ರಾಜ್ಯ

ಪ.ಜಾತಿ ಮತ್ತು ಪಂಗಡದ‌ ಬಿಪಿಎಲ್ ಗ್ರಾಹಕರಿಗೆ ಬರಲಿದೆ ‘ಬೆಳಕು’

ಸಮಗ್ರ ನ್ಯೂಸ್: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್‌ನಿಂದ 75 ಯುನಿಟ್‌ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ. ಇದರಿಂದ ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ಇದೇ ತಿಂಗಳಿಂದ ಯೋಜನೆಯ ಲಾಭ ಫಲಾನುಭವಿಗಳಿಗೆ ಲಭ್ಯವಾಗಲಿದೆ. ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು […]

ಪ.ಜಾತಿ ಮತ್ತು ಪಂಗಡದ‌ ಬಿಪಿಎಲ್ ಗ್ರಾಹಕರಿಗೆ ಬರಲಿದೆ ‘ಬೆಳಕು’ Read More »

ರಾಜ್ಯದಲ್ಲಿ ಮದ್ಯ ಬೆಲೆ ಇಳಿಕೆಗೆ ಅಬಕಾರಿ ಇಲಾಖೆ ಚಿಂತನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮದ್ಯದ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದೆ. ವೈನ್, ವಿಸ್ಕಿ ಸೇರಿ ಕೆಲ ಮದ್ಯಗಳ ಬೆಲೆ ಇಳಿಕೆ ಮಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸಿದೆ. ದುಬಾರಿ ಮದ್ಯದ ಬೆಲೆ ಇಳಿಕೆ ಮಾಡಿದರೆ ಮಾರಾಟ ಹೆಚ್ಚಳವಾಗಿ ಆದಾಯ ಸಂಗ್ರಹಣೆ ಅಧಿಕವಾಗುತ್ತದೆ. ಈ ಮೂಲಕ ವಾರ್ಷಿಕ 5000 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಣಾ ಗುರಿಗೆ ರಾಜ್ಯ ಸರ್ಕಾರ ಚರ್ಚೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ ರಾಷ್ಟ್ರರಾಜಧಾನಿ ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಹಲವು

ರಾಜ್ಯದಲ್ಲಿ ಮದ್ಯ ಬೆಲೆ ಇಳಿಕೆಗೆ ಅಬಕಾರಿ ಇಲಾಖೆ ಚಿಂತನೆ Read More »

ಮೇ.19ರಂದು ಎಸ್ಎಸ್ಎಲ್ಸಿ ಫಲಿತಾಂಶ- ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ. ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದ್ರೇ ನಿರ್ಧಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ ನಾಗೇಶ್ ಅವರು, ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ಸ್ಪಷ್ಟ

ಮೇ.19ರಂದು ಎಸ್ಎಸ್ಎಲ್ಸಿ ಫಲಿತಾಂಶ- ಸಚಿವ ಬಿ.ಸಿ‌ ನಾಗೇಶ್ Read More »

ಋಷಿಕುಮಾರ ಸ್ವಾಮೀಜಿಗೆ ಕಪ್ಪು ಮಸಿ ಬಳಿದ ಕರವೇ

ಸಮಗ್ರ ನ್ಯೂಸ್: ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮಿಯಮೇಲೆ ದಾಳಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಋಷಿ ಕುಮಾರ ಸ್ವಾಮಿಜಿಗೆ ಕಪ್ಪು ಮಸಿ ಬಳೆದು ಕರ್ನಾಟಕ ರಕ್ಷಣಾ ವೇದಿಕೆ ವಿಕೃತಿ ಮೆರೆದಿದ್ದಾರೆ. ನಾಡಪ್ರಭು ಕೆಂಪೇಗೌಡ, ಕುವೆಂಪುರವರ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಋಷಿ ಕುಮಾರ ಸ್ವಾಮಿಯ ಕಾಲಿಗೆ ಪೆಟ್ಟು ಬಿದ್ದಿದೆ. ಋಷಿ ಕುಮಾರ ಸ್ವಾಮಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮನ ದೇವಾಲಯಕ್ಕೆ ಬಂದಿದ್ದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಕಪ್ಪು ಮಸಿ ಬಳೆದು

ಋಷಿಕುಮಾರ ಸ್ವಾಮೀಜಿಗೆ ಕಪ್ಪು ಮಸಿ ಬಳಿದ ಕರವೇ Read More »

