ಮಡಿಕೇರಿ: ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಸಮಗ್ರ ನ್ಯೂಸ್: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಯೋಜಿಸಿದ್ದ ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಿದ್ದು, ವಿಜೇತರ ಹೆಸರನ್ನು ಪ್ರಕಟಿಸಿದೆ. ಅರೆಭಾಷೆ ಕಥಾ ಸ್ಪರ್ಧೆ ವಿಜೇತರು:ಪ್ರಥಮ: ಕಥೆ ಶೀರ್ಷಿಕೆ: ಕಾಲ್ ದಾರಿಲಿ ಹೆಜ್ಜೆ ಮೂಡಿಕನ- ಕುಕ್ಕುನೂರು ರೇಷ್ಮ ಮನೋಜ್ದ್ವಿತೀಯ: ಕಥೆ ಶೀರ್ಷಿಕೆ : ಬದ್ಕಿಗೆ ಅರ್ಥ ಬಾಕನ – ವಿಶ್ವನಾಥ್ ಎಡಿಕೇರಿ.ಜಿ, ತೃತೀಯ: ಕಥೆ: ಶೀರ್ಷಿಕೆ : ಸಿಟ್ಟೆನೂ ಇಲ್ಲೆ ಸೀತೆಗೆ- ಲೀಲಾ ದಾಮೋದರ, ತೃತೀಯಕಥೆ: […]
ಮಡಿಕೇರಿ: ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ Read More »










