ರಾಜ್ಯ

ಪಶು ವೈದ್ಯಕೀಯ ಸಹಾಯಕರ ನೇಮಕಾತಿ ಅಧಿಸೂಚನೆ ಪ್ರಕಟ| 250 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದ್ದು, ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗೆ ಪಶು ಸಂಗೋಪನೆ ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್‌ ನಲ್ಲಿ ಉತ್ತೀರ್ಣರಾಗಿರುವವರು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಸಲ್ಲಿಸಲು ವಯೋಮಿತಿ‌ […]

ಪಶು ವೈದ್ಯಕೀಯ ಸಹಾಯಕರ ನೇಮಕಾತಿ ಅಧಿಸೂಚನೆ ಪ್ರಕಟ| 250 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ Read More »

ಮೈಸೂರು ದಸರಾ ಹಿನ್ನಲೆ| ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಹದ್ದಿನಕಣ್ಣು – ಕಮಿಷನರ್ ಡಾ.ಚಂದ್ರಗುಪ್ತ

ಸಮಗ್ರ ನ್ಯೂಸ್: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆ.26ರಿಂದ ಅ.5ರವರೆಗೆ ನಡೆಯಲಿದ್ದು, ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಮೈಸೂರು ನಗರ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದೆ.

ಮೈಸೂರು ದಸರಾ ಹಿನ್ನಲೆ| ಅಹಿತಕರ ಘಟನೆ ನಡೆಯದಂತೆ ಎಲ್ಲೆಡೆ ಹದ್ದಿನಕಣ್ಣು – ಕಮಿಷನರ್ ಡಾ.ಚಂದ್ರಗುಪ್ತ Read More »

ಅಂಬೇಡ್ಕರ್ ರಕ್ಷಣಾ ವೇದಿಕೆಗೆಯ ಮನವಿಗೆ ಪೊಲೀಸ್ ಇಲಾಖೆ ಸ್ಪಂದನೆ/ಗಂಡ ಸೇರಿ 16 ಜನರ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಅಂಬೇಡ್ಕರ್ ರಕ್ಷಣೆ ವೇದಿಕೆಗೆಯ ಮನವಿಗೆ ಪೊಲೀಸ್ ಇಲಾಖೆ ಸ್ಪಂದಸಿದ್ದು ಅಶ್ವಿನಿಯ ಗಂಡ ಸೇರಿ 16 ಜನರ ಮೇಲೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹುಣಸೂರು ಪ್ರೀತಿಸಿ ವಿವಾಹವಾದ ಜೋಡಿ ಒಂದು ವರ್ಷಕ್ಕೆ ಬೇರ್ಪಟ್ಟಿದ್ದು, ಹೆತ್ತವರು ಹಾಗೂ ಸಂಬಂಧಿಕರ ಚಿತಾವಣೆಯಿಂದ ಪತಿರಾಯ ಕೈಕೊಟ್ಟಿದ್ದಾನೆ. ಅದಲ್ಲದೆ ಜಾತಿನಿಂದನೆ, ಅಪಪ್ರಚಾರ ಮಾಡಿ ಕೊಲೆ ಬೆದರಿಕೆ ಹಾಕಿ ಪತ್ನಿಯನ್ನು ದೂರ ಮಾಡಿದ ಹಿನ್ನೆಲೆ ವಂಚನೆಗೆ ಒಳಗಾದ ವಿವಾಹಿತೆ ಅಶ್ವಿನಿ ಅವರು ಹುಣಸೂರು ಗ್ರಾಮಾಂತರ ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟಿದ್ದರು.

ಅಂಬೇಡ್ಕರ್ ರಕ್ಷಣಾ ವೇದಿಕೆಗೆಯ ಮನವಿಗೆ ಪೊಲೀಸ್ ಇಲಾಖೆ ಸ್ಪಂದನೆ/ಗಂಡ ಸೇರಿ 16 ಜನರ ಮೇಲೆ ಎಫ್ಐಆರ್ Read More »

ನಟ ರಮೇಶ್ ಅರವಿಂದ್ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗೆ ಆಯ್ಕೆ

ಸಮಗ್ರ ನ್ಯೂಸ್: ಖ್ಯಾತ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಅವರು ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದೆ. ಈಗಾಗಲೇ ಮಾಜಿ ಸಿಎಂ ವೀರಪ್ಪ ಮೊಯ್ಲಿ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಪ್ರಕಾಶ್ ರೈ ಹಾಗೂ ಇತರರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಹಾಗೆಯೇ, ಈ

ನಟ ರಮೇಶ್ ಅರವಿಂದ್ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗೆ ಆಯ್ಕೆ Read More »

ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಕೇಸ್ ದಾಖಲು – ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ನಕಲಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಸರ್ಕಾರಿ ಉದ್ಯೋಗ ಪಡೆದ 24 ಸಿಬ್ಬಂದಿಯನ್ನು ವಜಾ ಮಾಡಲಾಗಿದ್ದು, ನಕಲಿ ಪ್ರಮಾಣ ಪತ್ರ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗ ಪಡೆದ 76 ಮಂದಿಯನ್ನು

ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಕೇಸ್ ದಾಖಲು – ಕೋಟ ಶ್ರೀನಿವಾಸ ಪೂಜಾರಿ Read More »

ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆ.27 ಕ್ಕೆ ಉದ್ಯೋಗ ಮೇಳ

ಸಮಗ್ರ ನ್ಯೂಸ್ : ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ರ ವರೆಗೆ ಕೆಬಿಎಲ್ ಲೇಔಟ್ ಹತ್ತಿರದ ದೇವೇಗೌಡ ವೃತ್ತದಲ್ಲಿ ಕಾವೇರಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ರಿಂದ 10ರ ವರೆಗೆ ಹೆಸರು ನೋಂದಣಿ ನಡೆಯಲಿದೆ. ಡಿ ಫಾರ್ಮ/ ಬಿ ಫಾರ್ಮ/ಫಾರ್ಮ ಡಿ ವಿದ್ಯಾರ್ಹತೆ ಹೊಂದಿರುವವರು ಫಾರ್ಮಸಿಸ್ಟ್, ಸೇಲ್ಸ್, ಮಾರ್ಕೆಟಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9341223427 ಸಂಪರ್ಕಿಸಬಹುದು.

ಕಾವೇರಿ ಫಾರ್ಮಸಿ ಕಾಲೇಜಿನ ವತಿಯಿಂದ ಸೆ.27 ಕ್ಕೆ ಉದ್ಯೋಗ ಮೇಳ Read More »

ಅಂಜನಾದ್ರಿ ದೇವಸ್ಥಾನದ ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಗಂಗಾವತಿ (ಕೊಪ್ಪಳ) ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಐತಿಹಾಸಿಕ ಧಾರ್ಮಿಕ ಪುಣ್ಯಕ್ಷೇತ್ರ ಅಂಜನಾದ್ರಿ ಬೆಟ್ಟದ ದೇವರ ದರ್ಶನ ಸಮಯವನ್ನು ಬೆಳಿಗ್ಗೆ 7ರಿಂದ ಸಂಜೆ 5.30ವರೆಗೆ ನಿಗದಿಪಡಿಸಿ ಆಂಜನೇಯ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಯು‌.ನಾಗರಾಜ್ ಆದೇಶ ಹೊರಡಿಸಿದ್ದಾರೆ. ಅಂಜನಾದ್ರಿ ದೇವಸ್ಥಾನ ಅರಣ್ಯ ಪ್ರದೇಶದಲ್ಲಿದ್ದು, ಇಲ್ಲಿನ ಚಿರತೆ, ಕರಡಿ ಸೇರಿ ಇತರೆ ವನ್ಯಜೀವಿಗಳು ನಿವಾಸ ಮಾಡುತ್ತಿವೆ. ಈ ಕಡೆ ಬೆಟ್ಟದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ದೇವಸ್ಥಾನ ಕಚೇರಿ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿತ್ತು. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಆಂಜನೇಯ ದೇವರ

ಅಂಜನಾದ್ರಿ ದೇವಸ್ಥಾನದ ದೇವರ ದರ್ಶನ ಸಮಯದಲ್ಲಿ ಬದಲಾವಣೆ Read More »

ಹುಣಸೂರು: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟ ಪ್ರಕರಣ/ಪ್ರಕರಣ ದಾಖಲಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಎಚ್ಚರಿಕೆ

ಸಮಗ್ರ ನ್ಯೂಸ್: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟಿದ್ದು,‌‌ಪತ್ನಿಗೆ ಪತಿ ಕೈಕೊಟ್ಟಿರುವ ಘಟನೆ ಬಗ್ಗೆ ಪತ್ನಿ ಠಾಣೆ ದೂರು ನೀಡಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸದಕ್ಕೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಹುಣಸೂರು ತಾಲೂಕಿನ ಮರೂರು ಗ್ರಾಮದ ಅಭಿಷೇಕನನ್ನು ಅಶ್ವಿನಿ ಎಂಬಾಕೆ ಜೂನ್ 2021ರಲ್ಲಿ ಪ್ರೀತಿಸಿ ಇಬ್ಬರ ಕುಟುಂಬದಲ್ಲೂ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದರು. ಆದರೆ ಇದೀಗ ಕೆಲ ದಿನಗಳಿಂದ ಇಬ್ಬರನ್ನು ಬೇರ್ಪಡಿಸುವ ಪ್ರಯತ್ನ ನಡೆದಿದೆ. ಇದಕ್ಕೆ ಅಕೆಯ ಜಾತಿ ಕಾರಣ

