ರಾಜ್ಯ

ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

ಸಮಗ್ರ‌ ನ್ಯೂಸ್: ಕರ್ನಾಟಕ ರಾಜ್ಯ ಏಡ್ಸ್​ ಪ್ರಿವೆನ್ಷನ್​ ಸೊಸೈಟಿಯಿಂದ ಕ್ಲಸ್ಟರ್​ ಪ್ರೋಗ್ರಾಂ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 14, 2022. ಈ 11 ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. […]

ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ Read More »

ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು : ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಹಲವು ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಬ್ಯಾನ್‌ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್​ ರೆಡ್ಡಿ ಜಿಮ್​ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದರು. ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ

ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ Read More »

ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಯಿಂದ ಹಸಿರು ನಿಶಾನೆ

ಸಮಗ್ರ ನ್ಯೂಸ್: ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರು ಸೆ. 20ರಂದು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಹಸಿರು ನಿಶಾನೆ ತೋರಿದರು. ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಬಿಕ್ಷಾಟನೆ ನಿಷೇಧ ಅಧಿನಿಯಮ 1975ರ ಸೆಕ್ಷನ್ 3ರನ್ವಯ ಭೀಕ್ಷೆ ಬೇಡುವುದನ್ನು ನಿಷೇಧಿಸಲಾಗಿದೆ. ಭಿಕ್ಷೆ ಬೇಡುವುದು ಮತ್ತು ನೀಡುವುದು ಅಪರಾಧವಾಗಿದೆ. ಈ ಬಗ್ಗೆ ಸಾರ್ವಜನಿಕರು ಅರಿಯಬೇಕು ಎಂದು ತಿಳಿಸಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ ಅವರು ಮಾತನಾಡಿ,

ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಯಿಂದ ಹಸಿರು ನಿಶಾನೆ Read More »

ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ| ಇನ್ಮುಂದೆ 5.30 ಗಂಟೆಗಳ ತರಗತಿ ಕಡ್ಡಾಯ

ಸಮಗ್ರ ನ್ಯೂಸ್: ರಾಜ್ಯದ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಐದೂವರೆ ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆಯ ನಿಯಮದಂತೆ ಶಾಲೆಗಳನ್ನು ಪ್ರತಿದಿನ ಐದೂವರೆ ಗಂಟೆಗಳು ನಡೆಸುವುದು ಕಡ್ಡಾಯವಾಗಿರುತ್ತದೆ. ಶನಿವಾರವೂ ಅರ್ಧ ದಿನ ಶಾಲೆಯನ್ನು ನಡೆಸಬೇಕಾಗಿರುತ್ತದೆ. ಈ ನಿಯಮದಂತೆ ಶಾಲೆಗಳನ್ನು ನಡೆಸಲು ಇಲಾಖೆಯು ಉಲ್ಲೇಖ (2) ರಲ್ಲಿ ಬೆಂಗಳೂರು ನಗರಕ್ಕೆ ಸೀಮಿತಗೊಳಿಸಿ ಬೆಳಗ್ಗೆ 8 ರಿಂದ 8.30 ರೊಳಗೆ ಶಾಲೆಯನ್ನು ಪ್ರಾರಂಭಿಸಿ ವಿರಾಮದ ಅವಧಿಯನ್ನು ಹೊರತುಪಡಿಸಿ ಐದೂವರೆ ಗಂಟೆಗಳ

ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ| ಇನ್ಮುಂದೆ 5.30 ಗಂಟೆಗಳ ತರಗತಿ ಕಡ್ಡಾಯ Read More »

