ರಾಜ್ಯ

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಹೆಚ್ಚಳ

ಬೆಂಗಳೂರು: ಕೇಂದ್ರ ಸರ್ಕಾರವು ಪ್ಯಾಕ್‌ ಮಾಡಿದ ಉತ್ಪನ್ನಗಳಾದ ಮಜ್ಜಿಗೆ, ಹಾಗೂ ಲಸ್ಸಿ ಮೇಲೆ 5% ಜಿಎಸ್‌ಟಿ ಹೇರಿದ ಹಿನ್ನೆಲೆ ಇಂದಿನಿಂದ ಅನ್ವಯವಾಗುವಂತೆ ಕೆಎಂಎಫ್‌ ತನ್ನ ಉತ್ಪನ್ನಗಳಾದ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರಗಳನ್ನು ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರ ಜುಲೈ 13 ರಂದು ಹೊರಡಿಸಿದ್ದ ಆದೇಶದಲ್ಲಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಗೂ 5% ಜಿಎಸ್‌ಟಿ ವಿಧಿಸಿತ್ತು. ಈ ಹಿನ್ನೆಲೆ ಇಂದಿನಿಂದ(ಜುಲೈ 18) ಅನ್ವಯವಾಗುವಂತೆ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ಪ್ಯಾಕ್‌ಗಳ ದರ ಪರಿಷ್ಕರಿಸಲಾಗಿದೆ. ಮೊಸರು 200 […]

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಹೆಚ್ಚಳ Read More »

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!!

ಸಮಗ್ರ ನ್ಯೂಸ್: ಕೆಲವೊಂದು ಸರ್ಕಾರಿ ಅನುದಾನಗಳನ್ನು ಪಡೆದುಕೊಳ್ಳಲು ಸ್ಥಳೀಯ ಶಾಸಕರ ಶಿಫಾರಸ್ಸು ಅಗತ್ಯ ಬೇಕಾಗಿರುತ್ತದೆ. ಹಾಗಾಗಿ ಬಡಜನರು ಯೋಜನೆಗಳ ಅನುದಾನಕ್ಕಾಗಿ ಕ್ಷೇತ್ರದ ಶಾಸಕರ ಕಚೇರಿ ಬಾಗಿಲು ತಟ್ಟುವುದು ಸಾಮಾನ್ಯ. ಆದರೆ ಸಂವಿಧಾನಾತ್ಮಕವಾಗಿ ಆಯ್ಕೆಯಾದ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರಿಗಷ್ಟೇ ಶಿಫಾರಸ್ಸು ಮಾಡ್ತಾರೆ ಅಂದ್ರೆ ನಂಬ್ತೀರಾ? ನೀವು ನಂಬಲೇಬೇಕು. ನಮ್ಮ ಸುಳ್ಯ ಶಾಸಕರು ಹಾಗೂ ಪ್ರಸ್ತುತ ಬಂದರು ಮತ್ತು ಮೀನುಗಾರಿಕಾ ಸಚಿವರಾಗಿರುವ ಎಸ್.ಅಂಗಾರರು ಮಾತ್ರ ಬಿಜೆಪಿ ಕಾರ್ಯಕರ್ತ ಅಥವಾ ಆ ಪಕ್ಷಕ್ಕೆ ಓಟು ಹಾಕಿದವರಿಗಷ್ಟೇ ಯಾವುದೇ ಅನುದಾನಕ್ಕೆ ಶಿಫಾರಸ್ಸು

ಸಚಿವ ಅಂಗಾರರು ಬಿಜೆಪಿಗೆ ಓಟು ನೀಡಿದವರಿಗಷ್ಟೇ ಶಿಫಾರಸು ಮಾಡ್ತಾರಂತೆ!?| ಸರ್ಕಾರಿ ಯೋಜನೆ ಪಡೆದುಕೊಳ್ಳಲು ಆತ ಬಿಜೆಪಿ ಕಾರ್ಯಕರ್ತನಾಗಿರಬೇಕು!! Read More »

