ರಾಜ್ಯ

ಹಿರಿಯ ದೈವಪಾತ್ರಿಗಳಿಗೆ ₹2000 ಮಾಸಾಶನ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ದೈವ ನರ್ತನ ಮಾಡುವವರಿಗೆ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ಮಾಸಾಶನ ನೀಡಲು ತೀರ್ಮಾನಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು. ನಂತರ ಈ ಬಗ್ಗೆ ಮಾತನಾಡಿದ ಸಚಿವರು ದೈವಾರಾಧನೆ ನಮ್ಮ ತುಳುನಾಡಿನ […]

ಹಿರಿಯ ದೈವಪಾತ್ರಿಗಳಿಗೆ ₹2000 ಮಾಸಾಶನ – ಸಚಿವ ಸುನಿಲ್ ಕುಮಾರ್ Read More »

ನ.01 ರಂದು ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನ.1ರಂದುಕನ್ನಡ ರಾಜ್ಯೋತ್ಸವದ ದಿನ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ʼಕರ್ನಾಟಕ ರತ್ನ ಪ್ರಶಸ್ತಿ ʼ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ.ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಎಂದು ಇತ್ತೀಚೆಗಷ್ಟೇ ಸಿಎಂ

ನ.01 ರಂದು ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ಕೆಎಸ್ಆರ್ ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್| ಮೊದಲ ಬಾರಿಗೆ 50 ಲಕ್ಷ ಅಪಘಾತ ವಿಮಾ ಪ್ಯಾಕೇಜ್ ಗೆ ಒಪ್ಪಂದ

ಸಮಗ್ರ ನ್ಯೂಸ್: ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು ಹಾಗೂ ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಬುಧವಾರ ಸಹಿ ಹಾಕಲಾಗಿದೆ. ಸಂಸ್ಥೆಗಾಗಿ ಹಗಲಿರುಳು ದುಡಿಯುವ ಸಿಬಂದಿಗಳ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಶಾಸಕ,

ಕೆಎಸ್ಆರ್ ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್| ಮೊದಲ ಬಾರಿಗೆ 50 ಲಕ್ಷ ಅಪಘಾತ ವಿಮಾ ಪ್ಯಾಕೇಜ್ ಗೆ ಒಪ್ಪಂದ Read More »

ವಾಹನ ಸವಾರರೇ ಗಮನಿಸಿ| ಇಂದಿನಿಂದ ಸೀಟ್ ಬೆಲ್ಟ್‌ ಕಡ್ಡಾಯ| ತಪ್ಪಿದಲ್ಲಿ ಬೀಳಲಿದೆ ದಂಡ

ಸಮಗ್ರ ನ್ಯೂಸ್: ವಾಹನಗಳಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸದ ಕಾರಣ, ಅಪಘಾತಗಳಲ್ಲಿ ವಾಹನ ಸವಾರರು ಸಾವನ್ನಪ್ಪುವುದು ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಮುಂಬೈನಲ್ಲಿ ಈ ನಿಯಮ ನವೆಂಬರ್ 1ರಿಂದ ಜಾರಿಗೊಳ್ಳಲಿದೆ. ಇದೇ ವೇಳೆ ಕರ್ನಾಟಕದಲ್ಲಿಯೂ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ

ವಾಹನ ಸವಾರರೇ ಗಮನಿಸಿ| ಇಂದಿನಿಂದ ಸೀಟ್ ಬೆಲ್ಟ್‌ ಕಡ್ಡಾಯ| ತಪ್ಪಿದಲ್ಲಿ ಬೀಳಲಿದೆ ದಂಡ Read More »

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸಿದ ಸಂಚಾರಿ ಪೊಲೀಸರಿಗೆ ದಂಡ ವಿಧಿಸಿದ ಪೊಲೀಸರು!!

