ರಾಜ್ಯ

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ

ಕೊಟ್ಟಿಗೆಹಾರ:ಮೂಡಿಗೆರೆ ತಾಲ್ಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ತ ಸಂಘದ ಅಧ್ಯಕ್ಷ ವಿಕ್ರಂ ಒತ್ತಾಯಿಸಿದ್ದಾರೆ. ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು. ಇದರಿಂದ ಕಾಡಾನೆಗಳ ಇರುವಿಕೆಯ ಬಗ್ಗೆ ನಿಖರ ಮಾಹಿತಿ ತಿಳಿಯುವುದರಿಂದ ಕೃಷಿಕರಿಗೆ ಕಾಡನಂಚಿನ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.ಕಾಡಾನೆಗಳ ಚಲನವಲನಗಳನ್ನು ಗಮನಿಸಲು ತಂಡವನ್ನು ರಚಿಸಬೇಕು. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ: ಪರಿಸರವಾದಿ ವಿಕ್ರಂ ಒತ್ತಾಯ Read More »

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ

ಸಮಗ್ರ ನ್ಯೂಸ್: ಹುಣಸೂರು ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ದೇವರಾಜ್ ಒಡೆಯರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಡೆಯರ್ ಜನ ಸೇವಾ ಕೇಂದ್ರದ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ ದೇವರಾಜು ಒಡೆಯರ್ ಅವರು ಗ್ರಾಮೀಣ ಭಾಗದ ಹುಟ್ಟು ಗ್ರಾಮೀಣ ಭಾಗದ ಯುವಕರಿಗೆ ನೆರವಾಗುವ ಹಾಕುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹುಣಸೂರು ತಾಲ್ಲೂಕಿನ ಜೆಡಿಎಸ್ ಅಧ್ಯಕ್ಷರಾದ ದೇವರಹಳ್ಳಿ ಸೋಮಶೇಖರ್ ಅವರು ತಿಳಿಸಿದರು. ದೇವರಾಜ್ ಒಡೆಯರ್ ಅವರು ಮಾತನಾಡಿ ಉದ್ಯೋಗ ಮೇಳದಲ್ಲಿ ಸುಮಾರು 25

ದೇವರಾಜ್ ಒಡೆಯರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉದ್ಯೋಗ ಮೇಳ Read More »

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಮೊರೆತ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಫೈರಿಂಗ್

ಸಮಗ್ರ ನ್ಯೂಸ್: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆಯಲ್ಲಿ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಶಿವಮೊಗ್ಗ ಹೊರವಲಯದ ಪುರಲೆಯಲ್ಲಿ ಅಸ್ಲಾಂ ಎಂಬುವನ ಬಲಗಾಲಿಗೆ ಗುಂಡು ಹಾರಿಸಲಾಗಿದ್ದು ಆರೋಪಿ ಗಾಯಗೊಂಡಿದ್ದಾನೆ. ಅ. 30 ರಂದು ರಾತ್ರಿ ಶಿವಮೊಗ್ಗದ ಬಿಹೆಚ್ ರಸ್ತೆಯಲ್ಲಿ ಅಶೋಕ ಪ್ರಭು ಎಂಬುವರ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳು ಅಶೋಕ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಸ್ಲಾಂನನ್ನು ಬಂಧಿಸಲು

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಮೊರೆತ| ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಫೈರಿಂಗ್ Read More »

ರಾಜ್ಯದಲ್ಲಿ ಐದು ದಿನ ಸಾಧಾರಣ ಮಳೆ ಸಂಭವ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುರುವಾರ ಯೆಲ್ಲೋ ಅಲರ್ಟ್‌ ಘೋಷಿಸಿದ್ದು ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಉಳಿದೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ನ.7ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಐದು ದಿನ ಸಾಧಾರಣ ಮಳೆ ಸಂಭವ Read More »

ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು

ಸಮಗ್ರ ನ್ಯೂಸ್: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ. ರಾತ್ರಿ ಇಡೀ ಧರಣಿ ನಡೆಸಿದ ಸಚಿವ ಶ್ರೀರಾಮುಲು ಎಲ್.ಸಿ. ಕಾಲುವೆಯ ಪಿಲ್ಲರ್ ದುರಸ್ತಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಮಧ್ಯಾಹ್ನ 3 ಗಂಟೆಯಿಂದ ತಡರಾತ್ರಿವರೆಗೂ ಧರಣಿ ನಡೆಸಿದ್ದಾರೆ. ಅ. 13 ರಂದು ವೇದಾವತಿ ನದಿಗೆ ನಿರ್ಮಿಸಿದ ಸೇತುವೆಯ

ಅಧಿಕಾರಿಗಳ ವಿರುದ್ದ ಸಚಿವರಿಂದಲೇ ಧರಣಿ| ಹಾಸಿಗೆ ಜೊತೆ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ಶ್ರೀರಾಮುಲು Read More »

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ|

ಸಮಗ್ರ ನ್ಯೂಸ್: ನಟ ದಿ. ಡಾ.ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್‌ ರಾಜ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ| Read More »

ನಾಡಿನೆಲ್ಲೆಡೆ ರಾಜ್ಯೋತ್ಸವ ಸಂಭ್ರಮ| ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: 67ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಂಠೀರವ ಸ್ಟೇಡಿಯಂ ನಲ್ಲಿ ಧ್ವಜಾರೋಹಣ ಮಾಡಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕನ್ನಡ ನಾಡು ಪುಣ್ಯದ ಬೀಡು. ನಮ್ಮದು ಅತ್ಯಂತ ಸಂಪದ್ಭರಿತವಾದ ನಾಡು. ಕರ್ನಾಟಕ ಏಕೀಕರಣ ಹೋರಾಟವನ್ನು ಯಾರೂ ಮರೆಯುವಂತಿಲ್ಲ. ಮದ್ರಾಸ್ ಕರಾವಳಿ ಮಧ್ಯ ಕರ್ನಾಟಕ ಎಂದು ಹಂಚಿಹೋಗಿದ್ದ ಕನ್ನಡ ನಾಡನ್ನು ಆಲೂರು ವೆಂಕಟರಾಯರು ಹೋರಾಟ ಮಾಡಿ ಕರ್ನಾಟಕ ಏಕೀಕರಣ ಮಾಡಿದರು. ಹೋರಾಟದಲ್ಲಿ ಹಲವು ಮಹನೀಯರ ಶ್ರಮವಿದೆ ಎಂದರು. ಶಿಕ್ಷಣ, ಆರೋಗ್ಯ, ಉದ್ಯೋಗದ

ನಾಡಿನೆಲ್ಲೆಡೆ ರಾಜ್ಯೋತ್ಸವ ಸಂಭ್ರಮ| ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ? Read More »

‘ಮೈಸೂರಲ್ಲ ಇದು ಕರ್ನಾಟಕ’ | ರಾಜ್ಯೋತ್ಸವದ ಇತಿಹಾಸ ನಮ್ಮ ಹೆಮ್ಮೆ

ಸಮಗ್ರ ನ್ಯೂಸ್: ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ಕನ್ನಡವಾಗಿರು… ಕುವೆಂಪುರವರ ಈ ಸಾಲುಗಳನ್ನು ಪ್ರತಿಯೊಬ್ಬ ಕನ್ನಡಿಗ ಜಗತ್ತಿನ ಯಾವುದೇ ಮೂಲೆಯಲ್ಲಿ ಇರಲಿ ಖಂಡಿತ ಮರೆಯಲ್ಲ, ನಮ್ಮ ಕನ್ನಡ ನಾಡು, ಇಲ್ಲಿಯ ಭಾಷೆ, ಇಲ್ಲಿಯ ಸಂಸ್ಕೃತಿ, ಪರಂಪರೆ, ಅಚಾರ-ವಿಚಾರ, ವನ್ಯ ಸಂಪತ್ತು ಇವುಗಳಿಂದ ಶ್ರೀಮಂತವಾಗಿರುವ ನಾಡಾಗಿದೆ. ಈ ನಮ್ಮ ಕನ್ನಡ ನಾಡು, ಈ ಭಾಷೆಯನ್ನು ಕೊಂಡಾಡುತ್ತಾ ಸಂಭ್ರಮದಿಂದ ಆಚರಿಸುವ ದಿನವೇ ನವೆಂಬರ್ 1. ವಿವಿಧ ಭಾಗಗಳಾಗಿ ಹರಡಿ ಹೋಗಿದ್ದ ಕನ್ನಡಿಗರನ್ನು ಒಂದಾಗಿಸಿದ ದಿನವನ್ನು ನಾವೆಲ್ಲಾ ಕನ್ನಡ ರಾಜ್ಯೋತ್ಸವವೆಂದು

