ರಾಜ್ಯ

ಸಿಎಂ‌ ಬೊಮ್ಮಾಯಿ ಮೇಲೆ ಬಿ ಎಸ್ ವೈ ಒತ್ತಡ‌ ಹೇರಬೇಕು: ಜಯಮೃತ್ಯುಂಜಯ ಸ್ವಾಮೀಜಿ

ಸಮಗ್ರ ನ್ಯೂಸ್: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಅವರು ಅಥಣಿಯಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ […]

ಸಿಎಂ‌ ಬೊಮ್ಮಾಯಿ ಮೇಲೆ ಬಿ ಎಸ್ ವೈ ಒತ್ತಡ‌ ಹೇರಬೇಕು: ಜಯಮೃತ್ಯುಂಜಯ ಸ್ವಾಮೀಜಿ Read More »

ಸಂಘ ಪರಿವಾರದ ನಾಯಕರ ಬಳಿಯೂ ಆಯುಧಗಳಿವೆ, ಯಾಕೆ ಅವರ ಮೇಲೆ ದಾಳಿಯಾಗ್ತಿಲ್ಲ – ಭಾಸ್ಕರ ಪ್ರಸಾದ್

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 40 ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಖಂಡಿಸಿದ್ದಾರೆ. ಪೊಲೀಸರು ಕೇಂದ್ರ ಸರ್ಕಾರದ ಅಣತಿಯಂತೆ ಪೊಲೀಸರು ದಾಳಿ ಮಾಡಿದ್ದಾರೆ. ಪ್ರತಿಭಟನೆ ಮಾಡಬಹುದು ಎನ್ನುವ ಕಾರಣಕ್ಕೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎಷ್ಟೇ ಜನರ ಮನೆ ಮೇಲೆ ದಾಳಿ ನಡೆಸಿದರೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಪಿಎಫ್​ಐ ಮೇಲಿನ ದಾಳಿಗೆ ಕಾಂಗ್ರೆಸ್​​ ಸಹ ಬೆಂಬಲಿಸಿದೆ. ಸಂಘಟನೆಯ ಬಗ್ಗೆ

ಸಂಘ ಪರಿವಾರದ ನಾಯಕರ ಬಳಿಯೂ ಆಯುಧಗಳಿವೆ, ಯಾಕೆ ಅವರ ಮೇಲೆ ದಾಳಿಯಾಗ್ತಿಲ್ಲ – ಭಾಸ್ಕರ ಪ್ರಸಾದ್ Read More »

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಯಾದಗಿರಿ, ಕೊಪ್ಪಳ, ಗದಗ,

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ| ಸೆ.29ರ ವರೆಗೆ ರಾಜ್ಯದ ಹಲವೆಡೆ ಮಳೆ‌ ಸಂಭವ Read More »

ಬೆಳ್ಳಂಬೆಳಗ್ಗೆ ಪಿಎಫ್ಐ ಮುಖಂಡರಿಗೆ ಬೆಳಗಾವಿ ಪೊಲೀಸರಿಂದ ಶಾಕ್| ಐವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ

ಸಮಗ್ರ ನ್ಯೂಸ್: ಬೆಳ್ಳಂಬೆಳಿಗ್ಗೆ ಐವರು ಪಿಎಫ್ಐ ಮುಖಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದ ವಿಚಾರಣೆ ಮಾಡುತ್ತಿದ್ದಾರೆ. ಮಂಗಳವಾರಬೆಳ್ಳಂಬೆಳಗ್ಗೆ 4 ಗಂಟೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ನಗರದಲ್ಲಿನ ಪಿಎಫ್ಐ ಮುಖಂಡರ ಪಟ್ಟಿ ಮಾಡಿಕೊಂಡು ಅವರ ಮೇಲೆ ರೇಡ್ ಮಾಡಿ ವಶಕ್ಕೆ ಪಡೆದಿದ್ದಾರೆ. ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ಹಾಗೂ ಎಸಿಪಿ ನಾರಾಯಣ ಭರಮಣಿ, ಸದಾಶಿವ ಕಟ್ಟಿಮನಿ,ಮಾರ್ಕೆಟ್, ಎಪಿಎಂಸಿ, ಟಿಳಕವಾಡಿ, ಮಾಳಮಾರುತಿ ಠಾಣೆ ಸಿಪಿಐಗಳ ಒಳಗೊಂಡ ಪೊಲೀಸ ಟೀಮ್ ಐವರನ್ನು ಪಿಎಫ್ಐ ಮುಖಂಡರನ್ನುವಶಕ್ಕೆ ಪಡೆದು ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ

ಬೆಳ್ಳಂಬೆಳಗ್ಗೆ ಪಿಎಫ್ಐ ಮುಖಂಡರಿಗೆ ಬೆಳಗಾವಿ ಪೊಲೀಸರಿಂದ ಶಾಕ್| ಐವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ Read More »

