ರಾಜ್ಯ

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಬಗ್ಗೆ ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ದೀಪು ಹಾಗೂ ಅಖಿಲೇಶ್ ಎಂದು ಗುರುತಿಸಲಾಗಿದೆ. ಯುವತಿಗೆ ಕಂಠಪೂರ್ತಿ ಕುಡಿಸಿದ ಯುವಕರು ಆಕೆಯನ್ನು ಕರೆದುಕೊಂಡು ಹೋಗಿ ಹೆಚ್ ಎಎಲ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ. ಈಜೀಪುರ ಮುಖ್ಯ ರಸ್ತೆಯಿಂದ ಯುವತಿಯನ್ನು ಯುವಕರು ಕರೆದುಕೊಂಡು ಹೋಗಿದ್ದಾರೆ. ನಂತರ ಯುವತಿಯನು ಯುವಕರು ರೇಪ್ ಮಾಡಿದ್ದಾರೆ. ಅಲ್ಲದೆ ಅತ್ಯಾಚಾರದ ವಿಷಯ ಯಾರಿಗಾದ್ರು ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಾರೆ. […]

ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ Read More »

ಚಿತ್ರದುರ್ಗ: ಫೋಕ್ಸೋ ಪ್ರಕರಣ ಹಿನ್ನಲೆ| ಮುರುಘಾ ಶರಣರು ಜೈಲುಪಾಲು| 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿದೆ. ಸದ್ಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ. ಈ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಹಿನ್ನಲೆ| ಮುರುಘಾ ಶರಣರು ಜೈಲುಪಾಲು| 14 ದಿನ ನ್ಯಾಯಾಂಗ ಬಂಧನ Read More »

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ| ಸುಮೋಟೋ ಕೇಸ್ ದಾಖಲಿಸಿದ ಮಕ್ಕಳ ಹಕ್ಕು ರಕ್ಷಣಾ ಆಯೋಗ

ಸಮಗ್ರ ನ್ಯೂಸ್: ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ

ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ| ಸುಮೋಟೋ ಕೇಸ್ ದಾಖಲಿಸಿದ ಮಕ್ಕಳ ಹಕ್ಕು ರಕ್ಷಣಾ ಆಯೋಗ Read More »

ಡಿಕೆ ಶಿವಕುಮಾರ್ ನಿವಾಸಕ್ಕೆ ಮಧ್ಯಪ್ರದೇಶದ ಮಾಜಿ ಸಿಎಂ ಭೇಟಿ

ಸಮಗ್ರ ನ್ಯೂಸ್ : ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಕೆಪಿಸಿಸಿ

ಡಿಕೆ ಶಿವಕುಮಾರ್ ನಿವಾಸಕ್ಕೆ ಮಧ್ಯಪ್ರದೇಶದ ಮಾಜಿ ಸಿಎಂ ಭೇಟಿ Read More »

ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನಲೆ| ಸಂಚಾರ ಮಾರ್ಗದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ‌ ಹೊರಡಿಸಿದ್ದಾರೆ. ಸುಗಮ ಸಂಚಾರ, ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಮತ್ತು ಸಂಚಾರ ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ಬೆಳಿಗ್ಗೆ 6ರಿಂದ ಪ್ರಧಾನಿ ಕಾರ್ಯಕ್ರಮ ಮುಗಿಸಿ ನಿರ್ಗಮಿಸುವವರೆಗೂ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಪ್ರಧಾನಿ ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿರ್ದಿಷ್ಟ ಸ್ಥಳಗಳಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ

ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನಲೆ| ಸಂಚಾರ ಮಾರ್ಗದಲ್ಲಿ ಬದಲಾವಣೆ Read More »

ಮೈಸೂರು ವಿಶ್ವವಿದ್ಯಾನಿಲಯದಿಂದ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಸಂಶೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 2 ಆಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ

ಮೈಸೂರು ವಿಶ್ವವಿದ್ಯಾನಿಲಯದಿಂದ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ Read More »

ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ 6 ಮಂದಿ ನಕಲಿ ಪತ್ರಕರ್ತರ ಬಂಧಿಸಿದ ಪೋಲಿಸರು

ಸಮಗ್ರ ನ್ಯೂಸ್ : ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್​ನಲ್ಲಿ ನಡೆದಿದೆ. ಬಂಧಿತ ನಕಲಿ ಪತ್ರಕರ್ತರು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮೇಘ ಬಂಧಿತ ನಕಲಿ ಪತ್ರಕರ್ತರು. ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್​ಮೇಲ್ ಮಾಡಿದ್ದರು ಎನ್ನುವ ಆರೋಪ

ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ 6 ಮಂದಿ ನಕಲಿ ಪತ್ರಕರ್ತರ ಬಂಧಿಸಿದ ಪೋಲಿಸರು Read More »

