ರಾಜ್ಯ

ಹರ್ಷ ಹತ್ಯೆ ಆರೋಪಿಗಳಿಗೆ ಜೈಲ್ ನಲ್ಲಿಯೂ ರಾಜಾತಿಥ್ಯ ಸಿಗುತ್ತಿದೆಯೇ..
ವಿಡಿಯೋ ಸ್ಕ್ರೀನ್ ರೆಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಸಮಗ್ರ ನ್ಯೂಸ್ : ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ, ಅವರಿಗೆ ಜೈಲ್​ನಲ್ಲಿ​ ರಾಜಾತಿಥ್ಯ ಸಿಗುತ್ತಿದೆಯೇ ಎಂಬ ಅನುಮಾನಗಳು ಕಾಡುತ್ತಿದೆ. ಕಾರಣ ಆರೋಪಿಗಳ ಕೈಗೆ ಮೊಬೈಲ್​ ಸಿಕ್ಕಿದ್ದು, ಅವರು ವಿಡಿಯೋ ಕರೆ ಮಾಡಿರುವ ಸ್ಕ್ರೀನ್​ ರೆಕಾರ್ಡ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರ್ಷ ಹತ್ಯೆಯಾದ ಬಳಿಕ ಇಡೀ ಶಿವಮೊಗ್ಗ ನಗರವೇ ಹೊತ್ತಿ ಉರಿದಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು ಹತ್ಯೆ ನಡೆದ ಒಂದು ದಿನದ ಒಳಗಾಗಿ ಹತ್ಯೆ ಆರೋಪಿಗಳನ್ನು […]

ಹರ್ಷ ಹತ್ಯೆ ಆರೋಪಿಗಳಿಗೆ ಜೈಲ್ ನಲ್ಲಿಯೂ ರಾಜಾತಿಥ್ಯ ಸಿಗುತ್ತಿದೆಯೇ..
ವಿಡಿಯೋ ಸ್ಕ್ರೀನ್ ರೆಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್
Read More »

ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿ ಚಂದ್ರಶೇಖರ್ ಗುರೂಜಿಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯ ಬರ್ಬರ ಹತ್ಯೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗುರೂಜಿಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಭಕ್ತರಂತೆ ಬಂದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳವಾಸ್ತು ಮೂಲಕ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಚಂದ್ರಶೇಖರ ಗುರೂಜಿ ಖ್ಯಾತರಾಗಿದ್ದರು.

ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ Read More »

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ನಾಲ್ವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್​ ಕಾರು ಮರವಂತೆ ಕಡಲಿಗೆ ಹಾರಿತ್ತು. ಕೋಟೇಶ್ವರ ಮೂಲದ ವಿರಾಜ್​ ಆಚಾರ್ಯ ಸೀಟ್​ ಬೆಲ್ಟ್​ ಧರಿಸಿದ್ದ ಪರಿಣಾಮ ಅವರ ಮೃತದೇಹ ಕಾರಿನಲ್ಲಿಯೇ ಪತ್ತೆಯಾಗಿತ್ತು. ಇದೇ ಕಾರಿನಲ್ಲಿದ್ದ ಕಾರ್ತಿಕ್​ ಹಾಗೂ ಸಂದೀಪ್​

ಕಾರು ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ Read More »

ಮುಂದುವರಿದ ವರ್ಷಧಾರೆ| ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು,ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಕರಾವಳಿ

ಮುಂದುವರಿದ ವರ್ಷಧಾರೆ| ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ; ಅಲರ್ಟ್ ಘೋಷಣೆ Read More »

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ

ಸಮಗ್ರ ನ್ಯೂಸ್: ಕಳೆದ‌ ಕೆಲವಾರಗಳಿಂದ ಕಂಪಿಸುತ್ತಿರುವ ಸಂಪಾಜೆ ಗ್ರಾಮಕ್ಕೆ ಭೂಕಂಪ ಅಧ್ಯಯನ ತಂಡ ಆಗಮಿಸಿದ್ದು, ಭೂಕಂಪನ ಬಾಧಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ. ಕೇಂದ್ರ ಸರಕಾರದ ಪ್ರಾಕೃತಿಕ ವಿಕೋಪ ಇಲಾಖೆಯ ಮುಖ್ಯಸ್ಥರಾದ ಅಝದ್ ಅಹಮದ್ ಭಟ್, ಸೆಂಥಿಲ್ ,ಮಂಗಳೂರು ವಿಭಾಗದ ಭೂ ಗರ್ಭ ಇಲಾಖೆಯ ಮಹದೇವ್, ತಹಸೀಲ್ದಾರ್ ಅನಿತಾಲಕ್ಷ್ಮಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಸದಸ್ಯ ಎಸ್.

