ರಾಜ್ಯ

ಗೃಹಬಳಕೆ ಎಲ್ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆ

ಸಮಗ್ರ ನ್ಯೂಸ್: ದೇಶದಲ್ಲಿ ಹಣದುಬ್ಬರದಿಂದ ಕಂಗಾಲಾಗಿರುವ ಶ್ರೀಸಾಮಾನ್ಯನಿಗೆ ಮತ್ತೊಂದು ಶಾಕ್ ಎದುರಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಹೆಚ್ಚಳವಾಗಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3.50 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಹೆಚ್ಚಳದ ನಂತರ, ದೇಶೀಯ ಸಿಲಿಂಡರ್ ಈಗ ದೇಶಾದ್ಯಂತ ಬಹುತೇಕ ಎಲ್ಲಾ ನಗರಗಳಲ್ಲಿ 1000 ರೂ.ಗಡಿ ದಾಟಿದೆ. ದೆಹಲಿ ಮತ್ತು […]

ಗೃಹಬಳಕೆ ಎಲ್ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಏರಿಕೆ Read More »

ಮಳೆಗಾಲವನ್ನೇ ನಾಚಿಸಿದ ಪೂರ್ವ ಮುಂಗಾರು| ಹಲವೆಡೆ ಪ್ರವಾಹ ಭೀತಿ; ಕೃಷಿ ಹಾನಿ| ದ.ಕ, ಹಾಸನದಲ್ಲಿ ಶಾಲೆಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ವಣವಾಗಿದೆ. ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆಗಾಲವನ್ನು ಮೀರಿಸುವ ರೀತಿಯ ವಾತಾವರಣ ಸೃಷ್ಟಿಯಾಗಿದೆ. ಕೆಲವೆಡೆ ಬೇಸಿಗೆ ಬೆಳೆಗಳು ಸಂಪೂರ್ಣ ನೆಲ ಕಚ್ಚಿದ್ದರೆ, ಮಳೆ ಆಶ್ರೀತ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ಸುರಿದಿದೆ. ಕರ್ನಾಟಕ ರಾಜ್ಯ ನೈಸರ್ಗಿಕ

ಮಳೆಗಾಲವನ್ನೇ ನಾಚಿಸಿದ ಪೂರ್ವ ಮುಂಗಾರು| ಹಲವೆಡೆ ಪ್ರವಾಹ ಭೀತಿ; ಕೃಷಿ ಹಾನಿ| ದ.ಕ, ಹಾಸನದಲ್ಲಿ ಶಾಲೆಗೆ ರಜೆ Read More »

ದೊಡ್ಡಬಳ್ಳಾಪುರದಿಂದ ರೈಲಿನಲ್ಲಿ ಚಂಢಿಗಡ್ ಗೆ ಹೊರಟ 32 ಬಸ್ ಗಳು

ಸಮಗ್ರ ನ್ಯೂಸ್: ಬೆಂಗಳೂರು ವಿಭಾಗವು ಇದೇ ಮೊದಲ ಬಾರಿಗೆ ಸರಕು ಸಾಗಣೆ ರೈಲಿನಲ್ಲಿ ಬಸ್‌ಗಳನ್ನು ಸಾಗಣೆ ಮಾಡಿದೆ. ಇಲ್ಲಿನ ದೊಡ್ಡಬಳ್ಳಾಪುರದ ಗೂಡ್ಸ್‌ಶೆಡ್‌ನಿಂದ ಬುಧವಾರ ಚಂಡೀಗಢಕ್ಕೆ 32 ಬಸ್‌ಗಳನ್ನು ರೈಲಿನಲ್ಲಿ ಕಳುಹಿಸಿಕೊಡಲಾಯಿತು. 2,500 ಕಿ.ಮೀ. ದೂರದಲ್ಲಿರುವ ಚಂಡೀಗಢಕ್ಕೆ 5ರಿಂದ 6 ದಿನಗಳಲ್ಲಿ ಈ ಬಸ್‌ಗಳು ರೈಲಿನ ಮೂಲಕ ತಲುಪಲಿವೆ. ಈ ಹಿಂದೆ ಪ್ಯಾಸೆಂಜರ್‌ ಬಸ್‌ಗಳನ್ನು ದೊಡ್ಡ ದೊಡ್ಡ ಟ್ರಕ್‌ಗಳ ಮೂಲಕ ಸಾಗಣೆ ಮಾಡಲಾಗುತ್ತಿತ್ತು. ಇದರಿಂದ ಸಮಯದ ಜತೆಗೆ ಭಾರಿ ಪ್ರಮಾಣದ ಡೀಸೆಲ್‌ ಖರ್ಚಾಗುತ್ತಿತ್ತು. ವಾಯುಮಾಲಿನ್ಯ ಮತ್ತು ಸಂಚಾರದಟ್ಟಣೆ ಹೆಚ್ಚಿತ್ತು.

