ಸುಳ್ಯದಲ್ಲಿ 5ನೇ ಬಾರಿ ಕಂಪಿಸಿದ ಭೂಮಿ| ಆತಂಕದಲ್ಲಿ ಹೊರಗೋಡಿ ಬಂದ ಜನತೆ
ಸಮಗ್ರ ನ್ಯೂಸ್: ಮಧ್ಯರಾತ್ರಿಯಲ್ಲಿ ಭೂಕಂಪವಾದ ನಂತರ ಇದೀಗ ಮತ್ತೆ ಸುಳ್ಯದಲ್ಲಿ ಭೂಮಿ ಕಂಪಿಸಿದೆ. ತಾಲೂಕಿನ ಉಬರಡ್ಕ, ಚೆಂಬು, ಗೂನಡ್ಕದಲ್ಲಿ 10.45ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ್ದು ಜನತೆ ಆತಂಕ ದಿಂದ ಹೊರಗೋಡಿ ಬಂದಿದ್ದಾರೆ. ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆ ದಾಖಲಾಗಿದೆ. ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ […]
ಸುಳ್ಯದಲ್ಲಿ 5ನೇ ಬಾರಿ ಕಂಪಿಸಿದ ಭೂಮಿ| ಆತಂಕದಲ್ಲಿ ಹೊರಗೋಡಿ ಬಂದ ಜನತೆ Read More »









