ರಾಜ್ಯ

ಅಜಾನ್ v/s ಸುಪ್ರಭಾತ| ರಾಜ್ಯ‌ ಸರ್ಕಾರದಿಂದ ಮಹತ್ವದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಭುಗಿಲಿದಿದ್ದ ಆಝಾನ್‌ ವರ್ಸಸ್‌ ಸುಪ್ರಭಾತ ವಿವಾದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಧ್ವನಿವರ್ಧಕಗಳ ಬಳಕೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಹಾಗಾದರೆ ಮಾರ್ಗಸೂಚನೆಯಲ್ಲಿ ರುವ ಮಾಹಿತಿ ಏನು? ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಬಳಕೆದಾರರು 15 ದಿನಗಳೊಳಗೆ ಗೊತ್ತುಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. Rule 5 (2) NPRC ನಿಯಮಗಳ […]

ಅಜಾನ್ v/s ಸುಪ್ರಭಾತ| ರಾಜ್ಯ‌ ಸರ್ಕಾರದಿಂದ ಮಹತ್ವದ ಮಾರ್ಗಸೂಚಿ ಪ್ರಕಟ Read More »

ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ;
ಕರ್ನಾಟಕದಲ್ಲಿ ಮೊದಲು ಅದನ್ನು ಬ್ಯಾನ್ ಮಾಡಿ: ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್: ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಮೊದಲು ಕರ್ನಾಟಕ ಸರ್ಕಾರ ಮದರಾಸ ಬ್ಯಾನ್ ಮಾಡಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹಿಂದೂ ಮುಖಂಡರ ಹತ್ಯೆಯ ಪ್ಲಾನ್ ವಿಚಾರದ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಮರ ಅಬ್ಬರ ಅಟ್ಟಹಾಸ ಹೆಚ್ಚಾಗತ್ತಿದೆ. ಕೊಲೆ, ಗಲಾಟೆ ಮಾಡುತ್ತಿರುವವರು ಹಿಂದೂಗಳಲ್ಲ. ಮೈಸೂರಿನ ‘ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ್ ಅಂತ ಘೋಷಣೆ ಕೂಗಿದ್ದು, ಹುಬ್ಬಳ್ಳಿಯಲ್ಲಿ ದೇವಾಲಯದ ಮೇಲೆ ಕಲ್ಲೂತೂರಾಟ ನಡೆಸಿ ಹಲ್ಲೆ ನಡೆಸಿದ್ದೂ ಹಿಂದೂಗಳಲ್ಲ. ಹಿಂದೂಗಳಿಂದ ಯಾವುದೇ ತೊಂದರೆಯಾಗುತ್ತಿಲ್ಲ.

ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ;
ಕರ್ನಾಟಕದಲ್ಲಿ ಮೊದಲು ಅದನ್ನು ಬ್ಯಾನ್ ಮಾಡಿ: ಪ್ರಮೋದ್ ಮುತಾಲಿಕ್
Read More »

ಮೂವತ್ತಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ| ಪೊಲೀಸರಿಗೆ ತಾಕತ್ತಿದ್ದರೇ ಮಸೀದಿಗಳ ಆಜಾನ್ ತಡೆಯಿರಿ|

ಸಮಗ್ರ ನ್ಯೂಸ್: ದೇಗುಲದ ಮೈಕ್‍ನಲ್ಲಿ ಓಂಕಾರ ನಾದ ಹನುಮಾನ್ ಚಾಲೀಸ್ ಹಾಕಲು ಶ್ರೀರಾಮ ಸೇನೆ ಸಜ್ಜುಗೊಂಡಿದ್ದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರಿಗೆ ತಾಕತ್ತಿದ್ದರೇ ಮಸೀದಿಗಳ ಆಜಾನ್ ತಡೆಯಿರಿ ಎಂದು ವಾಗ್ವಾದ ನಡೆಸಿದ್ದಾರೆ. ಆಜಾನ್ ವಿರೋಧಿಸಿ ಸುಪ್ರಭಾತ ಅಭಿಯಾನವನ್ನು ನಡೆಸುತ್ತಿದ್ದ ಹಿಂದೂ ಕಾರ್ಯಕರ್ತರನ್ನು ಪೊಲೀಸರು ತಡೆಯುವ ಪ್ರಯತ್ನ ಮಾಡಿದರು. ಈ ಹಿನ್ನೆಲೆಯಲ್ಲಿ ಪೊಲೀಸರ ಜೊತೆ ಹಿಂದೂ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ. ದರ್ಶನ ಮಾಡುತ್ತೇವೆ ಬಿಡಿ ಎಂದು ಹಿಂದೂ ಕಾರ್ಯಕರ್ತರು ಮನವಿ

