“ದೇಶ, ರಾಜ್ಯ ಇಬ್ಭಾಗವಾಗುತ್ತೆ, ಶಿವನಾಣೆ ಇದು ಸತ್ಯ”| ಹಾಸನದಲ್ಲಿ ಮತ್ತೊಮ್ಮೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ
ಸಮಗ್ರ ನ್ಯೂಸ್: ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ. ಭಾರತ ದೇಶ ಎರಡು ಆಗುತ್ತೆ, ಎರಡು ರಾಷ್ಟ್ರಪತಿ ಆಗೋದು ಸತ್ಯ. 31 ವರ್ಷದಲ್ಲಿ ಹೀಗೆ ಆಗಬೇಕು ಅಂತ ನಾನು ಹೇಳಿದ್ದಲ್ಲ. ವೀರ ಬ್ರಮ್ಮಯ್ಯ, ಕೈವಾರ ತಾತಯ್ಯ, ಮಂಟೆ ಸ್ವಾಮಿಗಳು ಶಾಸನ ಬರೆದು ಇಟ್ಟಿದ್ಧಾರೆ. ಇದು ನಡೆಯೋದು ನಿಜ, ಸತ್ಯ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. ರಾಜ್ಯದಲ್ಲಿ ಸಣ್ಣ ವಯಸ್ಸಿನವರು ಸಿಎಂ ಆಗ್ತಾರೆ ಎಂಬ ಕಾರ್ಣಿಕ ಭವಿಷ್ಯದ ಬಗ್ಗೆ […]