ರಾಜ್ಯದಲ್ಲಿ ಮುಂದುವರಿದ ಆಪರೇಶನ್ ಪಿಎಫ್ಐ| ರಾತ್ರೋರಾತ್ರಿ ಹಲವು ಮಂದಿ ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಪಿಎಫ್‌ಐ ಸಂಘಟನೆ ಮೇಲೆ ಎನ್‌ಐಎ ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಉಗ್ರ ಕೃತ್ಯ, ಕೋಮುಗಲಭೆಗಳಲ್ಲಿ ತೊಡಗಿರುವ ಪಿಎಫ್‌ಐ ಸಂಘಟನೆಗೆ ರಾಷ್ಟ್ರೀಯ ತನಿಖಾ ದಳ ಶಾಕ್ ನೀಡಿದೆ. ದಕ್ಷಿಣ ಕನ್ನಡ, ಮಂಗಳೂರು, ಚಿತ್ರದುರ್ಗ, ಬೆಳಗಾವಿ, ವಿಜಯಪುರ ಜಮಖಂಡಿ, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದ್ದು, ಹಲವರನ್ನು ವಶಕ್ಕೆ ಪಡೆಯಲಾಗಿದೆ. ಎನ್ ಐ ಎ ಮಾಹಿತಿ ಆಧರಿಸಿ ರಾಜ್ಯ ಪೊಲೀಸರಿಂದ ಪಿಎಫ್‌ಐ ಸಂಘಟನೆ ಮುಖಂಡರ ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ

ರಾಜ್ಯದಲ್ಲಿ ಮುಂದುವರಿದ ಆಪರೇಶನ್ ಪಿಎಫ್ಐ| ರಾತ್ರೋರಾತ್ರಿ ಹಲವು ಮಂದಿ ಎನ್ಐಎ ವಶಕ್ಕೆ Read More »

ನಂಜನಗೂಡಿನ ರಸಬಾಳೆ ಸವಿದಿದ್ದೀರಾ? ಮೈಸೂರು ಪಾಕ್ ಬಗ್ಗೆ ನಿಮ್ಗೆಷ್ಟು‌ ಗೊತ್ತು? ಬನ್ನಿ ನಿಮ್ಗಾಗಿ ಈ ಮಾಹಿತಿ…

ಸಮಗ್ರ ನ್ಯೂಸ್: ಮೈಸೂರಿನ ಸಾಂಪ್ರದಾಯಿಕ ಬೆಳೆಗಳಲ್ಲಿ ಅಗ್ರಸ್ಥಾನ ನಂಜನಗೂಡಿನ ರಸಬಾಳೆಯದ್ದು. ಮೈಸೂರಿನ ಸ್ಥಳೀಯ ಸಾಂಪ್ರದಾಯಿಕ ಹಿನ್ನೆಲೆಯುಳ್ಳ ನಂಜನಗೂಡು ರಸಬಾಳೆ ವಿಶಿಷ್ಟ ಗುಣಗಳಿಗೆ ಪ್ರಖ್ಯಾತಿ ಪಡೆದಿದೆ. ಸಾಮಾನ್ಯವಾಗಿ ನಂಜನಗೂಡು ಬಾಳೆಹಣ್ಣನ್ನು ನಂಜನಗೂಡು ರಸ ಬಾಳೆಹಣ್ಣು ಎಂದು ಕರೆಯುತ್ತಾರೆ. ರಾಸಾಯನಿಕ ಗೊಬ್ಬರಗಳ ಅತೀ ಬಳಕೆಯಿಂದಾಗಿ ಅದರ ರುಚಿ ಮತ್ತು ಸುವಾಸನೆ ಬದಲಾಗಿರುವುದು ಬೇಸರದ ಸಂಗತಿ. ನಂಜನಗೂಡು ಬಾಳೆಹಣ್ಣು ಅನನ್ಯ ರುಚಿ ಮತ್ತು ಸುವಾಸನೆಯನ್ನು ಹೊಂದಿರಲು ಕಾರಣ ನಂಜನಗೂಡಿನ ಸುತ್ತ ಮುತ್ತಲಿರುವ ಕಪ್ಪು ಜೇಡಿಮಣ್ಣು. ಇದೇ ಬಾಳೆಹಣ್ಣನ್ನು ಬೇರೊಂದು ಪ್ರದೇಶದಲ್ಲಿ ಬೆಳೆದರೆ

ನಂಜನಗೂಡಿನ ರಸಬಾಳೆ ಸವಿದಿದ್ದೀರಾ? ಮೈಸೂರು ಪಾಕ್ ಬಗ್ಗೆ ನಿಮ್ಗೆಷ್ಟು‌ ಗೊತ್ತು? ಬನ್ನಿ ನಿಮ್ಗಾಗಿ ಈ ಮಾಹಿತಿ… Read More »