ಮೂವತ್ತಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ| ಪೊಲೀಸರಿಗೆ ತಾಕತ್ತಿದ್ದರೇ ಮಸೀದಿಗಳ ಆಜಾನ್ ತಡೆಯಿರಿ| Read More »

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಕೆ.ಸೋಮನಾಥ್ ನಾಯಕ್ ಗೆ ಜೈಲು ಖಾಯಂ| ರಿಟ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಬೆಳ್ತಂಗಡಿಯ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗೂ ದಂಡನೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ವಜಾಗೊಂಡಿದೆ. ಎರಡೂ ಕಡೆಯ ವಾದ ಆಲಿಸಿದ ಉಚ್ಚ ನ್ಯಾಯಾಲಯವು ಮೇ. 5 ರಂದು ತನ್ನ 128 ಪುಟಗಳ ಸುಧೀರ್ಘ ತೀರ್ಪು ಪ್ರಕಟಿಸಿ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಕೆ.ಸೋಮನಾಥ್ ನಾಯಕ್ ಗೆ ಜೈಲು ಖಾಯಂ| ರಿಟ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ Read More »

ಹಾಸ್ಯನಟ ಮೋಹನ್ ಜುನೇಜಾ ವಿಧಿವಶ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನ ಹಾಸ್ಯನಟ ಮೋಹನ್ ಜುನೇಜಾ ವಿಧಿವಶರಾಗಿದ್ದಾರೆ. ಕೆಜಿಎಫ್2 ನಲ್ಲಿ ಅಭಿನಯಿಸಿದ್ದ ಮೋಹನ್ ಅನಾರೋಗ್ಯದಿಂದಾಗಿ ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ನಟಿಸಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’, ‘ನವಗ್ರಹ’, ‘ಗಣೇಶನ ಗಲಾಟೆ’ ‘ಜೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ.

ಹಾಸ್ಯನಟ ಮೋಹನ್ ಜುನೇಜಾ ವಿಧಿವಶ Read More »

ಕರ್ನಾಟಕದಾದ್ಯಂತ ನಾಳೆಯಿಂದಲೇ ಮದ್ಯ ಮಾರಾಟಗಾರರ ಮುಷ್ಕರ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ನಾಳೆಯಿಂದ ಮೇ 19 ರವರೆಗೆ ಮದ್ಯ ಮಾರಾಟಗಾರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಕುರಿತು ಉಡುಪಿಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಮಾಹಿತಿ‌ ನೀಡಿದ್ದು, ಪ್ರತಿಭಟನೆ ಘೋಷಿಸಿದ್ದಾರೆ. ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಒಂದು ದಿನ ಮದ್ಯ ಖರೀದಿ ಮಾಡದಿದ್ದರೆ ರಾಜ್ಯದಲ್ಲಿ 70 ಕೋಟಿ ರೂಪಾಯಿ ನಷ್ಟವಾಗುತ್ತದೆ. ಈ ಕಾರಣದಿಂದಾಗಿ ವಿಭಾಗಮಟ್ಟದಲ್ಲಿ ಮದ್ಯ ಖರೀದಿ ನಿಲ್ಲಿಸಲು ನಿರ್ಧಾರವನ್ನು ಮಾಡಲಾಗಿದೆ. ಇದರ ಜೊತೆಗೆ ಕಲಬುರಗಿ ವಿಭಾಗದಲ್ಲಿಯೂ

ಕರ್ನಾಟಕದಾದ್ಯಂತ ನಾಳೆಯಿಂದಲೇ ಮದ್ಯ ಮಾರಾಟಗಾರರ ಮುಷ್ಕರ Read More »

