ರಾಜ್ಯ

ದ.ಕ ದಲ್ಲಿ ಮಳೆಯ ರೌದ್ರಾವತಾರ; ಕೊಡಗಿನಲ್ಲಿ ಕಂಪಿಸಿದ ಭೂಮಿ| ಮುಂದುವರಿದ ಜಲಪ್ರಳಯ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆ ಹಾಗು ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಅರಣ್ಯದಂಚಿನಲ್ಲಿರುವ ಹಾಗೂ ನದಿ ಪಾತ್ರದಲ್ಲಿರುವ ಕುಟುಂಬಗಳ ಪಾಲಿಗೆ ಭಾರೀ ಸಮಸ್ಯೆಯನ್ನು ತಂದೊಡ್ಡಿದೆ. ಮಳೆಯಿಂದಾಗಿ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ನದಿ‌ ಪಾತ್ರದ ಜನರ ಸಂಕಷ್ಟಕ್ಕೆ ಕಾರಣವಾಗಿದೆ. ಅದರಲ್ಲೂ ನದಿ ಹಾಗೂ ಹೊಳೆಗಳು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ಅರಣ್ಯಂಚಿನಲ್ಲಿರುವ ಹಲವು ಗ್ರಾಮಗಳ ಸಂಪರ್ಕವನ್ನೇ ಕಳೆದುಕೊಂಡಿದೆ. ರಾಜ್ಯದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಸಂಪರ್ಕಿಸುವ […]

ದ.ಕ ದಲ್ಲಿ ಮಳೆಯ ರೌದ್ರಾವತಾರ; ಕೊಡಗಿನಲ್ಲಿ ಕಂಪಿಸಿದ ಭೂಮಿ| ಮುಂದುವರಿದ ಜಲಪ್ರಳಯ Read More »

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್

ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ಸೂಪರ್ ಡೂಪರ್ ಹಿಟ್ ಸಿನಿಮಾ ‘ಬಾಹುಬಲಿ ದಿ ಬಿಗಿನಿಂಗ್’ ಬಿಡುಗಡೆಯಾಗಿ ಇಂದಿಗೆ 7 ವರ್ಷಗಳನ್ನು ಪೂರೈಸಿದೆ. ಟಾಲಿವುಡ್ ಮಾತ್ರವಲ್ಲದೆ ಇಡೀ ಭಾರತ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಈ ಚಿತ್ರವನ್ನು ಅರ್ಕ ಮೀಡಿಯಾ ವರ್ಕ್ಸ್ ಬ್ಯಾನರ್ ನಡಿ ಶೋಬು ಯರ್ಲಗಡ್ಡ ಹಾಗೂ ಪ್ರಸಾದ್ ದೇವಿನೇನಿ ನಿರ್ಮಾಣ ಮಾಡಿದ್ದರು, ಎಂ ಎಂ ಕೀರವಾಣಿ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದರು. ರಾಜಮೌಳಿ ಕುಟುಂಬದ ಬಹುತೇಕ ಮಂದಿ ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ‘ಬಾಹುಬಲಿ ‘

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್ Read More »

ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಒಬ್ಬರು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಂದ ವ್ಯಕ್ತಿಯನ್ನು ಕಂಡು ಸೆಕ್ಯೂರಿಟಿ ಗಾರ್ಡ್ ಶ್ಯಾಮನಾಥ್ ಆತನನ್ನು ಪ್ರಶ್ನೆ ಮಾಡಿದ್ದಾರೆ. ಎಷ್ಟೇ ಕೇಳಿದರೂ ವ್ಯಕ್ತಿ ಬಾಯಿಬಿಡದೇ ಸುಮ್ಮನಾಗಿದ್ದ. ಬಳಿಕ ಮನೆಯೊಳಗೆ ನುಗ್ಗಲು ಯತ್ನಿಸಿದ್ದ. ಆತ ಕಳ್ಳನೆ ಇರಬೇಕು ಎಂದು ಭಾವಿಸಿ ಪಕ್ಕದಲ್ಲಿಯೇ ಇದ್ದ ರಾಡ್