ಕೇರಳದಲ್ಲಿ ಟೊಮೆಟೋ ಜ್ವರ| ಗಡಿಜಿಲ್ಲೆಗಳಲ್ಲಿ ಎಚ್ಚರ ವಹಿಸಲು ಸಚಿವ ಡಾ. ಸುಧಾಕರ್ ಸೂಚನೆ

ಸಮಗ್ರ‌ ನ್ಯೂಸ್: ಕೇರಳ ಭಾಗದ ಹೆಚ್ಚಿನ ಮಕ್ಕಳಲ್ಲಿ ಟೊಮೆಟೋ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಎಚ್ಚರ ವಹಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಟೊಮೆಟೋ ಜ್ವರ ಇತ್ತೀಚಿನ ಕಾಯಿಲೆ ಆಗಿರುವ ಕಾರಣ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು ಮತ್ತು ಚಾಮರಾಜನಗರ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಟೊಮೆಟೋ ಜ್ವರದ ಲಕ್ಷಣಗಳಿರುವ ರೋಗಿಗಳು ಬಂದರೆ ತಕ್ಷಣವೇ

ಕೇರಳದಲ್ಲಿ ಟೊಮೆಟೋ ಜ್ವರ| ಗಡಿಜಿಲ್ಲೆಗಳಲ್ಲಿ ಎಚ್ಚರ ವಹಿಸಲು ಸಚಿವ ಡಾ. ಸುಧಾಕರ್ ಸೂಚನೆ Read More »

ಎಸ್ಎಸ್ಎಲ್ಸಿ ರಿಸಲ್ಟ್; 10 ಅಂಕ ಗ್ರೇಸ್

ಸಮಗ್ರ ನ್ಯೂಸ್: ಪರೀಕ್ಷೆ ಬರೆದು ಫಲಿತಾಂಶ ಎದುರು ನೋಡುತ್ತಿರುವ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಫೇಲಾಗುವುದನ್ನು ಕಡಿಮೆ ಮಾಡಲು ಶೇಕಡ 10 ರಷ್ಟು ಕೃಪಾಂಕ ನೀಡಲಾಗುತ್ತದೆ. ಮೂರು ವಿಷಯಗಳಿಗೆ ಒಟ್ಟು ಶೇಕಡ 10 ರಷ್ಟು ಮಾರ್ಕ್ಸ್ ನೀಡಲಾಗುವುದು. ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ. ಅನುತ್ತೀರ್ಣರಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ. ಫೇಲಾದ ಯಾವುದಾದರೂ ಮೂರು ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು

ಎಸ್ಎಸ್ಎಲ್ಸಿ ರಿಸಲ್ಟ್; 10 ಅಂಕ ಗ್ರೇಸ್ Read More »

“ಅಸಾನಿ’’ ಎಫೆಕ್ಟ್; ಕರಾವಳಿಯಲ್ಲಿ ಮುಂಗಾರಿನ ನೆನಪು| ಜಿಟಿಜಿಟಿ ಮಳೆಗೆ ಹೋಗೋದೆಲ್ಲಿಗೆ?

ಸಮಗ್ರ ನ್ಯೂಸ್: “ಅಸಾನಿ” ಚಂಡಮಾರುತದ ಪರಿಣಾಮ ಕರಾವಳಿ ಭಾಗದಲ್ಲಿ ಬುಧವಾರ ಉತ್ತಮ ಮಳೆ ಸುರಿದಿದೆ. ಬುಧವಾರ ಮುಂಜಾನೆಯೇ ಜಿಟಿ ಜಿಟಿ ಮಳೆ ಸುರಿಯಲಾರಂಭಿಸಿದ್ದು, ವಾತಾವರಣ ಕೂಲ್ ಆಗಿದೆ. ಮಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಮೋಡದ ವಾತಾವರಣ ಇತ್ತು. ಉಳಿದಂತೆ ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಧರ್ಮಸ್ಥಳ, ಉಜಿರೆ, ಮಡಂತ್ಯಾರು, ವಿಟ್ಲ, ಕನ್ಯಾನ, ಸುರತ್ಕಲ್‌, ಸುಳ್ಯ,ಐವರ್ನಾಡು, ಬೆಳ್ಳಾರೆ ಕಲ್ಮಡ್ಕ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ಅರಂತೋಡು, ಕಲ್ಲುಗುಂಡಿ, ಸಂಪಾಜೆ, ಕೊಲ್ಲಮೊಗ್ರು, ಕಡಬ, ಹರಿಹರ ಪಳ್ಳತ್ತಡ್ಕ, ಮೂಡುಬಿದಿರೆ, ಸುರತ್ಕಲ್‌, ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ

“ಅಸಾನಿ’’ ಎಫೆಕ್ಟ್; ಕರಾವಳಿಯಲ್ಲಿ ಮುಂಗಾರಿನ ನೆನಪು| ಜಿಟಿಜಿಟಿ ಮಳೆಗೆ ಹೋಗೋದೆಲ್ಲಿಗೆ? Read More »

ತಾಜ್ ಮಹಲ್ ಗೆ ನಾವೇ ವಾರಸ್ದಾರರು| ಕೋರ್ಟ್ ಕೇಳಿದರೆ ದಾಖಲೆ‌ ನೀಡಲು ಸಿದ್ಧವೆಂದ ಸಂಸದೆ ದಿಯಾ ಕುಮಾರಿ

