ರಾಜ್ಯ

ಪರಿಸರ ಸಂರಕ್ಷಕ ಕಲ್ಮನೆ ಕಾಮೇ ಗೌಡ ಇನ್ನಿಲ್ಲ

ಸಮಗ್ರ ನ್ಯೂಸ್: ಬೆಟ್ಟದ ಮೇಲೆ 15ಕಟ್ಟೆಗಳನ್ನು ಕಟ್ಟುವ ಮೂಲಕ ಪ್ರಸಿದ್ದಿ ಪಡೆದಿದ್ದ ಪರಿಸರ ಸಂರಕ್ಷಕ ಕಲ್ಮನೆ ಕಾಮೇಗೌಡ(83) ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. ಮೃತರು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿಗಳಾಗಿದ್ದರು. ವೃತ್ತಿಯಲ್ಲಿ ಕುರಿಗಾಹಿ ಆಗಿದ್ದ ಇವರು ಕುರಿ ಮಾರಿ ಸಂಪಾದಿಸಿದ ಹಣದಲ್ಲಿ ಬೆಟ್ಟದ ಮೇಲೆ ಕಟ್ಟೆಗಳನ್ನು ಕಟ್ಟಿಸಿ ಪ್ರತಿ ಕಟ್ಟೆಗೂ ದೇವರ ಹಾಗೂ ತಮ್ಮ ಮೊಮ್ಮಕ್ಕಳ ಹೆಸರನ್ನು ಇಟ್ಟಿದ್ದರು. ಪರಿಸರ ಸಂರಕ್ಷಣೆಗಾಗಿ ಪಣ ತೊಟ್ಟಿದ ಇವರು ಬೆಟ್ಟದ ಮೇಲಿನ ಕಟ್ಟೆಗಳನ್ನು ಸಂರಕ್ಷಿಸುತ ಬೆಟ್ಟದ […]

ಪರಿಸರ ಸಂರಕ್ಷಕ ಕಲ್ಮನೆ ಕಾಮೇ ಗೌಡ ಇನ್ನಿಲ್ಲ Read More »

ಮಡಿಕೇರಿ: ಇಂದು ತಲಕಾವೇರಿಯಲ್ಲಿ ”ಕಾವೇರಿ ತೀರ್ಥೋಧ್ಬವ”| ತೀರ್ಥ ಸ್ವರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ ಕಾವೇರಿಮಾತೆ

ಸಮಗ್ರ ನ್ಯೂಸ್: ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರ ಇಂದು ರಾತ್ರಿ 7 ಗಂಟೆ 21 ನಿಮಿಷಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ. ಅ.17ರ ರಾತ್ರಿ(ಸೋಮವಾರ) 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ

ಮಡಿಕೇರಿ: ಇಂದು ತಲಕಾವೇರಿಯಲ್ಲಿ ”ಕಾವೇರಿ ತೀರ್ಥೋಧ್ಬವ”| ತೀರ್ಥ ಸ್ವರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ ಕಾವೇರಿಮಾತೆ Read More »

“ನಾನೇನು ಉಗ್ರಗಾಮಿಯಲ್ಲ, ಸಾಮಾಜಿಕ ಕಾರ್ಯಕರ್ತೆಯಷ್ಟೇ” | ಪೊಲೀಸರ ಕಾರ್ಯವೈಖರಿಗೆ ಪ್ರತಿಭಾ ಕುಳಾಯಿ ಗರಂ

ಸಮಗ್ರ ನ್ಯೂಸ್: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗೆ ಮಧ್ಯರಾತ್ರಿ ಮನೆಗೆ ನುಗ್ಗಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಾ ಪ್ರಜಾಪ್ರಭುತ್ವ? ಎಂದು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೊಲೀಸ್ ಇಲಾಖೆ ವಿರುದ್ದ ಕಿಡಿಕಾರಿರುವ ಅವರು ಅಕ್ಟೋಬರ್ 18ರ ಟೋಲ್ ಗೇಟ್ ಹೋರಾಟವನ್ನು ಹತ್ತಿಕ್ಕಲು ನನ್ನ ಮನೆಗೆ ಮಧ್ಯರಾತ್ರಿ ಪೊಲೀಸರನ್ನು ಕಳುಹಿಸಿ ನೋಟಿಸ್ ನೀಡಿರುವ