ಹುಣಸೂರು: ಪ್ರೀತಿಸಿ ವಿವಾಹವಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಬಿರುಕು ಬಿಟ್ಟ ಪ್ರಕರಣ/ಪ್ರಕರಣ ದಾಖಲಿಸದಿದ್ದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಎಚ್ಚರಿಕೆ Read More »

ಮತ್ತೆ ರಾಜ್ಯದ ಜನರಿಗೆ ಶಾಕ್ ಟ್ರೀಟ್ಮೆಂಟ್ ನೀಡಲು ಎಸ್ಕಾಂಗಳ ತಯಾರಿ| ಪ್ರತೀ ಯೂನಿಟ್ ಗೆ 43 ಪೈಸೆ ಏರಿಸಲು ನಿರ್ಧಾರ

ಸಮಗ್ರ ನ್ಯೂಸ್: ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಈ ಮೂಲಕ ರಾಜ್ಯದ ಜನರಿಗೆ ದರ ಏರಿಕೆಯ ಶಾಕ್ ನೀಡಲು ನಿಗಮಗಳು ತಯಾರಿ ನಡೆಸಿವೆ. ಆರು ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು ಹಣ ಪಾವತಿಸಬೇಕಿದೆ. ಇಂಧನ ಹೊಂದಾಣಿಕೆ ವೆಚ್ಚದ ರೂಪದಲ್ಲಿ ವಿದ್ಯುತ್ ಖರೀದಿ ದರದ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಕಳೆದ ಏಪ್ರಿಲ್ ತಿಂಗಳಲ್ಲಿ 35 ಪೈಸೆಯಷ್ಟು ವಿದ್ಯುತ್ ದರ ಏರಿಕೆ

ಮತ್ತೆ ರಾಜ್ಯದ ಜನರಿಗೆ ಶಾಕ್ ಟ್ರೀಟ್ಮೆಂಟ್ ನೀಡಲು ಎಸ್ಕಾಂಗಳ ತಯಾರಿ| ಪ್ರತೀ ಯೂನಿಟ್ ಗೆ 43 ಪೈಸೆ ಏರಿಸಲು ನಿರ್ಧಾರ Read More »

ಐಸಿಸ್ ಗೆ ಭಯೋತ್ಪಾದಕರನ್ನು ನೇಮಿಸುವ ಪಿಎಫ್ಐ ಬ್ಯಾನ್ ಮಾಡಿ| ಪ್ರಧಾನಿಗೆ ಪತ್ರ ಬರೆದ ಮುಸ್ಲಿಂ ಸಂಘಟನೆಗಳು

ಸಮಗ್ರ ನ್ಯೂಸ್: ಐಸಿಸ್ ಗೆ ಭಯೋತ್ಪಾದಕರನ್ನು ನೇಮಿಸುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ತ್ವರಿತ ಕ್ರಮವನ್ನು ತೆಗೆದುಕೊಳ್ಳಲು ಪ್ರಧಾನಿ ಮೋದಿಗೆ ಮುಸ್ಲಿಂ ಸಂಘಟನೆಗಳು ಪತ್ರ ಬರೆದಿವೆ. ಈ ಸಂಘಟನೆಗಳಲ್ಲಿ ಸೂಫಿ ಖಾನ್ಖಾಹ್ ಅಸೋಸಿಯೇಷನ್ ಮತ್ತು ಆಲ್ ಇಂಡಿಯಾ ಪಾಸ್ಮಾಂಡಾ ಮುಸ್ಲಿಂ ಮಹಾಜ್ ಕೂಡ ಸೇರಿವೆ. ಸೂಫಿ ಖಾನಖಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಕೌಸರ್ ಹಸನ್ ಮಜಿದಿ ಪಿಎಫ್‌ಐ ನಿಷೇಧಿಸುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವರದಿಗಳ ಪ್ರಕಾರ, ಸೂಫಿ ಖಾನ್ಖಾಹ್ ರಾಷ್ಟ್ರೀಯ ಅಧ್ಯಕ್ಷ ಕೌಸರ್

ಐಸಿಸ್ ಗೆ ಭಯೋತ್ಪಾದಕರನ್ನು ನೇಮಿಸುವ ಪಿಎಫ್ಐ ಬ್ಯಾನ್ ಮಾಡಿ| ಪ್ರಧಾನಿಗೆ ಪತ್ರ ಬರೆದ ಮುಸ್ಲಿಂ ಸಂಘಟನೆಗಳು Read More »