ಕಳ್ಳನೆಂದು ಭಾವಿಸಿ ವ್ಯಕ್ತಿ ಯೊಬ್ಬನ ಬರ್ಬರವಾಗಿ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್ Read More »

ಮುಂದುವರಿದ ರಣಚಂಡಿ‌ ಮಳೆ| ಕರಾವಳಿಗೆ ಜಲ ದಿಗ್ಭಂದನ| ಇನ್ನೆರಡು ದಿನವೂ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಉಂಟಾದ ಸುಳಿಗಾಳಿ ಪರಿಣಾಮ ಕರಾವಳಿಯಲ್ಲಿ‌ ಭಾರೀ ಮಳೆ ಸುರಿಯುತ್ತಿದ್ದು, ದ.ಕ, ಉಡುಪಿ ಜಿಲ್ಲೆಗಳಿಗೆ ಜಲದಿಗ್ಬಂಧನ ಉಂಟಾಗಿದೆ. ದ.ಕ ಜಿಲ್ಲೆಯ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, 8.5 ಮಿ. ಎತ್ತರದಲ್ಲಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಶನಿವಾರ ಬೆಳಿಗ್ಗೆ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿದ್ದು, 6.3 ಮಿ. ಎತ್ತರದಲ್ಲಿ ಹರಿಯುತ್ತಿತ್ತು.ಆದರೆ ಸಂಜೆಯಾಗುತ್ತಿದ್ದಂತೆ ನೇತ್ರಾವತಿ ನದಿ ತುಂಬಿ‌ ಹರಿಯಲು ಪ್ರಾರಂಭಿಸಿದೆ. ಬಾರಿ ವೇಗವಾಗಿ ನೀರು ಹರಿಯುತ್ತಿದ್ದು ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಬೆಳಿಗ್ಗೆ

ಮುಂದುವರಿದ ರಣಚಂಡಿ‌ ಮಳೆ| ಕರಾವಳಿಗೆ ಜಲ ದಿಗ್ಭಂದನ| ಇನ್ನೆರಡು ದಿನವೂ ರೆಡ್ ಅಲರ್ಟ್ Read More »

ಸುಳ್ಯ: ಮತ್ತೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದ ನಾಗರೀಕರು

ಸಮಗ್ರ ನ್ಯೂಸ್: ಸುಳ್ಯ ಹಾಗೂ ಕೊಡಗು ಗಡಿ ಪ್ರದೇಶದ ಹಲವೆಡೆ ಇಂದು ಬೆಳಿಗ್ಗೆ 6.23ರ ಸುಮಾರಿಗೆ ಭೂಮಿ ಕಂಪಿಸಿದೆ. ಹಲವೆಡೆ ಹಲವು ರೀತಿಯಲ್ಲಿ ಇದರ ಪ್ರತಿಫಲನ ವ್ಯಕ್ತವಾಗಿದೆ. ಭೂಮಿಯೊಳಗಿನಿಂದ ಗುಡುಗಿನ ಶಬ್ದದಂತೆ ಕೇಳಿ ಬಂದು ಬಳಿಕ ಭೂಮಿ ಅಲುಗಾಡಿದ ಅನುಭವ ಆಯಿತು ಎಂದು ಅನೇಕರು ಹೇಳಿಕೊಳ್ಳುತ್ತಿದ್ದಾರೆ. ಸುಳ್ಯ, ಅರಂತೋಡು, ಸಂಪಾಜೆ, ಪೆರಾಜೆ, ಎಲಿಮಲೆ, ಮರ್ಕಂಜ, ಕೊಡಗು ಸಂಪಾಜೆ ಸೇರಿದಂತೆ ಹಲವು ಭಾಗಗಳಲ್ಲಿ ಈ ಅನುಭವ ಉಂಟಾಗಿದ್ದು ಎಂಟನೇ ಬಾರಿ ಭೂ ಕಂಪನ ದಾಖಲಾಗುತ್ತಿದೆ.

