ರಾಜ್ಯ

ನಿವೇಶನ ಖರೀದಿಗೆ ಸಾಲ ಪಡೆದಿದ್ದು ತಪ್ಪಾ? – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ 40 ವರ್ಷಗಳ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಆದರೆ, ಸಾಲ ಪಡೆಯುವುದು ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ. ನಿವೇಶನ ಖರೀದಿಗಾಗಿ ವಿವೇಕ್ ಎನ್ನುವ 40 ವರ್ಷಗಳ ಗೆಳೆಯನಿಂದ ರೂ.1.5 ಕೋಟಿ ಸಾಲ ಪಡೆದಿದ್ದು ನಿಜವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಆದರೆ, ಸಾಲ ಪಡೆಯುವುದು ಅಪರಾಧನಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಬಿಜೆಪಿ ಆರೋಪ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ವಿವೇಕ್ […]

ನಿವೇಶನ ಖರೀದಿಗೆ ಸಾಲ ಪಡೆದಿದ್ದು ತಪ್ಪಾ? – ಸಿದ್ದರಾಮಯ್ಯ Read More »

ಗ್ರಾಹಕರಿಗೆ ಬಿಗ್ ಶಾಕ್| ನಂದಿನಿ ಹಾಲಿನ ದರ ಶೀಘ್ರವೇ ₹3 ಹೆಚ್ಚಳ

ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶಿಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶೀಘ್ರದಲ್ಲೇ ನಂದಿನಿ ಹಾಲಿನ

ಗ್ರಾಹಕರಿಗೆ ಬಿಗ್ ಶಾಕ್| ನಂದಿನಿ ಹಾಲಿನ ದರ ಶೀಘ್ರವೇ ₹3 ಹೆಚ್ಚಳ Read More »

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 67 ಸಾಧಕರಿಗೆ ಗೌರವ

ಸಮಗ್ರ ನ್ಯೂಸ್: ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದೆ. ಪದ್ಮ ಪ್ರಶಸ್ತಿ ಮಾದರಿಯಲ್ಲಿ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಹೊಸತನವನ್ನು ಮೆರೆದಿದ್ದು, ಸಾಮಾನ್ಯರಾಗಿದ್ದುಕೊಂಡು ಅಸಾಮಾನ್ಯ ಕೆಲಸ ಮಾಡಿದವರು, ಸಮಾಜದ ನಾನಾ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 67 ಸಾಧಕರಿಗೆ ಗೌರವ Read More »

2023ರ ಎಸ್ಎಸ್ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದ ನಡೆಸಲಾಗುವ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿ ಪ್ರಕಟಿಸಿದೆ. ಪರೀಕ್ಷೆಯು 2023ರ ಎ.1ರಿಂದ 15ರವರೆಗೆ ನಡೆಯಲಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯನ್ನು ದಿನಾಂಕ 01-04-2023ರಿಂದ ದಿನಾಂಕ 15-04-203ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಈ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಆಕ್ಷೇಪಣೆ

2023ರ ಎಸ್ಎಸ್ಎಲ್ ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ಇಂದು ಪುನಿತ್ ರಾಜ್ ಕುಮಾರ್ ಪ್ರಥಮ ಪುಣ್ಯ ಸ್ಮರಣೆ| ರಾಜ್ಯಾದ್ಯಂತ ಹಲವು ಕಾರ್ಯಕ್ರಮ ಆಯೋಜನೆ

ಸಮಗ್ರ ನ್ಯೂಸ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ರಾಜ್ಯಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಪ್ಪು ಸಮಾಧಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬರುತ್ತಿದ್ದಾರೆ. ಅಕ್ಟೋಬರ್​ 28ರ ರಾತ್ರಿ ಪೂರ್ತಿ ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ. ದೂರದ ಊರುಗಳಿಂದ ಬಂದ ಅನೇಕ ಅಭಿಮಾನಿಗಳಿಗೆ ಇದರಿಂದ ಅನುಕೂಲ ಆಗಲಿದೆ. ಎಲ್ಲರಿಗೂ ಅಪ್ಪು ಸಮಾಧಿಯ ದರ್ಶನ ಸಿಗಲಿದೆ. ಇದರ ಜೊತೆಗೆ ಸಾಧು ಕೋಕಿಲ

ಇಂದು ಪುನಿತ್ ರಾಜ್ ಕುಮಾರ್ ಪ್ರಥಮ ಪುಣ್ಯ ಸ್ಮರಣೆ| ರಾಜ್ಯಾದ್ಯಂತ ಹಲವು ಕಾರ್ಯಕ್ರಮ ಆಯೋಜನೆ Read More »