ಮತ್ತೆ ಶುರುವಾದ ಮಳೆಯಾರ್ಭಟ| ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯ ಹವಾಮಾನ ಇಲಾಖೆ ಇಂದು ಎಂಟು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿಯಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆ ಉತ್ತರ ಒಳನಾಡಿನ ಕಲಬರುಗಿ ಮತ್ತು ಬೀದರ್ ನಲ್ಲಿಯೂ ಯೆಲ್ಲೋ ಅಲರ್ಟ್ ಇದೆ. ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಮೈಸೂರು ಭಾಗದಲ್ಲಿ ತುಂತುರು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 19

ಮತ್ತೆ ಶುರುವಾದ ಮಳೆಯಾರ್ಭಟ| ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಶಿರಾಡಿ ಘಾಟ್ ನಲ್ಲಿ ಈ ನಿಯಮ ಪಾಲನೆಯೊಂದಿಗೆ ಲಘು ವಾಹನ ಸಂಚಾರಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಂಗಳೂರು -ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ಅನಿರ್ಧಿಷ್ಟಾವಧಿಗೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ದೋಣಿಗಲ್ ಪ್ರದೇಶದಲ್ಲಿ ಭೂ ಕುಸಿತವಾದ ಹಿನ್ನಲೆಯಲ್ಲಿಈ ತೀರ್ಮಾನ ಕೈಗೊಳ್ಳಲಾಗಿದೆ. ಶಿರಾಡಿ ಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಹಾಸನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊಸ ರಸ್ತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಿರಾಡಿ ಘಾಟ್ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಾರು, ಟೆಂಪೋ, ಮಿನಿ ವ್ಯಾನ್, ದ್ವಿಚಕ್ರ ವಾಹನ ಮತ್ತು ಆಂಬ್ಯುಲೆನ್ಸ್‌ಗಳಿಗೆ

ಶಿರಾಡಿ ಘಾಟ್ ನಲ್ಲಿ ಈ ನಿಯಮ ಪಾಲನೆಯೊಂದಿಗೆ ಲಘು ವಾಹನ ಸಂಚಾರಕ್ಕೆ ಅವಕಾಶ Read More »

ಜಾಲತಾಣಗಳಲ್ಲಿ ಕೊಡವರ ಕುಲದೇವತೆಗೆ ಅವಮಾನ| ಆರೋಪಿ ಅಂದರ್

ಸಮಗ್ರ ನ್ಯೂಸ್: ಕೊಡಗಿನ ಕಾವೇರಿ ಹಾಗೂ ಕೊಡವ ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದ ನಿವಾಸಿ ಕೆ.ಪಿ.ದಿವಿನ್ ದೇವಯ್ಯ (29) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ ಆರೋಪದ ಹಿನ್ನೆಲೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಜಾಲತಾಣಗಳಲ್ಲಿ ಕೊಡವರ ಕುಲದೇವತೆಗೆ ಅವಮಾನ| ಆರೋಪಿ ಅಂದರ್ Read More »

ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ : ಪ್ರಸಕ್ತ ಸಾಲಿನಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹೊಳಲ್ಕೆರೆ ಹನುಮಂತ ದೇವರ ಕಣಿವೆ ಬಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಭ್ಯವಿರುವ ನಾನ್ ಇಂಟರ್ ಆಕ್ಟೀವ್ ಕೌನ್ಸೆಲಿಂಗ್ ಮೂಲಕ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ & ವೆಹಿಕಲ್ ಟೆಕ್ನಾಲಜಿ ಕೋರ್ಸ್‍ಗಳು ಲಭ್ಯವಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು: ಎಸ್.ಎಸ್.ಎಲ್.ಸಿ.ಅಂಕ ಪಟ್ಟಿ, ವರ್ಗಾವಣೆ

ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ Read More »

