ಬೆಂಗಳೂರು ಅತ್ಯಾಚಾರ ಪ್ರಕರಣಕ್ಕೆ ಘಳಿಗೆಗೊಂದು ಟ್ವಿಸ್ಟ್ | ಸಂತ್ರಸ್ತೆಯ ಬಳಿಯಿದ್ದ ನಗದು ದೋಚಿದರೇ ಪೊಲೀಸರು…!?
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಾಖಲಾದ ನಿರ್ಭಯ ಮಾದರಿ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಘಳಿಗೆಗೊಂದು ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತೆ ಮತ್ತು ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದರು ಎಂಬ ಸುದ್ದಿ ಬಯಲಾದ ಬೆನ್ನಲ್ಲೇ ಇದೀಗ ಸಂತ್ರಸ್ತೆ ಬಳಿಯಿಂದ ಪೊಲೀಸರು ನಗದು ದೋಚಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಬೆಂಗಳೂರಿನಲ್ಲಿ ತಮ್ಮ ಕೈಸೇರಿದ್ದ, ಬಾಂಗ್ಲಾ ಮೂಲದ ಆರು ಜನ ಯುವಕರು, ಇಬ್ಬರು ಯುವತಿಯರೊಂದಿಗೆ ಸೇರಿ, ಒಳ ದ್ವೇಷದಿಂದ ತಮ್ಮ ಸ್ನೇಹಿತೆಯನ್ನೇ ಅತ್ಯಾಚಾರ ಮಾಡಿ ಆಕೆಯ ಗುಪ್ತಾಂಗಕ್ಕೆ ಮಧ್ಯದ ಬಾಟಲಿ […]