ರಾಜ್ಯ

ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಪಾಸಿಟಿವ್, ದೆಹಲಿ ಪ್ರವಾಸ ರದ್ದು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ತಮ್ಮ ಸಂಪರ್ಕಿತರಿಗೆ ಟೆಸ್ಟ್​ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಪಾಸಿಟಿವ್, ದೆಹಲಿ ಪ್ರವಾಸ ರದ್ದು Read More »

ಭಾರೀ ಮಳೆ ಹಿನ್ನೆಲೆ| ಹಾಸನದ ಈ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಆರ್ಭಟ ಇಂದು ಕೂಡ ಮುಂದುವರಿಯಲಿದ್ದು, ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮಕ್ಕಳ ಹಿತದೃಷ್ಟಿಯಿಂದ ಇದೀಗ ಹಾಸನ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಎಚ್.ಬಿ.ಜೈಕುಮಾರ್​​ ಅವರು ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವಾರದಿಂದ ಹಾಸನ ಜಿಲ್ಲೆಯ ಬಯಲು ಸೀಮೆಯಲ್ಲಿ ವರುಣಾರ್ಭಟ ನಡೆಯುತ್ತಿದ್ದು, ಮಲೆನಾಡು ಭಾಗದಲ್ಲಿಯೂ ಮಳೆಯ ಆರ್ಭಟ ಆರಂಭಗೊಂಡಿದೆ. ಈ ಮುನ್ಸೂಚನೆ ಹಿನ್ನೆಲೆ

ಭಾರೀ ಮಳೆ ಹಿನ್ನೆಲೆ| ಹಾಸನದ ಈ ತಾಲೂಕಿನ ಶಾಲೆಗಳಿಗೆ ರಜೆ Read More »

ಮುಂದುವರಿದ ಮಳೆ; ಕೊಡಗಿನಲ್ಲಿ ನಾಳೆ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ನಚ್ಚರಿಕೆ ನೀಡಿ, ರೆಡ್‌ ಅಲರ್ಟ್ ಘೋಷಣೆ ಮಾಡಿರುವುದರಿಂದ ಜಿಲ್ಲೆಯ ಎಲ್ಲ ಶಾಲೆಗಳಿಗೆ ಆಗಸ್ಟ್ 6ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಈ ರಜೆ ಘೋಷಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.

ಮುಂದುವರಿದ ಮಳೆ; ಕೊಡಗಿನಲ್ಲಿ ನಾಳೆ ಶಾಲೆಗಳಿಗೆ ರಜೆ Read More »

ಕರ್ನಾಟಕದಲ್ಲಿ ಕನಿಷ್ಠ ವೇತನ‌ ಪ್ರಕಟ| ಇನ್ಮುಂದೆ ಇಷ್ಟು ಸಂಬಳ ಕೊಡ್ಲೇಬೇಕು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸರ್ಕಾರ ಕನಿಷ್ಠ ವೇತನ ಪ್ರಕಟಿಸಿದೆ. ಕೊರೋನಾ ಕಾಟದಿಂದಾಗಿ ಕಳೆದ 2 ವರ್ಷಗಳಿಂದ ನಿಂತುಹೋಗಿದ್ದ ಕನಿಷ್ಠ ವೇತನವನ್ನು ಸರ್ಕಾರ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರಿಗೆ ಸರ್ಕಾರ ಗುಡ್​ನ್ಯೂಸ್ ಕೊಟ್ಟಿದೆ. ಕೊರೋನಾದಿಂದ ಕನಿಷ್ಠ ವೇತನ ಪರಿಷ್ಕೃರಣೆ ಆಗಿರಲಿಲ್ಲ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್ ಸಿಕ್ಕಂತಾಗಿದೆ. ಹೊಸ ವೇತನವು ಜುಲೈ 28ರಿಂದ ಅಧಿಸೂಚನೆ ಪ್ರಕಟವಾದಾಗಿನಿಂದ ಜಾರಿಗೆ ಬಂದಿದೆ. ಕಾರ್ಮಿಕರ ವೇತನ, ಪಿಎಫ್​ಗಾಗಿ ಕಡಿತವಾಗುವ ಹಣ ಹಾಗೂ

ಕರ್ನಾಟಕದಲ್ಲಿ ಕನಿಷ್ಠ ವೇತನ‌ ಪ್ರಕಟ| ಇನ್ಮುಂದೆ ಇಷ್ಟು ಸಂಬಳ ಕೊಡ್ಲೇಬೇಕು Read More »

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು ಕೇರಳಿಗರಲ್ಲ; ಸ್ಥಳೀಯರೇ ಹತ್ಯೆ‌ ಮಾಡಿದ್ದಾರೆ – ಗೃಹ ಸಚಿವ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರುವಿನಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪೋಟಕ ಮಾಹಿತಿ ನೀಡಿದ್ದಾರೆ. ಈವರೆಗೆ ಕೇರಳದಿಂದ ಬಂದ ಹಂತಕರು ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಾಡಿದ್ದು, ಅವರಿಗೆ ಸ್ಥಳೀಯರು ಸಹಾಯ ಮಾಡಿದ್ದಾರೆ ಎಂದು ಭಾವಿಸಲಾಗಿತ್ತಾದರೂ ಆದರೆ ಹತ್ಯೆ ಮಾಡಿದ್ದು ಸ್ಥಳೀಯರೇ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ. ಕನ್ನಡದ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು ಕೇರಳಿಗರಲ್ಲ; ಸ್ಥಳೀಯರೇ ಹತ್ಯೆ‌ ಮಾಡಿದ್ದಾರೆ – ಗೃಹ ಸಚಿವ Read More »