ಇಂದು(ಅ.28) ಬೆಳಿಗ್ಗೆ 11ಗಂಟೆಗೆ ಕೋಟಿ ಕಂಠ‌ ಗಾಯನ| ನಾಡಿನೆಲ್ಲೆಡೆ ಮೊಳಗಲಿದೆ‌ ಕನ್ನಡ ಡಿಂಡಿಮ

ಸಮಗ್ರ ನ್ಯೂಸ್: ನೆಲ, ಜಲ, ಆಕಾಶದಲ್ಲಿ ಶುಕ್ರವಾರ ಏಕಕಾಲದಲ್ಲಿ ಕೋಟಿ ಕಂಠ ಗಾಯನ ಮುಗಿಲು ಮುಟ್ಟ ಲಿದ್ದು, 10 ಸಾವಿರಕ್ಕೂ ಹೆಚ್ಚು ತಾಣಗಳಲ್ಲಿ ಸರಿಯಾಗಿ 11 ಗಂಟೆಗೆ ಕನ್ನಡದ ಗೀತೆಗಳು ಮಾರ್ದನಿಸಲಿವೆ. ರಾಜ್ಯ ಸರಕಾರದ ‘ಕೋಟಿ ಕಂಠ ಗಾಯನ’ ಕಾರ್ಯ ಕ್ರಮದ ನೋಂದಣಿಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತ ವಾಗಿದ್ದು, 1.25 ಕೋಟಿ ಮಂದಿ ಭಾಗವಹಿಸುವರು. ಈ ವಿಶಿಷ್ಟ ಕಾರ್ಯಕ್ರಮ ಗಿನ್ನೆಸ್‌ ದಾಖಲೆ ಸೇರುವ ಸಾಧ್ಯತೆ ಇದೆ. ಯಾರೆಲ್ಲಾ ಪಾಲ್ಗೊಳ್ಳುತ್ತಾರೆ?ಒಟ್ಟು 27 ನಿಮಿಷಗಳ ಗಾಯನದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,

ಇಂದು(ಅ.28) ಬೆಳಿಗ್ಗೆ 11ಗಂಟೆಗೆ ಕೋಟಿ ಕಂಠ‌ ಗಾಯನ| ನಾಡಿನೆಲ್ಲೆಡೆ ಮೊಳಗಲಿದೆ‌ ಕನ್ನಡ ಡಿಂಡಿಮ Read More »

ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು?

ಸಮಗ್ರ ನ್ಯೂಸ್: ಕೆಲತಿಂಗಳ ಹಿಂದೆ ಜಿಹಾದಿಗಳಿಂದ ಕೊಲ್ಲಲ್ಪಟ್ಟ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಬೆದರಿಕೆ ಹಾಕಿರುವ ಯಾವುದೇ ಅಂಶ ಕಂಡುಬಂದಿಲ್ಲ, ಹರ್ಷಾ ಕುಟುಂಬಕ್ಕೆ ಕೊಲೆ ಬೆದರಿಕೆ ಎಂಬುವುದೆಲ್ಲಾ ಸುಳ್ಳುಸುದ್ದಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಹರ್ಷನ ಕುಟುಂಬದಿಂದ ಜೀವ ಬೆದರಿಕೆ ಹಾಕಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ನಗರದಲ್ಲಿ ಇತ್ತೀಚೆಗೆ ಕೆಲವು ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು,

ಹರ್ಷ ಕುಟುಂಬಸ್ಥರಿಗೆ ಕೊಲೆ ಬೆದರಿಕೆ| ಶಿವಮೊಗ್ಗ ಎಸ್ ಪಿ ಹೇಳಿದ್ದೇನು? Read More »

ಮೂಡಿಗೆರೆ: ರಾಕೆಟ್ ಬಿಟ್ಟಎಡವಟ್ಟು ಬೆಂಕಿಗಾಹುತಿಯಾದ ಮನೆ

ಸಮಗ್ರ ನ್ಯೂಸ್: ಪಟಾಕಿಯಿಂದ ಸಿಡಿದ ಕಿಡಿ ತಗುಲಿ ಮನೆಯೊಂದಕ್ಕೆ‌ ಬೆಂಕಿ ಹತ್ತಿಕೊಂಡ ಘಟನೆ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ನಡೆದಿದೆ. ರಾತ್ರಿ ಸಮಯದಲ್ಲಿ ಛತ್ರಮೈದಾನದಲ್ಲಿ ಪಟಾಕಿ‌ ಸಿಡಿಸುತ್ತಿದ್ದ ವೇಳೆ ಹಾರಿದ ರಾಕೆಟ್ ವೊಂದು‌ ಮನೆಯೊಂದರ ಮಹಡಿಯಲ್ಲಿ ಒಣ ಹಾಕಿದ್ದ ಬಟ್ಟೆಗೆ ತಗುಲಿದ್ದು ಬಟ್ಟೆಗೆ ಬೆಂಕಿ ಹಿಡಿದುಕೊಂಡು ಆ ಬೆಂಕಿ ಇಡಿ‌ ಮನೆಗೆ ಆವರಿಸಿದೆ. ಕೂಡಲೇ ಸ್ಥಳೀಯರು ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ‌. ಮನೆಯಲ್ಲಿ ಆ ಸಮಯದಲ್ಲಿ ಯಾರು ಇಲ್ಲದೆ ‌ಇರುವುದರಿಂದ ಪ್ರಾಣಾಪಾಯ ಆಗುವುದು ತಪ್ಪಿದಂತಾಗಿದೆ.