ಸಮಗ್ರ ನ್ಯೂಸ್: ಪ್ರೇಮಸೌಧ ತಾಜ್ ಮಹಲ್ ಹೆಸರಿನಲ್ಲಿ ಹೊಸ ವಿವಾದ ಶುರುವಾಗಿದೆ. ಉತ್ತರ ಪ್ರದೇಶದಿಂದ ವಿವಾದ ಆರಂಭವಾಗಿದ್ದು, ಜೈಪುರದ ಮಾಜಿ ರಾಜಮನೆತನವೂ ಈ ವಿವಾದದಲ್ಲಿ ಧುಮುಕಿದೆ. ಮಾಜಿ ರಾಜಮನೆತನದ ರಾಜಕುಮಾರಿ ಮತ್ತು ಪ್ರಸ್ತುತ ಸವಾಯಿ ಮಾಧೋಪುರದ ಬಿಜೆಪಿ ಸಂಸದೆ ದಿಯಾ ಕುಮಾರಿ ಅವರು ಈ ಹೇಳಿಕೆ ನೀಡಿದ್ದಾರೆ. ಜೈಪುರದಲ್ಲಿ ಮಾಧ್ಯಮದವರ ಮುಂದೆ ಮಾತನಾಡಿದ ಅವರು, ಈ ಭೂಮಿ ನಮ್ಮ ಪೂರ್ವಜರಿಗೆ ಸೇರಿದ್ದು, ಅಂದು ಒತ್ತುವರಿ ಮಾಡಿಕೊಂಡಿದ್ದರು. ಸುಪ್ರೀಂ ಕೋರ್ಟ್ ದಾಖಲೆಗಳನ್ನು ಕೇಳಿದರೆ, ಅವರಿಗೂ ದಾಖಲೆಗಳನ್ನು ನೀಡುತ್ತೇವೆ ಎಂದು

ತಾಜ್ ಮಹಲ್ ಗೆ ನಾವೇ ವಾರಸ್ದಾರರು| ಕೋರ್ಟ್ ಕೇಳಿದರೆ ದಾಖಲೆ‌ ನೀಡಲು ಸಿದ್ಧವೆಂದ ಸಂಸದೆ ದಿಯಾ ಕುಮಾರಿ Read More »

ಎಸ್ಎಸ್ಎಲ್ಸಿ ಫಲಿತಾಂಶ, ಶಾಲಾರಂಭ ಕುರಿತು ಶಿಕ್ಷಣ ಸಚಿವರಿಂದ ಮಾಹಿತಿ

ಸಮಗ್ರ ನ್ಯೂಸ್: ಶಾಲಾರಂಭ ಮತ್ತು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದಾರೆ. ಈಗಾಗಲೇ ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.. ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಬಿಸಿಲ ಬೇಗೆ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆ ವಿಸ್ತರಿಸಬೇಕು. ಜೂನ್ 1 ರಿಂದ ಶಾಲೆಗಳನ್ನು ಆರಂಭಿಸಬೇಕೆಂಬ

ಎಸ್ಎಸ್ಎಲ್ಸಿ ಫಲಿತಾಂಶ, ಶಾಲಾರಂಭ ಕುರಿತು ಶಿಕ್ಷಣ ಸಚಿವರಿಂದ ಮಾಹಿತಿ Read More »

ಐಪಿಎಸ್ ಡಾ.ಪಿ. ರವೀಂದ್ರನಾಥ್ ಮತ್ತೊಮ್ಮೆ ರಾಜೀನಾಮೆ

ಸಮಗ್ರ ನ್ಯೂಸ್: ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರ ವಿರುದ್ಧ ನಕಲಿ ಜಾತಿ ಪ್ರಮಾಣ ಪತ್ರ ಆರೋಪದ ವಿರುದ್ಧ ಸಮರವನ್ನೇ ಸಾರಿದ್ದಕ್ಕಾಗಿ, ಐಪಿಎಸ್ ಅಧಿಕಾರಿ ಡಾ.ಪಿ.ರವೀಂದ್ರನಾಥ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು. ಈ ನಡೆಯಿಂದ ಬೇಸರಗೊಂಡಿರುವಂತ ತರಬೇತಿ ವಿಭಾಗ ಡಿಜಿಪಿ ಡಾ.ಪಿ.ರವೀಂದ್ರನಾಥ್ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಕಲಿ ಜಾತಿ ಪ್ರಮಾಣ ಪತ್ರದಲ್ಲಿ ಸಮರವನ್ನೇ ಸಾರಿದ್ದೆ. ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರಿಗೆ ನೋಟಿಸ್ ಕೂಡ ನೀಡಲಾಗಿತ್ತು. ಅವರು ತಮ್ಮ ವಕೀಲರ

ಐಪಿಎಸ್ ಡಾ.ಪಿ. ರವೀಂದ್ರನಾಥ್ ಮತ್ತೊಮ್ಮೆ ರಾಜೀನಾಮೆ Read More »