ರಾಜ್ಯ

ಲಲಿತಾ ಪಂಚಮಿಯಿಂದ ರಾಜ್ಯದ ಮುಜುರಾಯಿ‌ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸೂಚನೆ

ಸಮಗ್ರ ನ್ಯೂಸ್: ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ. ದಿನಾಂಕ 30:09:2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರ ಮಾಡಿಕೊಂಡು ಲೋಕ ಕಲ್ಯಾಣಾರ್ಥವಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಸೆ.30 ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸಾಧ್ಯವಾಗದೇ ಇದ್ದಲ್ಲಿ ದಿನಾಂಕ 03:10:2022 ರ […]

ಲಲಿತಾ ಪಂಚಮಿಯಿಂದ ರಾಜ್ಯದ ಮುಜುರಾಯಿ‌ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸೂಚನೆ Read More »

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕೇಂದ್ರ ಗುಪ್ತಚರ ಇಲಾಖೆ ಹೈ ಅಲರ್ಟ್

ಸಮಗ್ರ ನ್ಯೂಸ್: ದೇಶದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕರ್ನಾಟಕ ಸೇರಿ 6 ಜಿಲ್ಲೆಗಳಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ. ಪಿಎಫ್‍ಐ ಪ್ರಬಲವಾಗಿರುವ ರಾಜ್ಯಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಮೆಸೇಜ್ ನೀಡಿದ್ದು, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಿದೆ. ಪ್ರತಿಭಟನೆಗೆ ಅವಕಾಶ ನೀಡಬೇಡಿ, ಗುಂಪು ಸೇರಲು ಅವಕಾಶ ನೀಡದಂತೆ, ಯಾವುದೇ

ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕೇಂದ್ರ ಗುಪ್ತಚರ ಇಲಾಖೆ ಹೈ ಅಲರ್ಟ್ Read More »

ಚಿಕ್ಕಮಗಳೂರು : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುಗಳು ಸಜೀವ ದಹನ| ದುಷ್ಕರ್ಮಿಗಳು ಬೆಂಕಿ ಹಾಕಿರುವ ಶಂಕೆ

ಸಮಗ್ರ ನ್ಯೂಸ್: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಹಸುಗಳು ಸಜೀವ ದಹನವಾದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಗಡಿರಂಗಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೂರ್ತಿ ಎಂಬುವರಿಗೆ ಸೇರಿದ ಕೊಟ್ಟಿಗೆಯಾಗಿದ್ದು ಇವರು ನಾಲ್ಲೈದು ದಿನದಿಂದ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ವೇಳೆ ಕೊಟ್ಟಿಗೆಗೆ ಬೆಂಕಿ ತಗುಲಿದೆ. ಈ ಸಂದರ್ಭ ಎರಡು ಹಸುಗಳು ಓಡಿಹೋಗಿ ಜೀವ ಉಳಿಸಿಕೊಂಡಿದ್ದು, ಇನ್ನೆರಡು ಹಸುಗಳು ಸಜೀವ ದಹನವಾಗಿದೆ. ಇನ್ನೂ ಕೊಟ್ಟಿಗೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನೂ ಕೊಟ್ಟಿಗೆಗೆ ಬೆಂಕಿ ತಗಲುವ

ಚಿಕ್ಕಮಗಳೂರು : ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುಗಳು ಸಜೀವ ದಹನ| ದುಷ್ಕರ್ಮಿಗಳು ಬೆಂಕಿ ಹಾಕಿರುವ ಶಂಕೆ Read More »

ಪಿಎಫ್ಐ ಬ್ಯಾನ್‌ ಮಾಡಿರುವುದನ್ನು ಸ್ವಾಗತಿಸಿದ ಕಾಂಗ್ರೆಸ್

ಸಮಗ್ರ ನ್ಯೂಸ್: ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್‌ ಸ್ವಾಗತಿಸಿದೆ. ಕರ್ನಾಟಕ ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ ಎಂದು ಹೇಳಿದೆ. ಪಿಎಫ್‌ಐ ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ,

ಪಿಎಫ್ಐ ಬ್ಯಾನ್‌ ಮಾಡಿರುವುದನ್ನು ಸ್ವಾಗತಿಸಿದ ಕಾಂಗ್ರೆಸ್ Read More »

