ರಾಜ್ಯ

ಚಿಕ್ಕಮಗಳೂರು: ಹುಲಿ ದಾಳಿಗೆ ಎತ್ತು ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ಎತ್ತುವಿನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ನಡೆದಿದೆ. ನಾರಾಯಣ ಗೌಡ ಎಂಬುವವರು ಸಾಕಿದ್ದ ಎತ್ತು ಹುಲಿ ದಾಳಿಗೆ ಬಲಿಯಾಗಿದೆ. ಘಟನಾ ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಹುಲಿ ದಾಳಿಗೆ ಎತ್ತು ಬಲಿ Read More »

ಸಹಜ ಸ್ಥಿತಿಯತ್ತ ಶಿವಮೊಗ್ಗ; ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭ

ಸಮಗ್ರ ನ್ಯೂಸ್: ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜುಗಳು ಆರಂಭವಾಗಲಿವೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಆಗಸ್ಟ್ 18ರ ರಾತ್ರಿ ಹತ್ತು ಗಂಟೆಯವರೆಗೆ ಮುಂದುವರೆಯಲಿದೆ. ಶಿವಮೊಗ್ಗ ಹಾಗೂ ಭದ್ರಾವತಿ ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ವಾಹನಗಳ ತಪಾಸಣಾ ಕಾರ್ಯವನ್ನು ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳೇ ಖುದ್ದಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ

ಸಹಜ ಸ್ಥಿತಿಯತ್ತ ಶಿವಮೊಗ್ಗ; ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭ Read More »

ಶಿವಮೊಗ್ಗ ಬಳಿಕ ಸಾವರ್ಕರ್ ವಿವಾದ ಬೆಂಗ್ಳೂರಿಗೆ ಶಿಪ್ಟ್| ವಿವಾದ ಮೈಮೇಲೆ ಎಳೆದುಕೊಂಡ ನಮ್ಮ ಮೆಟ್ರೋ

ಸಮಗ್ರ ನ್ಯೂಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಆವರಣದಲ್ಲಿ ಅಳವಡಿಸಲಾಗಿರುವ ಫ್ಲೆಕ್ಸ್‌ನಲ್ಲಿ ವೀರ್ ಸಾವರ್ಕರ್ ಅವರ ಫೋಟೋ ಹಾಕಿರುವ ಬೆಂಗಳೂರು ಮೆಟ್ರೋ ರೈಲು ನಿಗಮದ ನಡೆ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಫ್ಲೆಕ್ಸ್‌ನಲ್ಲಿ ವೀರ್ ಸಾವರ್ಕರ್ ಅವರೊಂದಿಗೆ ಸ್ವಾತಂತ್ರ್ಯ ಹೋರಾಟಗಾರರಾದ ಚಂದ್ರಶೇಖರ್ ಆಜಾದ್ ಮತ್ತು ಉಧಮ್ ಸಿಂಗ್ ಅವರ ಫೋಟೋಗಳಿವೆ. ಬಹುತ್ವಕ್ಕಾಗಿ ಹೋರಾಟ ನಡೆಸುತ್ತಿರುವ `ಭುತ್ವ ಕರ್ನಾಟಕ ಸಂಘಟನೆ ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ. “ನಮಸ್ಕಾರ, BMRCL

ಶಿವಮೊಗ್ಗ ಬಳಿಕ ಸಾವರ್ಕರ್ ವಿವಾದ ಬೆಂಗ್ಳೂರಿಗೆ ಶಿಪ್ಟ್| ವಿವಾದ ಮೈಮೇಲೆ ಎಳೆದುಕೊಂಡ ನಮ್ಮ ಮೆಟ್ರೋ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಅಸಲಿ ಕಾರಣವೇ ಬೇರೆ| ಎನ್ಐಎ ತನಿಖೆಯಿಂದ ಹೊರಬಿತ್ತು ಶಾಕಿಂಗ್ ಸತ್ಯ!

