಭಿಪ್ರಾಯಪಟ್ಟರು. “ಈ […]

ಬಂಧುತ್ವ ಇಲ್ಲದ ಹಿಂದುತ್ವ, ವ್ಯಕ್ತಿಪೂಜೆ ಅಪಾಯಕಾರಿ| ಕೊರೊ‌ನಾ ಸಮಯದಲ್ಲಿ ದೇವರು ಎಲ್ಲೋಗಿದ್ದ? – ಜ್ಞಾನಪ್ರಕಾಶ ಸ್ವಾಮೀಜಿ ಆಕ್ರೋಶ Read More »

ಇನ್ಮುಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಲ್ಲ!! ಹಾಗಾದ್ರೆ ಮತ್ತಿನ್ನೇನು?

ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ’ ಎಂದು ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ. ಅಧಿಸೂಚನೆಯಲ್ಲಿ ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಈ ಕಚೇರಿಯಿಂದ ನಡೆಸುವ ಯಾವುದೇ ಪತ್ರ ವ್ಯವಹಾರ ಹಾಗೂ ಇನ್ನಿತರ ಕಡತಗಳಿಗೆ ಮೊಹರು ಹಾಕುವ ಸಂದರ್ಭದಲ್ಲಿ

ಇನ್ಮುಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಲ್ಲ!! ಹಾಗಾದ್ರೆ ಮತ್ತಿನ್ನೇನು? Read More »

ವರ್ಗಾವಣೆಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಮತ್ತೆ ಕರೆಸಿಕೊಳ್ಳದಿರಲು ಪಂಚಾಯತ್ ಸದಸ್ಯರ ಬೇಡಿಕೆ

ಸಮಗ್ರ ನ್ಯೂಸ್: ಪುತ್ತೂರು ತಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ನಾಗೇಶ್ ರವನ್ನುಮತ್ತೆ ಆರ್ಯಾಪು ಗ್ರಾಮ ಪಂಚಾಯತ್ ಗೆ ಯಾವುದೇ ಕಾರಣಕ್ಕೂ ವರ್ಗಾವಣೆಗೊಳಿಸಬಾರದೆಂದು ಶಾಸಕರಿಗೆ ಬಿಜೆಪಿಯ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಸದಸ್ಯರಾದ ಸಚಿನ್ ವಳತ್ತಡ್ಕ ಮನವಿ ಸಲ್ಲಿಸಿದರು. ನಾಗೇಶ್ ರವರು ಈಗಾಗಲೆ ಪುತ್ತೂರು ತಾಲೂಕಿನ ಒಳಮೊಗ್ರು ಗಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದು ಅದಕ್ಕಾಗಿ ನಾವು ಅವರಿಗೆ ಮತ್ತು ವರ್ಗಾವಣೆಗೊಳಿಸಿದ ಮಾನ್ಯ ಶಾಸಕರಾದ ಸಂಜೀವ ಮಠಂದೂರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ.

ವರ್ಗಾವಣೆಗೊಂಡ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಮತ್ತೆ ಕರೆಸಿಕೊಳ್ಳದಿರಲು ಪಂಚಾಯತ್ ಸದಸ್ಯರ ಬೇಡಿಕೆ Read More »

ಚಿಕ್ಕಮಗಳೂರು: ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ನಾಗರೀಕರು

ಸಮಗ್ರ ನ್ಯೂಸ್: ರಸ್ತೆ ಅವ್ಯವಸ್ಥೆ ಬಗ್ಗೆ ನಾಗರೀಕರು ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ಘಟನೆ ಚಿಕ್ಕಮಗಳೂರಿನ ಕಳಸ ಪಟ್ಟಣದಲ್ಲಿ ನಡೆದಿದೆ. ಕಳಸ ಪಟ್ಟಣದ ಮುಖ್ಯ ರಸ್ತೆಯಿಂದ ಹೊರನಾಡಿಗೆ ತೆರಳುವ ರಸ್ತೆಯ ದುಸ್ಥಿತಿಯಿಂದ ವಾಹನಗಳು ಚಲಿಸದಷ್ಟು ಹೊಂಡ-ಗುಂಡುಗಳಿಂದ ಹದಗಟ್ಟು ಹೋಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಗಿಲ್ಲ. ಈ ಹಿನ್ನಲೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರಗಳು ವ್ಯಾಪಕವಾಗಿ ವೈರಲ್ ಮಾಡಲಾಗಿದೆ. ಅಲ್ಲದೆ ಕಳಸ ತಾಲೂಕು ಕೇಂದ್ರವಾಗಿದ್ದರೂ ಅಭಿವೃದ್ದಿ ಶೂನ್ಯ ಎನ್ನುವ