ಪಿಎಫ್ಐ ಗೆ ಮತ್ತೊಂದು‌ ಆಘಾತ| ವೆಬ್ಸೈಟ್‌ ಹಾಗೂ ಸಾಮಾಜಿಕ ಮಾಧ್ಯಮ‌ ಖಾತೆಗಳಿಗೂ ನಿರ್ಬಂಧ

ಸಮಗ್ರ ನ್ಯೂಸ್: ದೇಶಾದ್ಯಂತ ಎನ್‌ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅವುಗಳ ಅಂಗಸಂಸ್ಥೆಗಳ ವೆಬ್‌ಸೈಟ್‌, ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಂಗಸಂಸ್ಥೆಗಳ ‘ತೆಗೆದುಹಾಕುವಿಕೆ’ ಆದೇಶದ ಭಾಗವಾಗಿ, ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು ಅಥವಾ PFI, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ

ಪಿಎಫ್ಐ ಗೆ ಮತ್ತೊಂದು‌ ಆಘಾತ| ವೆಬ್ಸೈಟ್‌ ಹಾಗೂ ಸಾಮಾಜಿಕ ಮಾಧ್ಯಮ‌ ಖಾತೆಗಳಿಗೂ ನಿರ್ಬಂಧ Read More »

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಹತ್ಯೆಗೈದಿರುವ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ವೇಳೆ ಅನಂತ್ ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ Read More »

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ

ಸಮಗ್ರ ನ್ಯೂಸ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಇಂದಿರಾ ದೇವಿ ಕಳೆದ ಕೆಲವು ವಾರಗಳಿಂದ ಅಸ್ವಸ್ಥರಾಗಿದ್ದು, ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಹಾಗೂ ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ. ಕೆಲ ತಿಂಗಳ ಹಿಂದೆ ರಮೇಶ್

ತೆಲುಗು ನಟ ಮಹೇಶ್ ಬಾಬುಗೆ ಮಾತೃ‌ವಿಯೋಗ Read More »

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು?

ಸಮಗ್ರ ನ್ಯೂಸ್: ಪ್ರತಿಭಟನೆ ಹೆಸರಿನಲ್ಲಿ ಮೈಸೂರು ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳ ಮೇಲೆ ದಾಳಿ ಮಾಡಲು ಪಿಎಫ್‌ಐ ಸಂಚು ಮಾಡಿತ್ತು. ಆದರೆ ಕರ್ನಾಟಕ ಪೊಲೀಸರ ಕಾರ್ಯಾಚರಣೆಯಿಂದ ಈ ಎಲ್ಲಾ ದಾಳಿ ಹಾಗೂ ಹಿಂಸಾತ್ಮಕ ಪ್ರತಿಭಟನೆ ತಡೆಯುವಲ್ಲಿ ಕರ್ನಾಟ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಕೇರಳ ಪೊಲೀಸರು ಈ ವಿಚಾರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕೇರಳದಲ್ಲಿ ಪಿಎಫ್‌ಐ ಪ್ರತಿಭಟನೆಗೆ ಭಾರಿ ನಷ್ಟ ಸಂಭವಿಸಿಸಿದೆ. ಕರ್ನಾಟಕದ 20 ಜಿಲ್ಲೆಗಳಲ್ಲಿ ಪಿಎಪ್‌ಐ, ಎಸ್‌ಡಿಪಿಐ ಸೇರಿದಂತೆ ಸಹೋದರ ಸಂಘಟನೆಗಳ ನಾಯಕರ ಮೇಲೆ ಇಂದು ರಾಜ್ಯ ಪೊಲೀಸರು

ಪ್ರತಿಭಟನೆ ಹೆಸರಲ್ಲಿ ಮೈಸೂರು ದಸರಾ ಮೇಲೂ ಕೆಂಗಣ್ಣು ಬೀರಿತ್ತಾ ಪಿಎಫ್ಐ? ತನಿಖೆಯಲ್ಲಿ ಸಿಕ್ಕಿದ ಮಾಹಿತಿಯೇನು? Read More »

ಅಪಘಾತದಲ್ಲಿ ನಿಷ್ಕ್ರಿಯಗೊಂಡ ಯುವಕನ ಮೆದುಳು| ಅಂಗಾಂಗ ದಾನಕ್ಕೆ ನಿರ್ಧರಿಸಿದ ಕುಟುಂಬಸ್ಥರು| ವಿಧಿಯಾಟಕ್ಕೆ ಬಲಿಯಾಗಿ‌ ಇನ್ನೊಬ್ಬರ ಬಾಳಿಗೆ “ದೀಪ”ವಾದ ದೀಪಕ್

