ರಾಜ್ಯ

ಮನೆ ಗೋಡೆ ಕುಸಿದು ಬಿದ್ದು, ಗಂಭೀರ ಗಾಯಗೊಂಡು ಯುವಕ ಮೃತ್ಯು

ಸಮಗ್ರ ನ್ಯೂಸ್: ಭಾರಿ ಮಳೆ ಹಾಗು ಸಿಡಿಲು ಬಡಿದ ಪರಿಣಾಮ ಮಲಗಿದ್ದ ಯುವಕನ ಮೇಲೆ ಮನೆಯ ಗೋಡೆ ಕುಸಿದು ಬಿದ್ದು, ಗಂಭೀರ ಗಾಯಗೊಂಡ ಯುವಕ ಮೃತಪಟ್ಟ ಘಟನೆಯೊಂದು ಚಾಮರಾಜನಗರದ ದಡದಹಳ್ಳಿಯಲ್ಲಿ ರಾತ್ರಿ ನಡೆದಿದೆ. ಮೃತರನ್ನು ದಡದಹಳ್ಳಿ ನಿವಾಸಿ ಮೂರ್ತಿ (33) ಎಂದು ಗುರುತಿಸಲಾಗಿದೆ. ಮೂರ್ತಿ ಅವರು ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಭಾರಿ ಮಳೆ ಹಾಗು ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಮೂರ್ತಿ ಅವರ ಮೈ ಮೇಲೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರು ಮೃತಪಟ್ಟರು ಎಂದು […]

ಮನೆ ಗೋಡೆ ಕುಸಿದು ಬಿದ್ದು, ಗಂಭೀರ ಗಾಯಗೊಂಡು ಯುವಕ ಮೃತ್ಯು Read More »

ಪೋಲಿಸ್ ಕಸ್ಟಡಿಯಿಂದ ಇಂದು ಶ್ರೀಗಳು ಕೋರ್ಟ್ ಗೆ ಹಾಜರು

ಸಮಗ್ರ ನ್ಯೂಸ್ : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಕೊನೆಗೊಳ್ಳಲ್ಲಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮುರುಘಾ ಶರಣರ ಪೊಲೀಸ್ ಕಸ್ಟಡಿ ಇಂದು ಬೆಳಗ್ಗೆ 11 ಗಂಟೆಗೆ ಅಂತ್ಯವಾಗಲಿದ್ದು, ತನಿಖಾಧಿಕಾರಿಗಳು ಶರಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗೆ ಮತ್ತೊಂದಿಷ್ಟು ಕಾಲಾವಕಾಶ ಬೇಕು ಅನಿಸಿದರೆ ಮತ್ತೆ ವಶಕ್ಕೆ ಪಡೆಯಲಿದ್ದಾರೆ. ಮುರುಘಾಶ್ರೀಗಳ ನಿರೀಕ್ಷಣಾ ಜಾಮೀನು ವಜಾ ಆಗಿರುವುದರಿಂದ ಸೋಮವಾರ ಮಠದ ವಕೀಲರು ರೆಗ್ಯೂಲರ್ ಬೇಲ್ ಗಾಗಿ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ.

ಪೋಲಿಸ್ ಕಸ್ಟಡಿಯಿಂದ ಇಂದು ಶ್ರೀಗಳು ಕೋರ್ಟ್ ಗೆ ಹಾಜರು Read More »

ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ, ಮಾರ್ಗಸೂಚಿ ಪರಿಷ್ಕರಿಸಿದ್ದೇವೆ – ಸಚಿವ ಸುನಿಲ್‌ಕುಮಾರ್

ಸಮಗ್ರ ನ್ಯೂಸ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ ಚರ್ಚೆ ನಡೆದಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಅನುಷ್ಠಾನದ ಆದೇಶ ರದ್ದಾಗಿಲ್ಲ. ಮಾರ್ಗಸೂಚಿಗಳನ್ನು

ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ, ಮಾರ್ಗಸೂಚಿ ಪರಿಷ್ಕರಿಸಿದ್ದೇವೆ – ಸಚಿವ ಸುನಿಲ್‌ಕುಮಾರ್ Read More »

ಸುಳ್ಯ: ಡಿ.ವಿ.ಎಸ್ ಸಿಎಂ ಆಗಿದ್ದಾಗ‌ ಪ್ರಸ್ತಾಪ ಮಾಡಿದ್ದ ಟೈರ್ ಉತ್ಪಾದನಾ ಕಾರ್ಖಾನೆ‌ಗೆ ದಶಕದ ಸಂಭ್ರಮ| ಹತ್ತು ವರ್ಷಗಳಲ್ಲಿ ಈ ಕಡತ ಯಾರಿಗೂ ಕಂಡಿಲ್ಲವೇ?

ಸಮಗ್ರ ನ್ಯೂಸ್: ಸುಮಾರು‌ 500 ಕೋಟಿ ರೂ.ಗಳಲ್ಲಿ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ಸ್ಥಾಪಿಸಲು ಉದ್ದೇಶಿಸಿ‌ದ್ದ ರಬ್ಬರ್ ಟಯರ್ ತಯಾರಿಕಾ‌ ಕಾರ್ಖಾನೆಯ ಪ್ರಸ್ತಾವನೆಗೆ ಬರೋಬ್ಬರಿ ಒಂದು ದಶಕದ ಸಂಭ್ರಮ! ಸುಳ್ಯದ‌ ಮಣ್ಣಿನ ಮಗ ಡಿ.ವಿ ಸದಾನಂದ ಗೌಡರು 2012ರಲ್ಲಿ ಮುಖ್ಯಮಂತ್ರಿಯಾಗಿ ತನ್ನ ತವರೂರಿಗೆ ಭೇಟಿ ನೀಡಿದ್ದ ವೇಳೆ ನೀಡಿದ ಹೇಳಿಕೆ ಕೇವಲ ಹೇಳಿಕೆಯಾಗಿಯೇ ಉಳಿದಿದೆ. ಅಂದು ಸದಾನಂದ ಗೌಡರು ನೀಡಿದ್ದ ಹೇಳಿಕೆ ಸುಳ್ಯ ತಾಲೂಕಿನ ಯುವಜನತೆಗೆ ಬಾರೀ ನಿರೀಕ್ಷೆ ಹುಟ್ಟು ಹಾಕಿತ್ತು. ಹಲವು ಮಂದಿಗೆ ಉದ್ಯೋಗ

ಸುಳ್ಯ: ಡಿ.ವಿ.ಎಸ್ ಸಿಎಂ ಆಗಿದ್ದಾಗ‌ ಪ್ರಸ್ತಾಪ ಮಾಡಿದ್ದ ಟೈರ್ ಉತ್ಪಾದನಾ ಕಾರ್ಖಾನೆ‌ಗೆ ದಶಕದ ಸಂಭ್ರಮ| ಹತ್ತು ವರ್ಷಗಳಲ್ಲಿ ಈ ಕಡತ ಯಾರಿಗೂ ಕಂಡಿಲ್ಲವೇ? Read More »

ಎಸ್ಸಿ, ಎಸ್ಟಿ‌ ಬಿಪಿಎಲ್ ಪಡಿತರದಾರರಿಗೆ ಬಿಗ್ ಶಾಕ್| ಉಚಿತ ವಿದ್ಯುತ್ ಹಿಂಪಡೆದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ

ಎಸ್ಸಿ, ಎಸ್ಟಿ‌ ಬಿಪಿಎಲ್ ಪಡಿತರದಾರರಿಗೆ ಬಿಗ್ ಶಾಕ್| ಉಚಿತ ವಿದ್ಯುತ್ ಹಿಂಪಡೆದ ರಾಜ್ಯ ಸರ್ಕಾರ Read More »