ಬೈಕ್ ಅಪಘಾತ ದಲ್ಲಿ ಬೈಕ್ ಸವಾರ ಸಾವು ಮತ್ತೊರ್ವ ಗಂಭೀರ ಗಾಯ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವನ್ನಪ್ಪಿದ ಘಟನೆಯೊಂದು ಜೆಪಿ ನಗರ ಮೂರನೇ ಹಂತದ ಖಾಸಗಿ ಸ್ಕೂಲ್ ಬಳಿ ನಡೆದಿದೆ. ಕಾರ್ತಿಕ್ ಮೃತ ದುರ್ದೈವಿ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ವೇಗವಾಗಿ ಬಂದ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮತ್ತೋರ್ವ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಅಪಘಾತ ದಲ್ಲಿ ಬೈಕ್ ಸವಾರ ಸಾವು ಮತ್ತೊರ್ವ ಗಂಭೀರ ಗಾಯ Read More »

ಪಾದಚಾರಿ ಯ ಇರಿದು ಕೊಲೆ

ಆನೇಕಲ್: ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯನ್ನು ಇರಿದು ಕೊಲೆ ಮಾಡಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ರಸ್ತೆ ಅಪಘಾತದಂತೆ ಕಂಡ ಘಟನೆ ಇದೀಗ ಕೊಲೆ ಎಂದು ತಿಳಿದು ಬಂದಿದೆ. ಪ್ರಕರಣವನ್ನು ಜಿಗಣಿ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೇರಳ ಕಾಸರಗೂಡು ಮೂಲದ ಸನು ಥಾಮ್ಸನ್(31) ಕೊಲೆಯಾದವರು. ಜಿಗಣಿಯ ಟಾಟಾ ಅಡ್ವಾನ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಸನು ಥಾಮ್ಸನ್ ರಾತ್ರಿ ಕೆಲಸ ಮುಗಿಸಿಕೊಂಡು ಬರುತ್ತಿದ್ದಾಗ ಮೂರು ಮಂದಿ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಲೆ ಮಾಡಿ ಕೆಇಬಿ ಮುಂಭಾಗದಲ್ಲಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ನೂತನ

ಪಾದಚಾರಿ ಯ ಇರಿದು ಕೊಲೆ Read More »

ಎರಡು ಬೈಕ್ ಗಳ ನಡುವೆ ಅಪಘಾತ; ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯ

ತುಮಕೂರು: ಬೈಕ್ ಅಪಘಾತದಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯಗೊಂಡ ಘಟನೆಯೊಂದು ತುಮಕೂರು ನಗರದ ಶಿರಾ ಗೇಟ್ ಬಳಿ ನಡೆದಿದೆ. ಶಿರಾ ಗೇಟ್ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ, ಎಂಬಿಬಿಎಸ್ ವಿದ್ಯಾರ್ಥಿ ಹರ್ಷ ಮೇಟಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್.ವೈ.ಮೇಟಿ ಆಸ್ಪತ್ರೆಗೆ ತೆರಳಿ ಮೊಮ್ಮಗನ ಆರೋಗ್ಯ ವಿಚಾರಿಸಿದ್ದಾರೆ.

ಎರಡು ಬೈಕ್ ಗಳ ನಡುವೆ ಅಪಘಾತ; ಮಾಜಿ ಸಚಿವ ಹೆಚ್.ವೈ.ಮೇಟಿ ಮೊಮ್ಮಗ ಗಂಭೀರ ಗಾಯ Read More »

ಇಂದು, ನಾಳೆ ಭಾರೀ‌ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಮಂಗಳವಾರದಿಂದ ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರಗಿ, ಬೆಳವಾಗಿ ಹಾಗೂ ಹಾಸನ ಜಿಲ್ಲೆಯಲ್ಲಿ ಇಂದು ಯೆಲ್ಲೊ ಆಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಗಂಟೆಗೆ

ಇಂದು, ನಾಳೆ ಭಾರೀ‌ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮಾಹಿತಿ Read More »