ರಾಜ್ಯ

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ

ಮೈಸೂರು: ಅ.2ರಂದು ದಸರಾ ರಾಜ್ಯ ಮಟ್ಟದಲ್ಲಿ ನಗರದ ಹಾಕಿ ಮೈದಾನದಲ್ಲಿ ಮುದ್ದು ಪ್ರಾಣಿಗಳ ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಚಾರ್ಲಿ 777 ಸಿನಿಮಾ ಖ್ಯಾತಿಯ ಶ್ವಾನ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ Read More »

ಮಲೆನಾಡಲ್ಲಿ ಉಗ್ರರ ಹೆಜ್ಜೆ| ಐಸಿಸ್ ನಂಟು ಆರೋಪಿತ ಇಬ್ಬರು ಶಂಕಿತರ ಬಂಧನ

ಸಮಗ್ರ ನ್ಯೂಸ್: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಉಗ್ರರ‌ ಕರಿನೆರಳು ಬಿದ್ದಿದ್ದು, ಜಿಲ್ಲಾ ಪೊಲೀಸರು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರ ಸಂಘಟನೆಯ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಇದೀಗ ಮೂವರು ಶಂಕಿತರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಶಾರಿಕ್, ಮಾಜ್ ಹಾಗೂ ಸೈಯದ್ ಯಾಸಿನ್ ಬಂಧಿತ ಶಂಕಿತ ಉಗ್ರರು. ಉಗ್ರ ಸಂಘಟನೆಯ ಜತೆ ನಿರಂತರವಾಗಿ

ಮಲೆನಾಡಲ್ಲಿ ಉಗ್ರರ ಹೆಜ್ಜೆ| ಐಸಿಸ್ ನಂಟು ಆರೋಪಿತ ಇಬ್ಬರು ಶಂಕಿತರ ಬಂಧನ Read More »

ಹಾಫ್ ಹೆಲ್ಮೆಟ್ ಗೆ ಬೀಳಲಿದೆ ಫುಲ್‌ ದಂಡ| ಪೊಲೀಸರಿಗೂ ಹಾಕಲಾಗುತ್ತೆ ಫೈನ್!!

ಸಮಗ್ರ ನ್ಯೂಸ್: ಬೈಕ್ ಸವಾರರಿಗೆ ಹಾಫ್ ಹೆಲ್ಮೆಟ್​ನಿಂದ ಅಪಾಯದ ಹಿನ್ನಲೆ, ಮೊದಲು ಪೊಲೀಸರಿಂದ ಪೊಲೀಸರಿಗೇ ಜಾಗೃತಿ ಮೂಡಿಸಲು ಹಿರಿಯ ಸಂಚಾರಿ ಅಧಿಕಾರಿಗಳು ಮುಂದಾಗಿದ್ದಾರೆ. ಮೊದಲ ಹಂತವಾಗಿ ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ ಹಾಕಲು ಸಂಚಾರಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಟ್ರಾಫಿಕ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಜನ ಸಾಮಾನ್ಯರಿಗೆ ಬುದ್ಧಿ ಹೇಳುವ ಆರಕ್ಷಕರು ತಪ್ಪು ಮಾಡಬಾರದು ಎಂಬ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅರ್ಧ ಹೆಲ್ಮೆಟ್ ಧರಿಸಿ ಗಾಡಿ ಚಲಾಯಿಸಿ ಅಪಘಾತ ಆದ ಸಂದರ್ಭದಲ್ಲಿ ತಲೆ, ಮುಖದ

ಹಾಫ್ ಹೆಲ್ಮೆಟ್ ಗೆ ಬೀಳಲಿದೆ ಫುಲ್‌ ದಂಡ| ಪೊಲೀಸರಿಗೂ ಹಾಕಲಾಗುತ್ತೆ ಫೈನ್!! Read More »

ವಿಜಯಪುರ: ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

ಸಮಗ್ರ ನ್ಯೂಸ್: ವಿಜಯಪುರ ನಗರದಲ್ಲಿ ರಂಗಭೂಮಿ ಕಲಾವಿದರಿಗೆ ನಾಟಕ ಪ್ರದರ್ಶಿಸಲು ಅನುಕೂಲವಾಗುವಂತೆ ಕಿತ್ತೂರ ಚನ್ನಮ್ಮನಾಟ್ಯ ಮಂದಿರ ಪ್ರಾರಂಭಿಸುವಂತೆ ಹಾಗೂ ಹಂದಿಗನೂರ ಸಿದ್ರಾಮಪ್ಪ ಬಯಲು ರಂಗಮಂದಿರಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ‘ಬಹು ವರ್ಷಗಳಿಂದ ನಾಟಕ ಪ್ರದರ್ಶನ ಇಲ್ಲದೆ ಇರುವುದರಿಂದ ಕಲಾಭಿಮಾನಿಗಳು ಹಾಗೂ ಕಲಾವಿದರು ನಿರಾಶೆಗೊಂಡಿದ್ದಾರೆ’ ಎಂದರು. ನಾಟಕ

ವಿಜಯಪುರ: ಕರ್ನಾಟಕ ರಾಜ್ಯ ವೃತ್ತಿರಂಗಭೂಮಿ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ Read More »

ಚಿಕ್ಕಮಗಳೂರು: ಮೆಟ್ಟಿಲು ಹತ್ತಲಾರದೇ ವಿಶೇಷಚೇತನ ಯುವಕ ಪರದಾಟ| ಸಬ್ ರಿಜಿಸ್ಟರ್ ಕಚೇರಿ ಸ್ಥಳಾಂತರಿಸಲು ಸ್ಥಳೀಯರ ಆಗ್ರಹ

