ಕೊನೆಗೂ ಪಠ್ಯಪುಸ್ತಕ ಸೇರಿದ ನಾರಾಯಣ ಗುರು| ಸ್ಪಷ್ಟನೆ ನೀಡಿದ ಗೃಹಸಚಿವ
ಸಮಗ್ರ ನ್ಯೂಸ್: ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಸ್ಪಷ್ಟ ಪಡಿಸಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಬ್ರಹ್ಮರ್ಷಿ ನಾರಾಯಣ ಗುರುಗಳ ಪಠ್ಯವನ್ನು ಪ್ರಸ್ತುತ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಅಳವಡಿಸಿರುವುದನ್ನು […]
ಕೊನೆಗೂ ಪಠ್ಯಪುಸ್ತಕ ಸೇರಿದ ನಾರಾಯಣ ಗುರು| ಸ್ಪಷ್ಟನೆ ನೀಡಿದ ಗೃಹಸಚಿವ Read More »










