ರಾಜ್ಯ

ಕಸ್ತೂರಿ ರಂಗನ್ ವರದಿ‌ಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ!

ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ […]

ಕಸ್ತೂರಿ ರಂಗನ್ ವರದಿ‌ಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ! Read More »

ತಗ್ಗಿದ ಮಳೆಯಬ್ಬರ; ಮುಂದೆ ಸಾಧಾರಣ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ನಿರಂತರವಾಗಿ ರಾಜ್ಯದಲ್ಲಿ ಸುರಿಯುತ್ತಿದ್ದ ಮುಂಗಾರು ಮಳೆ ಕೊನೆಗೂ ಬಿಡುವು ಕೊಟ್ಟಿದೆ. ಮಂಗಳವಾರ ಹಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ. ಮುಂದಿನ 4 ದಿನ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮಳೆಯಿಂದ ರೋಸಿ ಹೋಗಿದ್ದ ಜನರು ತುಸು ನಿರಾಳರಾಗಿದ್ದಾರೆ. ಜೂ 1ರಿಂದ ಜು.19ರವರೆಗೆ ರಾಜ್ಯಾದ್ಯಂತ 365 ಮಿಮೀ ಮಳೆಯಾಗಬೇಕಿತ್ತು. ಆದರೆ, 462 ಮಿಮೀ ಮಳೆಯಾಗಿದ್ದು, ಶೇ.27 ವಾಡಿಕೆಗಿಂತ ಹೆಚ್ಚು ಬಿದ್ದಿದೆ. ದಕ್ಷಿಣ

ತಗ್ಗಿದ ಮಳೆಯಬ್ಬರ; ಮುಂದೆ ಸಾಧಾರಣ ಮಳೆ ಸಾಧ್ಯತೆ Read More »

ಡಾ.ಸಿ.ಎನ್ ಮಂಜುನಾಥ್ ಸೇವಾವಧಿ ಇನ್ನೊಂದು ವರ್ಷ ವಿಸ್ತರಣೆ

ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರು 2023ರರ ಜುಲೈ 19ರವರೆಗೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಡಾ. ಸಿ ಎನ್ ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿ ಪರಿಗಣಿಸಿ ಅವರ ಸೇವಾವಧಿಯನ್ನು ಮುಂದಿನ ಒಂದು ವರ್ಷಕ್ಕೆ ವಿಸ್ತರಿಸಿದ್ದಾರೆ. ತಮ್ಮ ಸೇವಾವಧಿ ವಿಸ್ತರಣೆ ಮಾಡಿದ ಹಿನ್ನೆಲೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ

ಡಾ.ಸಿ.ಎನ್ ಮಂಜುನಾಥ್ ಸೇವಾವಧಿ ಇನ್ನೊಂದು ವರ್ಷ ವಿಸ್ತರಣೆ Read More »

ದುಷ್ಕರ್ಮಿಗಳು ಯುವಕನ ಕತ್ತು ಕೊಯ್ದು ಪರಾರಿ

ಧಾರವಾಡ: ನಗರದ ಹೊರವಲಯದ ನುಗ್ಗಿಕೇರಿಯ ಗುಡ್ಡದ ಮೇಲೆ ಯುವಕನ ಕತ್ತು ಕೊಯ್ದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಸಂಭವಿಸಿದೆ. ಸುಮಾರು 25 ರಿಂದ 28 ವರ್ಷದ ಯುವಕನು ಬೈಕಿನಲ್ಲಿ ಬಂದಿದ್ದು, ಯಾರೋ ಆತನ ಕತ್ತನ್ನು ಕೊಯ್ದು ಪರಾರಿಯಾಗಿದ್ದು, ಗುಡ್ಡದಿಂದ ಕೆಳಗೆ ಬಂದು ರಸ್ತೆಯಲ್ಲಿ ಬಿದ್ದ ಯುವಕನು ತನ್ನ ಪ್ರಾಣವನ್ನು ಉಳಿಸುವಂತೆ ಗೋಗೆರೆಯುತ್ತಿದ್ದಾನೆ. ದಾರಿ ಹೋಕರು ಭಯದಿಂದ ಆತನ ಬಳಿ ನಿಂತಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ದೌಡಾಯಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಯುವಕನನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ದುಷ್ಕರ್ಮಿಗಳು ಯುವಕನ ಕತ್ತು ಕೊಯ್ದು ಪರಾರಿ Read More »

ಕಾರು ಮತ್ತು ಲಾರಿ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಸಮಗ್ರ ನ್ಯೂಸ್ : ಕಾರು – ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಸೋಮವಾರ ಮುಂಜಾನೆ ( ಜು.18 ರಂದು) ನಡೆದಿದೆ. ಮೃತರನ್ನು ಮಧ್ಯಪ್ರದೇಶ ಮೂಲದ ಅಮರದೀಪ್‌ ಸೆಕ್ಸೇನಾ​ (35), ಪೂರ್ಣಿಮಾ ಸೆಕ್ಸೇನಾ (30) ಮಕ್ಕಳಾದ ಜಿತಿನ್​ (12) ಮತ್ತು ಮಾಹೀನ್​ (7) ಎಂದು ಗುರುತಿಸಲಾಗಿದೆ. ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ದುರ್ಘಟನೆ ಸಂಭವಿಸಿದೆ. ಮೃತ ನಾಲ್ವರು ಮೂಲದವರು ಎಂದು ಗುರುತಿಸಲಾಗಿದೆ. ಎರಡು

