ತಿರುವು ಪಡೆದುಕೊಂಡ ಪಠ್ಯಪುಸ್ತಕ ಪರಿಷ್ಕರಣೆ ವಿವಾದ| ನನ್ನ ಲೇಖನ ಪ್ರಕಟಿಸಬೇಡಿ – ದೇವನೂರ ಮಹಾದೇವ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಶಾಲಾ ಮಕ್ಕಳ ಪಠ್ಯ ಪುಸ್ತಕದ ಪಾಠಗಳ ಪರಿಷ್ಕರಣಾ ವಿವಾದಕ್ಕೆ ಇನ್ನೊಂದು ತಿರುವು ಸಿಕ್ಕಿದ್ದು, ಸಾಹಿತಿ ದೇವನೂರ ಮಹಾದೇವ ತನ್ನ ಲೇಖನಗಳನ್ನು ಪ್ರಕಟಿಸದಂತೆ ಪ್ರಕಟಣೆ ಹೊರಡಿಸಿದ್ದಾರೆ. ಈ ಹಿಂದೆ ಎಡಪಂಥೀಯ ಒಲವಿನ ಸಾಹಿತಿಗಳು ಒಂದಷ್ಟು ಮಂದಿ ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುವ ಸಲುವಾಗಿ ಪ್ರಶಸ್ತಿಯನ್ನು ಹಿಂದಿರುಗಿಸಿ ಗಮನ ಸೆಳೆದಿದ್ದರು. ಈಗ ಅದೇ ವಲಯದ ಕೆಲವರು ಪಠ್ಯ ಪರಿಷ್ಕರಣೆ ವಿವಾದದ ಹಿನ್ನೆಲೆಯಲ್ಲಿ ಪಾಠ ವಾಪಾಸಾತಿಗೆ ಮುಂದಾಗಿದ್ದಾರೆ. ನಿಟ್ಟಿನಲ್ಲಿ ಸಾಹಿತಿ ದೇವನೂರ ಮಹಾದೇವ ಅವರು ತಮ್ಮ […]
ತಿರುವು ಪಡೆದುಕೊಂಡ ಪಠ್ಯಪುಸ್ತಕ ಪರಿಷ್ಕರಣೆ ವಿವಾದ| ನನ್ನ ಲೇಖನ ಪ್ರಕಟಿಸಬೇಡಿ – ದೇವನೂರ ಮಹಾದೇವ Read More »