ಸಮಗ್ರ ನ್ಯೂಸ್: ಬೆಂಗಳೂರಿನ ಆರ್. ಟಿ. ನಗರ ಸಂಚಾರಿ ಠಾಣೆ ಪೊಲೀಸರು ಹಾಫ್ ಹೆಲ್ಮೆಟ್ ಧರಿಸಿದ್ದ ಸಂಚಾರಿ ಪೊಲೀಸರಿಗೆ ದಂಡ ಹಾಕಿದ್ದಾರೆ. ಈ ಕುರಿತು ಟ್ವೀಟ್‌ ಸಹ ಮಾಡಿದ್ದಾರೆ. ಹಾಫ್ ಹೆಲ್ಮೆಟ್ ಪ್ರಕರಣವನ್ನು ಪೊಲೀಸರ ವಿರುದ್ಧ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಹಾಫ್ ಹೆಲ್ಮೆಟ್ ಧರಿಸದಂತೆ ಪೊಲೀಸರಿಗೆ ಸೂಚನೆ ನೀಡಿದ ಬಳಿಕ ಸೆಪ್ಟೆಂಬರ್ ತಿಂಗಳಿನಲ್ಲಿ ಒಂದು ವಾರಗಳ ಕಾಲ ಪೊಲೀಸರು ವಿಶೇಷ ಅಭಿಯಾನ ನಡೆಸಿದ್ದರು. ಹಾಫ್ ಹೆಲ್ಮೆಟ್ ಧರಿಸಿ ಬರುವ ಸಂಚಾರಿ ಮತ್ತು ಇತರ ಪೊಲೀಸರನ್ನು ಹಿಡಿದು ದಂಡ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸಿದ ಸಂಚಾರಿ ಪೊಲೀಸರಿಗೆ ದಂಡ ವಿಧಿಸಿದ ಪೊಲೀಸರು!! Read More »

ಮಂಗಳೂರಿನ ಮಳಲಿಯಲ್ಲಿರುವುದು ಮಸೀದಿಯೋ? ಮಂದಿರವೋ? ನ.9 ರಂದು ಹೊರಬೀಳಲಿದೆ ತೀರ್ಪು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಸಮೀಪದ ಮಳಲಿಯಲ್ಲಿರುವ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ಕೋರ್ಟ್ ನವೆಂಬರ್ 9 ಕ್ಕೆ ಆದೇಶ ಪ್ರಕಟಿಸಲಿದೆ. ಮಳಲಿಯ ಅಸಯ್ಯಿದ್ ಅದ್ಬುಲ್ಲಾಹಿಲ್ ಮದನಿ ದರ್ಗಾದಲ್ಲಿ ಹಿಂದೂ ದೇವಸ್ಥಾನದ ಶೈಲಿ ಪತ್ತೆಯಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಏಪ್ರಿಲ್ 21 ರಂದು ದರ್ಗಾವನ್ನು ನವೀಕರಣಗೊಳಿಸಲು ದರ್ಗಾದ ಎದುರಿನ ಭಾಗವನ್ನು ನೆಲ ಸಮಗೊಳಿಸಲಾಗಿತ್ತು. ಈ ವೇಳೆ ದರ್ಗಾದ ಒಳ ಭಾಗದಲ್ಲಿ ದೇವಾಲಯದ ಗುಡಿಯ ಶೈಲಿ, ಕಂಬಗಳು, ತೋಮರ, ಬಾಗಿಲುಗಳು ಪತ್ತೆಯಾಗಿದ್ದವು. ಇದರಿಂದ ಇದು

ಮಂಗಳೂರಿನ ಮಳಲಿಯಲ್ಲಿರುವುದು ಮಸೀದಿಯೋ? ಮಂದಿರವೋ? ನ.9 ರಂದು ಹೊರಬೀಳಲಿದೆ ತೀರ್ಪು Read More »

ಕೆಎಸ್ಆರ್ ಟಸಿ ಗೆ ಮೇಜರ್ ಸರ್ಜರಿ| ನಾಲ್ಕೂ ನಿಗಮಗಳ ವಿಲೀನ; ಇಂಧನ, ಸಿಬ್ಬಂದಿ ಕಡಿತಕ್ಕೆ ಚಿಂತನೆ

ಸಮಗ್ರ ನ್ಯೂಸ್: ನಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳನ್ನು ಲಾಭದತ್ತ ಮುನ್ನಡೆಸುವ ಉದ್ದೇಶದಿಂದ ಎಲ್ಲಾ ನಾಲ್ಕು ಸಾರಿಗೆ ನಿಗಮಗಳನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. 9 ಲಕ್ಷ ಕಿಲೋ ಮೀಟರ್ ಗಿಂತ ಹೆಚ್ಚು ಸಂಚಾರ ಮಾಡಿದ ಬಸ್ ಗಳನ್ನು ಗುಜರಿಗೆ ಹಾಕುವ ಬದಲು ಮರು ವಿನ್ಯಾಸಗೊಳಿಸಿ ಕಾರ್ಯಾಚರಣೆಗೆ ಬಿಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು, 4 ಸಾರಿಗೆ ನಿಗಮಗಳ ವಿಲೀನದಿಂದ ಆಡಳಿತಾತ್ಮಕ, ಇಂಧನ, ಸಿಬ್ಬಂದಿ ವೆಚ್ಚ ಒಳಗೊಂಡಂತೆ ಸುಮಾರು ಶೇಕಡ