ಮೂಡಿಗೆರೆ: ರಾಕೆಟ್ ಬಿಟ್ಟಎಡವಟ್ಟು ಬೆಂಕಿಗಾಹುತಿಯಾದ ಮನೆ Read More »

ಕೆಂಪೇಗೌಡರ ಕಾರ್ಯಕ್ರಮದಲ್ಲಿ ‌ಟಿಪ್ಪುವನ್ನು ಎಳೆತಂದ ನಳಿನ್ ಕುಮಾರ್| ಗೌಡರ ಮುಂದೆ ಟಿಪ್ಪು ಏನೂ ಅಲ್ಲವೆಂದ ಬಿಜೆಪಿ ರಾಜ್ಯಾಧ್ಯಕ್ಷ

ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ ಹಾಗೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕೆಂಬ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂಬ ಚರ್ಚೆಗಳು ಕೇಳಿ ಬಂತು. ಆದರೆ ಕೆಂಪೇಗೌಡರ ಎದುರು ಯಾವ ಟಿಪ್ಪು ಏನೂ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ಮಂಗಳೂರು ನಗರದ ಲೇಡಿಹಿಲ್ ಬಳಿ‌ ಮನಪಾ ಈಜುಕೊಳದ ಆವರಣದಲ್ಲಿ ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಮಣ್ಣು ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಟಿಪ್ಪುವಿನ ನಿರಂತರ ದಾಳಿಗಳ ಬಗ್ಗೆ

ಕೆಂಪೇಗೌಡರ ಕಾರ್ಯಕ್ರಮದಲ್ಲಿ ‌ಟಿಪ್ಪುವನ್ನು ಎಳೆತಂದ ನಳಿನ್ ಕುಮಾರ್| ಗೌಡರ ಮುಂದೆ ಟಿಪ್ಪು ಏನೂ ಅಲ್ಲವೆಂದ ಬಿಜೆಪಿ ರಾಜ್ಯಾಧ್ಯಕ್ಷ Read More »

ಶಿವಮೊಗ್ಗ: ಆಸ್ಪತ್ರೆ ಮ್ಯಾನೇಜರ್ ಹತ್ಯೆ ಪ್ರಕರಣ: ನಾಲ್ವರ ಬಂಧನ| ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ

ಸಮಗ್ರ ನ್ಯೂಸ್: ಖಾಸಗಿ ಆಸ್ಪತ್ರೆ ಅಕೌಂಟ್ಸ್ ಮ್ಯಾನೇಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 26ರಂದು ಬುಧವಾರ ಇಲ್ಲಿನ ನಗರ ಠಾಣೆ ಪೊಲೀಸರು ನಾಲ್ವರನ್ನು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಜಬಿ (23) ಎಂದು ಗುರುತಿಸಲಾಗಿದ್ದು, ಈತನ ಮೇಲೆ 11 ದರೋಡೆ ಡಕಾಯಿತಿ, ಕೊಲೆ ಯತ್ನ, ಗಾಂಜಾ ಪ್ರಕರಣ ಸೇರಿದಂತೆ 11 ಪ್ರಕರಣಗಳು, ದರ್ಶನ್ (21) ದರೋಡೆ ಡಕಾಯಿತಿ ಇತ್ಯಾದಿ 7 ಪ್ರಕರಣಗಳನ್ನು ಹೊಂದಿದ್ದು, ಕಾರ್ತಿಕ್ ಅಲಿಯಾಸ್ ಕಟ್ಟೆ ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಇವರಲ್ಲದೆ ಇನ್ನೂ ಒಬ್ಬನನ್ನು ಬಂಧಿಸಬೇಕಿದ್ದು,

ಶಿವಮೊಗ್ಗ: ಆಸ್ಪತ್ರೆ ಮ್ಯಾನೇಜರ್ ಹತ್ಯೆ ಪ್ರಕರಣ: ನಾಲ್ವರ ಬಂಧನ| ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ Read More »