ಮೇ.16ರಂದೇ ಶಾಲಾರಂಭ; 15 ದಿನ ಕಲಿಕಾ ಚೇತರಿಕೆ ಕಾರ್ಯಕ್ರಮ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಲಿಕಾ ಕೊರತೆ ಸರಿದೂಗಿಸಲು ಈ ಬಾರಿ 15 ದಿನ ಮೊದಲೇ ಅಂದರೆ ಮೇ. 16 ರಿಂದಲೇ ಶಾಲೆ ಆರಂಭಿಸಿ, ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ವಿಧಾನಪರಿಷತ್ ಜೆಡಿಎಸ್ ಸದಸ್ಯ ಬೋಜೇಗೌಡ ಸೇರಿದಂತೆ ಕೆಲ ಮೇಲ್ಮನೆ ಸದಸ್ಯರು ಈ ಬಾರಿ ಬಿಸಿಲ ಬೇಗೆಯ ತಾಪಪಾನ ಹೆಚ್ಚಾಗಿದ್ದು, ಶಾಲೆಗಳನ್ನು ಒಂದು ತಿಂಗಳು ಕಾಲ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿಗಳು

ಮೇ.16ರಂದೇ ಶಾಲಾರಂಭ; 15 ದಿನ ಕಲಿಕಾ ಚೇತರಿಕೆ ಕಾರ್ಯಕ್ರಮ – ಸಚಿವ ಬಿ.ಸಿ ನಾಗೇಶ್ Read More »

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ಬಸವ ಪ್ರಶಸ್ತಿ ಪ್ರಧಾನ

ಸಮಗ್ರ ನ್ಯೂಸ್: ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು. ಬಸವ ಜಯಂತಿ ದಿನವಾದ ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ. ಡಾ.ಶಿವಮೂರ್ತಿ ಮುರುಘ ಶರಣು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ ಪುನೀತ್‌.

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ಬಸವ ಪ್ರಶಸ್ತಿ ಪ್ರಧಾನ Read More »

ವಾಹನ ಮಾಲೀಕರಿಗೆ ಶಾಕ್ : ಹೊಗೆ ಚೆಕ್ಅಫ್ ದರ ಹೆಚ್ಚಳ

ಸಮಗ್ರ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು, ವಾಹನಗಳ ಮಾಲಿನ್ಯ ಪರೀಕ್ಷೆಯ ದರವನ್ನು ಹೆಚ್ಚಳ ಮಾಡಿದೆ. ಸಾರಿಗೆ ಇಲಾಖೆ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರೀತಿಯ ಡಿಸೇಲ್ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು 35 ರೂ ಹೆಚ್ಚಿಸಲಾಗಿದೆ. ಈ ಮೂಲಕ 125 ರೂ. ಇದ್ದ ಶುಲ್ಕ ಈಗ 160 ರೂ.ಗೆ ಏರಿಕೆಯಾಗಿದೆ. ದ್ವಿಚಕ್ರ ವಾಹನಗಳ ಶುಲ್ಕವನ್ನು 50 ರೂ. ನಿಂದ 65

ವಾಹನ ಮಾಲೀಕರಿಗೆ ಶಾಕ್ : ಹೊಗೆ ಚೆಕ್ಅಫ್ ದರ ಹೆಚ್ಚಳ Read More »

ಮೇ.12ರಂದು ಎಸ್ಎಸ್ ಎಲ್ ಸಿ ಫಲಿತಾಂಶ!?

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಎಸ್ ಎಸ್ ಎಲ್‍ಸಿ ಪರೀಕ್ಷಾ ಫಲಿತಾಂಶ ಮೇ 12ರಂದು ಪ್ರಕಟವಾಗುವ ಸಾಧ್ಯತೆ ಇದೆ. ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 23 ರಿಂದ ಪ್ರಾರಂಭವಾಗಿದ್ದು, ಮೇ 1-2ರೊಳಗೆ ಪೂರ್ಣ ಗೊಳ್ಳಲಿದೆ ಎಂದು ಮಂಡಳಿ ತಿಳಿಸಿತ್ತು. ನಂತರ ಫಲಿತಾಂಶವನ್ನು ಅಂತಿಮಗೊಳಿಸಲು 10-15 ದಿನ ಕಾಲ ತೆಗೆದುಕೊಳ್ಳಲಿದ್ದು, ಮೇ 12ರಂದು ಫಲಿತಾಂಶ ಪ್ರಕಟವಾಗಬಹುದು ಎಂದು ಹೇಳಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ 28ರಿಂದ ಏಪ್ರಿಲ್ 11 ರವರೆಗೆ ಹತ್ತನೇ ತರಗತಿಯ ಪರೀಕ್ಷೆ ನಡೆಸಿತ್ತು. ಕಳೆದೆರಡು

ಮೇ.12ರಂದು ಎಸ್ಎಸ್ ಎಲ್ ಸಿ ಫಲಿತಾಂಶ!? Read More »