ರಾಜ್ಯ

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅವರು ದಸರಾ ಜಂಬೂಸವಾರಿಯನ್ನು ಉದ್ಘಾಟಿಸಲಿದ್ದಾರೆ ಎನ್ನಲಾಗಿತ್ತು. ಆದ್ರೇ ಪ್ರಧಾನಿ ಮೋದಿ ದಸರಾ ಮಹೋತ್ಸವಕ್ಕೆ ಬರಲ್ಲ ಎಂಬುದಾಗಿ ಪಿಎಂ ಕಚೇರಿಯಿಂದ ಸಿಎಂ ಕಚೇರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಈ ಕುರಿತಂತೆ ಪಿಎಂ ಕಚೇರಿಯ ಉನ್ನತ ಮೂಲಗಳಿಂದ ತಿಳಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಚೇರಿಗೆ ಪಿಎಂ […]

ಮೈಸೂರು ದಸರಾಗೆ ಮೋದಿ ಬರ್ತಾ ಇಲ್ಲ| ಪಿಎಂ ಕಚೇರಿಯಿಂದ‌ ರವಾನೆಯಾಗಿದೆ ಮಾಹಿತಿ Read More »

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಮೂಡಿಗೆರೆ ತಾಲ್ಲೂಕಿನ ಮಲೆನಾಡು ಭಾಗದಲ್ಲಿ ಬಾರಿ ಗಾಳಿ ಮಳೆಗೆ ಗುಡ್ಡ ಕುಸಿದಿತ್ತು. ಅದರ ಪರಿಣಾಮವಾಗಿ ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನೆಡದಂತಹ ಪ್ರದೇಶಗಳಲ್ಲಿ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮುಂದಾಗಿದೆ. ಚಾರ್ಮಾಡಿ ಘಾಟ್, ಬಿದ್ರುತಳ, ಮದುಗುಂಡಿ, ಮೇಗೂರು, ಸೇರಿದಂತೆ ಹಲವೆಡೆ ಗುಡ್ಡ ಕುಸಿತವಾಗಿ

ಚಿಕ್ಕಮಗಳೂರು
ಡ್ರೋನ್ ಮೂಲಕ ಬೀಜ ಬಿತ್ತನೆ| ಹೊಸ ಪ್ರಯೋಗ ಪರಿಚಯಿಸಿದ ಅರಣ್ಯ ಇಲಾಖೆ ಮತ್ತು ಗುಜರಾತ್ ನಾ ಪ್ರೈಮ್ UAE ಸಂಸ್ಥೆ.
Read More »

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ. ನಾಡಹಬ್ಬ ದಸರಾ ಸೆ. 26 ರಿಂದ ಆರಂಭವಾಗಲಿದೆ‌. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು ನುಡಿಗೆ ಅಸಾಮಾನ್ಯ ಸೇವೆ ಸಲ್ಲಿಸಿದವರು ದಸರಾ ಉದ್ಘಾಟಿಸುತ್ತಿದ್ದರು. ಕಳೆದ ಬಾರಿ ಈ

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ!|ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು Read More »

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು Read More »

ಎಕ್ಸೆಲ್ ಕಾಲೇಜು ವಿದ್ಯಾರ್ಥಿನಿ ದೀಕ್ಷಾ ಎನ್ ಸಿಇಆರ್ ಟಿ ನಡೆಸಿದ ಪರೀಕ್ಷೆ ಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ

ಸಮಗ್ರ ನ್ಯೂಸ್: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಬಿ.ಎನ್ ಅವರು ಎನ್ ಸಿಇಆರ್ ಟಿ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ 593 ಅಂಕಗಳನ್ನು ಪಡೆದು ರಾಜ್ಯಕ್ಕೆ ಆರನೇ‌ ರಾಂಕ್ ಪಡೆದಿದ್ದರು. ಸಿಇಟಿ ಪರೀಕ್ಷೆ ಯಲ್ಲಿಯೂ ಉತ್ತಮ ಫಲಿತಾಂಶ ಗಳಿಸಿದ್ದಾರೆ. ಎನ್ ಸಿಇಆರ್ ಟಿ ಗಳಲ್ಲಿ ಆಯ್ಕೆಯಾದವರು ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಗಳಲ್ಲಿ ವಿದ್ಯಾಭ್ಯಾಸ ಕ್ಕೆ ಅವಕಾಶ ವಿರುತ್ತದೆ.ಹಾಗೂ ಮೈಸೂರಿನ ಆರ್