“ನಾನೇನು ಉಗ್ರಗಾಮಿಯಲ್ಲ, ಸಾಮಾಜಿಕ ಕಾರ್ಯಕರ್ತೆಯಷ್ಟೇ” | ಪೊಲೀಸರ ಕಾರ್ಯವೈಖರಿಗೆ ಪ್ರತಿಭಾ ಕುಳಾಯಿ ಗರಂ Read More »

ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಪಕ್ಷದ ನಿಷ್ಠೆ, ಪಾದಯಾತ್ರೆಯಲ್ಲಿ ಅವರು ಕೈಗೊಂಡ ಸೇವೆ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಟಿಕೇಟ್ ನೀಡಲಾಗುವುದು, ಈ ಬಾರಿ ಹೊಸ ಮುಖಗಳಿಗೂ ಟಿಕೇಟ್ ನಿಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬಳ್ಳಾರಿಯ ಮೋಕಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ವೆ ಮಾಡಿದ ವರದಿಗಳು ಕೈ ಸೇರಿದ್ದು, 150 ಜನರಿಗೆ ಟಿಕೇಟ್ ಮೊದಲೇ ಘೋಷಣೆ ಮಾಡುವ ಹಂತ ಪೂರ್ಣಗೊಂಡಿದೆ. ಯುವ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ

ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್ Read More »

ಭಾರೀ ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ| ಮತ್ತೆ ಬೆಂಗಳೂರಿಗೆ ಮುಳುಗಡೆ ಭೀತಿ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ( Oct 16) ಧಾರಾಕಾರ ಮಳೆಯಾಗಿದ್ದು, ಗುಡುಗು-ಸಿಡಿಲಿನ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿ ಬಿದ್ದಿದ್ದಾರೆ. ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಹರಸಾಹಸ ಪಡುತ್ತಿದ್ದರು. ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಮತ್ತೆ ಮಂದುವರಿಯಲಿದೆ ಮಳೆ:-ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆಎಂದು ಹವಾಮಾನ ಇಲಾಖೆ

ಭಾರೀ ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ| ಮತ್ತೆ ಬೆಂಗಳೂರಿಗೆ ಮುಳುಗಡೆ ಭೀತಿ Read More »

ನಾಳೆಯಿಂದ ಶಾಲೆಗಳು ಪುನರಾರಂಭ| ಸಂಕಲನಾತ್ಮಕ ಪರೀಕ್ಷೆಗಳು ನ. 3ಕ್ಕೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲು ಶಾಲೆಗಳಿಗೆ ನೀಡಲಾಗಿದ್ದ ದಸರಾ‌ ರಜೆ ಅ.16ಕ್ಕೆ ಮುಕ್ತಾಯವಾಗಿದ್ದು, ನಾಳೆ(ಅ.17)ಯಿಂದ ರಾಜ್ಯಾದ್ಯಂತ 1ರಿಂದ 10ರವರೆಗಿನ‌ ತರಗತಿಗಳು ಆರಂಭವಾಗಲಿವೆ. ಅಕ್ಟೋಬರ್ 17 ರ ನಾಳೆಯಿಂದ ರಾಜ್ಯದ 1 ರಿಂದ 10 ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಲು ಉದ್ದೇಶಿಸಲಾಗಿದ್ದ ಸಂಕಲನಾತ್ಮಕ ಪರೀಕ್ಷೆಯನ್ನು ನವೆಂಬರ್ 3 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 1 ರಿಂದ 10 ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ 17 ರಿಂದ ಅಕ್ಟೋಬರ್ 27

ನಾಳೆಯಿಂದ ಶಾಲೆಗಳು ಪುನರಾರಂಭ| ಸಂಕಲನಾತ್ಮಕ ಪರೀಕ್ಷೆಗಳು ನ. 3ಕ್ಕೆ ಮುಂದೂಡಿಕೆ Read More »

ಹಾಸನ: ಯಮಸ್ವರೂಪಿಯಾದ ಹಾಲಿನ ಟ್ಯಾಂಕರ್| ಮಕ್ಕಳ ಶವದ ಮುಂದೆ ಕುಟುಂಬಸ್ಥರ ಆಕ್ರಂದನ| ರಾಂಗ್ ರೂಟ್ ಡ್ರೈವಿಂಗ್ ನಿಂದಾಯಿತೇ ಅವಘಡ