ಸುಳ್ಯ: ಮತ್ತೆ ಕಂಪಿಸಿದ ಭೂಮಿ| ಬೆಚ್ಚಿಬಿದ್ದ ನಾಗರೀಕರು Read More »

ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ| ಜು.12ರವರೆಗೆ ರೆಡ್ ಅಲರ್ಟ್| ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ

ಸಮಗ್ರ ನ್ಯೂಸ್: ಕಳೆದೊಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದೀಗ ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ ಎದ್ದಿದ್ದು ಈ ಕಾರಣ ಹವಾಮಾನ ಇಲಾಖೆ ಜು.12ರವರೆಗೆ ರೆಡ್ ಅಲರ್ಟ್ ಮುಂದುವರಿಸಿದೆ. ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಳೆ ಮುಂದುವರಿದಿದ್ದು, ಇನ್ನೂ ಕೆಲ ದಿನಗಳ ಕಾಲ ಸತತವಾಗಿ ಮಳೆಯಾಗಲಿರುವ ಕಾರಣದಿಂದ ರೆಡ್ ಅಲರ್ಟ್ ಮುಂದುವರಿಸಿದ್ದಾರೆ. ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ

ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ| ಜು.12ರವರೆಗೆ ರೆಡ್ ಅಲರ್ಟ್| ಅರಬ್ಬೀ ಸಮುದ್ರದಲ್ಲಿ ಸುಳಿಗಾಳಿ Read More »

ರಾಷ್ಟ್ರೀಯ ಪುಟ್ಬಾಲ್ ಆಟಗಾರ ವಿಶ್ವಾಸ್ ವಿದ್ಯುತ್ ಶಾಕ್ ನಿಂದ ಚಿಕಿತ್ಸೆ ಫಲಿಸದೇ ನಿಧನ

ಮಂಡ್ಯ: ವಿದ್ಯುತ್ ಶಾಕ್ ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರದ ಗುತ್ತಲು ಬಡಾವಣೆ ನಿವಾಸಿ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಜು.1ರಂದು ಸ್ವರ್ಣ ಫುಟ್‍ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಏಳು ಮಂದಿ ಆಟಗಾರರ ಫುಟ್‍ಬಾಲ್‌ ಪಂದ್ಯಕ್ಕಾಗಿ ತಯಾರಿಯಲ್ಲಿದ್ದ ಪ್ರತಿಭಾವಂತ ಆಟಗಾರ ವಿಶ್ವಾಸ್, ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್‍ಗೆ ಒಳಗಾಗಿದ್ದರು. ನಂತರ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ

ರಾಷ್ಟ್ರೀಯ ಪುಟ್ಬಾಲ್ ಆಟಗಾರ ವಿಶ್ವಾಸ್ ವಿದ್ಯುತ್ ಶಾಕ್ ನಿಂದ ಚಿಕಿತ್ಸೆ ಫಲಿಸದೇ ನಿಧನ Read More »

ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಇಳಿಕೆ

ಅಗತ್ಯ ವಸ್ತುಗಳಲ್ಲಿ ಒಂದಾದ ಎಸಿ, ಫ್ರಿಡ್ಜ್  ವಾಷಿಂಗ್ ಮೇಷಿನ್,ಮುಂತಾದವುಗಳ ಬೆಲೆ ಇಳಿಕೆಯಾಗಲಿದೆ. ಏಕೆಂದರೆ ಅವುಗಳ ಉತ್ಪಾದನೆ ಬೇಕಾಗುವ ತಾಮ್ರ ಮತ್ತು ಸ್ಟೀಲ್‌ಗಳ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ. ಫೆ.24ರಿಂದ ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ಶುರುವಾದ ಬಳಿಕ ತಾಮ್ರ, ಉಕ್ಕು ಅಲ್ಯುಮಿನಿಯಂ ದರ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಿತ್ತು. ತಾಮ್ರ ಈಗ ಶೇ21, ಉಕ್ಕು ಶೇ.19, ಅಲ್ಯುಮಿನಿಯಂ ಶೇ.19ರಷ್ಟು ಇಳಿಯಾಗಿದೆ. ಕಂಪನಿಗಳು ಕೂಡಾ ಅವುಗಳ ಲಾಭವನ್ನು ಗ್ರಾಹಕರಿಗೆ ಕೊಡುತ್ತಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಫ್ರಿಡ್ಜ್‌, ಎಸಿ, ವಾಷಿಂಗ್‌

ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಇಳಿಕೆ Read More »

ಬೆಂಗಳೂರು; ಇಲ್ಲೊಂದು ಮೊಬೈಲ್ ಶೌಚಾಲಯ,
ಸರ್ಕಾರ ಮಾಡದ ಕೆಲಸವನ್ನ ತಾನೇ ನಿರ್ಮಾಣ ಮಾಡಿದ ಪಿಎಸ್ ಐ ಶಾಂತಪ್ಪ

ಬೆಂಗಳೂರು : ನೂರು ದಿನಗಳ ಶೌಚಾಲಯಕ್ಕಾಗಿ ಪಿಎಸ್ಐಯಿಂದ ನಿರಂತರ ಅಭಿಯಾನಕ್ಕು ಬಿಬಿಎಂಪಿ ಕ್ಯಾರೇ ಎಂದಿಲ್ಲ. ಟ್ವಿಟರ್‌ನಲ್ಲಿ ಬರೋಬ್ಬರಿ ಪಿಎಸ್ಐ ಶಾಂತಪ್ಪ ನೂರು ದಿನ ಅಭಿಯಾನ ನಡೆಸಿದರೂ ಪ್ರಯೋಜನವಾಗಿಲ್ಲ. ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಸಾರ್ವಜನಿಕ ಶೌಚಾಲಯಬೇಕೆಂದು ಹೋರಾಟ ಮಾಡಲಾಗುತ್ತಿದೆ. ಬಿಬಿಎಂಪಿ ಮತ್ತು ಸ್ಥಳೀಯ ಶಾಸಕರಿಗೆ ಟ್ಯಾಗ್ ಮಾಡಿ ಟ್ವಿಟರ್ ಅಭಿಯಾನ ಮಾಡಿದ್ದಾರೆ. ಕೊನೆಗೆ ಬಿಬಿಎಂಪಿ ಮತ್ತು ಸ್ಥಳೀಯ ಶಾಸಕರು ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿ ಪೂರೈಸಿದ್ದಾರೆ. ನೂರು ದಿನಗಳ ಬಳಿಕ ತಾವೇ ಮೊಬೈಲ್ ಶೌಚಾಲಯ ನಿರ್ಮಿಸಿದ್ದಾರೆ. ಇದರಿಂದ ಗೊರಗುಂಟೆಪಾಳ್ಯ ಜಂಕ್ಷನ್

ಬೆಂಗಳೂರು; ಇಲ್ಲೊಂದು ಮೊಬೈಲ್ ಶೌಚಾಲಯ,
ಸರ್ಕಾರ ಮಾಡದ ಕೆಲಸವನ್ನ ತಾನೇ ನಿರ್ಮಾಣ ಮಾಡಿದ ಪಿಎಸ್ ಐ ಶಾಂತಪ್ಪ
Read More »

ರಾಜ್ಯದಲ್ಲಿ ಇನ್ನೂ ಭಾರೀ ಮಳೆ ಲಕ್ಷಣ- ಎಚ್ಚರಿಕೆ ನೀಡಿದ ಸಿಎಂ

ಸಮಗ್ರ ನ್ಯೂಸ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು

ರಾಜ್ಯದಲ್ಲಿ ಇನ್ನೂ ಭಾರೀ ಮಳೆ ಲಕ್ಷಣ- ಎಚ್ಚರಿಕೆ ನೀಡಿದ ಸಿಎಂ Read More »