ಸಮಗ್ರ ನ್ಯೂಸ್: ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಆತ ಕಂಪನಿಯೊಂದರಲ್ಲಿ ಎಕ್ಸಿಕ್ಯೂಟೀವ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ವಿಧಿಯಾಟಕ್ಕೆ ಬಲಿಯಾಗಿ ಕೇವಲ 26 ವರ್ಷ ಸಣ್ಣ ವಯಸ್ಸಿನ ಈ ನಗುಮುಖದ ಯುವಕ ಅಪಘಾತದಲ್ಲಿ‌ ಪ್ರಾಣ ಕಳೆದುಕೊಂಡಿದ್ದಾನೆ. ಆದರೆ ಸಾವಿನಲ್ಲೂ ಸಾರ್ಥಕತೆ ಮೆರೆದ ಆತ ಈಗ ಐದಕ್ಕೂ ಹೆಚ್ಚು ಜನರ ಜೀವಕ್ಕೆ ಜೀವ ತುಂಬಿದ್ದಾನೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಈ ಯುವಕನ ಹೆಸರು ದೀಪಕ್. ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡ ಈ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಈತನ ಕುಟುಂಬಸ್ಥರು

ಅಪಘಾತದಲ್ಲಿ ನಿಷ್ಕ್ರಿಯಗೊಂಡ ಯುವಕನ ಮೆದುಳು| ಅಂಗಾಂಗ ದಾನಕ್ಕೆ ನಿರ್ಧರಿಸಿದ ಕುಟುಂಬಸ್ಥರು| ವಿಧಿಯಾಟಕ್ಕೆ ಬಲಿಯಾಗಿ‌ ಇನ್ನೊಬ್ಬರ ಬಾಳಿಗೆ “ದೀಪ”ವಾದ ದೀಪಕ್ Read More »

ಪಿಎಫ್ಐ ಮೇಲಿನ ದಾಳಿ ಬಗ್ಗೆ ಶಾಸಕ ಯು.ಟಿ ಖಾದರ್ ಹೇಳಿದ್ದೇನು? ಇದು ಮುಸ್ಲಿಂಮರ ಮೇಲಿನ‌ ದಾಳಿಯೇ? ಇಲ್ಲಿದೆ ಸ್ಟೇಟ್ ಮೆಂಟ್

ಸಮಗ್ರ ನ್ಯೂಸ್: ಪಿಎಫ್‌ಐ ಮೇಲಿನ ಪೊಲೀಸ್‌ ದಾಳಿ ಮುಸ್ಲಿಂ ಸಮಾಜದ ಮೇಲಿನ ದಾಳಿಯಾಗುವುದಿಲ್ಲ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಪಿಎಫ್‌ಐ ನಾಯಕರ ಮೇಲೆ ಪೊಲೀಸರ ದಾಳಿ ಇದು ಇಡೀ ಮುಸ್ಲಿಂ ಸಮಾಜದ ಮೇಲಿನ ದಾಳಿಯಲ್ಲ. ಪಿಎಫ್‌ಐ ಮೇಲಿನ ದಾಳಿಯ ವಿರುದ್ಧ ರಾಜ್ಯದ, ಜಿಲ್ಲೆಗಳ ಧಾರ್ಮಿಕ ಗುರುಗಳು, ಉಲೇಮಾಗಳು, ಸಂಘಟನೆಗಳು ಯಾರೂ ಅಪಸ್ವರ ಎತ್ತಿಲ್ಲ. ಮುಸ್ಲಿಂ ಧರ್ಮದ ಸಹಿತ ಎಲ್ಲಾ ಧರ್ಮಗಳು ನ್ಯಾಯಯುತ ತನಿಖೆಗೆ ಎಲ್ಲರೂ

ಪಿಎಫ್ಐ ಮೇಲಿನ ದಾಳಿ ಬಗ್ಗೆ ಶಾಸಕ ಯು.ಟಿ ಖಾದರ್ ಹೇಳಿದ್ದೇನು? ಇದು ಮುಸ್ಲಿಂಮರ ಮೇಲಿನ‌ ದಾಳಿಯೇ? ಇಲ್ಲಿದೆ ಸ್ಟೇಟ್ ಮೆಂಟ್ Read More »