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾಟಕ ಸರಕಾರವು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ತಮ್ಮ ನೆಚ್ಚಿನ ನಟನಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಯಾವಾಗ ಪ್ರದಾನ ಮಾಡಲಾಗುತ್ತದೆ ಎಂದು ಅಭಿಮಾನಿಗಳು ಕಾದಿದ್ದರು. ಕೊನೆಗೂ ಆ ದಿನಾಂಕ ಘೋಷಣೆಯಾಗಿದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ಕಾಮನ್‌ವೆಲ್ತ್ ಕ್ರೀಡಾಕೂಟ| ಭಾರತಕ್ಕೆ ಆರನೇ ಚಿನ್ನದ ಪದಕ

ಸಮಗ್ರ ನ್ಯೂಸ್: ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತವು ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿಯೂ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಭಾರತದ ಸುಧೀರ್ ಮೊದಲ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಗುರುವಾರ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್ ವೆಲ್ತ್ ಗೇಮ್ಸ್ ದಾಖಲೆ ನಿರ್ಮಿಸಿದರು. ಇದರೊಂದಿಗೆ, ಈ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 6 ಕ್ಕೆ ತಲುಪಿದೆ ಮತ್ತು ಒಟ್ಟು ಪದಕಗಳು 20 ಕ್ಕೆ ತಲುಪಿವೆ.ಪ್ಯಾರಾ ಪವರ್

ಕಾಮನ್‌ವೆಲ್ತ್ ಕ್ರೀಡಾಕೂಟ| ಭಾರತಕ್ಕೆ ಆರನೇ ಚಿನ್ನದ ಪದಕ Read More »

ಚಲಿಸುತ್ತಿದ್ದ ವಾಹನದ ಮೇಲೆ ಉರುಳಿ ಬಿದ್ದ ಬೃಹತ್ ಮರ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿನಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ. ಆಗುಂಬೆ ಘಾಟಿಯ ಎರಡನೇ ತಿರುವುವಿನಲ್ಲಿ ಕಳೆದ ತಡರಾತ್ರಿ ಚಲಿಸುತ್ತಿದ್ದ ಟಾಟಾ ಏಸ್​ ಮೇಲೆ ಮರ ಉರುಳಿ ಬಿದ್ದಿದೆ. ವಾಹನದಲ್ಲಿ ಚಾಲಕ ಸೇರಿ ಇನ್ನೋರ್ವ ಮುಂಭಾಗದಲ್ಲಿ ಇದ್ದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ. ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ ವಾಹನ ಬಿಟ್ಟು ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಮರ ಬಿದ್ದ ಕಾರಣ ಕೆಲ ಕಾಲ ವಾಹನ ಸಂಚಾರಕ್ಕೆ

ಚಲಿಸುತ್ತಿದ್ದ ವಾಹನದ ಮೇಲೆ ಉರುಳಿ ಬಿದ್ದ ಬೃಹತ್ ಮರ Read More »

ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ಬಿದ್ದು ಮಹಿಳೆ ಸಾವು

ಬಳ್ಳಾರಿ: ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಮಹಿಳೆ ಸಾವನಪ್ಪಿದ ಘಟನೆಯೊಂದು ತಾಲೂಕಿನ ವೇಣಿ ವೀರಾಪುರದ ಹೆದ್ದಾರಿಯಲ್ಲಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ದುರಂತ ಸಂಭವಿಸಿದೆ ಎನ್ನಲಾಗಿದೆ. ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದ KA 34, F-1228 ನಂಬರ್‌ನ ಸಾರಿಗೆ ಬಸ್​​ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಬಸ್ ಚಲಿಸುತ್ತಿರುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಭೇಟಿ ನೀಡಿ

ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ಬಿದ್ದು ಮಹಿಳೆ ಸಾವು Read More »

ಆಗಸ್ಟ್‌ 7 ರಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಗೆ ಪರೀಕ್ಷೆ ಪ್ರಾರಂಭ

ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿನ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಆಗಸ್ಟ್ 7 ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಆಗಸ್ಟ್ 7 ರಂದು ಪರೀಕ್ಷೆ ನಡೆಯಲಿದೆ. ಪಿಎಸ್ ಐ ನೇಮಕಾತಿ ಪರೀಕ್ಷೆ ವೇಳೆ ಅಕ್ರಮದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತಿ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸುತ್ತಿದ್ದು, ಕೆಪಿಟಿಸಿಎಲ್ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ

ಆಗಸ್ಟ್‌ 7 ರಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಗೆ ಪರೀಕ್ಷೆ ಪ್ರಾರಂಭ Read More »