ವಿಜಯಪುರ: 108 ಅಂಬ್ಯುಲೆನ್ಸ್ ತಾಂತ್ರಿಕ ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಡಳಿತ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ಮತ್ತು ರಾಜ್ಯದಲ್ಲಿ ತಾಂತ್ರಿಕ ಸಮಸ್ಯೆಯಿಂದ 108 ಅಂಬುಲೆನ್ಸ್‌ ದೂರವಾಣಿ ಕರೆಗಳು ಸಂಪರ್ಕಕ್ಕೆ ಬರದೇ ಇರುವುದರಿಂದ ಜಿಲ್ಲೆಯಲ್ಲಿ ಸಾರ್ವಜನಿಕರ ಸೇವೆಗಾಗಿ ಪರ್ಯಾಯ ವ್ಯವಸ್ಥೆ ಮಾಡಿದ್ದು,108 ಅಂಬ್ಯುಲೆನ್ಸ್ ಸೇವೆಗಾಗಿ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸುರೇಶ ಚವ್ಹಾಣ್ ಅವರು ತಿಳಿಸಿದ್ದಾರೆ. ಅಂಬುಲೆನ್ಸ್ ಸೇವೆಗಾಗಿ ಪೂರಕವಾಗಿ ಮತ್ತು ಪರ್ಯಾಯ ವ್ಯವಸ್ಥೆಯ ಕ್ರಮ ತೆಗೆದುಕೊಳ್ಳಲಾಗಿದೆ. 108 ಅಂಬುಲೆನ್ಸ್ ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ 9740376964ಗೆ ಕರೆ ಮಾಡಿ

ವಿಜಯಪುರ: 108 ಅಂಬ್ಯುಲೆನ್ಸ್ ತಾಂತ್ರಿಕ ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಡಳಿತ Read More »

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್| ಉಚಿತ ಬಸ್ ಪಾಸ್ ರಾಜ್ಯಾದ್ಯಂತ ವಿಸ್ತರಿಸಿದ ರಾಜ್ಯಸರ್ಕಾರ

ಸಮಗ್ರ ನ್ಯೂಸ್: ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮಹಾ ನಗರ ಸಾರಿಗೆ ಬಸ್‌ಗಳಲ್ಲಿ ಕಲ್ಪಿಸಲಾಗಿದ್ದ ರಿಯಾಯಿತಿ ಬಸ್‌ಪಾಸ್‌ ಸೌಲಭ್ಯ ಇದೀಗ ರಾಜ್ಯಾದ್ಯಂತ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು ಇ-ಆಡಳಿತ ಅಭಿವೃದ್ಧಿಪಡಿಸಿರುವ ತಂತ್ರಾಂಶ ಮೂಲಕ ಬಸ್‌ಪಾಸ್‌ ವಿತರಣೆ ಆಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಹೋದರ ಸಂಸ್ಥೆಗಳಾದ ವಾಕರಸಾ ಸಂಸ್ಥೆ, ಕಕರಸಾ ನಿಗಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಸ ಇರುವ ನೋಂದಾಯಿತ ಕಟ್ಟಡ ಮತ್ತ ಇತರೇ ನಿರ್ಮಾಣ ಕಾರ್ಮಿಕರಿಗೆ ಉಚಿತ ಪ್ರಯಾಣ

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್| ಉಚಿತ ಬಸ್ ಪಾಸ್ ರಾಜ್ಯಾದ್ಯಂತ ವಿಸ್ತರಿಸಿದ ರಾಜ್ಯಸರ್ಕಾರ Read More »

ಮೈಸೂರು ದಸರಾ ಮಹೋತ್ಸವ ನೇರಪ್ರಸಾರ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನೆಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ. https://fb.watch/fMTYAA5s_O/ ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ

ಮೈಸೂರು ದಸರಾ ಮಹೋತ್ಸವ ನೇರಪ್ರಸಾರ Read More »

ಪ್ಲಾಸ್ಟಿಕ್‌ ಮುಕ್ತ ದಸರಾ ಆಚರಣೆಗೆ ಮುಂದಾದ ರಾಜವಂಶಸ್ಥರು

ಸಮಗ್ರ ನ್ಯೂಸ್: ಈ ವರ್ಷ ಪ್ಲಾಸ್ಟಿಕ್ ಮುಕ್ತ ಮೈಸೂರು ದಸರಾ ಆಚರಣೆಗಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮುಂದಾಗಿದ್ದಾರೆ. ಜಿಎಸ್‌ಎಸ್ ಯೋಗಸಂಸ್ಥೆಯು ಅಭಿಯಾನ ಆಯೋಜಿಸಿದ್ದು, ದಸರಾ ಕಾರ್ಯಕ್ರಮ ಹಾಗೂ ಪ್ರವಾಸಿ ತಾಣದಲ್ಲಿ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಲು ಯತ್ನಿಸುತ್ತಿದೆ. ಅಭಿಯಾನಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತೆಯಾಗಿದ್ದು, ವಿಡಿಯೋ ಸಂದೇಶದ ಮೂಲಕ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದ್ದಾರೆ.

ಪ್ಲಾಸ್ಟಿಕ್‌ ಮುಕ್ತ ದಸರಾ ಆಚರಣೆಗೆ ಮುಂದಾದ ರಾಜವಂಶಸ್ಥರು Read More »