ಸಮಗ್ರ ನ್ಯೂಸ್: ಅರಸೀಕೆರೆ ತಾಲ್ಲೂಕಿನ ಗಾಂಧಿನಗರ ಬಳಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟ ಪ್ರಕರಣದಲ್ಲಿ ರಾಂಗ್​ ರೂಟ್​ನಲ್ಲಿ ಬಂದ ಹಾಲಿನ ಲಾರಿಯೇ ಮುಖ್ಯ ದೋಷಿ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಲಾರಿ ಚಾಲಕ ಮಿಲ್ಕ್​ ಟ್ಯಾಂಕರ್ ಅನ್ನು ರಾಂಗ್​ ರೂಟ್​ನಲ್ಲಿ ತಂದಿದ್ದರಿಂದ ಟೆಂಪೊ ಹಾಲಿನ ಲಾರಿ, ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆಯಿತು. ಜಿಗ್​-ಜಾಗ್ ರೀತಿಯಲ್ಲಿ ಟೆಂಪೊದ ಹಿಂದೆ ಮತ್ತು ಮುಂದೆ ಹಾನಿಯಾಯಿತು. ಹೀಗಾಗಿಯೇ ಸಾವಿನ ಸಂಖ್ಯೆ ಹೆಚ್ಚಾಯಿತು. ಬಸ್​ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಹಾಗೂ ಟೆಂಪೊ

ಹಾಸನ: ಯಮಸ್ವರೂಪಿಯಾದ ಹಾಲಿನ ಟ್ಯಾಂಕರ್| ಮಕ್ಕಳ ಶವದ ಮುಂದೆ ಕುಟುಂಬಸ್ಥರ ಆಕ್ರಂದನ| ರಾಂಗ್ ರೂಟ್ ಡ್ರೈವಿಂಗ್ ನಿಂದಾಯಿತೇ ಅವಘಡ Read More »

ಮುರುಘಾ ಮಠಕ್ಕೆ ಕಾನೂನು ಪ್ರಕಾರ ಪೀಠಾಧಿಪತಿ ನೇಮಕ – ಸಿಎಂ

ಸಮಗ್ರ ನ್ಯೂಸ್: ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್‌ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡಿದ ಬಳಿಕ, ಎಲ್ಲವನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಮುರುಘಾ ಮಠಕ್ಕೆ ಕಾನೂನು ಪ್ರಕಾರ ಪೀಠಾಧಿಪತಿ ನೇಮಕ – ಸಿಎಂ Read More »

ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿ‌ದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ?

ಸಮಗ್ರ ನ್ಯೂಸ್: ವಿಶ್ವದ ಅತಿದೊಡ್ಡ ವಿಮಾನವನ್ನು ನೀವು ಯಾವತ್ತೂ ನೋಡಿರಲು ಸಾಧ್ಯವಿಲ್ಲ ಆದರೆ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದಕ್ಕೆ ನಿನ್ನೆ (ಅ.14) ಸಾಕ್ಷಿಯಾಗಿದೆ. ಏರ್‌ಬಸ್ A380, ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ನಿಗದಿತ ಸಮಯಕ್ಕಿಂತ ಎರಡು ವಾರಗಳ ಮುಂಚಿತವಾಗಿ ಬಂದಿಳಿದಿದೆ. ಎಮಿರೇಟ್ಸ್ ಏರ್‌ಲೈನ್ಸ್​ನ ಡಬಲ್ ಡೆಕ್ಕರ್ ವಿಮಾನ ದುಬೈನಿಂದ ಕರ್ನಾಟಕದ ರಾಜಧಾನಿಗೆ ಬಂದಿದೆ. ಎಮಿರೇಟ್ಸ್ ‌ವಿಮಾನಯಾನ ಕಂಪನಿಯ ದೊಡ್ಡ ವಿಮಾನ ಇದಾಗಿದ್ದು, 500ಕ್ಕೂ ಹೆಚ್ಚು ಸೀಟ್​ಗಳು ಸೇರಿ, ಹಲವು‌ ವಿಶೇಷತೆಗಳನ್ನು ಹೊಂದಿದೆ.

ಬೆಂಗಳೂರಿನಲ್ಲಿ ಬಂದಿಳಿದ ವಿಶ್ವದ ಅತಿ‌ದೊಡ್ಡ ವಿಮಾನ| ಇದರ ವಿಶೇಷತೆಗಳೇನು ಗೊತ್ತಾ? Read More »

ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗ ಉಲ್ಬಣ| ದ.ಕ ಜಿಲ್ಲೆಯಲ್ಲಿ ಒಂದು ದನ ಸಾವು|

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ. ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ

ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗ ಉಲ್ಬಣ| ದ.ಕ ಜಿಲ್ಲೆಯಲ್ಲಿ ಒಂದು ದನ ಸಾವು| Read More »