ಶೀಘ್ರದಲ್ಲೇ 900 ಪಿಎಸ್ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ| ನೇಮಕಾತಿಯಲ್ಲಿ ಈ ಬಾರಿ ಅಕ್ರಮ ನಡೆಯಲ್ಲ ಎಂದ ಗೃಹ ಸಚಿವ ಆರಗ‌ ಜ್ಞಾನೇಂದ್ರ

ಸಮಗ್ರ ನ್ಯೂಸ್: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್

ಶೀಘ್ರದಲ್ಲೇ 900 ಪಿಎಸ್ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ| ನೇಮಕಾತಿಯಲ್ಲಿ ಈ ಬಾರಿ ಅಕ್ರಮ ನಡೆಯಲ್ಲ ಎಂದ ಗೃಹ ಸಚಿವ ಆರಗ‌ ಜ್ಞಾನೇಂದ್ರ Read More »

ಮಡಿಕೇರಿ; ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿ ಉರುಳಿ ಬಿದ್ದು, 21 ಪ್ರಯಾಣಿಕರಿಗೆ ಗಾಯ

ಮಡಿಕೇರಿ : ಮೈಸೂರಿಗೆ ತೆರಳುತ್ತಿದ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ ಗೆ ಬೋಯಿಕೇರಿ ತಿರುವಿನಲ್ಲಿ ಮಡಿಕೇರಿ ಕಡೆ ಬರುತ್ತಿದ್ದ ಬೈಕ್‌ ಅಡ್ಡ ಬಂದ ಪರಿಣಾಮ ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. ಸದ್ಯ ಬೈಕ್ ಸವಾರ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಡಿಕೇರಿ; ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿ ಉರುಳಿ ಬಿದ್ದು, 21 ಪ್ರಯಾಣಿಕರಿಗೆ ಗಾಯ Read More »

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪಾ ಮುಳೇಗಾಂವ ಅವರು ತಿಳಿಸಿದ್ದಾರೆ. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುವವರೆಗೆ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದೆ. ಅತಿಥಿ ಉಪನ್ಯಾಸಕರ ನೇಮಕಾತಿಯು

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕ್ರೀಡಾಧಿಕಾರಿಯಾಗುವ ಅವಕಾಶ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು: ಅಕ್ಟೋಬರ್ 11 ರಂದು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ನಡೆಯಲಿದ್ದು, ಯುವತಿಯರಿಗೆ ಒಂದು ದಿನ ಯುವ ಕ್ರೀಡಾಧಿಕಾರಿಯಾಗಲು ಅವಕಾಶ ಕಲ್ಪಿಸಲಾಗಿದೆ. 18 ರಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದ್ದು, ಒಂದು ದಿನ ಯುವ ಕ್ರೀಡಾಧಿಕಾರಿಯಾಗಿ ಅನುಭವ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಇಲಾಖೆಯ ಎಡಿ, ಡಿಡಿ ಕಾರ್ಯವೈಖರಿ ಪರಿಚಯಿಸಲು ಅವಕಾಶ ನೀಡಲಾಗಿದೆ ಎಂದು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಭಾರತದ ಬ್ರಿಟಿಷ್ ಹೈಕಮಿಷನ್ ದೇಶದ 18

ಕ್ರೀಡಾಧಿಕಾರಿಯಾಗುವ ಅವಕಾಶ ಪಡೆಯಲು ಅರ್ಜಿ ಆಹ್ವಾನ Read More »

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಸೇವಿಸಿ ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿದ ಘಟನೆಯೊಂದು ಹೊಸಪಾಳ್ಯ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಲೋಕೇಶ್ ಅವರ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ತಮ್ಮ ಜಮೀನಿನಲ್ಲಿ ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರೂಪ(38) ಮಕ್ಕಳಾದ ಹರ್ಷಿತಾ(6), ಸ್ಪೂರ್ತಿ (4) ಸಾವನ್ನಪ್ಪಿದ್ದಾರೆ.

ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಸೇವಿಸಿ ತಾಯಿ ಆತ್ಮಹತ್ಯೆ Read More »