ಕಾರು ಮತ್ತು ಲಾರಿ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು Read More »

ಕೊಡಗಿನಲ್ಲಿ ರಸ್ತೆ ಕುಸಿತ| ಸಂಪಾಜೆ ಗೇಟ್ ನಲ್ಲಿ ತಡೆಯಲಾಗಿದ್ದ ಲಾರಿಗಳಿಗೆ ಬದಲಿ ವ್ಯವಸ್ಥೆ

ಸಮಗ್ರ ನ್ಯೂಸ್: ರಸ್ತೆ ಕುಸಿತದ ಭೀತಿಯ ಹಿನ್ನೆಲೆ ಸಂಪಾಜೆ ಗೇಟ್ ನಲ್ಲಿ ಜು.18ರಂದು ರಾತ್ರಿಯಿಂದ ತಡೆಯಲಾಗಿದ್ದ ಲಾರಿಗಳಿಗೆ ಜು.19ರ ಮಂಗಳವಾರ ಬೆಳಗ್ಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ವಾಹನಗಳು ವಿರಾಜಪೇಟೆ ಮೂಲಕ ದಾರಿಯನ್ನು ಬಳಸಿಕೊಂಡು ಹುಣಸೂರು ಮಾರ್ಗವಾಗಿ ಮೈಸೂರು ಅಥವಾ ಬೆಂಗಳೂರಿಗೆ ಹೋಗಬಹುದಾಗಿದೆ. ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿಯು ಮಡಿಕೇರಿ ಸಮೀಪದ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಬರೆ ಕುಸಿತದ ಹಿನ್ನೆಲೆಯಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗವಾಗಿ ತಾಳತ್ತಮನೆ ಮೆಕೇರಿ ರಸ್ತೆ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಆದರೆ ನಿನ್ನೆ

ಕೊಡಗಿನಲ್ಲಿ ರಸ್ತೆ ಕುಸಿತ| ಸಂಪಾಜೆ ಗೇಟ್ ನಲ್ಲಿ ತಡೆಯಲಾಗಿದ್ದ ಲಾರಿಗಳಿಗೆ ಬದಲಿ ವ್ಯವಸ್ಥೆ Read More »

ಕೊಡಗಿನ ಮೊಣ್ಣಂಗೇರಿಯಲ್ಲಿ ಭಾರೀ ಭೂಕುಸಿತ| ಕೊಚ್ಚಿ ಹೋಯ್ತು ಐದು ಎಕರೆಯಷ್ಟು ಭೂಮಿ!

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮಳೆರಾಯನ ಆರ್ಭಟ ಮುಂದುವರಿದಿದೆ. ಮಡಿಕೇರಿ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಪರಿಣಾಮ ಬೀರಿದ್ದು, ನಿನ್ನೆ ಭಾರೀ ಶಬ್ದವೊಂದು ಕೇಳಿಸಿದ ನಂತರ ಭೂಕುಸಿತ ಉಂಟಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 2ನೇ ಮೊಣ್ಣಂಗೇರಿ ಗ್ರಾಮದಲ್ಲಿ ಭೂಕುಸಿತ ಉಂಟಾಗಿದ್ದು, ಸುಮಾರು ಐದು ಎಕರೆಯಷ್ಟು ಭೂಮಿ ಕೊಚ್ಚಿ ಬಂದಿದೆ. ನಿಶಾನಿ ಬೆಟ್ಟದ ಮೇಲ್ಭಾಗದಿಂದ ಕಲ್ಲುಗಳು, ಮಣ್ಣು, ಮರಗಳು ಕೊಚ್ಚಿ ಬರುತ್ತಿವೆ. ಭೂಕುಸಿತಕ್ಕೂ ಮೊದಲು‌ ಭಾರೀ ಶಬ್ಧವೊಂದು ಕೇಳಿಸಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದರು. ಸದ್ಯ ಭೂ ಕುಸಿತ ವ್ಯಾಪ್ತಿಯಿಂದ ಜನರು

ಕೊಡಗಿನ ಮೊಣ್ಣಂಗೇರಿಯಲ್ಲಿ ಭಾರೀ ಭೂಕುಸಿತ| ಕೊಚ್ಚಿ ಹೋಯ್ತು ಐದು ಎಕರೆಯಷ್ಟು ಭೂಮಿ! Read More »