ಸಮಗ್ರ ನ್ಯೂಸ್: ಇಡೀ ದೇಶದಲ್ಲಿ ಸುದ್ದಿ ಮಾಡಿದ್ದ ದ.ಕ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಲಿ ಕಾರಣ ಏನೆಂಬುದು ಹೊರಗೆ ಬಿದ್ದಿದೆ. ಎನ್‌ಐಎ ಅಧಿಕಾರಿಗಳ ತನಿಖೆ ವೇಳೆ ಬೆಳಕಿಗೆ ಬಂದ ಅಂಶಗಳು ನಿಜಕ್ಕೂ ಅಚ್ಚರಿಯುಂಟು ಮಾಡಿವೆ. ಎನ್‌ಐಎ ಎಫ್‌ಐಆರ್ ನಲ್ಲಿದೆ ಆ ಸಿಕ್ರೇಟ್!ಎನ್ಐಎ ತನಿಖೆಯಿಂದ ಆ ಸೀಕ್ರೆಟ್ ಅಂಶ ಹೊರಬಿದ್ದಿದೆ. ಸ್ಥಳೀಯ ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈ ಕೃತ್ಯಕ್ಕೆ ಸಂಚು ಹಾಕಲಾಗಿತ್ತು. ಆ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಕೊಲೆಗೆ ಆರೋಪಿಗಳು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಅಸಲಿ ಕಾರಣವೇ ಬೇರೆ| ಎನ್ಐಎ ತನಿಖೆಯಿಂದ ಹೊರಬಿತ್ತು ಶಾಕಿಂಗ್ ಸತ್ಯ! Read More »

ತುಮಕೂರಲ್ಲೂ ಸಾವರ್ಕರ್ ಪ್ಲೆಕ್ಸ್ ಹರಿದ ಕಿಡಿಗೇಡಿಗಳು; ಬಂಧನಕ್ಕೆ ಆಗ್ರಹ

ಸಮಗ್ರ ನ್ಯೂಸ್: ಕಿಡಿಗೇಡಿಗಳು ವೀರ ಸಾವರ್ಕರ್​​ ಫೋಟೋ ಹರಿದು ಹಾಕಿರುವ ಘಟನೆ ತುಮಕೂರು ನಗರದ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ತುಮಕೂರು ನಗರದ ವಿವಿಧ ಭಾಗಗಳಲ್ಲಿ 80 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವಿರುವ ಫ್ಲೆಕ್ಸ್​ ಹಾಕಿಸಿದ್ದರು. ಮೂರು ದಿನಗಳ ಹಿಂದೆ ಫ್ಲೆಕ್ಸ್​ ಹಾಕಲಾಗಿದ್ದು, ನಿನ್ನೆ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್​ ಅನ್ನು ಮಾತ್ರ ಹರಿದು ಹಾಕಿದ್ದಾರೆ. ತುಮಕೂರು ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ

ತುಮಕೂರಲ್ಲೂ ಸಾವರ್ಕರ್ ಪ್ಲೆಕ್ಸ್ ಹರಿದ ಕಿಡಿಗೇಡಿಗಳು; ಬಂಧನಕ್ಕೆ ಆಗ್ರಹ Read More »

ಜಮ್ಮು: ನದಿಗೆ ಉರುಳಿದ ಬಸ್; 6 ಯೋಧರು ಸಾವು

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಉರುಳಿದ ಬಿದ್ದು 6 ಮಂದಿ ಯೋಧರು ಸಾವಿಗೀಡಾಗಿದ್ದು,ಮೂವರಿಗೆ ಗಾಯಗಳಾಗಿವೆ. ಈ ಯೋಧರನ್ನು ಅಮರನಾಥ ಯಾತ್ರೆಯ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. 39 ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಸಿವಿಲ್ ಬಸ್ ಬ್ರೇಕ್ ಫೇಲ್ ಆದ ನಂತರ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಯೋಧರು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು. ಹೆಚ್ಚಿನ ಯೋಧರಿಗೆ ಗಾಯಗಳಾಗಿರುವ ಸಾಧ್ಯತೆ ಇದೆ. 39 ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಸಿವಿಲ್ ಬಸ್ ಬ್ರೇಕ್ ಫೇಲ್ ಆದ

ಜಮ್ಮು: ನದಿಗೆ ಉರುಳಿದ ಬಸ್; 6 ಯೋಧರು ಸಾವು Read More »

ಇಂದು ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ; ಗಣ್ಯರಿಂದ ನಮನ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಗಲಿ ಇಂದಿಗೆ 4 ವರ್ಷ. ಬಿಜೆಪಿಗೆ ಹೊಸ ರೂಪ ಕೊಟ್ಟ ವಾಜಪೇಯಿಗೆ ಗೌರವಾರ್ಥವಾಗಿ ಮಂಗಳವಾರ ಬಿಜೆಪಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿಜಯಘಾಟ್‌ನಲ್ಲಿ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪುಷ್ಪ ನಮನ ಸಲ್ಲಿಸಿದರು. ರಾಜಕೀಯ ಅಜಾತಶತ್ರುವಾಗಿದ್ದ ವಾಜಪೇಯಿ 2018ರ ಆಗಸ್ಟ್ 16ರಂದು ಅಸ್ತಂಗತರಾಗಿದ್ದರು.