ಎಕ್ಸೆಲ್ ಕಾಲೇಜು ವಿದ್ಯಾರ್ಥಿನಿ ದೀಕ್ಷಾ ಎನ್ ಸಿಇಆರ್ ಟಿ ನಡೆಸಿದ ಪರೀಕ್ಷೆ ಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ Read More »

ಶಿವಮೊಗ್ಗ ದಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಶುಭಸುದ್ದಿ

ಸಮಗ್ರ ನ್ಯೂಸ್:  ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನ ರೈಲಿನ ಸೌಲಭ್ಯ ಇಲ್ಲವೆಂದು ಎಲ್ಲರಿಗೂ ಸಮಸ್ಯೆ ಕಾಡುತ್ತಿತ್ತು. ಇದೀಗ ಈ ಸೌಲಭ್ಯವೂ ಶಿವಮೊಗ್ಗ ಜಿಲ್ಲೆಯ ಜನತೆಗೆ ಸಿಗುತ್ತಿದ್ದು, ಸೆಪ್ಟೆಂಬರ್ 12ರಿಂದ ನೂತನ ರೈಲು ಸಂಚಾರ ಆರಂಭವಾಗಿದೆ. ಶಿವಮೊಗ್ಗ – ಯಶವಂತಪುರ – ಬಾಣಸವಾಡಿ ನಡುವೆ ಈ ರೈಲು ಸಂಚರಿಸಲಿದ್ದು, ಶಿವಮೊಗ್ಗ ನಗರವನ್ನು ಮಧ್ಯಾಹ್ನ 1-05 ಕ್ಕೆ ಬಿಡಲಿದೆ. ಸಂಜೆ 5-30ಕ್ಕೆ ತುಮಕೂರನ್ನು ತಲುಪಲಿದ್ದು, ಅಲ್ಲಿಂದ 5-40ಕ್ಕೆ ಹೊರಟು ಸಂಜೆ 6-50 ಕ್ಕೆ ಯಶವಂತಪುರ ತಲುಪಿ 7-40 ಕ್ಕೆ ಬಾಣಸವಾಡಿ ತಲುಪಲಿದೆ.

ಶಿವಮೊಗ್ಗ ದಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಶುಭಸುದ್ದಿ Read More »


ಹೊಳೆಯಲ್ಲಿ ಸ್ನಾನ‌ ಮಾಡಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವು

ಸಮಗ್ರ ನ್ಯೂಸ್: ಹೊಳೆಯಲ್ಲಿ ಸ್ನಾನ ಮಾಡಲು ಹೋದ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಹೆಬ್ರಿ ತಾಲೂಕಿನ ವರಂಗ ಗ್ರಾಮದ ತಲಮನೆಯ ಹೊಳೆಯಲ್ಲಿ ಬುಧವಾರದಂದು ನಡೆದಿದೆ. ಮೃತ ಯುವಕ ಮುನಿಯಾಲು ವರಂಗ ಗ್ರಾಮ ಹೆಬ್ರಿ ತಾಲೂಕಿನ ಪವನ್ ರಾಜ್(28) ಎಂದು ಗುರುತಿಸಲಾಗಿದೆ. ಇವರು ತನ್ನ ಸಂಬಂಧಿಕರೊಂದಿಗೆ ವರಂಗ ಗ್ರಾಮದ ತಲಮನೆಯ ಹೊಳೆಯ ಬದಿಯಲ್ಲಿರುವ ಕಲ್ಲಿನ ಬಂಡೆಯ ಮೇಲೆ ಪಾರ್ಟಿ ಮಾಡುತ್ತಿರುವಾಗ ಪವನ್ ರಾಜ್ ಬುಧವಾರ ಸಂಜೆ ಹೊಳೆಯಲ್ಲಿ ಸ್ನಾನ ಮಾಡಲು ಹೋದವರು ಅಕಸ್ಮಿಕವಾಗಿ ಅವರ


ಹೊಳೆಯಲ್ಲಿ ಸ್ನಾನ‌ ಮಾಡಲು ಹೋಗಿ ಯುವಕ ಕಾಲು ಜಾರಿ ಬಿದ್ದು ಸಾವು
Read More »

