ಜೂ.7ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಕಂಟಿನ್ಯೂ. ಸಿಎಂ ಹೇಳಿದ್ದೇನು?
ಬೆಂಗಳೂರು : ಜೂನ್ 7 ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸುವ ಕುರಿತಂತೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಜನರು ಸಹಕರಿಸಿದರೆ ಲಾಕ್ಡೌನ್ ಮುಂದುವರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿರುವ ಅವರು ಗೃಹ ಕಚೇರಿ ಕೃಷ್ಣದಲ್ಲಿ ಐದು ಜಿಲ್ಲೆಗಳ ಜನಪ್ರತಿನಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದರು. ಲಾಕ್ಡೌನ್ ಜೂನ್ 7ರವರೆಗೂ ಮುಂದುವರೆಯಲಿದ್ದು, ಅಲ್ಲಿಯವರೆಗೂ ಇರುತ್ತದೆ. ಅಲ್ಲಿವರೆಗೂ ಬಿಗಿಯಾದ ಕ್ರಮ ಮುಂದುವರೆಯಲಿದೆ. ಕೊರೊನಾ ಕಡಿಮೆ ಆದರೆ ಲಾಕ್ಡೌನ್ ಮುಂದುವರಿಸುವುದಿಲ್ಲ. ಜನ ಸಹಕರಿಸಿದರೆ ಲಾಕ್ಡೌನ್ ಮುಂದುವರೆಸುವ ಪ್ರಶ್ನೆಯೇ […]
ಜೂ.7ರ ನಂತರ ರಾಜ್ಯದಲ್ಲಿ ಲಾಕ್ ಡೌನ್ ಕಂಟಿನ್ಯೂ. ಸಿಎಂ ಹೇಳಿದ್ದೇನು? Read More »