ಮದುವೆ ಸಮಾರಂಭದಲ್ಲಿ ಹಪ್ಪಳ ವಿಚಾರವಾಗಿ ನಡೆಯಿತು ಭಾರೀ ಗಲಾಟೆ

ಸಮಗ್ರ ನ್ಯೂಸ್ : ಮದುವೆ ಸಮಾರಂಭದ ವೇಳೆ ಹೆಚ್ಚುವರಿ ಹಪ್ಪಳಕ್ಕಾಗಿ ನಡೆದ ಗಲಾಟೆಯಲ್ಲಿ ಟೇಬಲ್ಸ್​ ಮತ್ತು 25 ಕುರ್ಚಿಗಳಿಗೆ ಹಾನಿಯಾಗಿದ್ದು ಸೇರಿದಂತೆ ಕಲ್ಯಾಣ ಮಂಟಪಕ್ಕೆ ಸುಮಾರು 1.5 ಲಕ್ಷ ರೂಪಾಯಿ ನಷ್ಟವಾದ ಘಟನೆಯೊಂದು ಕೇರಳದ ಹರಿಪಾದದಲ್ಲಿ ನಡೆದಿದೆ ಈ ಘಟನೆ ಭಾನುವಾರ (ಆ.28) ಮುತ್ತೊಮ್​ನಲ್ಲಿ ನಡೆದಿದ್ದು, ಮದುವೆ ವೇಳೆ ವರನ ಕಡೆಯವರು ಎರಡನೇ ಬಾರಿಗೆ ಹಪ್ಪಳವನ್ನು ಕೇಳಿದ್ದಾರೆ. ಇದು ಎರಡು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ವಾಗ್ವಾದ ಹೊಡೆದಾಟಕ್ಕೂ ತಿರುಗಿ, ಕಲ್ಯಾಣ ಮಂಟಪದಲ್ಲೇ ಎರಡು ಗುಂಪಿನವರು ಗಲಾಟೆ ಮಾಡಿಕೊಂಡಿದ್ದಾರೆ.

ಮದುವೆ ಸಮಾರಂಭದಲ್ಲಿ ಹಪ್ಪಳ ವಿಚಾರವಾಗಿ ನಡೆಯಿತು ಭಾರೀ ಗಲಾಟೆ Read More »

ಗಣೇಶ ಹಬ್ಬದ ಆಚರಣೆ; ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಮುಗಿಬಿದ್ದ ಯುವಕರು

ಸಮಗ್ರ ನ್ಯೂಸ್: ನಾಡಿನಾದ್ಯಂತ ಇಂದು ಗಣೇಶ ಹಬ್ಬದ ಸಂಭ್ರಮ ಆಚರಣೆ ಆಗಿದೆ. ಎಲ್ಲೆಡೆ ಗಣೇಶ ಮೂರ್ತಿಗಳನ್ನು ಮನೆಯಲ್ಲಿ , ಏರಿಯಾಗಳಲ್ಲಿ ಕೂರಿಸಲಾಗುತ್ತದೆ. ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ. ಬಿಜೆಪಿ ಟಿಕೆಟ್‌ ಆಕಾಂಕ್ಷಿ ಡಾ. ಇಂದ್ರೇಶ್‌ ಅವರು ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದಾರಾ ಎಂಬ ಮಾತುಗಳು ಕೇಳಿ ಬಂದಿದೆ. ಉಚಿತ ಗಣೇಶ ಮೂರ್ತಿ ವಿತರಿಸುವುದಾಗಿ ಹತ್ತು ದಿನಗಳ ಮುಂಚೆಯೇ ಘೋಷಣೆ ಮಾಡಿದ್ದರು. ನೋಂದಣಿ ಮಾಡಿಕೊಳ್ಳುವಂತೆ ಮೇಲುಕೋಟೆ

ಗಣೇಶ ಹಬ್ಬದ ಆಚರಣೆ; ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಮುಗಿಬಿದ್ದ ಯುವಕರು Read More »

ರಾಜ್ಯದಲ್ಲಿ 800 ಕ್ಕೂ ಹೆಚ್ಚು ಕೋವಿಡ್ ಪ್ರಕರಣ ಪತ್ತೆ, 5 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 845 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 589, ಮೈಸೂರು 44, ಶಿವಮೊಗ್ಗ 34, ಕೊಡಗು 19, ಚಾಮರಾಜನಗರ 17, ಬಳ್ಳಾರಿ, ಹಾಸನ 14,ದಕ್ಷಿಣ ಕನ್ನಡ 13, ಧಾರವಾಡ 12, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ 10, ರಾಮನಗರ 9, ಬೆಳಗಾವಿ 8, ತುಮಕೂರು 7, ಕೋಲಾರ, ದಾವಣಗೆರೆ, ಉಡುಪಿ 6, ಮಂಡ್ಯ, ರಾಯಚೂರು 5, ಚಿಕ್ಕಮಗಳೂರು, ಬಾಗಲಕೋಟೆ , 4,ಹಾವೇರಿ, ಕಲಬುರಗಿ, ವಿಜಯಪುರ 2,

ರಾಜ್ಯದಲ್ಲಿ 800 ಕ್ಕೂ ಹೆಚ್ಚು ಕೋವಿಡ್ ಪ್ರಕರಣ ಪತ್ತೆ, 5 ಮಂದಿ ಬಲಿ Read More »