ಕೆಎಸ್ಆರ್ ಟಸಿ ಗೆ ಮೇಜರ್ ಸರ್ಜರಿ| ನಾಲ್ಕೂ ನಿಗಮಗಳ ವಿಲೀನ; ಇಂಧನ, ಸಿಬ್ಬಂದಿ ಕಡಿತಕ್ಕೆ ಚಿಂತನೆ Read More »

ದೇಶದಲ್ಲಿ ಇನ್ನೂ ಐದು ದಿನ ಭಾರೀ ಮಳೆ| ಚಂಡಮಾರುತ ಭೀತಿಯಲ್ಲಿ ಪೂರ್ವ ಕರಾವಳಿ

ಸಮಗ್ರ ನ್ಯೂಸ್: ಮುಂದಿನ ಐದು ದಿನಗಳಲ್ಲಿ ಭಾರತದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ ಕರ್ನಾಟಕ ಸೇರಿದಂತೆ ವಿದಾರ್ಭಾ, ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಿಂದ ನೈರುತ್ಯ ಮಾನ್ಸೂನ್ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಭೀತಿ!?ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಪಶ್ಚಿಮ-ಮಧ್ಯ ಮತ್ತು ಪಕ್ಕದ ನೈರು ತ್ಯ ಕೊಲ್ಲಿ ಬಂಗಾಳದ ಮೇಲೆ ಚಂಡಮಾರುತದ ಪರಿಚಲನೆ ಇದೆ. ಸೈಕ್ಲೋನಿಕ್ ಪರಿಚಲನೆ ಮುಂದಿನ 2-3 ದಿನಗಳಲ್ಲಿ ದಕ್ಷಿಣ ಪೆನಿನ್ಸುಲರ್ ಭಾರತದಾದ್ಯಂತ

ದೇಶದಲ್ಲಿ ಇನ್ನೂ ಐದು ದಿನ ಭಾರೀ ಮಳೆ| ಚಂಡಮಾರುತ ಭೀತಿಯಲ್ಲಿ ಪೂರ್ವ ಕರಾವಳಿ Read More »

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಡಿ.ವೈ ಚಂದ್ರಚೂಡ್ ನೇಮಕ

ಸಮಗ್ರ ನ್ಯೂಸ್: ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ಭಾರತದ ರಾಷ್ಟ್ರಪತಿಗಳು ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಹಾಲಿ ಸಿಜೆಐ ಯುಯು ಲಲಿತ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಸಿಜೆಐ ಯು ಯು ಲಲಿತ್

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಡಿ.ವೈ ಚಂದ್ರಚೂಡ್ ನೇಮಕ Read More »

‘ಪಟಾಕಿ ನಿಮ್ದೇ ಆದ್ರೂ ನಾವ್ ಹೇಳ್ದಂಗೇನೇ ಹಚ್ಚಬೇಕು!’ |ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಹೊಸ ಗೈಡ್ ಲೈನ್ಸ್

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ‘ಪರಿಸರ ಸ್ನೇಹಿ’ ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ, ಒಂದು ವೇಳೆ ಕಂಡು ಬಂದರೆ ಮುಲಾಜಿ‍ಲ್ಲದೇ ಕ್ರಮ ಕೈಗೊಳ್ಳಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಖಡಕ್ ಸೂಚನೆ ನೀಡಿದೆ. ಒಂದು ವೇಳೆ ಹಸಿರು ಪಟಾಕಿ ಹೊರೆತು ಪಡಿಸಿ ಬೇರೆ ಪಟಾಕಿ ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿ, ಅಗ್ನಿ ಶಾಮಕ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಪಟಾಕಿಯಿಂದಾಗುವ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ

‘ಪಟಾಕಿ ನಿಮ್ದೇ ಆದ್ರೂ ನಾವ್ ಹೇಳ್ದಂಗೇನೇ ಹಚ್ಚಬೇಕು!’ |ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಹೊಸ ಗೈಡ್ ಲೈನ್ಸ್ Read More »