ಹರ್ಷ ಹತ್ಯೆ ಆರೋಪಿಗಳಿಗೆ ಜೈಲ್ ನಲ್ಲಿಯೂ ರಾಜಾತಿಥ್ಯ ಸಿಗುತ್ತಿದೆಯೇ..
ವಿಡಿಯೋ ಸ್ಕ್ರೀನ್ ರೆಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಸಮಗ್ರ ನ್ಯೂಸ್ : ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ, ಅವರಿಗೆ ಜೈಲ್ನಲ್ಲಿ ರಾಜಾತಿಥ್ಯ ಸಿಗುತ್ತಿದೆಯೇ ಎಂಬ ಅನುಮಾನಗಳು ಕಾಡುತ್ತಿದೆ. ಕಾರಣ ಆರೋಪಿಗಳ ಕೈಗೆ ಮೊಬೈಲ್ ಸಿಕ್ಕಿದ್ದು, ಅವರು ವಿಡಿಯೋ ಕರೆ ಮಾಡಿರುವ ಸ್ಕ್ರೀನ್ ರೆಕಾರ್ಡ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹರ್ಷ ಹತ್ಯೆಯಾದ ಬಳಿಕ ಇಡೀ ಶಿವಮೊಗ್ಗ ನಗರವೇ ಹೊತ್ತಿ ಉರಿದಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು ಹತ್ಯೆ ನಡೆದ ಒಂದು ದಿನದ ಒಳಗಾಗಿ ಹತ್ಯೆ ಆರೋಪಿಗಳನ್ನು […]