ಚಿಕ್ಕಮಗಳೂರು: ರಸ್ತೆ ಅವ್ಯವಸ್ಥೆ ಬಗ್ಗೆ ವ್ಯಂಗ್ಯ ಚಿತ್ರದ ಮೂಲಕ ಆಕ್ರೋಶ ಹೊರ ಹಾಕಿದ ನಾಗರೀಕರು Read More »

ಶಿವಮೊಗ್ಗ: ತಾಯಿ, ಮಗಳು,‌ ಮೊಮ್ಮಗಳು ಅಪಘಾತದಲ್ಲಿ ‌ದುರ್ಮರಣ

ಸಮಗ್ರ ನ್ಯೂಸ್: ಕಾರು- ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಳಿಯ ಮಂಚಿಕೊಪ್ಪದಲ್ಲಿ ನಡೆದಿದೆ. ಹಲುಗಿನಕೊಪ್ಪದ ಗಂಗಮ್ಮ(50), ಇವರ ಮಗಳು ಜ್ಯೋತಿ(30) ಮತ್ತು ಜ್ಯೋತಿ ಅವರ 4 ವರ್ಷದ ಪುತ್ರಿ ಸೌಜನ್ಯ(4) ಮೃತ ದುರ್ದೈವಿಗಳು. ಇವರೆಲ್ಲರೂ ಕಾರಿನಲ್ಲಿ ಹಿರೇಕರೂರು ಕಡೆಯಿಂದ ಶಿವಮೊಗ್ಗದತ್ತ ಭಾನುವಾರ ರಾತ್ರಿ ಹೊರಟಿದ್ದರು. ಶಿರಾಳಕೊಪ್ಪದಿಂದ ಹುಲಗಿನಕೊಪ್ಪ ಕಡೆಗೆ ಬೈಕ್​ನಲ್ಲಿ ಮಲ್ಲಿಕಾರ್ಜುನ್ ಎಂಬಾತ ತೆರಳುತ್ತಿದ್ದ. ಮಾರ್ಗಮಧ್ಯೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ

ಶಿವಮೊಗ್ಗ: ತಾಯಿ, ಮಗಳು,‌ ಮೊಮ್ಮಗಳು ಅಪಘಾತದಲ್ಲಿ ‌ದುರ್ಮರಣ Read More »

ಬೆಂಗಳೂರಿಗೆ ಹೊರಟಿದ್ದ ಫ್ಲೈಟ್ ಪುಣೆಯಲ್ಲೇ ಬಾಕಿ..!!

ಪುಣೆ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟಿದ್ದ ಏರ್‌ಏಷ್ಯಾ ವಿಮಾನವು ಟೇಕ್ ಆಫ್ ಆಗದೆ ಪುಣೆ ವಿಮಾನ ನಿಲ್ದಾಣದಲ್ಲೇ ಬಾಕಿಯಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಾನಿಕ್ ಸೆಂಟ್ರಲೈಸ್ಡ್ ಏರ್‌ಕ್ರಾಫ್ಟ್ ಮಾನಿಟರ್‌‌ನಿಂದ ಬ್ರೇಕ್-ಹಾಟ್ ಎಚ್ಚರಿಕೆಯ ಸಿಗ್ನಲ್ ಬಂದ ಕಾರಣ ಏರ್ ಏಷ್ಯಾ ಫ್ಲೈಟ್ I5-1427 ಪ್ರಯಾಣವನ್ನು ವಿಳಂಬಿಸಿದೆ ಎನನಲಾಗಿದೆ. ಇನ್ನು ಬ್ರೇಕ್ ಫ್ಯಾನ್ ನಲ್ಲಿ ತಾಂತ್ರಿಕ ತೊಂದರೆ ಕಂಡು ಬಂದ ಕಾರಣ ವಿಮಾನಯಾನ ತನ್ನ ಪ್ರಯಾಣವನ್ನು ವಿಳಂಬ ಮಾಡಿದೆ, ಅಲ್ಲದೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಡೈರೆಕ್ಟರೇಟ್ ಜನರಲ್ ಆಫ್