ಮಂಗಳೂರು ದಸರಾಕ್ಕೆ ಭರ್ಜರಿ ಸಿದ್ದತೆ| ತಾಯಿ‌ ಶಾರದೆಯ ಶೃಂಗಾರಕ್ಕೆ ಮುಸ್ಲಿಂ ಕುಟುಂಬದದಿಂದ ಸೀರೆ ಕಸೂತಿ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಈ ಬಾರಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದ್ದು ಭರ್ಜರಿ ಸಿದ್ದತೆಗಳು ಅಂತಿಮ ಹಂತದಲ್ಲಿವೆ. ಸೆಪ್ಟೆಂಬರ್​ 26ರಿಂದ ಅಕ್ಟೋಬರ್​ 6ರ ರವರೆಗೆ ದಸರಾ ಸಡಗರ ಮನೆ ಮಾಡಲಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ಶಾರದೆಯ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ತಾಯಿ ಶಾರದೆಗೆ 8 ಲಕ್ಷದ ಮೌಲ್ಯದ ಸೀರೆಯನ್ನು ಉಡಿಸಲಾಗುತ್ತದೆ. ಚಿನ್ನ ಹಾಗೂ ಬೆಳ್ಳಿ ಮಿಶ್ರಿತ ಜರಿ ಸೀರೆಯೊಂದಿಗೆ ದೇವಿ‌ ಮೆರೆಯಲಿದ್ದಾಳೆ. ಇನ್ನು ಈ ಸೀರೆಯನ್ನು ವಾರಣಾಸಿಯ ಮುಸ್ಲಿಂ ಕುಟುಂಬದವರು ತಯಾರು ಮಾಡಿರುವುದು ಮತ್ತೊಂದು

ಮಂಗಳೂರು ದಸರಾಕ್ಕೆ ಭರ್ಜರಿ ಸಿದ್ದತೆ| ತಾಯಿ‌ ಶಾರದೆಯ ಶೃಂಗಾರಕ್ಕೆ ಮುಸ್ಲಿಂ ಕುಟುಂಬದದಿಂದ ಸೀರೆ ಕಸೂತಿ Read More »

ಮಂಗಳೂರು‌ ದಸರಾಕ್ಕೆ ಕೆಎಸ್ಆರ್ ಟಿಸಿ‌ ವಿಶೇಷ ಪ್ಯಾಕೇಜ್| ಮೊದಲ ಬಾರಿಗೆ ನಿಗಮದಿಂದ ಮಂಗಳೂರು ದರ್ಶನ ಪ್ರವಾಸ

ಸಮಗ್ರ ನ್ಯೂಸ್: ಇದೇ ಮೊದಲ ಬಾರಿಗೆ ಕೆಎಸ್‌ಆರ್ಟಿಸಿಯ ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್ ಅನ್ನು ಯೋಜಿಸಿದೆ. ಇದು ದಕ್ಷಿಣ ಕನ್ನಡದ ಒಂಬತ್ತು ಪ್ರಮುಖ ದೇವಾಲಯಗಳನ್ನು ಒಳಗೊಳ್ಳುತ್ತದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನವರಾತ್ರಿ ಉತ್ಸವದ ಎಲ್ಲಾ ದಿನಗಳಲ್ಲಿ ಒಂದು ದಿನದ ಪ್ರವಾಸ ಪ್ಯಾಕೇಜ್ ಲಭ್ಯವಿರುತ್ತದೆ. ಬೆಳಿಗ್ಗೆ 8 ರಿಂದ ರಾತ್ರಿ 10.30 ರವರೆಗೆ ಒಂದು ದಿನದ ಪ್ರವಾಸವು ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಾರಂಭವಾಗಲಿದೆ. ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ

ಮಂಗಳೂರು‌ ದಸರಾಕ್ಕೆ ಕೆಎಸ್ಆರ್ ಟಿಸಿ‌ ವಿಶೇಷ ಪ್ಯಾಕೇಜ್| ಮೊದಲ ಬಾರಿಗೆ ನಿಗಮದಿಂದ ಮಂಗಳೂರು ದರ್ಶನ ಪ್ರವಾಸ Read More »