‘ಮೈಸೂರಲ್ಲ ಇದು ಕರ್ನಾಟಕ’ | ರಾಜ್ಯೋತ್ಸವದ ಇತಿಹಾಸ ನಮ್ಮ ಹೆಮ್ಮೆ Read More »

ಡಾ. ಡಿ ವೀರೇಂದ್ರ ಹೆಗ್ಗಡೆ ಬಗ್ಗೆ ಅಪಪ್ರಚಾರ ಪ್ರಕರಣ| ಜೈಲು ಸೇರಿದ ಕೆ.ಸೋಮನಾಥ ನಾಯಕ್

ಸಮಗ್ರ ನ್ಯೂಸ್: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ದ ಅಪಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯದ ತೀರ್ಪಿನಂತೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಜೈಲು ಸೇರಿದ್ದಾರೆ. ಸುಧೀರ್ಘ ಕಾನೂನು ಹೋರಾಟದ ಬಳಿಕ ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂ ಆಗಿದೆ.‌ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್, ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿದ ಆರೋಪ ಮಾಡಿದ್ದರು. ಅಲ್ಲದೇ ಧರ್ಮಸ್ಥಳ ಮತ್ತು

ಡಾ. ಡಿ ವೀರೇಂದ್ರ ಹೆಗ್ಗಡೆ ಬಗ್ಗೆ ಅಪಪ್ರಚಾರ ಪ್ರಕರಣ| ಜೈಲು ಸೇರಿದ ಕೆ.ಸೋಮನಾಥ ನಾಯಕ್ Read More »

ಡಿಪ್ಲೊಮಾ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 70 ರ ವೃದ್ಧ ರಾಜ್ಯಕ್ಕೆ ಪ್ರಥಮ!!

ಸಮಗ್ರ ನ್ಯೂಸ್: ಡಿಪ್ಲೋಮಾ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 70 ವರ್ಷದ ವೃದ್ಧರೊಬ್ಬರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಮೂಲಕ ಕಲಿಕೆಗೆ ವಯಸ್ಸಿನ ಯಾವುದೇ ಹಂಗಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯ ನಾರಾಯಣ ಎಸ್. ಭಟ್ ಎಂಬವರೇ ಈ ಸಾಧನೆ ಮಾಡಿದವರು. ಮೂಲತಃ ಶಿರಸಿ ತಾಲೂಕಿನ ಸುಗಾವಿ ಗ್ರಾಮದ ನಾರಾಯಣ ಭಟ್ 1973 ರಲ್ಲಿಯೇ ಮೆಕ್ಯಾನಿಕಲ್ ಡಿಪ್ಲೋಮಾ ಎಂಜಿನಿಯರಿಂಗ್ ಪದವಿ ಪಡೆದಿದ್ದು, ದೇಶದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದರು. 2013ರಲ್ಲಿ ನಿವೃತ್ತಿಯಾದ ಬಳಿಕ ಶಿರಸಿಗೆ ಮರಳಿದ್ದ ಅವರಿಗೆ

ಡಿಪ್ಲೊಮಾ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 70 ರ ವೃದ್ಧ ರಾಜ್ಯಕ್ಕೆ ಪ್ರಥಮ!! Read More »