ದೊಡ್ಡಬಳ್ಳಾಪುರದಿಂದ ರೈಲಿನಲ್ಲಿ ಚಂಢಿಗಡ್ ಗೆ ಹೊರಟ 32 ಬಸ್ ಗಳು Read More »

ಬೆಂಗಳೂರು : ರಸ್ತೆಯಲ್ಲಿ ಉಗುಳಿದಕ್ಕೆ 500 ರೂ. ದಂಡ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದ್ದಕ್ಕೆ ವ್ಯಕ್ತಿಯೊಬ್ಬರಿಗೆ 500 ರೂ. ದಂಡ ವಿಧಿಸಲಾಗಿದೆ. ಡಿಜಿ ಮುಖ್ಯ ರಸ್ತೆಯ ಬಳಿ ಈ ಘಟನೆ ನಡೆದಿದೆ. ಭಾರತದಲ್ಲಂತೂ ಜನರು ಸಾರ್ವಜನಿಕ ಪ್ರದೇಶಗಳಲ್ಲಿ ಅಲ್ಲಲ್ಲಿ ಉಗುಳುವುದು ಕಂಡುಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇದಕ್ಕೆ ದಂಡ ವಿಧಿಸಲಾಗಿದೆ. ಹೀಗೆಯೇ ಇತರ ನಗರಗಳಲ್ಲಿಯೂ ದಂಡವನ್ನು ವಿಧಿಸಬೇಕು ಎಂದು ರೆಡ್ಡಿಟ್ ಗಳು ಅಭಿಪ್ರಾಯಪಟ್ಟಿದ್ದಾರೆ. ಮೇ 2020 ರಲ್ಲಿ, ಬಿಬಿಎಂಪಿ, ಬೆಂಗಳೂರು ನಾಗರಿಕ ಸಂಸ್ಥೆ ಸಾರ್ವಜನಿಕವಾಗಿ ಉಗುಳುವುದು, ಮೂತ್ರ ವಿಸರ್ಜನೆ, ಕಸ ಎಸೆದರೆ ಮೊದಲ ಹಂತದಲ್ಲಿ 1,000

ಬೆಂಗಳೂರು : ರಸ್ತೆಯಲ್ಲಿ ಉಗುಳಿದಕ್ಕೆ 500 ರೂ. ದಂಡ Read More »

ನಾಳೆ(ಮೇ.19) ಎಸ್ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್ ಟ್ವೀಟ್

ಸಮಗ್ರ ನ್ಯೂಸ್: ನಾಳೆ (ಮೇ.19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1

ನಾಳೆ(ಮೇ.19) ಎಸ್ಎಸ್ಎಲ್ ಸಿ ಫಲಿತಾಂಶ- ಸಚಿವ ಬಿ.ಸಿ ನಾಗೇಶ್ ಟ್ವೀಟ್ Read More »

ಕೊಲ್ಲೂರಿಗೆ ಹೊರಟವರು ತಲುಪಿದ್ದು ಗೋವಾಕ್ಕೆ..!; ದೇವಿ ದರ್ಶನದ ಬದಲು ಕಂಡಿದ್ದು ಬಿಕಿನಿ ಸುಂದರಿಯರು!!

ಕಾಸರಗೋಡು: ಕೇರಳದ ರಾಜಧಾನಿ ತಿರುವನಂತಪುರದಿಂದ ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ತಲುಪಿ ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ನಡೆದಿದೆ. ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ

ಕೊಲ್ಲೂರಿಗೆ ಹೊರಟವರು ತಲುಪಿದ್ದು ಗೋವಾಕ್ಕೆ..!; ದೇವಿ ದರ್ಶನದ ಬದಲು ಕಂಡಿದ್ದು ಬಿಕಿನಿ ಸುಂದರಿಯರು!! Read More »

ಪಿಯು ತರಗತಿಗಳಿಗೆ ಸಮವಸ್ತ್ರ ಮಾರ್ಗಸೂಚಿ ಪ್ರಕಟ|

ಸಮಗ್ರ ನ್ಯೂಸ್: ಹಿಜಾಬ್‌ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು ಸಮವಸ್ತ್ರ ಮಾರ್ಗಸೂಚಿ ಪ್ರಕಟಿಸಿದೆ. ಈ ಬಾರಿ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಒಂದು ವೇಳೆ ನಿಗದಿಪಡಿಸಿಲ್ಲವಾದರೆ, ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡುವ ಸಮವಸ್ತ್ರ ಧರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹಿಜಾಬ್‌ ವಿವಾದದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪಿನ ಅನ್ವಯ ಸಮವಸ್ತ್ರಗಳನ್ನು ಧರಿಸುವಂತೆ ಸೂಚಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕ ವರ್ಷದ ದಾಖಲಾತಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮೇ 20ರಿಂದಲೇ ಪ್ರವೇಶ ಪ್ರಕ್ರಿಯೆ

ಪಿಯು ತರಗತಿಗಳಿಗೆ ಸಮವಸ್ತ್ರ ಮಾರ್ಗಸೂಚಿ ಪ್ರಕಟ| Read More »

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಅಂಕಿತ| ಇನ್ಮುಂದೆ ಬಲವಂತದ ಮತಾಂತರಕ್ಕೆ ಬ್ರೇಕ್