ವಿಜಯಪುರ: ಜಾನುವಾರುಗಳಿಗೆ ವ್ಯಾಪಕವಾಗಿ ಹಬ್ಬುತ್ತಿರುವ ಚರ್ಮಗಂಟು ರೋಗ| ಸಾಗಾಟ‌ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಜಾನುವಾರಗಳಲ್ಲಿ ಚರ್ಮಗಂಟು ವ್ಯಾಪಕವಾಗಿ ಹರಡುತ್ತಿರುವ ಕಾರಣ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಾನುವಾರು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಹತ್ತಿರದ ಮಹಾರಾಷ್ಟ್ರ ರಾಜ್ಯದಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿದೆ. ವಿಜಯಪುರ ಜಿಲ್ಲೆಯು ಮಹಾರಾಷ್ಟ್ರ ಗಡಿಭಾಗದಲ್ಲಿದ್ದು, ಇಲ್ಲಿಯೂ ಸಹ ಅಲ್ಲಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಇದು ಇನ್ನೂ ಉಲ್ಬಣವಾಗದಂತೆ ರೋಗ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಗೋಟಪಾಕ್ಸ್ ಲಸಿಕೆಗಳನ್ನು

ವಿಜಯಪುರ: ಜಾನುವಾರುಗಳಿಗೆ ವ್ಯಾಪಕವಾಗಿ ಹಬ್ಬುತ್ತಿರುವ ಚರ್ಮಗಂಟು ರೋಗ| ಸಾಗಾಟ‌ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ Read More »

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆಪ್ಟೆಂಬರ್ 26ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಗಳವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರದಲ್ಲಿ, ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಮೇಳದಲ್ಲಿ ಎಸ್. ಎಸ್.ಎಲ್.ಸಿ., ಪಿ.ಯು.ಸಿ,ಐ.ಟಿ.ಐ, ಪದವಿ ಪಾಸ್ ಆದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08352-250383 : 9945000793

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ Read More »

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

ಉಡುಪಿ: ಮೀನಿನ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆಯೊಂದು ಉಡುಪಿಯ ಪಡುಬಿದ್ರಿ ರಾಷ್ಟ್ರಿಯ ಹೆದ್ದಾರಿ 66ರ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮಲ್ಪೆಯಿಂದ ಮಂಗಳೂರು ಕಡೆ ಗೊಬ್ಬರದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದೆ. ಟೆಂಪೋ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಹೆಜಮಾಡಿ ಟೋಲ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಿಂದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಆನುವು ಮಾಡಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಭೇಟಿ ನೀಡಿ

ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ Read More »

ಮೈಸೂರು; ಅ.1 ರಂದು‌ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ

ಮೈಸೂರು: ನಾಡಹಬ್ಬ ದಸರಾವನ್ನು ಈ ಬಾರಿ  ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರೈತ ದಸರಾ ಅಂಗವಾಗಿ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 1ರಂದು ಜೆ.ಕೆ. ಮೈದಾನದಲ್ಲಿ ಈ ಸ್ಪರ್ಧೆ ನಡೆಯಲಿದ್ದು, ಗೋ ಪಾಲಕರು ಸೆಪ್ಟಂಬರ್ 29 ರಂದು ತಮ್ಮ ಹಸುಗಳೊಂದಿಗೆ ಆಗಮಿಸಿ ನೋಂದಾಯಿಸಬೇಕಾಗಿದೆ. ಸೆಪ್ಟೆಂಬರ್ 30 ಒಂದು ದಿನ ವಿಶ್ರಾಂತಿ ಇರಲಿದ್ದು, ಅಕ್ಟೋಬರ್ 1ರಂದು ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಪ್ರಥಮ ಬಹುಮಾನ 50,000 ರೂಪಾಯಿ, ದ್ವಿತೀಯ ಬಹುಮಾನ 40,000 ರೂಪಾಯಿ, ತೃತೀಯ ಬಹುಮಾನ 30,000 ರೂಪಾಯಿ ಹಾಗೂ

ಮೈಸೂರು; ಅ.1 ರಂದು‌ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆ Read More »