ರಾಜ್ಯ

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿ ! ಹೆಚ್ಚಾದ ಸಾಲ ಬಡ್ಡಿಯ ದರ ; ಇಲ್ಲಿದೆ ವಿವರ

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ರೆಪೊ ದರ ಏರಿಕೆ ಬೆನ್ನಲ್ಲೇ ಬ್ಯಾಂಕ್‌ ಗಳು ಅಡಮಾನವಿಟ್ಟು ಪಡೆದ ಸಾಲದ ಮೇಲಿನ ಬಡ್ಡಿ ದರ ಏರಿಸಿವೆ. ಹಣದುಬ್ಬರ ಹೆಚ್ಚಳ ಹಿನ್ನೆಲೆಯಲ್ಲಿ ಆರ್‌ ಬಿಐ 50 ಬೆಸಿಕ್‌ ಪಾಯಿಂಟ್ಸ್‌ ಮೇಲಿನ ರೆಪೊ ದರ ಏರಿಕೆ ಮಾಡಿದೆ. ಇದರಿಂದ ಸಾಲ ಹಾಗೂ ಸಾಲದ ಮೇಲಿನ ಇಎಂಐನಲ್ಲಿ ಏರಿಕೆಯಾಗಲಿದೆ. ಆರ್‌ ಬಿಐ ನಿಯಮದ ಪ್ರಕಾರವೇ ಹಣಕಾಸು ಸಂಸ್ಥೆಗಳು ಮುಖ್ಯವಾಗಿ ಬ್ಯಾಂಕ್‌ ಗಳು ಸಾಲದ ಮೇಲೀನ ಬಡ್ಡಿ ದರ ಏರಿಕೆ ಮಾಡಲಿದ್ದು, ಇದು ಇಎಂಐ ಮೇಲೂ […]

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ಸುದ್ದಿ ! ಹೆಚ್ಚಾದ ಸಾಲ ಬಡ್ಡಿಯ ದರ ; ಇಲ್ಲಿದೆ ವಿವರ Read More »

ಚೀನಾ ಸ್ಮಾರ್ಟ್ ಪೋನ್ ಬಳಕೆದಾರರಿಗೆ ಬಿಗ್ ಶಾಕ್ ! ಈ ದರದ ಫೋನ್ ಗಳು ಬ್ಯಾನ್

ಚೀನಾದ ಸ್ಮಾರ್ಟ್ಫೋನ್ ತಯಾರಕರು 12,000 ರೂ.ಗಿಂತ ಕಡಿಮೆ ಬೆಲೆಗೆ ಫೋನ್ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ಭಾರತ ಸರ್ಕಾರ ಸ್ಪಷ್ಟವಾಗಿ ಯೋಚಿಸುತ್ತಿದೆ.  ಕೌಂಟರ್ಪಾಯಿಂಟ್ ಸಂಶೋಧನೆಯ ಪ್ರಕಾರ, 12,000 ರೂ.ಗಿಂತ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ಗಳ ಸಾಗಣೆಯು ಜೂನ್ 2022 ಕ್ಕೆ ಕೊನೆಗೊಳ್ಳುವ ಮೂರು ತಿಂಗಳ ಅವಧಿಯಲ್ಲಿ ಭಾರತದ ಎಲ್ಲಾ ಮಾರಾಟಗಳಲ್ಲಿ 80% ನಷ್ಟು ಪಾಲನ್ನು ಹೊಂದಿದೆ. ಚೀನಾದ ಫೋನ್ ತಯಾರಕರು 12,000 ರೂ.ಗಿಂತ ಕಡಿಮೆ ಬೆಲೆಗೆ ಫೋನ್ಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲು ಅವರು ಉದ್ದೇಶಿಸಿದ್ದಾರೆಯೇ ಮತ್ತು ಹಾಗಿದ್ದಲ್ಲಿ, ನಿಷೇಧವನ್ನು ಹೇಗೆ

ಚೀನಾ ಸ್ಮಾರ್ಟ್ ಪೋನ್ ಬಳಕೆದಾರರಿಗೆ ಬಿಗ್ ಶಾಕ್ ! ಈ ದರದ ಫೋನ್ ಗಳು ಬ್ಯಾನ್ Read More »

ಮದೆನಾಡು ಗುಡ್ಡದಲ್ಲಿ ಭಾರೀ ಬಿರುಕು| ಸಂಚಾರ ಕಡಿತದ ಭೀತಿಯಲ್ಲಿ ಮಂಗಳೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ| ರಾತ್ರಿ ಸಂಚಾರ ನಿರ್ಬಂಧ