ಸಂಪಾಜೆ ಭೂಕಂಪನ ಪ್ರದೇಶಕ್ಕೆ ಕೇಂದ್ರ ತಂಡ ಪರಿಶೀಲನೆ Read More »

ಪಿಎಸ್ಐ ನೇಮಕಾತಿ ಹಗರಣ| ಎಡಿಜಿಪಿ ಅಮೃತ್ ಪಾಲ್ ಬಂಧನ

ಸಮಗ್ರ ನ್ಯೂಸ್: ಪಿಎಸ್ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ಎಡಿಜಿಪಿ ಅಮೃತ್ ಪಾಲ್ ಅವರನ್ನು ಇಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ADGP ರ್ಯಾಂಕ್‌ನ ಅಧಿಕಾರಿಯೋರ್ವರ ಬಂಧನ ರಾಜ್ಯದ ಇತಿಹಾಸದಲ್ಲೇ ಮೊದಲ ಪ್ರಕರಣ ವಾಗಿದೆ. ಅಮೃತ್ ಪಾಲ್ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಇತ್ತೀಚೆಗೆ ನಡೆದ ಪಿಎಸ್ಸೆ ನೇಮಕಾತಿ ಅಕ್ರಮಕ್ಕೆ ಅಮೃತ್ ಪಾಲ್ ಕೂಡಾ ಸಾಥ್ ನೀಡಿದ್ದಾರೆ. ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ಬಾರಿ ಅವರನ್ನು ಸಿಐಡಿ ಪೊಲೀಸರು ವಿಚಾರಣೆಗೆ ಕರೆದಿದ್ದರು. ನಾಲ್ಕನೇ ಬಾರಿ ವಿಚಾರಣೆಗೆ

ಪಿಎಸ್ಐ ನೇಮಕಾತಿ ಹಗರಣ| ಎಡಿಜಿಪಿ ಅಮೃತ್ ಪಾಲ್ ಬಂಧನ Read More »

ಭಾರಿ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ: ರಾಜ್ಯದಲ್ಲಿ ಇದೀಗ ಭಾರಿ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ಯಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ.

ಭಾರಿ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ Read More »

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ನಂದಿನಿ ವಾಹನ

ಸಮಗ್ರ ನ್ಯೂಸ್ : ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಕೆರೆಗೆ ನಂದಿನಿ ವಾಹನ ಮುಳುಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಂಗಡಿಗಳಿಗೆ ಹಾಲು ಪೂರೈಸುತ್ತಿದ್ದ ವಾಹನ ಇದಾಗಿದ್ದು, ಈ ವಾಹನದೊಂದಿಗೆ 500ಕ್ಕೂ ಅಧಿಕ ಲೀಟರ್ ಹಾಲು ನೀರಿನಲ್ಲಿ ಮುಳುಗಡೆಯಾಗಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಾಹನ ದೇವರಹಳ್ಳಿ ಅಂಗಡಿಗಳಿಗೆ ಹಾಲು ವಿತರಿಸಲು ನಲ್ಲೂರು ಕಡೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕೆರೆಯಲ್ಲಿ ಮುಳುಗಿದೆ. ಸಂತೆಬೆನ್ನೂರು

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ನಂದಿನಿ ವಾಹನ Read More »

ಜು.8ರವರೆಗೂ ಭಾರೀ ಮಳೆ| ರಾಜ್ಯದಲ್ಲಿ ಅಲರ್ಟ್ ಜಾರಿ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಭಾಗದ ಮಳೆಯ ಅಬ್ಬರ ಮುಂದುವರೆದಿದ್ದು, ಜುಲೈ 8ರವರೆಗೂ ಗುಡುಗು ಸಹಿತ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಮತ್ತು ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿದ್ದರಿಂದ ಮಳೆ ಕಳೆದೊಂದು ವಾರದಿಂದ ಆ ಭಾಗದಲ್ಲಿ ಸುರಿಯುತ್ತಲೇ ಇದೆ. ಇದೀಗ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 8ರವರೆಗೂ

ಜು.8ರವರೆಗೂ ಭಾರೀ ಮಳೆ| ರಾಜ್ಯದಲ್ಲಿ ಅಲರ್ಟ್ ಜಾರಿ Read More »

ವಾರಗಳಿಂದ ಕಂಪಿಸುತ್ತಿರುವ ಭೂಮಿ| ಸೂಕ್ತ ಅಧ್ಯಯನಕ್ಕೆ ಪತ್ರ ಬರೆದ ಸಚಿವ ಅಂಗಾರ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಸಂಪಾಜೆ, ಸುಳ್ಯ ಹಾಗೂ ಕೊಡಗು ಭಾಗದಲ್ಲಿ ಕಳೆದೆರಡು ವಾರಗಳಿಂದ ಭೂಮಿ ಕಂಪಿಸಿದ ಅನುಭವವಾಗುತ್ತಿದೆ. ಈ ಕುರಿತು ಅಧ್ಯಯನ ನಡೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಸುಳ್ಯ ಶಾಸಕ ಹಾಗೂ ಸಚಿವ ಎಸ್.ಅಂಗಾರ ತಿಳಿಸಿದರು. ನಾಲ್ಕು ವರ್ಷದ ಹಿಂದೆ ಕೊಡಗು ಜಿಲ್ಲೆಯ ಜೋಡುಪಾಲದಲ್ಲಿ ನಡೆದ ದುರಂತದ ಬಳಿಕ ಈ ಭಾಗದ ಜನರಲ್ಲಿ ಪ್ರಕೃತಿ ವಿಕೋಪದ ಭಯ ನಿರಂತರವಾಗಿ ಕಾಡುತ್ತಿದೆ. ಜಿಲ್ಲೆಯ ಸುಳ್ಯ, ಸಂಪಾಜೆ, ಕಲ್ಲುಗುಂಡಿ, ಚೆಂಬು ಮೊದಲಾದ ಪ್ರದೇಶಗಳಲ್ಲಿ ಕಳೆದ

ವಾರಗಳಿಂದ ಕಂಪಿಸುತ್ತಿರುವ ಭೂಮಿ| ಸೂಕ್ತ ಅಧ್ಯಯನಕ್ಕೆ ಪತ್ರ ಬರೆದ ಸಚಿವ ಅಂಗಾರ Read More »