ಇಂದು ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ; ಗಣ್ಯರಿಂದ ನಮನ Read More »

ಗುಂಡ್ಯ: ಜೈಲಿನಿಂದ ಬಿಡುಗಡೆಯಾಗುತ್ತಲೇ ಬೈಕ್ ಕದ್ದೊಯ್ದು ಜೈಲುಪಾಲಾದ ಕಳ್ಳ!!

ಸಮಗ್ರ ನ್ಯೂಸ್: ಜೈಲಿನಿಂದ ಬಿಡುಗಡೆಯಾಗುತ್ತಲ್ಲೇ ಬೈಕ್‌ ಕಳ್ಳತನ ಮಾಡಿದ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಗುಂಡ್ಯದಲ್ಲಿ ನಡೆದಿದೆ. ಕಣ್ಣೂರು ಜೈಲಿನಿಂದ ನಿನ್ನೆ ಬಿಡುಗಡೆಯಾಗಿದ್ದ ಎನ್ನಲಾಗಿದೆ. ಹಾಗೇ ಬಿಡುಗಡೆಯಾದವನು ಮಂಗಳೂರಿನಿಂದ ಬೈಕೊಂದನ್ನು ಕದ್ದು ಅದರಲ್ಲೇ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ. ಹೀಗೆ ಹೋಗುತ್ತಿದ್ದಾಗ ಎಂಜಿರ ಮಲ್ನಾಡ್ ಡಾಬಾದ ಸಮೀಪ ಇರುವ ಪಿ.ಜಿ ಸ್ಟೋರ್‌ ಬಳಿ ಬೈಕ್ ನ ಪೆಟ್ರೋಲ್ ಖಾಲಿಯಾಗಿದೆ. ಪೆಟ್ರೋಲ್‌ ಹಾಕಿಸಿಕೊಳ್ಳಲು ದುಡ್ಡು ಇಲ್ಲದೇ ಅಲ್ಲಿಂದ ಮುಂದಕ್ಕೆ ತೆರಳಲು ಪಿ.ಸಿ ಸ್ಟೋರ್ ಬಳಿ ದಿನಸಿ ಸಾಮಾನು ಖರೀದಿಸಲು ತೆರಳಿದ

ಗುಂಡ್ಯ: ಜೈಲಿನಿಂದ ಬಿಡುಗಡೆಯಾಗುತ್ತಲೇ ಬೈಕ್ ಕದ್ದೊಯ್ದು ಜೈಲುಪಾಲಾದ ಕಳ್ಳ!! Read More »

ಇಂದಿನ ಚಿನ್ನ ಬೆಳ್ಳಿಯ ಬೆಲೆ ಹೀಗಿದೆ

ಕಳೆದ ವಾರಕ್ಕೆ ಹೋಲಿಸಿದರೆ ಈ ವಾರದ ಆರಂಭದಿಂದಲೇ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ನೂರು ರೂ.ಗಿಂತಲೂ ಹೆಚ್ಚಾಗಿದೆ. ಇತ್ತೀಚೆಗೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಶ್ರಾವಣ ಮಾಸ ಆರಂಭವಾಗಿರುವುದರಿಂದ ಸಾಲು ಸಾಲು ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆ ಚಿನ್ನದ ಬೆಲೆಯೂ ಹೆಚ್ಚಾಗುತ್ತಿದೆ. ಶ್ರಾವಣ ಮಾಸದಲ್ಲಿ ಆಭರಣ ಖರೀದಿ, ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,200

ಇಂದಿನ ಚಿನ್ನ ಬೆಳ್ಳಿಯ ಬೆಲೆ ಹೀಗಿದೆ Read More »

ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ| ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ

ಸಮಗ್ರ ನ್ಯೂಸ್: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ. 15 ರ ಮದ್ಯಾಹ್ನ 3 ಗಂಟೆಯಿಂದ ಆ. 18 ರಂದು ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. 5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಿದೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ

ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ| ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ Read More »