ಸಮಗ್ರ ನ್ಯೂಸ್: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿತದೊಂದಿಗೆ ಸಂಪರ್ಕ ಕಡಿತದ ಆತಂಕ ಎದುರಾಗಿದೆ. ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದಾಗಿ ಮಡಿಕೇರಿ ಸಮೀಪದ ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ, ರಸ್ತೆ ಪಕ್ಕದ ಗುಡ್ಡದಲ್ಲಿ ಭಾರೀ ಬಿರುಕು ಮೂಡಿದೆ. ಅಲ್ಪಸ್ವಲ್ಪ ಕುಸಿತವೂ ಸಂಭವಿಸಿದೆ. ಮಳೆಯ ಪ್ರಮಾಣ ಹೆಚ್ಚಿದಲ್ಲಿ ಯಾವುದೇ ಕ್ಷಣದಲ್ಲೂ ಮಣ್ಣು ಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.

ಮದೆನಾಡು ಗುಡ್ಡದಲ್ಲಿ ಭಾರೀ ಬಿರುಕು| ಸಂಚಾರ ಕಡಿತದ ಭೀತಿಯಲ್ಲಿ ಮಂಗಳೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ| ರಾತ್ರಿ ಸಂಚಾರ ನಿರ್ಬಂಧ Read More »

ಸಂಬಂಧಿಕರ ಮನೆಗೆ ಹೋದ ವ್ಯಕ್ತಿ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ಸಾವು

ಚಿಕ್ಕಮಗಳೂರು : ಸಂಬಂಧಿಕರ ಮನೆಗೆ ಶ್ರಾವಣಕ್ಕೆ ಹೋಗುವ ವೇಳೆ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ವ್ಯಕ್ತಿ ಸಾವಿಗೀಡಾದ ಘಟನೆಯೊಂದು ನಡೆಯಿತು. ಪ್ರಸನ್ನ (51) ಹಳ್ಳದಲ್ಲಿ ಕೊಚ್ಚಿ ಹೋದ ಮೃತ ದುರ್ದೈವಿ. ಕಾರು ಸಮೇತ ಹಳ್ಳಕ್ಕೆ ಬಿದ್ದ ಪ್ರಸನ್ನ ಎನ್.ಆರ್.ಪುರ ತಾಲೂಕಿನ ಸಾತ್ಕೊಳದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಬಂಧಿಕರ ಮನೆಗೆ ಹೋದ ವ್ಯಕ್ತಿ ಹಳ್ಳದಲ್ಲಿ ಕಾರು ಕೊಚ್ಚಿ ಹೋಗಿ ಸಾವು Read More »

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಸೀಸನ್ 6ರ ಸ್ಪರ್ಧಿ ಶಶಿಕುಮಾರ್

ಬೆಂಗಳೂರು: ಮಾಡರ್ನ್‌ ರೈತ ಶಶಿ ಕುಮಾರ್ ಮತ್ತು ಸ್ವಾತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‌ ಸೀಸನ್ 6ರ ಸ್ಪರ್ಧಿ ಶಶಿ ಕುಮಾರ್ ಮತ್ತು ಸ್ವಾತಿ ಆಗಸ್ಟ್‌ 7ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನ್ಷೆನ್ಷನ್ ಸೆಂಟರ್‌ವೊಂದರಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 6ರಂದು ಆರತಕ್ಷತೆ ಮತ್ತು 7ರಂದು ಮದುವೆ ನಡೆದಿದೆ. ಶಶಿ ಕುಮಾರ್ ಮತ್ತು ಸ್ವಾತಿ ಮದುವೆಯಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಫೋಟೋ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಸೀಸನ್ 6ರ ಸ್ಪರ್ಧಿ ಶಶಿಕುಮಾರ್ Read More »

ಮನೆಯ ಗೋಡೆ ಕುಸಿದು ಬಿದ್ದು, ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟು, ಮತ್ತೊಬ್ಬರು ಗಾಯಗೊಂಡ ಘಟನೆಯೊಂದು ನಡೆದಿದೆ. ಮೃತರನ್ನು ಕಾಚಿಗೊಂಡನಹಳ್ಳಿ ಗ್ರಾಮದ ಸುಜಾತ(55) ಎಂದು ಗುರುತಿಸಲಾಗಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಸೋಮವಾರ ರಾತ್ರಿ ಸುರಿದ ಮಳೆಗೆ ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಗಾಯಾಳು ಕೃಷ್ಣಮೂರ್ತಿ ಅವರನ್ನು ಶಿವಮೊಗ್ಗದ ಹಾಸ್ಪಿಟಲ್ ಗೆ ಸ್ಥಳಾಂತರಿಸಲಾಗಿದೆ.