ಬೆಂಗಳೂರಿಗೆ ಹೊರಟಿದ್ದ ಫ್ಲೈಟ್ ಪುಣೆಯಲ್ಲೇ ಬಾಕಿ..!! Read More »

ಮನೆಯಲ್ಲೇ‌ ಶುದ್ದ ನೀರಿದ್ದಾಗ ದೇವಸ್ಥಾನದ ತೀರ್ಥವೇಕೆ ಕುಡಿಯಬೇಕು?| ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ಶುದ್ಧವಾಗಿ ಕೈ ತೊಳೆದಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ. ಕಾಣದ ದೇವರಿಗೆ

ಮನೆಯಲ್ಲೇ‌ ಶುದ್ದ ನೀರಿದ್ದಾಗ ದೇವಸ್ಥಾನದ ತೀರ್ಥವೇಕೆ ಕುಡಿಯಬೇಕು?| ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ Read More »

ಕರಾವಳಿ ಸೇರಿ ರಾಜ್ಯದಲ್ಲಿ ನಾಲ್ಕು ದಿನ‌ ಮಳೆ ಸಾಧ್ಯತೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ನಾಲ್ಕು ದಿನ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ , ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ

ಕರಾವಳಿ ಸೇರಿ ರಾಜ್ಯದಲ್ಲಿ ನಾಲ್ಕು ದಿನ‌ ಮಳೆ ಸಾಧ್ಯತೆ Read More »

ಚಿಕ್ಕಮಗಳೂರು : ಅನಧಿಕೃತ ಮಸೀದಿ ನಿರ್ಮಾಣದ ಆರೋಪ|ನಗರಸಭೆಯಿಂದ ದಾಳಿ

ಸಮಗ್ರ ನ್ಯೂಸ್: ಅನಧಿಕೃತ ಮಸೀದಿ ನಿರ್ಮಾಣದ ಆರೋಪದ ಹಿನ್ನಲೆ ನಗರಸಭೆಯಿಂದ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ನಡೆದಿದೆ. ಅನೇಕ ವರ್ಷಗಳಿಂದ ನಡೆಸಿಕೊಂಡು ಬಂದಿರುವ ಮಸೀದಿ ಇದಾಗಿದ್ದು ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಗರಸಭೆ ಆಯುಕ್ತ ಬಸವರಾಜ್ ರಿಂದ ಸ್ಥಳ, ಪರಿಶೀಲನೆ ನಡೆಸಿ3 ದಿನಗಳ ಒಳಗೆ ಮಸೀದಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸೂಚನೆ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ನಿರ್ದಾಕ್ಷಣ್ಯ ಕ್ರಮ

ಚಿಕ್ಕಮಗಳೂರು : ಅನಧಿಕೃತ ಮಸೀದಿ ನಿರ್ಮಾಣದ ಆರೋಪ|ನಗರಸಭೆಯಿಂದ ದಾಳಿ Read More »

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಕೆ.ಆರ್.ನಗರ ಪಟ್ಟಣದ ಮುಳ್ಳೂರು ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಅರಣ್ಯ ಇಲಾಖೆ ಅಧಿಕಾರಿ ಸೇರಿದಂತೆ 3-4 ಜನರಿಗೆ ಗಾಯಗೊಳಿಸಿ ಜನರಲ್ಲಿ ಸಾಕಷ್ಟು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಸೆರೆ ಸಿಕ್ಕಿದೆ. ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಕನಕನಗರ ನಿವಾಸಿಗಳಾದ ವೆಂಕಟೇಶ್, ಕರಿಗೌಡ, ಪರಶಿವ ಗಾಯ ಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಪಶುವೈದ್ಯ ಇಲಾಖೆಯ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದಾರೆ. ಸಾರ್ವಜನಿಕರ

ಮೈಸೂರು: ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯ ಹೆಡೆಮುರಿ ಕಟ್ಟಿದ ಅರಣ್ಯ ಇಲಾಖೆ Read More »