ಮೇಕೇರಿ ಬಳಿ‌ ರಸ್ತೆ ಕುಸಿತ| ಮಡಿಕೇರಿ- ಮಂಗಳೂರು ಸಂಚಾರ ಸಂಪೂರ್ಣ ಬಂದ್

ಸಮಗ್ರ ನ್ಯೂಸ್: ಮಡಿಕೇರಿಯಿಂದ ಮಂಗಳೂರಿಗೆ ಮೇಕೇರಿ ತಾಳತ್ ಮನೆ ಮಾರ್ಗವಾಗಿ ಪರ್ಯಾಯ ರಸ್ತೆಯಿಂದ ವಾಹನಗಳು ಸಂಚರಿಸುತ್ತಿದ್ದು, ಈ ರಸ್ತೆಯಲ್ಲೂ ಕುಸಿತ ಉಂಟಾಗಿರುವ ಕಾರಣ ಮಂಗಳೂರು- ಮಡಿಕೇರಿ ಸಂಪರ್ಕ ಸಂಪೂರ್ಣ ಬಂದ್ ಮಾಡಲಾಗಿದೆ. ಇದರಿಂದ ಕರಾವಳಿಗೆ ಇದ್ದ ಕೊನೆಯ ಸಂಪರ್ಕ ರಸ್ತೆಯೂ ಮುಚ್ಚಿದಂತಾಗಿದೆ. ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆ ಕುಸಿತದ ಭೀತಿಯ ಕಾರಣ ಮಡಿಕೇರಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಇದೀಗ ಈ ರಸ್ತೆಯೂ ಕುಸಿತ ಕಂಡಿದ್ದು ಎಲ್ಲಾ ವಾಹನಗಳನ್ನು ಸಂಪಾಜೆ ಗೇಟ್ ಬಳಿ ತಡೆ

ಮೇಕೇರಿ ಬಳಿ‌ ರಸ್ತೆ ಕುಸಿತ| ಮಡಿಕೇರಿ- ಮಂಗಳೂರು ಸಂಚಾರ ಸಂಪೂರ್ಣ ಬಂದ್ Read More »

ಡಿಕೆ ಶಿವಕುಮಾರ್ ಒಡೆತನದ ಸ್ಕೂಲ್ ಗೆ ಬಾಂಬ್ ಬೆದರಿಕೆ ; ಸ್ಕೂಲ್ ಗೆ ಡಿಕೆಶಿ ಪುತ್ರಿ ಆಗಮನ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಡೆತನದ ಸ್ಕೂಲ್ ಗೆ ಬಾಂಬ್‌ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಸ್ಕೂಲ್‌ ಗೆ ಡಿಕೆಶಿ ಪುತ್ರಿ ಐಶ್ವರ್ಯಾ ಆಗಮಿಸಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೋಷಕರಿಗೆ ಪರಿಸ್ಥಿತಿಯ ಬಗ್ಗೆ ಪುತ್ರಿ ಹೇಳುತ್ತಿದ್ದಾರೆ. ಮಕ್ಕಳೆಲ್ಲರೂ ಸೇಫ್ ಆಗಿದ್ದಾರೆ. ಯಾರು ಭಯಪಡಬೇಡಿ ಒಂದು ಅರ್ಧ ಗಂಟೆ ಟೈಮ್ ಕೊಡಿ. ಎಲ್ಲವೂ ಸರಿ ಹೋಗುತ್ತದೆ. ಯಾರೂ ಭಯ ಪಡೋ ಅವಶ್ಯಕತೆ ಇಲ್ಲ ಎಂದಿದ್ದಾರೆ. ನೀವು ಈ ರೀತಿ ಭಯ ಪಡ್ತಿರೋದ್ರಿಂದ ಮ್ಯಾನೇಜ್ಮೆಂಟ್ ಗೆ ಕಷ್ಟ ಆಗ್ತಿದೆ.

ಡಿಕೆ ಶಿವಕುಮಾರ್ ಒಡೆತನದ ಸ್ಕೂಲ್ ಗೆ ಬಾಂಬ್ ಬೆದರಿಕೆ ; ಸ್ಕೂಲ್ ಗೆ ಡಿಕೆಶಿ ಪುತ್ರಿ ಆಗಮನ Read More »

ಮದರಸಾಗಳಲ್ಲೂ ಧ್ವಜಾರೋಹಣ ಕಡ್ಡಾಯ| ರಾಜ್ಯ ಸರ್ಕಾರದಿಂದ ಆದೇಶ

ಸಮಗ್ರ ನ್ಯೂಸ್: ಭಾರತಕ್ಕೆ ಸ್ವಾತಂತ್ರ‍್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಅಭಿಯಾನ ನಡೆಸಲು ಘೋಷಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳು, ವಿವಿಗಳಲ್ಲಿ ಕಡ್ಡಾಯವಾಗಿ ತಿರಂಗಾ ಹಾರಿಸಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಕೂಡ ಮಹತ್ವದ ಆದೇಶ ಹೊರಡಿಸಲು ಮುಂದಾಗಿದೆ. ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17ರ ವರೆಗೆ ರಾಜ್ಯದ

ಮದರಸಾಗಳಲ್ಲೂ ಧ್ವಜಾರೋಹಣ ಕಡ್ಡಾಯ| ರಾಜ್ಯ ಸರ್ಕಾರದಿಂದ ಆದೇಶ Read More »