ಸಮಗ್ರ ನ್ಯೂಸ್: ಸಬ್ ರಿಜಿಸ್ಟರ್ ಕಚೇರಿ ಮೆಟ್ಟಿಲು ಹತ್ತಲಾರದೇ ವಿಶೇಷ ಚೇತನ ಯುವಕ ಪರದಾಟ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟರ್ ಕಚೇರಿ ಬಳಿ ಘಟನೆ ನಡೆದಿದ್ದು ಇದರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಕೆಂಪನಹಳ್ಳಿ ನಿವಾಸಿ ಸಚಿನ್ ಪರದಾಡಿದ ಯುವಕ. ಈತ ತನ್ನ ಕಾರ್ಯದ ನಿಮಿತ್ತ ಸಬ್ ರಿಜಿಸ್ಟರ್ ಕಚೇರಿಗೆ ಬಂದಿದ್ದಾನೆ. ಅದರೆ ಕಚೇರಿ ಮೊದಲ ಮಹಡಿಯಲ್ಲಿ ಇರುವುದರಿಂದ ಮೆಟ್ಟಿಲು ಹತ್ತುವ ಅನಿವಾರ್ಯವಿತ್ತು. ಆದರೂ ಯುವಕ ಪರದಾಡಿಕೊಂಡು ಕಚೇರಿಯನ್ನು ತಲುಪಿದ್ದಾನೆ.

ಚಿಕ್ಕಮಗಳೂರು: ಮೆಟ್ಟಿಲು ಹತ್ತಲಾರದೇ ವಿಶೇಷಚೇತನ ಯುವಕ ಪರದಾಟ| ಸಬ್ ರಿಜಿಸ್ಟರ್ ಕಚೇರಿ ಸ್ಥಳಾಂತರಿಸಲು ಸ್ಥಳೀಯರ ಆಗ್ರಹ Read More »

75 ಯುನಿಟ್ ಉಚಿತ ವಿದ್ಯುತ್ ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್| ಪಿಯು-ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ವಿಲೀನಕ್ಕೂ ಒಪ್ಪಿಗೆ

ಸಮಗ್ರ ನ್ಯೂಸ್: ಬಿಪಿಎಲ್,‌ಪ.ಜಾ, ಮತ್ತು ‌ಪ.ಪಂಗಡದ ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ SSLC, PU

75 ಯುನಿಟ್ ಉಚಿತ ವಿದ್ಯುತ್ ಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್| ಪಿಯು-ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ವಿಲೀನಕ್ಕೂ ಒಪ್ಪಿಗೆ Read More »

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ

ಬೆಂಗಳೂರು: ವಿಆರ್‌ಎಲ್‌ ಮೂವರ್ಸ್ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಓಪನ್ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಬಿಹಾರ ಮೂಲಕ 3ಮಂದಿ ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದಲ್ಲಿ ನೆಲೆಸಿದ್ದ ಬ್ರಹ್ಮದೇವ್‌ ಯಾದವ್‌ (25), ಮುಕೇಶ್‌ ಕುಮಾರ್‌ ಯಾದವ್‌, ವಿಜಯ್‌ ಕುಮಾರ್‌ ಯಾದವ್‌ (22) ಬಂಧಿತರು. ನಗರದಿಂದ ಹಲವು ಕಡೆಗೆ ದ್ವಿಚಕ್ರ ವಾಹನ ಕಳುಹಿಸಲು ಗೂಗಲ್‌ಗೆ ಹೋಗಿ ಪ್ಯಾಕರ್ಸ್‌ ಅಂಡ್‌ ಮೂವರ್ಸ್‌ ಎಂದು ನಮೂದಿಸಿದರೆ ವಿಆರ್‌ಎಲ್‌ ಮೂವರ್ಸ್‌ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ Read More »

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್‌ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ ಗೆ ಪೊಲೀಸ್‌ ಪೇದೆ ಶಿವಕುಮಾರ್‌ ಕ್ರಿಕೆಟ್‌ ಬೆಟ್ಟಿಂಗ್‌ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ. ಮೂರು

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು Read More »

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಸೌಲಭ್ಯ

ಮಂಗಳೂರು : ಮೂರು ವರ್ಷಗಳ ಬಳಿಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಲಭಿಸಲಿದೆ. ಈ ಕುರಿತು ಈಗಾಗಲೇ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದಿಂದ ಸುತ್ತೋಲೆ ಹೊರಡಿಸಲಾಗಿದೆ. 2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿಇಟಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶಿಕ್ಷಣ ಸಾಲ ಸೌಲಭ್ಯ Read More »

ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಪ್ರಾಧಿಕಾರ ರಚನೆಗೆ ಸರ್ಕಾರದ ಚಿಂತನೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸುಧಾರಣೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಈ ಸಮಸ್ಯೆಯ ಪರಿಹಾರಕ್ಕೆ ‘ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ’ (ಬಿಎಂಎಲ್‌ಟಿಎ) ರಚಿಸಲು ಸರ್ಕಾರ ಮುಂದಾಗಿದೆ. ಇತ್ತೀಚೆಗಷ್ಟೇ ಪ್ರಾಧಿಕಾರ ರಚನೆಯ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದರು. ಇದಕ್ಕೆ ಪೂರಕವಾಗಿ ಮಸೂದೆಯ ಕರಡು ಸಿದ್ಧಪಡಿಸಿದ್ದು, ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆದು ಬಳಿಕ ವಿಧಾನಮಂಡಲದಲ್ಲಿ ಮಂಡಿಸಲಿದ್ದಾರೆ. ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತಂದು, ಅದರ

ಬೆಂಗಳೂರು ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಪ್ರಾಧಿಕಾರ ರಚನೆಗೆ ಸರ್ಕಾರದ ಚಿಂತನೆ Read More »