ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ
ಸಮಗ್ರ ನ್ಯೂಸ್:ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಫೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಬೆಳ್ಳಾರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಪ್ರಕರಣದ ಕುರಿತಾಗಿ ಮುಖ್ಯಮಂತ್ರಿಗಳು ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ […]
ಪ್ರವೀಣ್ ಕೊಲೆ ಹಿಂದೆ ಎರಡು ಮೂರು ಕಾರಣಗಳಿವೆ – ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ Read More »