ಸಮಗ್ರ ನ್ಯೂಸ್: ಸುಗ್ರೀವಾಜ್ಞೆ ಮೂಲಕ ಜಾರಿಗೆ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅಂತಿಮ ಮುದ್ರೆ ಒತ್ತಿದ್ದಾರೆ. ಇಂದಿನಿಂದ ರಾಜ್ಯದಲ್ಲಿ ಕಾನೂನು ಜಾರಿಗೆ ಬರಲಿದೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನ ಪಾಸ್‌ ಮಾಡಿತ್ತು. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದರಿಂದ ಕಾನೂನು ಈಗ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಮೂಲಕ ಕರ್ನಾಟಕವು ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತಂದ 9ನೇ ರಾಜ್ಯವಾಗಿದೆ. ಈ ವಿವಾದಾತ್ಮಕ ಕಾನೂನು ‘ಬಲಪ್ರಯೋಗ, ವಂಚನೆ, ಅನಗತ್ಯ ಪ್ರಭಾವ,

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರಿಂದ ಅಂಕಿತ| ಇನ್ಮುಂದೆ ಬಲವಂತದ ಮತಾಂತರಕ್ಕೆ ಬ್ರೇಕ್ Read More »

ಮೇ.19ಕ್ಕೆ ಎಸ್ಎಸ್ಎಲ್‌ಸಿ ರಿಸಲ್ಟ್| ಮೊಬೈಲ್ ಗೇ ಬರುತ್ತೆ ಫಲಿತಾಂಶ ಸಂದೇಶ

ಸಮಗ್ರ ನ್ಯೂಸ್: 2021-22ನೇ ಸಾಲಿನ ಕರ್ನಾಟಕ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ.19ರಂದು ಪ್ರಕಟಗೊಳ್ಳಲಿದೆ. ಪರೀಕ್ಷಾ ಮಂಡಳಿಯು ಎಸ್ಎಸ್ ಎಲ್‌ಸಿ ಫಲಿತಾಂಶವನ್ನು ಮೇ 19, 2022 ರಂದು 1 ಗಂಟೆ ಫಲಿತಾಂಶ ಬಿಡುಗಡೆ ಮಾಡಲಿದೆ. ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ರವರು ಪತ್ರಿಕಾಗೋಷ್ಠಿ ಮೂಲಕ ರಿಸಲ್ಟ್ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ವೆಬ್‌ಸೈಟ್‌ಗಳಾದhttp://kseeb.kar.nic.in/ karresults.nic.in ಗೆ ಭೇಟಿ ನೀಡಿ ತಮ್ಮ ಫಲಿತಾಂಶ ಚೆಕ್ ಮಾಡಬಹುದು. ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಮಾತ್ರವಲ್ಲದೇ ತಮ್ಮ ಶಾಲೆಗಳಲ್ಲಿಯೂ, ಎಸ್ಎಂಎಸ್

ಮೇ.19ಕ್ಕೆ ಎಸ್ಎಸ್ಎಲ್‌ಸಿ ರಿಸಲ್ಟ್| ಮೊಬೈಲ್ ಗೇ ಬರುತ್ತೆ ಫಲಿತಾಂಶ ಸಂದೇಶ Read More »

ರಾಜ್ಯದಲ್ಲಿ ಇನ್ಮುಂದೆ ಮುಂಜಾನೆ 6ಕ್ಕೆ ಆಜಾನ್ | ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎದ್ದಿದ್ದ ಆಜಾನ್ ವರ್ಸಸ್ ಸುಪ್ರಭಾತದ ಸಮರ ಕೊಂಚ ತಣ್ಣಗಾಗುವ ನಿಟ್ಟಿನಲ್ಲಿ ಮುಂದುವರೆದಿದೆ. ಬೆಳಿಗ್ಗೆ 5 ಗಂಟೆಗೆ ಕೂಗಲಾಗುತ್ತಿದ್ದ ಆಜಾನ್, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 6 ಗಂಟೆಗೆ ಕೂಗಲು ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಸಂಬಂಧ ಮುಸ್ಲಿಂ ಧರ್ಮಗುರುಗಳು, ಮೌಲ್ವಿಗಳು ಮತ್ತು ಮುಖಂಡರ ಮಹತ್ವದ ಸಭೆ ನಡೆಯಿತು. ಅಮೀರ್ ಎ ಷರಿಯತ್ ಆಗಿರುವ ಮೌಲಾನ ಸಗೀರ್ ಅಹಮದ್ ಅಧ್ಯಕ್ಷತೆಯಲ್ಲಿ ಷರಿಯತ್ ಎ ಹಿಂದ್ ಸಂಘಟನೆ ಈ ಸಭೆಯನ್ನು ಏರ್ಪಡಿಸಿತ್ತು. ಈ ಸಭೆಯಲ್ಲಿ ಬೆಳಿಗ್ಗೆ

ರಾಜ್ಯದಲ್ಲಿ ಇನ್ಮುಂದೆ ಮುಂಜಾನೆ 6ಕ್ಕೆ ಆಜಾನ್ | ಮುಸ್ಲಿಂ ಮುಖಂಡರ ಸಭೆಯಲ್ಲಿ ನಿರ್ಧಾರ Read More »