ಕೆಎಸ್ ಆರ್ ಟಿ ಸಿ ಬಸ್ ಮತ್ತು  ಬೈಕ್ ಅಪಘಾತ; ಬೈಕ್ ಸವಾರ ಸಾವು

ಬೆಳಗಾವಿ: ಬೈಕ್ ಹಾಗೂ ಸಾರಿಗೆ ಬಸ್ ವಾಹನ ಮುಖಾಮುಖಿ ಡಿಕ್ಕಿ, ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆಯೊಂದು ಗೋಕಾಕ ತಾಲೂಕಿನ ಚಿಕ್ಕನಂದಿ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ರೇವಣ್ಣ ಬಣವಿ (36) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬಸ್ ಉಡುಪಿಯಿಂದ ಗೋಕಾಕ್​ ಗೆ ಹೊರಟಿತ್ತು. ಬೈಕ್ ಸವಾರ ಚಿಕ್ಕನಂದಿ ಗ್ರಾಮಕ್ಕೆ ಹೋಗುತ್ತಿದ್ದನು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಬಗ್ಗೆ ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್ ಆರ್ ಟಿ ಸಿ ಬಸ್ ಮತ್ತು  ಬೈಕ್ ಅಪಘಾತ; ಬೈಕ್ ಸವಾರ ಸಾವು Read More »

ಸಾಕುನಾಯಿ ವಿಚಾರದಲ್ಲಿ ಅತ್ತೆ ಮಾವನೊಂದಿಗೆ ಗಲಾಟೆ, ಮನನೊಂದು ತಾಯಿ ಮಗಳು ಆತ್ಮಹತ್ಯೆ

ಬೆಂಗಳೂರು: ಸಾಕುನಾಯಿ ವಿಚಾರದಲ್ಲಿ ಅತ್ತೆ ಮಾವನೊಂದಿಗೆ ನಡೆದ ವಿವಾದದಿಂದ ಮನನೊಂದ ತಾಯಿ- ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಿವ್ಯಾ ಹಾಗೂ ಮಗಳು ಮೃತ ದುರ್ದೈವಿಗಳು. ದಿವ್ಯಾ ಉಸಿರಾಟ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದರು. ದಿವ್ಯಾ ಅವರ ಅತ್ತೆ- ಮಾವ ಮನೆಯಲ್ಲಿ ನಾಯಿ ಸಾಕುತ್ತಿದ್ದರು. ಮನೆಯಲ್ಲಿ ನಾಯಿ ಇದ್ದರೆ ಅಸ್ತಮಾ ಸಂಬಂಧಿ ಅಲರ್ಜಿ ಹೆಚ್ಚಾಗುತ್ತದೆ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ನಾಯಿಯನ್ನು ಯಾರಿಗಾದರೂ ನೀಡಿ ಎಂದು ಅತ್ತೆ ಮಾವನಿಗೆ ದಿವ್ಯಾ ಹೇಳಿದ್ದರು. ಆದರೆ

ಸಾಕುನಾಯಿ ವಿಚಾರದಲ್ಲಿ ಅತ್ತೆ ಮಾವನೊಂದಿಗೆ ಗಲಾಟೆ, ಮನನೊಂದು ತಾಯಿ ಮಗಳು ಆತ್ಮಹತ್ಯೆ Read More »

ನಟಿ ಶ್ರೀ ಲೀಲಾ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ

ಬೆಂಗಳೂರು: ನಟಿ ಶ್ರೀಲೀಲಾ ಅವರ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರಿಗಾಗಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸೆಪ್ಟೆಂಬರ್‌ 10ರಂದು ಮಧುಕರ್‌ ಅಂಗೂರು ಜೊತೆಗೆ ಸ್ವರ್ಣ ಲತಾ ಅಲೆಯನ್ಸ್‌ ವಿವಿಯೊಳಗೆ ತಮ್ಮ ಬೌನ್ಸರ್‌ ಜೊತೆಗೆ ಅಕ್ರಮ ಪ್ರವೇಶವನ್ನು ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೋರ್ಟ್‌ ಈ ಬಗ್ಗೆ ಆದೇಶ ನೀಡಿದ್ದರು ಕೂಡ ಸ್ವರ್ಣ ಲತಾ ಕಿರಿಕ್‌ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಸ್ವರ್ಣ ಲತಾ ಸೇರಿದಂತೆ ಪ್ರಕರಣ ಸಂಬಂಧ ಏಳು

ನಟಿ ಶ್ರೀ ಲೀಲಾ ತಾಯಿ ಸ್ವರ್ಣ ಲತಾ ಅವರಿಗೆ ಬಂಧನದ ಭೀತಿ Read More »