ಮನೆಯ ಗೋಡೆ ಕುಸಿದು ಬಿದ್ದು, ಮಹಿಳೆ ಸಾವು Read More »

ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಪುಟ್ಟ ಬಾಲಕಿ

ಸಮಗ್ರ ನ್ಯೂಸ್: 5 ವರ್ಷದ ಪುಟ್ಟ ಬಾಲಕಿ ಗ್ರಾಮಕ್ಕೆ ರಸ್ತೆ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿರುವ ಸುದ್ದಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಉರುಳುಗಲ್ಲು ಗ್ರಾಮದ 5 ವರ್ಷದ ಬಾಲಕಿ ಸಾನ್ವಿ ಅಂಗನವಾಡಿಗೆ ಹೋಗಿ ಬರಲು ರಸ್ತೆ ಮಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾಳೆ. ಉರುಳುಗಲ್ಲು ಗ್ರಾಮಸ್ಥರು ಸರಿಯಾದ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಇಲ್ಲದೇ ಪರದಾಡುತ್ತಿದ್ದಾರೆ. ಈ ಹಿಂದೆ ಗ್ರಾಮಸ್ಥರು ಸಹ ಹಲವು ಬಾರಿ ಪ್ರತಿಭಟನೆ ಮಾಡಿದ್ದು,

ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಪುಟ್ಟ ಬಾಲಕಿ Read More »

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ

ಬೆಂಗಳೂರು: ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಪರಿಹಾರ ವಿಚಾರವಾಗಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕರ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ Read More »

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಗೋಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿಯನ್ನಾಗಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಇನ್ನೂ ಚಿಕ್ಕಮಗಳೂರು ನಗರಸಭೆಯಿಂದ ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ‌‌ ದಾಳಿ ನಡೆಸಲಾಗುತ್ತಿದ್ದು ಬುಲ್ಡೋಜರ್ ಪ್ರಯೋಗವನ್ನು

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ Read More »

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್, ಏಕೆ ಗೊತ್ತೆ?

ಸಮಗ್ರ ನ್ಯೂಸ್: ಪ್ರತಿ ದೇವಸ್ಥಾನಕ್ಕೆ ಹೋಗುವ ಮುನ್ನ ಪಾದರಕ್ಷೆ ಇಲ್ಲಿಯೇ ಬಿಡಿ.‌ ಶಾಂತತೆ ಕಾಪಾಡಿ ಎಂಬ ಬರಹ ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಬರೆದ ಬೋರ್ಡ್ ಎಲ್ಲೆಡೆ ಸುದ್ದಿಯಗುತ್ತಿದೆ. ಇಲ್ಲೊಂದು ದೇವಸ್ಥಾನದಲ್ಲಿ ಪದವಿ ಮತ್ತು ಪಾದರಕ್ಷೆ ಇಲ್ಲಿಯೆ ಬಿಡ್ರಿ ಎಂದು ಬರೆಯುವ ಮೂಲಕ ಭಕ್ತರಲ್ಲಿ ಚಿಂತನೆ ಹುಟ್ಟು ಹಾಕಲಾಗಿದೆ. ಈ ರೀತಿಯ ಬರಹ ಬರೆದಿರುವುದು ಹಾವೇರಿ ನಗರದ ತೇರುಬೀದಿಯ ಹನುಮಂತ ದೇವರ ದೇವಸ್ಥಾನದಲ್ಲಿ. ಈ ದೇವಸ್ಥಾನದಲ್ಲಿ ಪಾದರಕ್ಷೆ ಬಿಡುವ ಜಾಗದಲ್ಲಿ ಈ ರೀತಿ ಬರಹ ಬರೆಯಲಾಗಿದೆ. ದೇವಸ್ಥಾನದ ಹೊರಗೆ

ಈ ದೇವಸ್ಥಾನದಲ್ಲಿ ಹಾಕಿರುವ ಬೋರ್ಡ್ ಎಲ್ಲೆಡೆ ವೈರಲ್, ಏಕೆ ಗೊತ್ತೆ? Read More »